Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

Bengaluru City

ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

Public TV
Last updated: December 18, 2021 11:06 am
Public TV
Share
3 Min Read
HDK
SHARE

ಬೆಂಗಳೂರು: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Belagavi MES 2 1

ಬೆಳಗಾವಿಯಲ್ಲಿ ತಡರಾತ್ರಿ ಪುಂಡರು ನಡೆಸಿರುವ ದಾಂಧಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿರುವ ಅವರು, ಬೆಳಗಾವಿಯಲ್ಲಿ ನಡೆಯುತ್ತಿರುವ ಇಂಥ ಭಯೋತ್ಪಾದನೆಯನ್ನು ಕೊನೆಗಾಣಿಸಬೇಕಾಗಿದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಘಟನೆ ಕುರಿತಂತೆ ಟ್ವೀಟ್ ಮೂಲಕ ಮಾಡಿರುವ ಕುಮಾರಸ್ವಾಮಿ ಅವರು, ಪುಂಡರ ಹೆಡೆಮುರಿ ಕಟ್ಟಿ ತಕ್ಕ ಶಾಸ್ತಿ ಮಾಡಬೇಕು. ಮತ್ತೆ ಇಂಥ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ:  ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

#ಬೆಳಗಾವಿಯಲ್ಲಿಭಯೋತ್ಪಾದನೆ ಸೃಷ್ಟಿಸುತ್ತಿರುವ ಈ ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ತಕ್ಕಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ. 5/5

— H D Kumaraswamy (@hd_kumaraswamy) December 18, 2021

ಬೆಳಗಾವಿಯಲ್ಲಿ ತಡರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿ ಮಾಡಲಾಗಿದೆ. ಕನ್ನಡಿಗರ ಹೆಮ್ಮೆಯಾದ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ. ಖಂಡನೀಯ ಎಂದಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಓಮಿಕ್ರಾನ್‌ ಸೆಂಚುರಿ – 101 ಮಂದಿಗೆ ಸೋಂಕು

ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್‌ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್‌ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿ ಮಾಡಲಾಗಿದೆ. ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ. ಖಂಡನೀಯ. 1/5

— H D Kumaraswamy (@hd_kumaraswamy) December 18, 2021

ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷಾ ವೈಷಮ್ಯವನ್ನು ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿಯನ್ನು ಕದಡಿ ಜನರಲ್ಲಿ ಭಯಭೀತಿ ಉಂಟು ಮಾಡಲು ಪುಂಡರನ್ನು ಪ್ರಚೋದಿಸಿದವರನ್ನು ಹೊರಗೆಳೆದು ಶಿಕ್ಷಿಸಬೇಕು. ಈ ಪುಂಡಾಟದ ಹಿಂದೆ ದೊಡ್ಡ ಹುನ್ನಾರ ಇರುವಂತಿದೆ ಎಂದು ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷಾ ವೈಷಮ್ಯ ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿಯನ್ನು ಕದಡಿ ಜನರಲ್ಲಿ ಭಯಭೀತಿ ಉಂಟು ಮಾಡಲು ಪುಂಡರನ್ನು ಪ್ರಚೋದಿಸಿದವರನ್ನು ಹೊರಗೆಳೆದು ಶಿಕ್ಷಿಸಬೇಕು. ಈ ಪುಂಡಾಟದ ಹಿಂದೆ ದೊಡ್ಡ ಹುನ್ನಾರವೇ ಇರುವಂತಿದೆ. 2/5

— H D Kumaraswamy (@hd_kumaraswamy) December 18, 2021

ಬೆಳಗಾವಿ ವಿವಾದ ಮುಗಿದ ಅಧ್ಯಾಯ. ಆದಾಗ್ಯೂ ಕೆಲ ವಿಚ್ಛಿಧ್ರಕಾರಿ ಶಕ್ತಿಗಳು ಆ ಭಾಗದಲ್ಲಿ ಅಶಾಂತಿ ಸೃಷ್ಟಿಸುತ್ತ ಕನ್ನಡಿಗರು-ಮರಾಠಿಗರ ನಡುವೆ ವೈಷಮ್ಯಕ್ಕೆ ಕಾರಣವಾಗುತ್ತಿದ್ದಾರೆ. ಅಂಥ ಶಕ್ತಿಗಳನ್ನು ಸರ್ಕಾರ ಮೂಲೋತ್ಪಾಟನೆ ಮಾಡಬೇಕು. ಪುಂಡರನ್ನು ಕೂಡಲೇ ಬೇಟೆಯಾಡಿ ಇನ್ನೆಂದೂ ಅಂಥ ತಪ್ಪು ಮಾಡದಂತೆ ತಕ್ಕಶಾಸ್ತಿ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಇದನ್ನೂ ಓದಿ: ಬೆಂಗಳೂರಿನ ಶಿವಾಜಿ ಪ್ರತಿಮೆಗೆ ಮಸಿ – ಸುತ್ತಮುತ್ತ ಪೊಲೀಸ್ ಭದ್ರತೆ

