Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಮೇಶ್ವರ್ ಜೊತೆ ಡಿಶುಂ ಡಿಶುಂ ಸುಳ್ಳು – ಖಾತೆ ಇಲ್ಲದ ಅಸಮಾಧಾನವಿದೆ ಅಂದ್ರು ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪರಮೇಶ್ವರ್ ಜೊತೆ ಡಿಶುಂ ಡಿಶುಂ ಸುಳ್ಳು – ಖಾತೆ ಇಲ್ಲದ ಅಸಮಾಧಾನವಿದೆ ಅಂದ್ರು ಸಿದ್ದರಾಮಯ್ಯ

Bengaluru City

ಪರಮೇಶ್ವರ್ ಜೊತೆ ಡಿಶುಂ ಡಿಶುಂ ಸುಳ್ಳು – ಖಾತೆ ಇಲ್ಲದ ಅಸಮಾಧಾನವಿದೆ ಅಂದ್ರು ಸಿದ್ದರಾಮಯ್ಯ

Public TV
Last updated: December 27, 2018 12:01 pm
Public TV
Share
2 Min Read
PARAM SIDDU
SHARE

ಬೆಂಗಳೂರು: ಗೃಹ ಖಾತೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆ ಭಿನ್ನಾಭಿಪ್ರಾಯ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಿನ್ನೆಯ ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ-ವಾಗ್ವಾದ ನಡೆದಿಲ್ಲ. ಮಾಧ್ಯಮಗಳಲ್ಲಿ ಬಂದಂತೆ ಜಗಳವಾಡಲು ನಮ್ಮಲ್ಲಿ ಯಾರೂ ಮಕ್ಕಳಿಲ್ಲ. ನನ್ನ ಹಾಗೂ ಪರಮೇಶ್ವರ್ ಜೊತೆ ಯಾವುದೇ ಅಸಮಾಧಾನವಿಲ್ಲ. ಸಮಾನವಾಗಿ ಖಾತೆ ಹಂಚಿಕೆ ಮಾಡಲಾಗಿದೆ ಅಂತ ಸ್ಪಷ್ಟ ಪಡಿಸಿದ್ದಾರೆ.

dc Cover 45mdc71rb2q8e5gfbkokq8oda6 20170904015128.Medi

ಇದೇ ವೇಳೆ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಡಲ್ಲ. ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಜಾರಕಿಹೊಳಿಗೆ ಬೇಸರವಿದೆ. ನನಗೂ ಖಾತೆ ಇಲ್ಲ ಅಂತ ಬೇಸರವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಖಾತೆ ಹಂಚಿಕೆ ಸಭೆಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ್ ಕಿತ್ತಾಟ!

ಟ್ವೀಟ್ ನಲ್ಲೇನಿದೆ..?
ಡಾ.ಜಿ.ಪರಮೇಶ್ವರ್, ನನ್ನ ನಡುವೆ ಭಿನ್ನಾಭಿಪ್ರಾಯವೇ ಇಲ್ಲ. ನಿನ್ನೆಯ ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ-ವಾಗ್ವಾದ ನಡೆದಿಲ್ಲ. ಇದನ್ನು ಹೇಳಿದವರು ಯಾರು? ವಿರೋಧ ಪಕ್ಷಗಳ ಕೆಲವು ನಾಯಕರು ಹತಾಶರಾಗಿದ್ದಾರೆ.

ಸಚಿವ ಖಾತೆ ಮರುಹಂಚಿಕೆ ಬಗ್ಗೆ ನಿನ್ನೆಯ ಸಭೆಯಲ್ಲಿ ಚರ್ಚೆ ಸೌಹಾರ್ದತಯುತವಾಗಿಯೇ ನಡೆದಿದೆ. ಸಭೆಯಲ್ಲಿದ್ದ ನಾಯಕರೆಲ್ಲ ಹಿರಿಯರು, ಅನುಭವಿಗಳು, ಈ ರೀತಿ ಜಗಳವಾಡಲು ನಮ್ಮಲ್ಲಿ ಯಾರೂ ಮಕ್ಕಳಿಲ್ಲ. ಕಪೋಲ ಕಲ್ಪಿತ ಸುದ್ದಿಗಳನ್ನು ನಂಬಬೇಡಿ, ಹರಡಬೇಡಿ ಅಂತ ತಿಳಿಸಿದ್ದಾರೆ.

ಡಾ.ಜಿ.ಪರಮೇಶ್ವರ್ ಮತ್ತು ನನ್ನ ನಡುವೆ ಭಿನ್ನಾಭಿಪ್ರಾಯವೇ ಇಲ್ಲ, ನಿನ್ನೆಯ ಸಭೆಯಲ್ಲಿ ಆ ರೀತಿಯ ಯಾವುದೇ ಚರ್ಚೆ-ವಾಗ್ವಾದ ನಡೆದಿಲ್ಲ. ಇದನ್ನು ಹೇಳಿದವರು ಯಾರು? ವಿರೋಧ ಪಕ್ಷಗಳ ಕೆಲವು ನಾಯಕರು ಹತಾಶರಾಗಿ ಹರಡುತ್ತಿರುವ ಸುದ್ದಿಗಳನ್ನು ಮಾಧ್ಯಮಗಳು ವರದಿ ಮಾಡುವ ಮೊದಲು ಪರಾಮರ್ಶಿಸಿದರೆ ಒಳ್ಳೆಯದು.@INCKarnataka

