Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

Bengaluru City

ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

Public TV
Last updated: December 18, 2021 11:06 am
Public TV
Share
3 Min Read
HDK
SHARE

ಬೆಂಗಳೂರು: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Belagavi MES 2 1

ಬೆಳಗಾವಿಯಲ್ಲಿ ತಡರಾತ್ರಿ ಪುಂಡರು ನಡೆಸಿರುವ ದಾಂಧಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿರುವ ಅವರು, ಬೆಳಗಾವಿಯಲ್ಲಿ ನಡೆಯುತ್ತಿರುವ ಇಂಥ ಭಯೋತ್ಪಾದನೆಯನ್ನು ಕೊನೆಗಾಣಿಸಬೇಕಾಗಿದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಘಟನೆ ಕುರಿತಂತೆ ಟ್ವೀಟ್ ಮೂಲಕ ಮಾಡಿರುವ ಕುಮಾರಸ್ವಾಮಿ ಅವರು, ಪುಂಡರ ಹೆಡೆಮುರಿ ಕಟ್ಟಿ ತಕ್ಕ ಶಾಸ್ತಿ ಮಾಡಬೇಕು. ಮತ್ತೆ ಇಂಥ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ:  ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

#ಬೆಳಗಾವಿಯಲ್ಲಿಭಯೋತ್ಪಾದನೆ ಸೃಷ್ಟಿಸುತ್ತಿರುವ ಈ ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ತಕ್ಕಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ. 5/5

— H D Kumaraswamy (@hd_kumaraswamy) December 18, 2021

ಬೆಳಗಾವಿಯಲ್ಲಿ ತಡರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿ ಮಾಡಲಾಗಿದೆ. ಕನ್ನಡಿಗರ ಹೆಮ್ಮೆಯಾದ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ. ಖಂಡನೀಯ ಎಂದಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಓಮಿಕ್ರಾನ್‌ ಸೆಂಚುರಿ – 101 ಮಂದಿಗೆ ಸೋಂಕು

ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್‌ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್‌ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿ ಮಾಡಲಾಗಿದೆ. ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ. ಖಂಡನೀಯ. 1/5

— H D Kumaraswamy (@hd_kumaraswamy) December 18, 2021

ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷಾ ವೈಷಮ್ಯವನ್ನು ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿಯನ್ನು ಕದಡಿ ಜನರಲ್ಲಿ ಭಯಭೀತಿ ಉಂಟು ಮಾಡಲು ಪುಂಡರನ್ನು ಪ್ರಚೋದಿಸಿದವರನ್ನು ಹೊರಗೆಳೆದು ಶಿಕ್ಷಿಸಬೇಕು. ಈ ಪುಂಡಾಟದ ಹಿಂದೆ ದೊಡ್ಡ ಹುನ್ನಾರ ಇರುವಂತಿದೆ ಎಂದು ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷಾ ವೈಷಮ್ಯ ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿಯನ್ನು ಕದಡಿ ಜನರಲ್ಲಿ ಭಯಭೀತಿ ಉಂಟು ಮಾಡಲು ಪುಂಡರನ್ನು ಪ್ರಚೋದಿಸಿದವರನ್ನು ಹೊರಗೆಳೆದು ಶಿಕ್ಷಿಸಬೇಕು. ಈ ಪುಂಡಾಟದ ಹಿಂದೆ ದೊಡ್ಡ ಹುನ್ನಾರವೇ ಇರುವಂತಿದೆ. 2/5

— H D Kumaraswamy (@hd_kumaraswamy) December 18, 2021

ಬೆಳಗಾವಿ ವಿವಾದ ಮುಗಿದ ಅಧ್ಯಾಯ. ಆದಾಗ್ಯೂ ಕೆಲ ವಿಚ್ಛಿಧ್ರಕಾರಿ ಶಕ್ತಿಗಳು ಆ ಭಾಗದಲ್ಲಿ ಅಶಾಂತಿ ಸೃಷ್ಟಿಸುತ್ತ ಕನ್ನಡಿಗರು-ಮರಾಠಿಗರ ನಡುವೆ ವೈಷಮ್ಯಕ್ಕೆ ಕಾರಣವಾಗುತ್ತಿದ್ದಾರೆ. ಅಂಥ ಶಕ್ತಿಗಳನ್ನು ಸರ್ಕಾರ ಮೂಲೋತ್ಪಾಟನೆ ಮಾಡಬೇಕು. ಪುಂಡರನ್ನು ಕೂಡಲೇ ಬೇಟೆಯಾಡಿ ಇನ್ನೆಂದೂ ಅಂಥ ತಪ್ಪು ಮಾಡದಂತೆ ತಕ್ಕಶಾಸ್ತಿ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಇದನ್ನೂ ಓದಿ: ಬೆಂಗಳೂರಿನ ಶಿವಾಜಿ ಪ್ರತಿಮೆಗೆ ಮಸಿ – ಸುತ್ತಮುತ್ತ ಪೊಲೀಸ್ ಭದ್ರತೆ

