Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಎಸ್‌ಎಸ್‌ನವರು ಯಾವತ್ತಾದರೂ ಸಗಣಿ ಎತ್ತಿದ್ದಾರಾ: ಸಿದ್ದರಾಮಯ್ಯ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಆರ್‌ಎಸ್‌ಎಸ್‌ನವರು ಯಾವತ್ತಾದರೂ ಸಗಣಿ ಎತ್ತಿದ್ದಾರಾ: ಸಿದ್ದರಾಮಯ್ಯ ಪ್ರಶ್ನೆ

Districts

ಆರ್‌ಎಸ್‌ಎಸ್‌ನವರು ಯಾವತ್ತಾದರೂ ಸಗಣಿ ಎತ್ತಿದ್ದಾರಾ: ಸಿದ್ದರಾಮಯ್ಯ ಪ್ರಶ್ನೆ

Public TV
Last updated: October 19, 2019 8:16 pm
Public TV
Share
3 Min Read
RSS Siddu
SHARE

– ಬಿಜೆಪಿಗೂ ಹಿಟ್ಲರ್‌ಗೂ ಯಾವ ವ್ಯತ್ಯಾಸ ಇಲ್ಲ

ಮೈಸೂರು:  ಸಗಣಿ ಎತ್ತದವರು ಗೋ ರಕ್ಷಣೆ ಹೆಸರಿನಲ್ಲಿ ಗುಂಪು ಹತ್ಯೆ ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ, ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಗುಂಪು ಹತ್ಯೆ ಹೆಚ್ಚಾಗಿವೆ. ಆರ್‌ಎಸ್‌ಎಸ್‌ನ ಮುಖ್ಯಸ್ಥ ಮೋಹನ್ ಭಾಗವತ್ ಇದನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ. ಆರ್‌ಎಸ್‌ಎಸ್‌ನವರು ಯಾವತ್ತಾದರೂ ಸಗಣಿ ಎತ್ತಿದ್ದಾರಾ? ಹಸು ಸಾಕಿದ್ದಾರಾ? ಕೇವಲ ಭಾಷಣ ಮಾಡುತ್ತಾರೆ ಅಷ್ಟೇ. ನಾವು ಗೋವು ಪೂಜೆ ಮಾಡುತ್ತೇವೆ ಎಂದು ಹೇಳಿದರು.

mohan bhagavat 4

ಬಿಜೆಪಿಗೂ ಹಿಟ್ಲರ್‌ಗೂ ಯಾವ ವ್ಯತ್ಯಾಸವೂ ಇಲ್ಲ. ಒಂದು ಸುಳ್ಳುನ್ನು ನೂರು ಬಾರಿ ಹೇಳಿ ಅದನ್ನೇ ಸತ್ಯ ಮಾಡಿದರು. ನಾವು ಆ ಸುಳ್ಳನ್ನು ಹಿಮ್ಮೆಟ್ಟಿಸಿ ಸತ್ಯ ಹೇಳಲಿಲ್ಲ. ಹೀಗಾಗಿ ನಾವು ಚುನಾವಣೆಯಲ್ಲಿ ಸೋಲಬೇಕಾಯಿತು. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತೆ. ಆದರೆ ನಮ್ಮ ಕಾರ್ಯಕರ್ತರು ನೀವು ಗೆಲ್ಲುತ್ತಿರಾ ಅಂತ ಸುಳ್ಳು ಹೇಳಿದರು. ಕೇವಲ ದುಡ್ಡಿನಿಂದ ಚುನಾವಣೆ ನಡೆಯುವುದಿಲ್ಲ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಏನೂ ಹಣದಿಂದ ಚುನಾವಣೆ ಗೆದ್ರಾ? ಜನರನ್ನು ಹೇಗೆ ಪರಿವರ್ತನೆ ಮಾಡುತ್ತೇವೆ ಎನ್ನುವುದರ ಮೇಲೆ ಫಲಿತಾಂಶ ನಿಂತಿರುತ್ತದೆ ಎಂದು ಹೇಳಿದರು.

