Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ಸಿಗೆ ದ್ರೋಹ ಮಾಡಿರುವ ಸುಧಾಕರ್ ಅಧಿಕಾರದ ಮದದಿಂದ ವರ್ತಿಸ್ತಿದ್ದಾರೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ಸಿಗೆ ದ್ರೋಹ ಮಾಡಿರುವ ಸುಧಾಕರ್ ಅಧಿಕಾರದ ಮದದಿಂದ ವರ್ತಿಸ್ತಿದ್ದಾರೆ: ಸಿದ್ದರಾಮಯ್ಯ

Bengaluru City

ಕಾಂಗ್ರೆಸ್ಸಿಗೆ ದ್ರೋಹ ಮಾಡಿರುವ ಸುಧಾಕರ್ ಅಧಿಕಾರದ ಮದದಿಂದ ವರ್ತಿಸ್ತಿದ್ದಾರೆ: ಸಿದ್ದರಾಮಯ್ಯ

Public TV
Last updated: October 21, 2021 2:48 pm
Public TV
Share
1 Min Read
SUDHAKAR SIDDARAMAIAH
SHARE

ಬೆಂಗಳೂರು: ಕಾಂಗ್ರೆಸ್ಸಿಗೆ ದ್ರೋಹ ಮಾಡಿ ಬಿಜೆಪಿ ಸೇರಿ ಮಂತ್ರಿಯಾಗಿರುವ ಕೆ. ಸುಧಾಕರ್ ಅಧಿಕಾರದ ಮದದಿಂದ ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರು ಮತ್ತೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆರ್‍ಎಸ್‍ಎಸ್ ನವರನ್ನು ಹಾಗೂ ಕೇಸರಿ ಕಂಡರೆ ನನಗ್ಯಾಕೆ ಭಯ ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಮಾಜಿ ಸಿಎಂ ಟ್ವೀಟ್ ವಾರ್ ಮುಂದುವರಿಸಿದ್ದಾರೆ.

ಹಣ, ಅಧಿಕಾರದ ಆಸೆಗೆ ಕಾಂಗ್ರೆಸ್ ಗೆ ದ್ರೋಹ ಮಾಡಿ @BJP4Karnataka ಪಕ್ಷ ಸೇರಿ ಮಂತ್ರಿಯಾಗಿರುವ @mla_sudhakar ಅಧಿಕಾರದ ಮದದಿಂದ ವರ್ತಿಸುತ್ತಿದ್ದಾರೆ. ಈ ಅಧಿಕಾರ ಶಾಶ್ವತವಲ್ಲ.
2023 ಕ್ಕೆ ಚುನಾವಣೆ ಬರುತ್ತೆ, ಯಾರು ಯಾರನ್ನು ಜೈಲಿಗೆ ಕಳಿಸ್ತಾರೆ ಎಂಬುದನ್ನು ನಾವೂ ನೋಡ್ತೀವಿ. 1/4#Pressmeet

— Siddaramaiah (@siddaramaiah) October 21, 2021

ಟ್ವೀಟ್‍ನಲ್ಲೇನಿದೆ..?
ಹಣ, ಅಧಿಕಾರದ ಆಸೆಗೆ ಕಾಂಗ್ರೆಸ್ ಗೆ ದ್ರೋಹ ಮಾಡಿ ಬಿಜೆಪಿ ಪಕ್ಷ ಸೇರಿ ಮಂತ್ರಿಯಾಗಿರುವ ಕೆ ಸುಧಾಕರ್ ಅಧಿಕಾರದ ಮದದಿಂದ ವರ್ತಿಸುತ್ತಿದ್ದಾರೆ. ಈ ಅಧಿಕಾರ ಶಾಶ್ವತವಲ್ಲ. 2023 ಕ್ಕೆ ಚುನಾವಣೆ ಬರುತ್ತೆ, ಯಾರು ಯಾರನ್ನು ಜೈಲಿಗೆ ಕಳಿಸ್ತಾರೆ ಎಂಬುದನ್ನು ನಾವೂ ನೋಡ್ತೀವಿ. ಇದನ್ನೂ ಓದಿ: ಹತಾಶೆ ಹಾಗೂ ಪ್ರಚಾರಕ್ಕಾಗಿ ಕಟೀಲ್ ಟೀಕೆ: ಪ್ರಿಯಾಂಕ್ ಖರ್ಗೆ

ಉಪ ಚುನಾವಣೆ ಆಗಲೀ, ಸಾರ್ವತ್ರಿಕ ಚುನಾವಣೆಯೇ ಆಗಲಿ ಎಲ್ಲಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಗೆಲುವಿಗಾಗಿ ಹೋರಾಟ ಮಾಡುತ್ತೇನೆ. ಕಳೆದ ಉಪಚುನಾವಣೆಯಲ್ಲಿ ಕೂಡ 15 ಕ್ಷೇತ್ರಗಳಲ್ಲಿ ನಿರಂತರ ಪ್ರಚಾರ ಮಾಡಿದ್ದೆ.
ನಮ್ಮ ಪಕ್ಷದ ಪ್ರತಿ ಅಭ್ಯರ್ಥಿಯ ಗೆಲುವು ನನಗೆ ಮುಖ್ಯ. 2/4#Pressmeet

