Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನಂತ ಕುಮಾರ್ ಇಲ್ದೇ ಇದ್ರೆ ಪಕ್ಷವನ್ನು ಬಲಪಡಿಸಲು ಆಗ್ತಿರಲಿಲ್ಲ: ಕೊಡುಗೆಯನ್ನು ನೆನಪಿಸಿಕೊಂಡ ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನಂತ ಕುಮಾರ್ ಇಲ್ದೇ ಇದ್ರೆ ಪಕ್ಷವನ್ನು ಬಲಪಡಿಸಲು ಆಗ್ತಿರಲಿಲ್ಲ: ಕೊಡುಗೆಯನ್ನು ನೆನಪಿಸಿಕೊಂಡ ಬಿಎಸ್‍ವೈ

Bengaluru City

ಅನಂತ ಕುಮಾರ್ ಇಲ್ದೇ ಇದ್ರೆ ಪಕ್ಷವನ್ನು ಬಲಪಡಿಸಲು ಆಗ್ತಿರಲಿಲ್ಲ: ಕೊಡುಗೆಯನ್ನು ನೆನಪಿಸಿಕೊಂಡ ಬಿಎಸ್‍ವೈ

Public TV
Last updated: November 12, 2018 9:51 am
Public TV
Share
2 Min Read
yeddy anath
SHARE

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ನಿಧನರಾಗಿದ್ದು, ಮಾಜಿ ಮುಖ್ಯಂಮತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸುಮಾರು 30 ವರ್ಷಕ್ಕೂ ಹೆಚ್ಚು ಕಾಲ ನಾನು ಅನಂತ ಕುಮಾರ್ ಸೇರಿ ರಾಜ್ಯದ ಉದ್ದಗಲಕ್ಕೂ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಯಶಸ್ವಿಯಾಗಿದ್ದೆವು. ಪ್ರತಿಯೊಂದು ಸಂದರ್ಭದಲ್ಲಿ ಅವರು ನನ್ನ ಜೊತೆ ಎಲ್ಲಾ ಕಡೆ ಪ್ರವಾಸ ಮಾಡಿ ಇಂದು ಬಿಜೆಪಿ ಪಕ್ಷಕ್ಕೆ ಈ ಮಟ್ಟಕ್ಕೆ ನಿಲ್ಲಲು ಅನಂತ ಕುಮಾರ್ ಅವರ ಕೊಡುಗೆ ಅಪಾರವಾಗಿದೆ ಎಂದರು.

ANATH

ಕೇಂದ್ರ ಸಚಿವರಾಗಿ ಹಾಗೆಯೇ ಬೇರೆ ಬೇರೆ ಇಲಾಖೆಯ ಸಚಿವರಾಗಿ ಇಡೀ ದೇಶಕ್ಕೆ ಪರಿಚಯವಾಗಿದ್ದಾರೆ. ದಿಢೀರ್ ಅಂತ ಈ ರೀತಿಯ ಕೆಟ್ಟ ಸುದ್ದಿ ನಮಗೆ ಸಿಗಬಹುದು ಎಂದು ಯಾರು ನಿರೀಕ್ಷೆ ಮಾಡಿರಲಿಲ್ಲ. ಈ ಸುದ್ದಿಯಿಂದ ತುಂಬಾ ಆಘಾತಕ್ಕೊಳಗಾಗಿದ್ದೇನೆ. ನಮ್ಮ ನಿರೀಕ್ಷೆಗಳನ್ನು ಮೀರಿ ಇಂತಹ ಘಟನೆಗಳು ನಡೆದುಹೋಗಿದೆ. ಅವರ ಕುಟುಂಬಕ್ಕೆ ಯಾವ ರೀತಿ ಸಾಂತ್ವಾನ ಹೇಳೋದು ಅಂತ ಗೊತ್ತಾಗುತ್ತಿಲ್ಲ. ಇದು ಕೇವಲ ರಾಜ್ಯಕ್ಕಲ್ಲ ಇಡೀ ದೇಶಕ್ಕೆ ಆದಂತಹ ಆಘಾತವಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಅನ್ನೋ ಮೂಲಕ ಅನಂತ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ರು.

ದೇವರು ಇಂತಹ ಪರಿಸ್ಥಿತಿ ಯಾರಿಗೂ ಕೊಡಬಾರದಿತ್ತು. ನಾನು ಅವರು ಎಷ್ಟು ವರ್ಷಗಳ ಕಾಲ ಒಟ್ಟಿಗೆ ಮನೆಯಲ್ಲಿದ್ದೆವು. ಎಲ್ಲಾ ಸಂದರ್ಭಗಳಲ್ಲಿ ಅವರು ನಾನು ಒಟ್ಟಿಗೆ ಇದ್ದಿದ್ದನ್ನು ಇಂದು ನನಗೆ ಕಲ್ಪನೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಅಂತ ನೆನಪಿಸಿಕೊಂಡರು.

