Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೈನಿಕರ ವಿಚಾರ ಚುನಾವಣೆಗೆ ಬಳಕೆ ಮಾಡಿಕೊಳ್ಳುವ ಪ್ರಶ್ನೆ ಇಲ್ಲ: ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸೈನಿಕರ ವಿಚಾರ ಚುನಾವಣೆಗೆ ಬಳಕೆ ಮಾಡಿಕೊಳ್ಳುವ ಪ್ರಶ್ನೆ ಇಲ್ಲ: ಬಿಎಸ್‍ವೈ

Districts

ಸೈನಿಕರ ವಿಚಾರ ಚುನಾವಣೆಗೆ ಬಳಕೆ ಮಾಡಿಕೊಳ್ಳುವ ಪ್ರಶ್ನೆ ಇಲ್ಲ: ಬಿಎಸ್‍ವೈ

Public TV
Last updated: February 28, 2019 11:06 am
Public TV
Share
2 Min Read
BSY 3
SHARE

ಯಾದಗಿರಿ: ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಲ್ಲೂ ರಾಜಕೀಯ ಲೆಕ್ಕಾಚಾರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರ ಹೇಳಿಕೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆ ಯಾದಗಿರಿಯ ರೈಲ್ವೇ ನಿಲ್ದಾಣದಲ್ಲಿ ಮಾತನಾಡಿದ ಯಡಿಯೂರಪ್ಪನವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಪ್ರಪಂಚಾದ್ಯಂತ ಪಾಕಿಸ್ತಾನ ನಡುವಳಿಕೆಗೆ ಖಂಡನೆ ವ್ಯಕ್ತವಾಗುತ್ತಿದೆ. ಈಗಲಾದರು ಪಾಕಿಸ್ತಾನ ತನ್ನ ತಪ್ಪು ಅರ್ಥ ಮಾಡಿಕೊಂಡು ಭಯೋತ್ಪಾದಕರಿಗೆ ತರಬೇತಿ ಕೊಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಪಾಕಿಸ್ತಾನ ಸರ್ವನಾಶವಾಗುತ್ತದೆ. ಅಜರ್ ನನ್ನು ವಿಶ್ವಮಟ್ಟದಲ್ಲಿ ಭಯೋತ್ಪಾದನಾ ಪಟ್ಟಿಯಲ್ಲಿ ಸೇರಿಸುವ ಪ್ರಯತ್ನ ಸ್ವಾಗತರ್ಹವಾಗಿದೆ. ಸೈನಿಕರ ವಿಚಾರ ಚುನಾವಣೆಗೆ ಬಳಕೆ ಮಾಡಿಕೊಳ್ಳುವ ಪ್ರಶ್ನೆ ಇಲ್ಲ ಎಂದು ಯಡಿಯೂರಪ್ಪನವರು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ರಾಜಕೀಯ ಲಾಭ ಕಾಣುತ್ತಿರುವ ಬಿಎಸ್‍ವೈ ಹೇಳಿಕೆಯಿಂದ ಸಂಶಯ- ಸಿದ್ದರಾಮಯ್ಯ

miraj 2

ವಿಗ್ ಕಮಾಂಡರ್ ಅಭಿನಂದನ್ ಪಾಕಿಸ್ತಾನ ವಶದಲ್ಲಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಕಾನೂನಿನಂತೆ ಅಭಿನಂದನ್‍ರನ್ನು ದೇಶಕ್ಕೆ ವಾಪಸ್ಸು ಕರೆತರಬೇಕು. ಸೆರೆಸಿಕ್ಕ ವ್ಯಕ್ತಿ ಮೇಲೆ ಹಲ್ಲೆ ನಡೆಸುವುದು ಕಾನೂನಿನಲ್ಲಿ ಅವಕಾಶವಿಲ್ಲ. ಭಾರತ ಅವರನ್ನು ವಾಪಸ್ ಕಳುಹಿಸಬೇಕು ಎಂದು ಕೇಳಿದೆ. ಹೀಗಾಗಿ ಪಾಕಿಸ್ತಾನ ಮತ್ತೊಂದು ಸಾಹಸಕ್ಕೆ ಪ್ರಯತ್ನಿಸುವುದಿಲ್ಲ. ಅಭಿನಂದನ್ ಅವರನ್ನು ವಾಪಸ್ ಕಳಿಸುವ ವಿಶ್ವಾಸವಿದೆ. ಸಿಎಂ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರ ಯಾವುದೇ ಮಾತನಾಡುವದಿಲ್ಲ ಎಂದರು.