— Siddaramaiah (@siddaramaiah) October 21, 2021

ಉಪ ಚುನಾವಣೆ ಆಗಲೀ, ಸಾರ್ವತ್ರಿಕ ಚುನಾವಣೆಯೇ ಆಗಲಿ ಎಲ್ಲಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಗೆಲುವಿಗಾಗಿ ಹೋರಾಟ ಮಾಡುತ್ತೇನೆ. ಕಳೆದ ಉಪಚುನಾವಣೆಯಲ್ಲಿ ಕೂಡ 15 ಕ್ಷೇತ್ರಗಳಲ್ಲಿ ನಿರಂತರ ಪ್ರಚಾರ ಮಾಡಿದ್ದೆ. ನಮ್ಮ ಪಕ್ಷದ ಪ್ರತಿ ಅಭ್ಯರ್ಥಿಯ ಗೆಲುವು ನನಗೆ ಮುಖ್ಯ. ಇದನ್ನೂ ಓದಿ: ಉತ್ತರಾಖಂಡ್ ಮೇಘ ಸ್ಫೋಟ – ಸಾವಿನ ಸಂಖ್ಯೆ 52ಕ್ಕೆ ಏರಿಕೆ 5 ಮಂದಿ ನಾಪತ್ತೆ

ಬೆಲೆಯೇರಿಕೆ ವಿರುದ್ಧ ಜನರು ತಿರುಗಿ ಬೀಳುವವರೆಗೆ ನಿರಂತರವಾಗಿ ಸರ್ಕಾರಗಳು ಬೆಲೆ ಹೆಚ್ಚು ಮಾಡುತ್ತಲೇ ಇರುತ್ತವೆ. ವಿರೋಧ ಪಕ್ಷವಾಗಿ ನಾವು ಶಕ್ತಿಮೀರಿ ಹೋರಾಟ ಮಾಡುತ್ತಲೇ ಇದ್ದೇವೆ, ಜನ ಬೀದಿಗಳಿದಾಗ ಮಾತ್ರ ನಮ್ಮ ಹೋರಾಟಕ್ಕೆ ಬಲ ಬರುವುದು. 3/4#Pressmeet

— Siddaramaiah (@siddaramaiah) October 21, 2021

ಬೆಲೆಯೇರಿಕೆ ವಿರುದ್ಧ ಜನರು ತಿರುಗಿ ಬೀಳುವವರೆಗೆ ನಿರಂತರವಾಗಿ ಸರ್ಕಾರಗಳು ಬೆಲೆ ಹೆಚ್ಚು ಮಾಡುತ್ತಲೇ ಇರುತ್ತವೆ. ವಿರೋಧ ಪಕ್ಷವಾಗಿ ನಾವು ಶಕ್ತಿಮೀರಿ ಹೋರಾಟ ಮಾಡುತ್ತಲೇ ಇದ್ದೇವೆ, ಜನ ಬೀದಿಗಿಳಿದಾಗ ಮಾತ್ರ ನಮ್ಮ ಹೋರಾಟಕ್ಕೆ ಬಲ ಬರುವುದು. ಇದನ್ನೂ ಓದಿ: ಭಾರತದ ಐತಿಹಾಸಿಕ ಸಾಧನೆ- ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಲಸಿಕೆ ವಿತರಿಸಲಾಗಿದೆ?

ಕೇಸರಿ ಕಂಡರೆ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ನನಗೆ ಸಮಾಜದ ಬಗ್ಗೆ ಕಾಳಜಿ ಇದೆ. ಸಂಘ ಪರಿವಾರದವರು ಅಶಾಂತಿ ನಿರ್ಮಾಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡ್ತಾರೆ ಎಂಬ ಭಯವಿದೆ.
ಸೌಹಾರ್ದತೆಗೆ ಧಕ್ಕೆಯಾಗಾದ ಮನಸಿಗೆ ನೋವಾಗುತ್ತದೆ. 4/4#Pressmeet

— Siddaramaiah (@siddaramaiah) October 21, 2021

ಕೇಸರಿ ಕಂಡರೆ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ನನಗೆ ಸಮಾಜದ ಬಗ್ಗೆ ಕಾಳಜಿ ಇದೆ. ಸಂಘ ಪರಿವಾರದವರು ಅಶಾಂತಿ ನಿರ್ಮಾಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡ್ತಾರೆ ಎಂಬ ಭಯವಿದೆ. ಸೌಹಾರ್ದತೆಗೆ ಧಕ್ಕೆಯಾಗದ ಮನಸಿಗೆ ನೋವಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

TAGGED:bengalurubjpcongressPublic TVsiddaramaiahSudhakartweetTweet warಕಾಂಗ್ರೆಸ್ಟ್ವೀಟ್ಟ್ವೀಟ್ ವಾರ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸಿದ್ದರಾಮಯ್ಯಸುಧಾಕರ್
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

03 9
Big Bulletin

ಬಿಗ್‌ ಬುಲೆಟಿನ್‌ 11 April 2026 ಭಾಗ-3

Public TV
By Public TV
43 seconds ago
abdul jabbar 1
Bengaluru City

ಟಿಕೆಟ್ ಆಸೆ ಹುಟ್ಟಿಸಿ, ನಮ್ಮದೇ ನಾಯಕರು ಕಾಲೆಳೆಯುವ ಕೆಲಸ ಮಾಡಿದ್ದಾರೆ: ಅಬ್ದುಲ್ ಜಬ್ಬಾರ್

Public TV
By Public TV
7 minutes ago
Shreyas Iyer 2 1
Cricket

ಅಯ್ಯರ್‌ ನಾಯಕನ ಆಟಕ್ಕೆ ಒಲಿದ ಜಯ – ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದ ಪಂಜಾಬ್‌

Public TV
By Public TV
21 minutes ago
ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
54 minutes ago
Shobha Karandlaje 1
Bagalkot

ಮೀಸಲು ಕಾನೂನು – ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸ್ತ್ರೀ ಸಮಾವೇಶ: ಶೋಭಾ ಕರಂದ್ಲಾಜೆ

Public TV
By Public TV
1 hour ago
Islamabad Talks
Latest

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ ಆರಂಭ – ಇರಾನಿನ ಕೆಲ ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?