— Siddaramaiah (@siddaramaiah) December 27, 2018

ಸಚಿವ ಖಾತೆ ಮರುಹಂಚಿಕೆ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಎಲ್ಲ ನಾಯಕರಿಂದ ವ್ಯಕ್ತವಾದ ಅಭಿಪ್ರಾಯಗಳನ್ನು ಕೆ.ಸಿ.ವೇಣುಗೋಪಾಲ್ ಅವರು ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರುತ್ತಾರೆ. ಅಂತಿಮ ತೀರ್ಮಾನವನ್ನು ರಾಹುಲ್ ಗಾಂಧಿ ಕೈಗೊಳ್ಳುತ್ತಾರೆ ಅಂದಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ 5 ವರ್ಷಗಳ ಕಾಲ ನನ್ನ ಮತ್ತು ಡಾ.ಪರಮೇಶ್ವರ್ ಸಂಬಂಧ ಕೆಡಿಸುವ ಪ್ರಯತ್ನವನ್ನು ವಿರೋಧ ಪಕ್ಷಗಳ ನಾಯಕರು ಮಾಡುತ್ತಲೇ ಇದ್ದರು. ಅದು ಈಗಲೂ ಮುಂದುವರಿದಿದೆ. ಅಂತಹ ಯಾವ ಪ್ರಯತ್ನವೂ ಯಶಸ್ವಿಯಾಗುವುದಿಲ್ಲ. ಇಂತಹ ಸುದ್ದಿಗಳನ್ನು ಕೇಳಿ ನಾವಿಬ್ಬರೂ ನಕ್ಕು ಸುಮ್ಮನಾಗುತ್ತೇವೆ ಅಂದಿದ್ದಾರೆ.

ಸಚಿವ ಖಾತೆ ಮರುಹಂಚಿಕೆ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಎಲ್ಲ ನಾಯಕರಿಂದ ವ್ಯಕ್ತವಾದ ಅಭಿಪ್ರಾಯಗಳನ್ನು ಕೆ.ಸಿ.ವೇಣುಗೋಪಾಲ್ ಅವರು ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತರುತ್ತಾರೆ. ಅಂತಿಮ ತೀರ್ಮಾನವನ್ನು ರಾಹುಲ್ ಗಾಂಧಿ ಕೈಗೊಳ್ಳುತ್ತಾರೆ.@INCKarnataka

— Siddaramaiah (@siddaramaiah) December 27, 2018

ರಮೇಶ್ ಜಾರಕಿಹೊಳಿ ಮಾತ್ರವಲ್ಲ ಅವರ ಇಡೀ ಕುಟುಂಬ ಹಲವಾರು ವರ್ಷಗಳಿಂದ ನನಗೆ ಗೊತ್ತು. ರಮೇಶ್ ಅಪ್ಪಟ ಕಾಂಗ್ರೆಸಿಗ, ಅವರು ಪಕ್ಷ ಬಿಟ್ಟುಹೋಗುವುದಿಲ್ಲ. ಬಿಜೆಪಿ ಪ್ರಯತ್ನ ಯಶಸ್ಸಾಗುವುದಿಲ್ಲ ಅಂತ ಕಿಡಿಕಾರಿದ್ದಾರೆ.

ಉಮೇಶ್ ಕತ್ತಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಶಾಸಕ ಉಮೇಶ್ ಕತ್ತಿಯವರ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿಲ್ಲ. ಅವರ ಅಧ್ಯಕ್ಷರಾದ ಯಡಿಯೂರಪ್ಪನವರೇ ಕತ್ತಿಯವರಿಗೆ ಬುದ್ದಿ ಹೇಳಿದ್ದಾರೆ. ಸರ್ಕಾರ ಪತನದ ಕನಸು ಕೈ ಬಿಟ್ಟು, ಮೊದಲು ಅವರೊಳಗಿನ ಭಿನ್ನಾಭಿಪ್ರಾಯವನ್ನು ಸರಿಮಾಡಿಕೊಳ್ಳಲಿ ಅಂತ ಶಾಸಕರ ವಿರುದ್ಧ ಗರಂ ಆಗಿದ್ದಾರೆ.

ಶಾಸಕ ಉಮೇಶ್ ಕತ್ತಿಯವರ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿಲ್ಲ. ಅವರ ಅಧ್ಯಕ್ಷರಾದ ಯಡಿಯೂರಪ್ಪನವರೇ ಕತ್ತಿಯವರಿಗೆ ಬುದ್ದಿ ಹೇಳಿದ್ದಾರೆ. ಸರ್ಕಾರ ಪತನದ ಕನಸು ಕೈ ಬಿಟ್ಟು, ಮೊದಲು ಅವರೊಳಗಿನ ಭಿನ್ನಾಭಿಪ್ರಾಯವನ್ನು ಸರಿಮಾಡಿಕೊಳ್ಳಲಿ.@INCKarnataka

— Siddaramaiah (@siddaramaiah) December 27, 2018

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengaluruDCMformer cmparameshwarPublic TVsiddaramaiahumesh kattiಉಮೇಶ್ ಕತ್ತಿಡಿಸಿಎಂಪಬ್ಲಿಕ್ ಟಿವಿಪರಮೇಶ್ವರ್ಬೆಂಗಳೂರುಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
4 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
5 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
5 hours ago
01 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-1

Public TV
By Public TV
5 hours ago
02 7
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-2

Public TV
By Public TV
5 hours ago
03 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-3

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?