Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಮತ್ತೆ ಭತ್ಯೆ ವಾಪಸ್ ನೀಡುವಂತೆ ಕೇಳಿದ್ದು ಯಾಕೆ: ಕಾರಣ ತಿಳಿಸಿದ ಬಸವರಾಜ ರಾಯರೆಡ್ಡಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾನು ಮತ್ತೆ ಭತ್ಯೆ ವಾಪಸ್ ನೀಡುವಂತೆ ಕೇಳಿದ್ದು ಯಾಕೆ: ಕಾರಣ ತಿಳಿಸಿದ ಬಸವರಾಜ ರಾಯರೆಡ್ಡಿ

Public TV
Last updated: July 30, 2018 2:59 pm
Public TV
Share
2 Min Read
Basavaraj Rayareddy F
SHARE

ಬೆಂಗಳೂರು: ನನಗೆ ಈಗ ಆರ್ಥಿಕ ಸಮಸ್ಯೆ ಇರುವುದರಿಂದ ಈ ಹಿಂದೆ ಬೇಡ ಎಂದಿದ್ದ ಸಚಿವ ಸ್ಥಾನದ ಭತ್ಯೆಯನ್ನು ವಾಪಸ್ ನೀಡಲು ಸ್ಪೀಕರ್ ಅವರಿಗೆ ಪತ್ರ ಬರೆದಿದ್ದಾಗಿ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಶಾಸಕನಾಗಿ, ಸಚಿವನಾಗಿ ಯಾವುದೇ ಭತ್ಯೆ ಪಡೆದಿಲ್ಲ. ಅಲ್ಲದೆ ವಸತಿ ಸಚಿವನಾಗಿದ್ದಾಗಲೂ ಯಾವುದೇ ಭತ್ಯೆ ಪಡೆದಿಲ್ಲ. ಆದರೆ ಚುನಾವಣೆಯಲ್ಲಿ ಸೋತ ಬಳಿಕ ಹೆಚ್ಚಿನ ನೋವುಂಟಾಗಿದೆ. ಸದ್ಯ ನನ್ನ ವೈಯಕ್ತಿಕ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವ ಕಾರಣ 23 ತಿಂಗಳ ಅವಧಿಯ ಸಚಿವ ಸ್ಥಾನದ ಭತ್ಯೆಯನ್ನು ಮಾತ್ರ ವಾಪಸ್ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದೇನೆ. ಆದರೆ ಈ ಹಣ ನೀಡಲು ಕಾನೂನು ಸಮಸ್ಯೆ ಎದುರಾಗಿದೆ ಎಂಬ ಮಾಹಿತಿ ಇದ್ದು, ಏನಾಗಲಿದೆ ಎಂಬುವುದನ್ನು ಕಾದು ನೋಡುತ್ತೇನೆ ಎಂದರು.

ಹಲವು ವರ್ಷಗಳಿಂದ ಈ ಆದರ್ಶವನ್ನು ಪಾಲಿಸಿಕೊಂಡು ಬರುತ್ತಿದ್ದೆ. ಆದರೆ ಆರ್ಥಿಕ ಸಂಕಷ್ಟದಿಂದ ಮನಸ್ಸಿಗೆ ಸ್ವಲ್ಪ ನೋವಾಗಿದೆ. ಅಲ್ಲದೇ ಈ ಹಿಂದೆ ಚುನಾವಣೆಯಗಳಲ್ಲಿ ಹಣ ವೆಚ್ಚ ಮಾಡುವ ಅಗತ್ಯವಿರಲಿಲ್ಲ. ಆದರೆ ಈ ಬಾರಿ ಚುನಾವಣೆಯಲ್ಲಿ ಸಾಕಷ್ಟು ಹಣವೂ ವೆಚ್ಚವಾಗಿದೆ. ಆದರೆ ಆದರ್ಶಗಳನ್ನು ಪಾಲಿಸುವುದರಿಂದ ಹೀಗೆ ಆಗುತ್ತದೆ ಎಂದು ಹೇಳುವುದಿಲ್ಲ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದರು.

Basavaraj rayareddy 2

ಎಷ್ಟು ಬಾಕಿಯಿದೆ?
ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ 23 ತಿಂಗಳ ಕಾಲ ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರೆಡ್ಡಿ ಅವರು ಸರ್ಕಾರದಿಂದ ಬರುವ ಮನೆ ಬಾಡಿಗೆ, ಟಿಎ, ಡಿಎ ಯಾವುದನ್ನು ಪಡೆದಿರಲಿಲ್ಲ. ಅಲ್ಲದೇ ಬೆಳಗಾವಿಯಲ್ಲಿ ನಡೆದ ಅಧಿವೇಶನದ ವೇಳೆಯೂ ನೀಡುವ ಹೆಚ್ಚುವರಿ ಮೊತ್ತದ ಭತ್ಯೆಯನ್ನು ಪಡೆದಿರಲಿಲ್ಲ. ಸರ್ಕಾರ ನೀಡುವ ನಿವಾಸವನ್ನು ತೆಗೆದುಕೊಳ್ಳದೆ ಮಾಜಿ ಸಚಿವರು ಸ್ವತಃ ಹಣದಲ್ಲಿ ಕಾರ್ಯನಿರ್ವಹಿಸಿದ್ದರು. ರೆಡ್ಡಿಯವರ ಈ ನಡೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು. ಸದ್ಯ ಅವರೇ ಹೇಳಿರುವಂತೆ 23 ತಿಂಗಳ ಮೊತ್ತ ಸುಮಾರು 46 ಲಕ್ಷ ರೂ.ಗಿಂತಲೂ ಹೆಚ್ಚಾಗಿದೆ.