ಸುಷ್ಮಾ ಸ್ವರಾಜ್ ಸರ್ವ ಪಕ್ಷದ ಸಭೆ ಕರೆದು ಎಲ್ಲಿ ಏನು ನಡೆದಿದೆ ಎಂದು ತಿಳಿಸಿದ್ದಾರೆ. ರಾಜನಾಥ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿ ಎಲ್ಲರನ್ನು ಕರೆದು ಗಡಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಹೀಗಾಗಿ ಈ ವಿಷಯದಲ್ಲಿ ರಾಜಕೀಯ ಲಾಭ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ದೇಶದ 135 ಕೋಟಿ ಜನರು ಅಭಿನಂದನೆ ಸಲ್ಲಿಸುವ ಕಾರ್ಯ ಭಾರತೀಯ ವಾಯು ಸೇನೆ ಮಾಡಿದೆ ಎಂದು ಯಡಿಯೂರಪ್ಪ ಸ್ಪಷ್ಟನೆ ತಿಳಿಸಿದ್ದಾರೆ.

vlcsnap 2019 02 28 10h42m10s888

ಬಿಎಸ್‍ವೈ ಹೇಳಿದ್ದೇನು..?
ಭಾರತೀಯ ವಾಯುಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ ನಡೆದ ಏರ್ ಸ್ಟ್ರೈಕ್ ನಿಂದಾಗಿ ದೇಶದಲ್ಲಿ ಬಿಜೆಪಿ ಪರ ಉತ್ತಮ ಅಲೆಯಿದೆ. ಭಾರತದಲ್ಲಿ ಇಂದಿನ ವಾತಾವರಣ ಭಾರತೀಯ ಜನತಾ ಪಕ್ಷದ ಪರವಾಗಿದೆ. ಪಾಕಿಸ್ತಾನದ ಒಳಗೆ ನುಗ್ಗಿ ನಮ್ಮ ವಾಯುಸೇನೆ ಉಗ್ರರ ನೆಲೆ ನಾಶ ಮಾಡಿದ್ದು ಸಂತೋಷವಾಗಿದೆ. ಅಲ್ಲದೇ 40 ವರ್ಷದ ಬಳಿಕ ಉಗ್ರ ನೆಲೆಗಳನ್ನು ಉಡೀಸ್ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇದೆ. ರಾಜ್ಯದಿಂದ 22 ಸಂಸದರನ್ನು ಕರೆದ್ಯೊಯ್ದು ಮೋದಿ ಅವರಿಗೆ ನಮ್ಮ ಕಾಣಿಕೆ ಕೊಡಬೇಕಿದೆ. ಅಲ್ಲಿಯವರೆಗೂ ನಾನು ಮನೆ ಸೇರುವುದಿಲ್ಲ ಎಂದು ಯಡಿಯೂರಪ್ಪ ಅವರು ಬುಧವಾರ ಚಿತ್ರದುರ್ಗದಲ್ಲಿ ಹೇಳಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:politicsPublic TVsurgical strikeyadgiryeddyurappaಪಬ್ಲಿಕ್ ಟಿವಿಯಡಿಯೂರಪ್ಪಯಾದಗಿರಿರಾಜಕೀಯಸರ್ಜಿಕಲ್ ಸ್ಟ್ರೈಕ್
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
14 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
15 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
29 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
49 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
52 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?