ಬೆಳಗಾವಿ ವಿವಾದ ಮುಗಿದ ಅಧ್ಯಾಯ. ಆದಾಗ್ಯೂ ಕೆಲ ವಿಚ್ಛಿಧ್ರಕಾರಿ ಶಕ್ತಿಗಳು ಆ ಭಾಗದಲ್ಲಿ ಅಶಾಂತಿ ಸೃಷ್ಟಿಸುತ್ತ ಕನ್ನಡಿಗರು-ಮರಾಠಿಗರ ನಡುವೆ ವೈಷಮ್ಯಕ್ಕೆ ಕಾರಣವಾಗುತ್ತಿದ್ದಾರೆ. ಅಂಥ ಶಕ್ತಿಗಳನ್ನು ಸರಕಾರ ಮೂಲೋತ್ಪಾಟನೆ ಮಾಡಬೇಕು. ಪುಂಡರನ್ನು ಕೂಡಲೇ ಬೇಟೆಯಾಡಿ ಇನ್ನೆಂದೂ ಅಂಥ ತಪ್ಪು ಮಾಡದಂತೆ ತಕ್ಕಶಾಸ್ತಿ ಮಾಡಬೇಕು. 3/5

— H D Kumaraswamy (@hd_kumaraswamy) December 18, 2021

ಸರ್ಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರ್ಕಾರವನ್ನೇ ಗುರಿ ಮಾಡಿದಂತೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರ್ಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು. ಬೆಳಗಾವಿಯಲ್ಲಿ ಭಯೋತ್ಪಾದನೆ ಸೃಷ್ಟಿಸುತ್ತಿರುವ ಈ ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರಕಾರವನ್ನೇ ಗುರಿ ಮಾಡಿದಂತೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು.4/5

— H D Kumaraswamy (@hd_kumaraswamy) December 18, 2021

TAGGED:belagavibengalurugovernmentKumaraswamytweetಕುಮಾರಸ್ವಾಮಿಟ್ವೀಟ್ಬೆಂಗಳೂರುಬೆಳಗಾವಿಸರ್ಕಾರ
Share This Article
Facebook Whatsapp Whatsapp Telegram

Cinema news

Nagachaitanya Shobitha Wedding
ಸಮಂತಾಗೂ ಮುನ್ನ ಗುಡ್‌ನ್ಯೂಸ್ ಕೊಡಲು ಸಜ್ಜಾದ್ರಾ ಮಾಜಿ ಪತಿ?
Cinema Latest South cinema Top Stories
Nora Fatehis Special Song in Jailer 2
ತಲೈವ ಜೊತೆ ಸೊಂಟ ಬಳುಕಿಸೋಕೆ ನೋರಾ ಫತೇಹಿ ರೆಡಿ
Latest South cinema Top Stories
KGF Co Director Kirtan Nadagouda
KGF ಸಹ-ನಿರ್ದೇಶಕ ಕೀರ್ತನ್ ನಾಡಗೌಡರ 4 ವರ್ಷದ ಮಗು ಲಿಫ್ಟ್‌ ಅಪಘಾತದಲ್ಲಿ ಸಾವು
Cinema Latest Sandalwood Top Stories
ravichandran bigg boss
ಬಿಗ್‌ ಬಾಸ್‌ ಮನೆಗೆ ಕ್ರೇಜಿಸ್ಟಾರ್‌ ಎಂಟ್ರಿ – ತನ್ನ ಹೃದಯ ಕದ್ದ ಚೆಲುವೆ ಬಗ್ಗೆ ಮಾತಾಡಿದ ರವಿಚಂದ್ರನ್‌
Cinema Latest Top Stories TV Shows

You Might Also Like

DCM DK Shivakumars personal secretary Rajendra Prasad car accident
Belgaum

ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ – ಬೈಕ್‌ ಸವಾರ ಸ್ಥಳದಲ್ಲೇ ಸಾವು

Public TV
By Public TV
23 seconds ago
HD Kumaraswamy 5
Latest

2047ಕ್ಕೆ ವಾರ್ಷಿಕ 500 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಹೆಚ್‌ಡಿಕೆ

Public TV
By Public TV
33 minutes ago
Shakthi Scheme 1
Bengaluru City

ಶಕ್ತಿ ಯೋಜನೆ| 4 ಸಾವಿರ ಕೋಟಿ ಬಾಕಿ – ಈಗ 441 ಕೋಟಿ ರಿಲೀಸ್‌

Public TV
By Public TV
1 hour ago
Brahma putra river
Latest

ವಿಶ್ವದ ಅತಿದೊಡ್ಡ ಅಣೆಕಟ್ಟು ನಿರ್ಮಾಣ ಮಾಡಲು ಮುಂದಾದ ಚೀನಾ

Public TV
By Public TV
1 hour ago
Fogg weather
Latest

16 ರಾಜ್ಯಗಳಿಗೆ ದಟ್ಟ ಮಂಜು –  ಉತ್ತರಾಖಂಡ, ಮಧ್ಯಪ್ರದೇಶಕ್ಕೆ ಶೀತ ಗಾಳಿ ಅಲರ್ಟ್ ನೀಡಿದ IMD  

Public TV
By Public TV
1 hour ago
mysuru muda
Bengaluru City

ಮುಡಾ ಹಗರಣ – ಡಿ.23ಕ್ಕೆ ಸಿಎಂ ಭವಿಷ್ಯ ನಿರ್ಧಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?