ANANTH KUMAR copy

ಅನಂತ ಕುಮಾರ್ ಅವರ ತೀರ್ಮಾನ ಇಲ್ಲದೇ ನಾನು ಯಾವುದೇ ತೀರ್ಮಾನ ತೆಗೆದುಕೊಳ್ಳುತ್ತಿರಲಿಲ್ಲ. ನಾನು ರಾಜ್ಯದಲ್ಲಿ ಉಪಮುಖ್ಯಮಂತ್ರಿ ಆಗಿದ್ದಾಗ ಸಂದರ್ಭದಲ್ಲಿ ಅವರು ಹಣಕಾಸು ಸಚಿವರಾಗಿದ್ದರು. ಆ ಸಂದರ್ಭದಲ್ಲಿ ಅವರು ಒತ್ತಾಯ ಮಾಡಿ ಉಪಮುಖ್ಯಮಂತ್ರಿ ಆಗಲೇ ಬೇಕು ಅಂತ ಹೇಳಿದ್ದರು. ಅವರು ದೇಶದ ಹಾಗೂ ರಾಜ್ಯದ ಮಾಜಿ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳ ಎಲ್ಲರ ಪ್ರೀತಿ, ವಿಶ್ವಾಸ ಗಳಿಸಿದವರಾಗಿದ್ದರು ಎಂದರು.

ಅವರ ಮದುವೆ ಸಂದರ್ಭದಲ್ಲಿ ನಾವು ಮುಂದೆ ನಿಂತು ಮದುವೆ ಮಾಡಿದ್ವಿ. ನಾನು ಶಾಸಕನಾಗಿದ್ದ ಸಂದರ್ಭದಲ್ಲೂ ಅವರು ನನಗೆ ಬೆನ್ನೆಲುಬಾಗಿದ್ದರು. ಇಂದು ನನ್ನ ಆತ್ಮೀಯ ಗೆಳೆಯನನ್ನು ಕಳೆದುಕೊಂಡಿದ್ದೇನೆ. ಅವರ ಕೊಡುಗೆ ಇಲ್ಲದೇ ಇರುತ್ತಿದ್ದರೆ ಇಂದು ಪಕ್ಷವನ್ನು ಬಲಪಡಿಸಲು ಸಾಧ್ಯವಾಗಿತ್ತಿರಲಿಲ್ಲ. ಒಟ್ಟಿನಲ್ಲಿ ಅನಂತಕುಮಾರ್ ಅವರ ಕೊಡುಗೆ ಬಿಜೆಪಿಗೆ ಅಪಾರವಾಗಿತ್ತು ಎಂದು ಬಿಎಸ್‍ವೈ ಹೇಳಿದರು.

anant kumar yeddyurappa

ಅನಂತಕುಮಾರ್ ಅವರ ನಿಧನವು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಆದ ಭಾರೀ ನಷ್ಟ. ಅವರನ್ನು ಕಳೆದುಕೊಂಡು ಪಕ್ಷ,ನಾಡು,ದೇಶ ಬಡವಾಗಿದೆ. ಪ್ರತೀನಿತ್ಯ ಪಕ್ಷದ ಸಂಘಟನೆಯನ್ನು ಬೆಳೆಸಲು ನಾವು ಸಮಾಲೋಚನೆ ಮಾಡುತ್ತಿದ್ದುದನ್ನು ಮರೆಯಲಾಗದು. ರಾಜಕೀಯ ವಾಗಿ ಬಹಳ ಬೇಗ ಉನ್ನತ ಸ್ಥಾನದವರೆಗೂ ಏರಿದ ಅವರು ರಾಜಕೀಯವಾಗಿ ಬಹಳಷ್ಟು ಕ್ಲಿಷ್ಟ ಸಂದರ್ಭಗಳಲ್ಲಿ ಉತ್ತಮ ಸಲಹೆಗಳನ್ನು ನೀಡಿ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದರು. ಒಮ್ಮೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿಯೂ ಅವರು ಪಕ್ಷದ ಬೆಳವಣಿಗೆಗೆ ಕಾರಣರಾಗಿದ್ದ ಅನಂತಕುಮಾರ್ ಅವರ ಕೊಡುಗೆಯನ್ನು ಮರೆಯಲಾಗದು ಎಂದು ಯಡಿಯೂರಪ್ಪ ನೆನಪು ಮಾಡಿಕೊಂಡರು.

https://twitter.com/BSYBJP/status/1061799568126304256

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

https://www.youtube.com/watch?v=Xe5uJiq9Y18

TAGGED:Ananth Kumarbengalurubjpbs yedyurappaPublic TVಅನಂತ್ ಕುಮಾರ್ಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
14 minutes ago
Nirmala Sitharaman visits Kollur Mookambika Temple
Karnataka

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ನಿರ್ಮಲಾ ಸೀತಾರಾಮನ್

Public TV
By Public TV
18 minutes ago
Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
48 minutes ago
watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
1 hour ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
1 hour ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?