Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆ ಹೆಚ್‍ಡಿಕೆ ಹುಟ್ಟುಹಬ್ಬ- ಕಾರ್ಯಕರ್ತರಲ್ಲಿ ಮಾಜಿ ಸಿಎಂ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಳೆ ಹೆಚ್‍ಡಿಕೆ ಹುಟ್ಟುಹಬ್ಬ- ಕಾರ್ಯಕರ್ತರಲ್ಲಿ ಮಾಜಿ ಸಿಎಂ ಮನವಿ

Bengaluru City

ನಾಳೆ ಹೆಚ್‍ಡಿಕೆ ಹುಟ್ಟುಹಬ್ಬ- ಕಾರ್ಯಕರ್ತರಲ್ಲಿ ಮಾಜಿ ಸಿಎಂ ಮನವಿ

Public TV
Last updated: December 15, 2021 10:32 am
Public TV
Share
1 Min Read
KUMARASWAMY
SHARE

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಹೆಚ್.ಡಿಕೆ ಅವರು ತಮ್ಮ ಅಭಿಮಾನಿಗಳು ಹಾಗೂ ಹಿತೈಷಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. 1/4 pic.twitter.com/aqxpRwB3qX

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 14, 2021

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ ಎಂದು ಮನವಿ ಮಾಡಿ ಕರೆ ನೀಡಿದ್ದಾರೆ. ಇದನ್ನೂ ಓದಿ: ಯುವತಿಯ ಒಂದು ದೂರಿಗೆ 1 ಸಾವಿರ ಪೊಲೀಸರು ತನಿಖೆ ಮಾಡಿದ್ರು!

ಇದೇ ಡಿ.16ರಂದು ನನ್ನ ಜನ್ಮದಿನ. ಈ ದಿನಕ್ಕಾಗಿ ನಿಮ್ಮಲ್ಲಿರುವ ಪ್ರೀತಿಯ ಕಾತರವನ್ನು ನಾನು ಬಲ್ಲೆ. ಕಳೆದೆರಡು ವರ್ಷಗಳಿಂದ ಕೋವಿಡ್‌-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. 2/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 14, 2021

ಟ್ವೀಟ್ ನಲ್ಲೇನಿದೆ..?
ನನ್ನ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು, ಹಿತೈಷಿಗಳಲ್ಲಿ ನನ್ನದೊಂದು ಕಳಕಳಿಯ ಮನವಿ. ಇದೇ ಡಿ.16ರಂದು ನನ್ನ ಜನ್ಮದಿನ. ಈ ದಿನಕ್ಕಾಗಿ ನಿಮ್ಮಲ್ಲಿರುವ ಪ್ರೀತಿಯ ಕಾತರವನ್ನು ನಾನು ಬಲ್ಲೆ. ಕಳೆದೆರಡು ವರ್ಷಗಳಿಂದ ಕೋವಿಡ್-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ.

ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ ತುರಾಯಿ ಹಾಕಿ, ಕೇಕ್‌ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ. 3/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 14, 2021

ಈ ಕಷ್ಟದ ಸಮಯದಲ್ಲಿ ಅದ್ಧೂರಿ ಜನ್ಮದಿನ ಆಚರಣೆ ನನ್ನ ಮನಸ್ಸಿಗೆ ಒಪ್ಪುವ ವಿಚಾರವಲ್ಲ. ಹಾರ ತುರಾಯಿ ಹಾಕಿ, ಕೇಕ್ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ. ಇದನ್ನೂ ಓದಿ: ನಟಿ ರೋಜಾ ಇದ್ದ ವಿಮಾನ ತುರ್ತು ಲ್ಯಾಂಡಿಂಗ್

ಹೀಗೆ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ. ಅದ್ಧೂರಿ ಹುಟ್ಟುಹಬ್ಬ ನನಗೆ ಸುತರಾಂ ಇಷ್ಟವಿಲ್ಲ. ಆ ಅದ್ಧೂರಿತನದಲ್ಲಿ ಕಂಗೆಟ್ಟಿರುವ ಜನರನ್ನು ಅಣಕಿಸುವುದು ಬೇಡ. ನೀವೆಲ್ಲರೂ ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ.