ಹಿಂದುತ್ವ ಎಂಬ ಕಾಯಿನ್ ಮಾಡಿದ್ದೇ ವೀರ್ ಸಾವರ್ಕರ್. ಸಾವರ್ಕರ್ ಹಿಂದೂ ಮಹಾಸಭಾದ ಅಧ್ಯಕ್ಷರಾಗಿದ್ದರು. ಮಹಾತ್ಮ ಗಾಂಧೀಜಿ ಅವರ ಹತ್ಯೆ ಪ್ರಕರಣದಲ್ಲಿ ಸಾವರ್ಕರ್ ಆರೋಪಿ. ಅದಕ್ಕೆ ಭಾರತ ರತ್ನ ಬೇಡ ಎಂದು ಹೇಳಿದ್ದೇನೆ. ಸಾವರ್ಕರ್ ಜೈಲಿಗೆ ಹೋಗಿರಬಹುದು, ಆದರೆ ಹತ್ಯೆ ಪ್ರಕರಣದ ಆರೋಪಿ ತಾನೇ ಎಂದು ಪ್ರಶ್ನಿಸಿದರು.

siddu

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗ ರಾಜಕೀಯ ಪ್ರಬುದ್ಧತೆ ಇಲ್ಲ. ರಾಜ್ಯದಲ್ಲಿ ಎಷ್ಟು ಜಿಲ್ಲೆಗಳಿವೆ ಎನ್ನುವುದೇ ಅವರಿಗೆ ಗೊತ್ತಿಲ್ಲ. ಚಿಕ್ಕ ಮಗುವಿನಂತೆ ಮಾತನಾಡುತ್ತಾರೆ. ಆರ್‍ಎಸ್‍ಎಸ್ ಕಾರ್ಯಕರ್ತ ಎನ್ನುವ ಕಾರಣಕ್ಕಷ್ಟೇ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ ಎಂದು ಕುಟುಕಿದರು.

ದ್ವೇಷದ ರಾಜಕಾರಣ ಮಾಡಲ್ಲ ಅಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಆದರೆ ಆಡಳಿತ ಶುರು ಮಾಡಿದ್ದೇ ದ್ವೇಷದ ರಾಜಕಾರಣದಿಂದ. ದೇಶದ ಎಲ್ಲಾ ಕಡೆ ಕಾಂಗ್ರೆಸ್‍ನವರನ್ನು ತನಿಖಾ ಸಂಸ್ಥೆ ಹೆಸರಿನಲ್ಲಿ ಬಿಜೆಪಿ ಹೆದರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

