Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ: ಸಿದ್ದರಾಮಯ್ಯ

Bengaluru City

ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ: ಸಿದ್ದರಾಮಯ್ಯ

Public TV
Last updated: December 27, 2021 3:24 pm
Public TV
Share
2 Min Read
SIDDARAMAIAH 4
SHARE

– ಲವ್ ಮಾಡಿ ಮದ್ವೆ ಆಗೋದು ಅವರ ಹಕ್ಕು
– ಕಾಂಗ್ರೆಸ್ ಪಾದಯಾತ್ರೆಗೆ ಯಾವುದೇ ಸಮಸ್ಯೆಯಾಗಲ್ಲ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಒಂದೇ ವಾರದಲ್ಲಿ ಮತಾಂತರ ವಿಧೇಯಕ ಹಿಂಪಡೆಯುತ್ತೇವೆ. ಮೊದಲ ಅಧಿವೇಶನದಲ್ಲೇ ಮಸೂದೆ ಹಿಂಪಡೆದು ಎಸೆಯುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Siddaramaiah 1

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧೇಯಕದ ಡ್ರಾಫ್ಟ್ ಗೆ ನಾನು ಸಹಿ ಮಾಡಿದ್ದನ್ನೇ ಬಿಜೆಪಿ ಅಜೆಂಡಾ ಮಾಡಿಕೊಂಡಿದೆ. ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅಂದ್ರೆ 2009 ರಲ್ಲಿ ಇದು ಹುಟ್ಟಿದ್ದು. ಜಯಚಂದ್ರ ಸಹಿ ಹಾಕಿ, ನಾನು ಕ್ಯಾಬಿನೆಟ್ ಮುಂದೆ ತನ್ನಿ ಅಂದಿದ್ದು ನಿಜ. ಆದರೆ ಬಳಿಕ ನಾನು ಆಗಿನ ಸಮಾಜಕಲ್ಯಾಣ ಸಚಿವ ಆಂಜನೇಯಗೆ ಹೇಳಿ ಅದನ್ನ ಸ್ಟಾಪ್ ಮಾಡುವಂತೆ ಹೇಳಿದ್ದೆ. ನಾನು ಹೇಳಿದ ತಕ್ಷಣ ಆಂಜನೇಯ ಇದು ಅಗತ್ಯವಿಲ್ಲ ಎಂದು ಫೈಲ್ ನಲ್ಲಿ ಬರೆದು ಕ್ಯಾಬಿನೆಟ್ ಗೆ ತಂದಿಲ್ಲ. ಅದು ಅಲ್ಲಿಗೆ ಸತ್ತುಹೋಗಿತ್ತು.. ಬಿಜೆಪಿಯವರು ವಾಸ್ತವ ಹೇಳ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಡಿಕೆಶಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಪ್ರಶಾಂತ್ ಸಂಬರ್ಗಿ ವಿರುದ್ಧ FIR ದಾಖಲು

marriage

ಒಂದು ಹುಡುಗ ಹುಡುಗಿ ಮದುವೆ ಆಗುವುದು ಮತಾಂತರನಾ..? ಲವ್ ಮಾಡಿ ಮದುವೆ ಆಗೋದ್ ಅವರ ಹಕ್ಕು. ಇವರು ತಂದಿರೋದ್ ಸಂವಿಧಾನದ ಬಾಹಿರ. ಇವರ ಉದ್ದೇಶ ವೋಟ್ ಪಡೆಯೋದ್ ಅಷ್ಟೆ. ಭಾವನಾತ್ಮಾಕ ವಿಷಯಗಳನ್ನ ಇಟ್ಕೊಂಡು ಜನರ ದಾರಿ ತಪ್ಪಿಸುತ್ತಾರೆ. ಜನರನ್ನ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಿರುದ್ಯೋಗ, ನೆರೆ, ಪರಿಹಾರ, ಮಹಿಳೆಯರ ಸಮಸ್ಯೆ ಇವೆಲ್ಲಾ ಬಿಟ್ಟು ಡೈವರ್ಟ್ ಮಾಡ್ತಾ ಇದ್ದಾರೆ. ಈ ಕಾಯ್ದೆ ಹಿಂದೆ ದುರುದ್ದೇಶ ಇದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಹಿಂದೆ ಬ್ರಿಟಿಷರು ಮಾಡುತ್ತಿದ್ದ ಕೆಲಸವನ್ನು ಈಗ ಕಾಂಗ್ರೆಸ್ ಮಾಡ್ತಿದೆ: ಧನಂಜಯ್ ಜಾದವ್