ಕಾನೂನು ಸಮಸ್ಯೆ: ಸದ್ಯ ಮಾಜಿ ಸಚಿವರು ಸದನದ ಸ್ಪೀಕರ್ ಅವರಿಗೆ ಬರೆದಿರುವ ಪತ್ರವನ್ನು ಹಣಕಾಸು ಇಲಾಖೆಗೆ ವರ್ಗಾಯಿಸಲಾಗಿದೆ. ಆದರೆ ಸದನದ ನಿಯಮಗಳ ಪ್ರಕಾರ ಯಾವುದೇ ಸಚಿವರು ಭತ್ಯೆ ಬೇಡ ಎಂದು ನಿರಾಕರಿಸಿದ ಬಳಿಕ ಮತ್ತೊಮ್ಮೆ ಭತ್ಯೆಯ ಹಣ ಪಡೆಯಲು ಆಡಳಿತ ಸರ್ಕಾರದ ಅವಧಿಯ ವೇಳೆವರೆಗೂ ಮಾತ್ರ ಸಾಧ್ಯವಿದೆ. ಈ ಅಂಶವನ್ನು ಸ್ಪೀಕರ್ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದು, ಹೊಸ ವಿಧಾನಸಭೆ ರಚನೆಯಾದ ಕಾರಣ ಭತ್ಯೆ ವಾಪಸ್ ನೀಡಲು ಸಾಧ್ಯವಿಲ್ಲ ಎಂದು ಹಣಕಾಸು ಇಲಾಖೆಗೆ ತಿಳಿಸಿದೆ. ಹೀಗಾಗಿ ರಾಯರೆಡ್ಡಿ ಅವರಿಗೆ ಹಣ ಸಿಗುತ್ತಾ ಸಿಗುವುದಿಲ್ಲವೇ ಎನ್ನುವುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

ಕೊಪ್ಪಳದ ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಆಯ್ಕೆಯಾಗಿದ್ದ ಬಸವರಾಜರಾಯ ರೆಡ್ಡಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಹಾಲಪ್ಪ ಆಚಾರ್ ವಿರುದ್ಧ ಸೋತಿದ್ದರು.

Share This Article
Facebook Whatsapp Whatsapp Telegram
Previous Article DC TAMMANNA ನಾವೆಲ್ಲ ಒಂದೇ ತಾಯಿ ಮಕ್ಕಳಿದ್ದಂತೆ, ಸರ್ಕಾರ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧ- ಡಿಸಿ ತಮ್ಮಣ್ಣ
Next Article shokilala c ವಯಸ್ಸು 63 ಆದ್ರೂ ಐವರು ಗರ್ಲ್ ಫ್ರೆಂಡ್-ಇದು ಶೋಕಿಲಾಲ ತಾತನ ಕಥೆ

Latest Cinema News

Prabhas The RajaSaab trailer
ʼದಿ ರಾಜಾಸಾಬ್’ ಟ್ರೈಲರ್ ರಿಲೀಸ್ : ಪ್ರಭಾಸ್ ಅಭಿಮಾನಿಗಳಿಗೆ ಸರ್ಪ್ರೈಸ್
Cinema Latest South cinema
Rishab Shetty 2
ನೋವಿನ ಸಂದರ್ಭದಲ್ಲಿ ಸಂಭ್ರಮ ಬೇಡವೆಂದು ಹಿಂದೆ ಸರಿದ ರಿಷಬ್ ಶೆಟ್ಟಿ
Cinema Latest Top Stories
Kichcha Sudeep 2
ಅಮ್ಮನ ಆಶೀರ್ವಾದದೊಂದಿಗೆ ಬಿಗ್‌ಬಾಸ್ ಶೋ ಪ್ರಾರಂಭಿಸಿದ ಕಿಚ್ಚ ಸುದೀಪ್
Cinema Latest Sandalwood Top Stories
bigg boss all contestants
ಬಿಗ್‌ಬಾಸ್ ಮನೆಯಲ್ಲಿ ವಿವಾದಿತ ಸ್ಪರ್ಧಿಗಳು!
Cinema Karnataka Latest Top Stories
gatavaibhava cinema teaser
ಸಿಂಪಲ್ ಸುನಿ ಗತವೈಭದ ಟೀಸರ್ ರಿಲೀಸ್
Cinema Latest Sandalwood Top Stories

You Might Also Like

Ramesh Katti
Belgaum

ಸತೀಶ್‌ ಜಾರಕಿಹೊಳಿಗೆ ಮುಖಭಂಗ – 15ಕ್ಕೆ 15 ಕ್ಷೇತ್ರ ಗೆದ್ದ ಕತ್ತಿ ಬಣ

4 minutes ago
Convict Escapes from kidwai cancer hospital
Bengaluru City

ಕಿದ್ವಾಯಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೈದಿ ವಿಜಯಪುರದಲ್ಲಿ ಅರೆಸ್ಟ್

27 minutes ago
Mohsin Naqvi 1
Cricket

ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

1 hour ago
Stone pelting during Ganesha procession in Madduru Mandya 1
Crime

ಮದ್ದೂರು ಕಲ್ಲು ತೂರಾಟಕ್ಕೆ ಟ್ವಿಸ್ಟ್ – ಟಾರ್ಗೆಟ್ ಮಾಡಿದ್ದೇ ಒಂದು, ಕಲ್ಲು ತೂರಿದ್ದೇ ಮತ್ತೊಂದು ಗಣೇಶನ ಮೇಲೆ

1 hour ago
Siddaramaiah OC Meeting
Bengaluru City

ಓಸಿ, ಸಿಸಿ ಇಲ್ಲದೆ ವಿದ್ಯುತ್ ಸಂಪರ್ಕ – ಅ.9ರಂದು ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?