ಬೆಳಗಾವಿ ವಿವಾದ ಮುಗಿದ ಅಧ್ಯಾಯ. ಆದಾಗ್ಯೂ ಕೆಲ ವಿಚ್ಛಿಧ್ರಕಾರಿ ಶಕ್ತಿಗಳು ಆ ಭಾಗದಲ್ಲಿ ಅಶಾಂತಿ ಸೃಷ್ಟಿಸುತ್ತ ಕನ್ನಡಿಗರು-ಮರಾಠಿಗರ ನಡುವೆ ವೈಷಮ್ಯಕ್ಕೆ ಕಾರಣವಾಗುತ್ತಿದ್ದಾರೆ. ಅಂಥ ಶಕ್ತಿಗಳನ್ನು ಸರಕಾರ ಮೂಲೋತ್ಪಾಟನೆ ಮಾಡಬೇಕು. ಪುಂಡರನ್ನು ಕೂಡಲೇ ಬೇಟೆಯಾಡಿ ಇನ್ನೆಂದೂ ಅಂಥ ತಪ್ಪು ಮಾಡದಂತೆ ತಕ್ಕಶಾಸ್ತಿ ಮಾಡಬೇಕು. 3/5

— H D Kumaraswamy (@hd_kumaraswamy) December 18, 2021

ಸರ್ಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರ್ಕಾರವನ್ನೇ ಗುರಿ ಮಾಡಿದಂತೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರ್ಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು. ಬೆಳಗಾವಿಯಲ್ಲಿ ಭಯೋತ್ಪಾದನೆ ಸೃಷ್ಟಿಸುತ್ತಿರುವ ಈ ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ಕನ್ನಡಿಗರ ಶಕ್ತಿ ಏನೆಂದು ತೋರಿಸುವ ಕಾಲ ಈಗ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರಕಾರವನ್ನೇ ಗುರಿ ಮಾಡಿದಂತೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು.4/5

— H D Kumaraswamy (@hd_kumaraswamy) December 18, 2021

TAGGED:belagavibengalurugovernmentKumaraswamytweetಕುಮಾರಸ್ವಾಮಿಟ್ವೀಟ್ಬೆಂಗಳೂರುಬೆಳಗಾವಿಸರ್ಕಾರ
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

PM Modi 2
Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
By Public TV
3 minutes ago
amir hamza
Bengaluru City

ಬೆಂಗಳೂರು IISc ದಾಳಿಯ ಸಂಚುಕೋರನಿಗೆ ಲಾಹೋರ್‌ನಲ್ಲಿ ಗುಂಡೇಟು – ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

Public TV
By Public TV
9 minutes ago
Yogesh Gowda murder case Vinay Kulkarni likely to lose MLA seat Bengaluru Court
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಅಪರಾಧಿಗಳಿಗೆ ಶಿಕ್ಷೆ ನಾಳೆ ಪ್ರಕಟ

Public TV
By Public TV
14 minutes ago
Census Munish Moudgil
Bengaluru City

ಜಿಬಿಎ ವ್ಯಾಪ್ತಿಯಲ್ಲಿ ಇಂದಿನಿಂದ ಜನಗಣತಿ – ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಮುನೀಶ್ ಮೌದ್ಗಿಲ್ ಸೂಚನೆ

Public TV
By Public TV
15 minutes ago
RCB vs CSK
Cricket

ಪಂದ್ಯದ ವೇಳೆ `ದೋಸೆ ಇಡ್ಲಿ’ ಹಾಡು ಪ್ರಸಾರ – ಬಿಸಿಸಿಐಗೆ RCB ವಿರುದ್ಧ CSK ದೂರು

Public TV
By Public TV
35 minutes ago
Akhilesh Yadav Amit Shah 1
Latest

ಮಹಿಳಾ ಮೀಸಲಾತಿಯಲ್ಲಿ ಮುಸ್ಲಿಮ್‌ ಮಹಿಳೆಯರಿಗೆ ಮೀಸಲಾತಿ ನೀಡಿ: ಎಸ್‌ಪಿ ಆಗ್ರಹ

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?