night curfew new 1

ನೈಟ್ ಕರ್ಫ್ಯೂ ಜಾರಿ ಮಾಡಿದ್ದರಿಂದ ಕಾಂಗ್ರೆಸ್ ಪಾದಯಾತ್ರೆಗೆ ಯಾವುದೇ ಸಮಸ್ಯೆಯಾಗಲ್ಲ. ಮೇಕೆದಾಟು ಯೋಜನೆಗೆ ಆಗ್ರಹಿಸಿ ನಾವು ಮಾಡುವ ಪಾದತಾತ್ರೆ ತಡೆಯಲು ಸಾಧ್ಯವಿಲ್ಲ. ಓಮಿಕ್ರಾನ್ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುಂಜಾಗೃತ ಕ್ರಮಗಳನ್ನ ಕೈಗೊಂಡೆ ನಾವು ಪಾದಯಾತ್ರೆ ನಡೆಸ್ತೇವೆ. ಕೊರೊನಾ ಇದ್ದಾಗಲೇ ಬಿಜೆಪಿಯವರು ಜನಾಶೀರ್ವಾದ ಯಾತ್ರೆ ಮಾಡಲಿಲ್ವಾ..? ನಿನ್ನೆ ಅಮಿತ್ ಶಾ ರ್ಯಾಲಿ ಮಾಡಿದ್ದಾರೆ. ಅಲ್ಲಿ ಏಲ್ರೂ ಮಾಸ್ಕ್ ಹಾಕಿಕೊಂಡಿದ್ದಾರಾ..? ಇವರು ರಾಜಕೀಯ ಕಾರ್ಯಕ್ರಮ ಮಾಡಬಹುದು, ನಾವು ಮಾಡಬಾರದಾ..? ಅವರಿಗೊಂದು ಕಾನೂನು, ವಿಪಕ್ಷಗಳಿಗೊಂದು ಕಾನೂನು ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಸಿ.ಟಿ.ರವಿ ಅಸಮಾಧಾನ

BSY BOMMAI

ಯಡಿಯೂರಪ್ಪ ಬದಲಾವಣೆ ಬಗ್ಗೆ ಮೊದಲೇ ಮುನ್ಸೂಚನೆ ನಿಡಿದ್ದ ಸಿದ್ದರಾಮಯ್ಯ ಇದೇ ವೇಳೆ ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬೊಮ್ಮಾಯಿ ಅವರ ಬದಲಾವಣೆ ನನಗೆ ಗೊತ್ತಿಲ್ಲ. ರಾಜ್ಯದಲ್ಲಿ ಸರ್ಕಾರವೇ ಇಲ್ಲ. ಸರ್ಕಾರ ಇದ್ರೆ ತಾನೇ ಅಧಿಕಾರಿಗಳು ಮಾತು ಕೇಳೊದು..? ಅಧಿಕಾರಿಗಳಿಗೆ ಈ ಸರ್ಕಾರ ತೊಲಗಿದರೆ ಸಾಕಾಗಿದೆ. ಅಧಿಕಾರಿಗಳಿಗೆ ದುಡ್ಡು ಕೊಟ್ಟು ಕೊಟ್ಟು ಸಾಕಾಗಿದೆ. ಸರ್ಕಾರದಲ್ಲಿ ಭ್ರಷ್ಟಾಚಾರ, ಲಂಚ ತಾಂಡವವಾಡುತ್ತಿದೆ. ಈ ಸರ್ಕಾರ ಯಾವಾಗ ತೊಲಗುತ್ತೋ ಅಂತಾ ಅಧಿಕಾರಿಗಳು ಕಾಯ್ತಿದ್ದಾರೆ ಎಂದರು.

TAGGED:Basavaraj BommaibengaluruBS Yediyurappacongresssiddaramaiahಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿ.ಎಸ್.ಯಡಿಯೂರಪ್ಪಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

public tv vidhyapeeta education expo
Bengaluru City

ವಿದ್ಯಾಪೀಠ 9ನೇ ಆವೃತ್ತಿ ಭರ್ಜರಿ ಯಶಸ್ಸು – ಎರಡು ದಿನಗಳಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಎಕ್ಸ್‌ಪೋಗೆ ಭೇಟಿ

Public TV
By Public TV
3 minutes ago
Harbhajan Singh
Latest

ಹರ್ಭಜನ್‌ ಸಿಂಗ್‌ಗೆ ನೀಡಿದ್ದ ಭದ್ರತೆ ಹಿಂತೆಗೆದುಕೊಂಡ ಪಂಜಾಬ್‌ ಸರ್ಕಾರ

Public TV
By Public TV
39 minutes ago
H D Kumaraswamy
Chitradurga

ಡಿ.ಸುಧಾಕರ್‌ ಸ್ಥಿತಿ ಗಂಭೀರ – ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್‌ ಎಂದ ಹೆಚ್‌ಡಿಕೆ

Public TV
By Public TV
1 hour ago
DK Shivakumar 1 1
Bengaluru City

ನಾಯಕತ್ವ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ: ಡಿಕೆಶಿ

Public TV
By Public TV
2 hours ago
US AWACS aircraft
Latest

ಇರಾನ್ ದಾಳಿಯಲ್ಲಿ ಅಮೆರಿಕದ ನೆಲೆಗಳಿಗೆ ಭಾರಿ ಹಾನಿ – ದುರಸ್ತಿಗೆ ಬೇಕು ಶತಕೋಟಿ ಡಾಲರ್‌

Public TV
By Public TV
2 hours ago
firing on lawyers house in belgaum
Belgaum

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?