ಹೊಸ ಚೈತನ್ಯ ಮತ್ತು ಧೃಡ ಸಂಕಲ್ಪದೊಂದಿಗೆ, ಪಕ್ಷವನ್ನು ಕಟ್ಟೋಣ. ಸವಾಲುಗಳನ್ನು ಮೆಟ್ಟಿ ನಿಲ್ಲೋಣ. 4/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 14, 2021

ಹೀಗೆ ನನ್ನ ಜನ್ಮದಿನಕ್ಕೆ ಸಾರ್ಥಕತೆ ತನ್ನಿ. ಅದ್ಧೂರಿ ಹುಟ್ಟುಹಬ್ಬ ನನಗೆ ಸುತರಾಂ ಇಷ್ಟವಿಲ್ಲ. ಆ ಅದ್ಧೂರಿತನದಲ್ಲಿ ಕಂಗೆಟ್ಟಿರುವ ಜನರನ್ನು ಅಣಕಿಸುವುದು ಬೇಡ. ನೀವೆಲ್ಲರೂ ಇದ್ದಲ್ಲಿಂದಲೇ ನನ್ನನ್ನು ಆಶೀರ್ವದಿಸಿ, ಹಾರೈಸಿ. ಹೊಸ ಚೈತನ್ಯ ಮತ್ತು ಧೃಡ ಸಂಕಲ್ಪದೊಂದಿಗೆ, ಪಕ್ಷವನ್ನು ಕಟ್ಟೋಣ. ಸವಾಲುಗಳನ್ನು ಮೆಟ್ಟಿ ನಿಲ್ಲೋಣ ಎಂದು ಬರೆದುಕೊಂಡಿದ್ದಾರೆ.

TAGGED:bengalurubirthdayhd kumaraswamyhdkಬೆಂಗಳೂರುಹುಟ್ಟುಹಬ್ಬಹೆಚ್ ಡಿ ಕುಮಾರಸ್ವಾಮಿಹೆಚ್‍ಡಿಕೆ
Share This Article
Facebook Whatsapp Whatsapp Telegram

Cinema news

Kantara Chapter 1 2
ಐತಿಹಾಸಿಕ ಕ್ಷಣ – ಆಸ್ಕರ್ ಅಂಗಳಕ್ಕೆ ʻಕಾಂತಾರ: ಚಾಪ್ಟರ್ 1ʼ
Cinema Latest Main Post Sandalwood
jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories

You Might Also Like

Trump Modi
Latest

ಮೋದಿ ಟ್ರಂಪ್‌ಗೆ ಕರೆ ಮಾಡಿಲ್ಲ, ವ್ಯಾಪಾರ ಒಪ್ಪಂದ ಅಂತಿಮಗೊಂಡಿಲ್ಲ: ಅಮೆರಿಕ

Public TV
By Public TV
3 minutes ago
Davangere Palike
Crime

ದಾವಣಗೆರೆ ಪಾಲಿಕೆ ಇ ಸ್ವತ್ತು ಸಾಫ್ಟ್‌ವೇರ್ ಹ್ಯಾಕ್‌ – ಹಲವು ಸ್ವತ್ತುಗಳಿಗೆ ಅಕ್ರಮ ಅನುಮೋದನೆ

Public TV
By Public TV
9 minutes ago
Mamata Banerjee 1
Crime

ಇಡಿ ದಾಳಿ ವೇಳೆ I-PAC ಕಚೇರಿಗೆ ನುಗ್ಗಿ ಫೈಲ್‌ ಹೊತ್ತೊಯ್ದ ಸಿಎಂ – ದೀದಿ ವಿರುದ್ಧ 2 FIR ದಾಖಲು

Public TV
By Public TV
14 minutes ago
Two arrested for missuse school funds in Bengaluru
Bengaluru City

ಬೆಂಗಳೂರು | ಸಿಬ್ಬಂದಿಯಿಂದಲೇ ಶಾಲೆಯ ಕೋಟಿ ಕೋಟಿ ಹಣ ಗುಳುಂ – ಇಬ್ಬರು ಅರೆಸ್ಟ್

Public TV
By Public TV
38 minutes ago
DK Shivakumar
Bengaluru City

ನರೇಗಾದಲ್ಲಿ 11 ಲಕ್ಷ ಕೋಟಿ ಅಕ್ರಮ ಆರೋಪ – CBI ಗೆ ವಹಿಸೋಕೆ ಹೇಳಿ; ಜೋಶಿಗೆ ಡಿಕೆಶಿ ತಿರುಗೇಟು

Public TV
By Public TV
46 minutes ago
Thanisandra
Bengaluru City

ಥಣಿಸಂದ್ರದಲ್ಲಿ ಎರಡನೇ ದಿನವೂ ಪೊಲೀಸ್‌ ಭದ್ರತೆಯಲ್ಲಿ ತೆರವು ಕಾರ್ಯ ಆರಂಭ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?