BSY KATEEL

ಸಿಎಂ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಪಾಲಿಗೆ ಬೇಡವಾದ ಮಗು. ಬಿಜೆಪಿಯಲ್ಲಿ ದೊಡ್ಡ ಭಿನ್ನಾಭಿಪ್ರಾಯ ಇದೆ. ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೂ ಸಿಎಂಗೂ ಆಗಲ್ಲ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರಿಗೂ ಬಿಎಸ್‍ವೈಗೂ ಹೊಂದಾಣಿಕೆ ಇಲ್ಲ. ಇದನ್ನೆಲ್ಲ ನೋಡಿದ್ರೆ ಸಿಎಂ ಯಡಿಯೂರಪ್ಪ ಅವರ ಬಗ್ಗೆ ಅಯ್ಯೋ ಎನ್ನಿಸುತ್ತದೆ. ಸಿಎಂ ಕಚೇರಿ ನೌಕಕರ ನೇಮಕದಲ್ಲೂ ಯಡಿಯೂರಪ್ಪಗೆ ಸ್ವತಂತ್ರ ಇಲ್ಲ ಎಂದು ಕಿಚಾಯಿಸಿದರು.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ರದ್ದು ಮಾಡಿದ್ದೇವೆ ಅಂತ ಬಿಜೆಪಿಯವರು ಹೇಳುತ್ತಾರೆ. ಅದನ್ನು ಬಿಟ್ಟು ಬೇರೆ ಏನು ಮಾಡಿದ್ದಾರೆ. ಹೊಟ್ಟೆಗೆ ಅನ್ನ ಕೊಟ್ಟಿದ್ದಾರಾ? ಕೈಗಳಿಗೆ ಕೆಲಸ ಕೊಟ್ಟಿದ್ದಾರಾ? ಯುವಕರಿಗೆಲ್ಲಾ ಬಿಜೆಪಿ ತಲೆ ಕೆಡಿಸಿದೆ. ಮಾತು ಎತ್ತಿದರೆ ಮೋದಿ, ಮೋದಿ ಅಂತಾರೆ. ಯಾಕೆ ಮೋದಿ ಅಂತಾನೂ ಅವರಿಗೆ ಗೊತ್ತಿಲ್ಲ. ಸುಮ್ನೆ ಮೋದಿ ಅಂತಾವೇ. ಪ್ರಧಾನಿ ನರೇಂದ್ರ ಮೋದಿ ಮಹಾನ್ ದೇಶ ಭಕ್ತರೇ? ಮೋದಿ ವಯಸ್ಸಿನಲ್ಲಿ ನನಗಿಂತ ಚಿಕ್ಕವರು. ಅವರು ಹೇಗೆ ಸ್ವಾತಂತ್ರ ಹೋರಾಟ ಮಾಡಿದರು. ಅಮೆರಿಕದ ಅಧ್ಯಕ್ಷ ಟ್ರಂಪ್ ಮೋದಿ ಅವರನ್ನು ರಾಷ್ಟ್ರಪಿತ ಅಂತಾ ಹೇಳುತ್ತಾರೆ. ದೇಶದ ಬಗ್ಗೆ ಪ್ರೀತಿ ಇದ್ದಿದ್ದರೆ ಅದೇ ಸ್ಥಳದಲ್ಲಿ ಟ್ರಂಪ್ ಅವರಿಗೆ ಮೋದಿ, ನಾನು ರಾಷ್ಟ್ರಪಿತ ಆಗುವುದಕ್ಕೆ ಸಾಧ್ಯವಿಲ್ಲ ಅಂತ ಹೇಳಬೇಕಿತ್ತು ಎಂದು ಗುಡುಗಿದರು.

TAGGED:bjpformer cmmysuruPublic TVrsssiddaramaiahಆರ್‍ಎಸ್‍ಎಸ್ಕಾಂಗ್ರೆಸ್ಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಬಿಜೆಪಿಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Bagalkot stone pelting case Women protest against police arrest of Hindu youth
Bagalkot

ಬಾಗಲಕೋಟೆ ಕಲ್ಲು ತೂರಾಟ ಕೇಸ್‌ | ಹಿಂದೂ ಯುವಕರ ಬಂಧನ ವೇಳೆ ಪೊಲೀಸರ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆಯರು

Public TV
By Public TV
35 minutes ago
surat suicide
Crime

3 ಪುಟಗಳ ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Public TV
By Public TV
43 minutes ago
Is Formula 1 Coming Back to India Why was it stopped after 3 years
Automobile

Explainer| ಭಾರತದಲ್ಲಿ ಮತ್ತೆ F1 ರೇಸ್‌? 3 ವರ್ಷ ನಡೆದ ಬಳಿಕ ಸ್ಥಗಿತಗೊಂಡಿದ್ದು ಯಾಕೆ?

Public TV
By Public TV
1 hour ago
Chaluvaraya Swamy Newcastle University
Bengaluru City

ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಯುಕೆಯ ನ್ಯೂ ಕ್ಯಾಸಲ್ ವಿವಿಗೆ ನಿಯೋಗ ಭೇಟಿ

Public TV
By Public TV
2 hours ago
Sri Kshetra Sigandur Dharmadarshi Ramappa
Latest

ಬ್ರಾಹ್ಮಣರ ಅವಹೇಳನ; ಪ್ರಸಿದ್ಧ ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ ವಿರುದ್ಧ ಪ್ರಕರಣ ದಾಖಲು

Public TV
By Public TV
2 hours ago
Nayana Motamma D.K.Shivakumar
Bengaluru City

ಡಿಕೆಶಿ ಸಾಹೇಬ್ರು ನನಗೆ ಟಿಕೆಟ್ ಕೊಟ್ಟಿದ್ದಾರೆ, ನನ್ನ ರಾಜಕೀಯವಾಗಿ ಬೆಳಸಿದ್ದಾರೆ, ಅವ್ರು ಸಿಎಂ ಆಗ್ಬೇಕು: ನಯನಾ ಮೋಟಮ್ಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?