ಚಿತ್ರದುರ್ಗ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ (95) ನಿಧನರಾಗಿದ್ದಾರೆ.
ಬೆಂಗಳೂರಿನಲ್ಲಿ ಹನುಮಂತಪ್ಪ (H.Hanumanthappa) ಕೊನೆಯುಸಿರೆಳೆದಿದ್ದಾರೆ. ಇಂದು ರಾತ್ರಿ 9 ಗಂಟೆ ವೇಳೆಗೆ ಪಾರ್ಥಿವ ಶರೀರವನ್ನು ಚಿತ್ರದುರ್ಗಕ್ಕೆ ರವಾನಿಸಲಾಗುವುದು. ಇದನ್ನೂ ಓದಿ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
ನಾಳೆ ಚಿತ್ರದುರ್ಗದ ಮುಕ್ತಿಧಾಮದಲ್ಲಿ ಹನುಮಂತಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಪುತ್ರ ಜಿ.ಹೆಚ್.ಮೋಹನ್ ತಿಳಿಸಿದ್ದಾರೆ.
