Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರಂಪ್ ಗೆಲ್ಲಿಸಲು ಮೋದಿ ಅಮೆರಿಕಕ್ಕೆ, ಅನರ್ಹರ ರಕ್ಷಣೆಗೆ ಬಿಎಸ್‍ವೈ ದೆಹಲಿಗೆ – ತಿಮ್ಮಾಪೂರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಟ್ರಂಪ್ ಗೆಲ್ಲಿಸಲು ಮೋದಿ ಅಮೆರಿಕಕ್ಕೆ, ಅನರ್ಹರ ರಕ್ಷಣೆಗೆ ಬಿಎಸ್‍ವೈ ದೆಹಲಿಗೆ – ತಿಮ್ಮಾಪೂರ್

Bagalkot

ಟ್ರಂಪ್ ಗೆಲ್ಲಿಸಲು ಮೋದಿ ಅಮೆರಿಕಕ್ಕೆ, ಅನರ್ಹರ ರಕ್ಷಣೆಗೆ ಬಿಎಸ್‍ವೈ ದೆಹಲಿಗೆ – ತಿಮ್ಮಾಪೂರ್

Public TV
Last updated: September 23, 2019 2:04 pm
Public TV
Share
2 Min Read
rb timmapur 2
SHARE

ಬಾಗಲಕೋಟೆ: ಪ್ರಧಾನ ಮಂತ್ರಿಗಳು ಅಮೆರಿಕ, ಇಂಗ್ಲೆಂಡ್ ಅಂತ ವಿದೇಶ ಸುತ್ತುತ್ತಿದ್ದಾರೆ. ಇತ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅನರ್ಹ ಶಾಸಕರ ರಕ್ಷಣೆಗಾಗಿ ದೆಹಲಿಗೆ ಹೋಗುತ್ತಿದ್ದಾರೆ. ಇವರಿಗೆ ರಾಜ್ಯದ ರೈತರ ಕಷ್ಟ ಕಾಣಿಸುತ್ತಿಲ್ಲ ಎಂದು ಮಾಜಿ ಸಚಿವ ಆರ್.ಬಿ.ತಿಮ್ಮಾಪೂರ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಹಾಗೂ ಸಂತ್ರಸ್ತರಿಗೆ ಇನ್ನೂ ಪರಿಹಾರ ಘೋಷಿಸದೇ ಇರುವುದು ನೋವಿನ ಸಂಗತಿ. ದೇಶದ ಆರ್ಥಿಕ ಸ್ಥಿತಿ ಅಧೋಗತಿಗೆ ಹೋಗಿದೆ. ಆದರೆ, ಟ್ರಂಪ್ ಗೆಲ್ಲಿಸಲು ನರೇಂದ್ರ ಮೋದಿ ಅಮೆರಿಕಗೆ ಹೋಗಿದ್ದಾರೆ. ಪುಣ್ಯಾತ್ಮ ನಿಮ್ಮನ್ನು ಗೆಲ್ಲಿಸಿದ ಈ ಜನರನ್ನು ನೋಡಪ್ಪಾ. ಐಟಿ, ಇಡಿ ಬಳಸಿಕೊಂಡು ಕಾಂಗ್ರೆಸ್ ನವರನ್ನೇ ಗುರಿಯಾಗಿಸಿಕೊಂಡಿದ್ದೀರಿ. ನೀವು ಒಬ್ಬರನ್ನು ಮುಗಿಸಿದರೆ, ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್‍ನಲ್ಲಿ ಹುಟ್ಟಿಕೊಳ್ಳುತ್ತಾರೆ. ಭಸ್ಮಾಸುರನ ರೀತಿಯಲ್ಲಿ ನೀವು ನಡೆದುಕೊಳ್ಳುತ್ತಿರುವ ರೀತಿಗೆ ಒಂದಿಲ್ಲ ಒಂದು ದಿನ ಆ ಶಿಕ್ಷೆಯನ್ನು ನೀವು ಎದುರಿಸುತ್ತೀರಿ ಎಂದು ಕಿಡಿಕಾರಿದರು.

Modi hh

ರಾಜ್ಯ ಹಾಗೂ ಕೇಂದ್ರ ಸರ್ಕಾರ ನೆರೆ ಪರಿಹಾರದಲ್ಲಿ ನಿಷ್ಕಾಳಜಿ ವಹಿಸಿವೆ. ನೆರೆ ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಮನೆ, ಮಠ ಕಳೆದುಕೊಂಡು ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರು ಕಾಲ ಕಳಿಯುತ್ತಿರುವುದು ನೋವಿನ ವಿಚಾರ. ತುರ್ತು ಪರಿಹಾರ ನೀಡಿರುವ 10 ಸಾವಿರ ರೂ. ಪರಿಹಾರದ ಸರ್ವೆ ಕಾರ್ಯವನ್ನೇ ಸರ್ಕಾರ ಇನ್ನೂ ಮುಗಿಸಿಲ್ಲ. ಜನತೆಗೆ ಸಹಾಯ ಮಾಡುವುದನ್ನು ಬಿಟ್ಟು, ಸರ್ಕಾರ ಕಾಟಾಚಾರಕ್ಕೆ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ತಾಳಿದೆ. ಉತ್ತರ ಕರ್ನಾಟಕಕ್ಕೆ ಇಬ್ಬರು ಡಿಸಿಎಂಗಳು ಬಂದರು, ನಮ್ಮ ಭಾಗ್ಯ ತರೆಯುತ್ತದೆ ಅಂದುಕೊಂಡೆವು. ಭಾಗ್ಯ ತೆರೆಯಲಿಲ್ಲ, ಭಾಗ್ಯದ ಬಾಗಿಲೇ ಬಂದ್ ಆಗಿದೆ. ಮುಧೋಳಕ್ಕೆ ಬಂದು ನೋಡಿದರೆ ಡಿಸಿಎಂ ಅವರಿಗೆ ತಿಳಿಯುತ್ತದೆ. ಸಂತ್ರಸ್ತರ ಮಕ್ಕಳು ಬೀದಿಯಲ್ಲಿ ಕುಳಿತು ಓದುತ್ತಿದ್ದಾರೆ. ಸರ್ಕಾರ ಯಾವಾಗ ಅಪ್ಪಣೆ ಕೊಡುತ್ತದೆ ಎಂದು ಅಧಿಕಾರಿಗಳು ಕಾಯುತ್ತಿದ್ದಾರೆ ಎಂದರು.

BLG FLOOD

ಈ ಹಿಂದೆಯೂ ಯಡಿಯೂರಪ್ಪ ಅನೈತಿಕವಾಗಿಯೇ ಅಧಿಕಾರಕ್ಕೆ ಏರಿದ್ದರು. ಈಗಲೂ ಅನೈತಿಕತೆಯಿಂದಲೇ ಅಧಿಕಾರ ವಹಿಸಿಕೊಂಡಿದ್ದಾರೆ. ಯಡಿಯೂರಪ್ಪ ಅವರ ಕೈಯಲ್ಲಿ ಏನೂ ಇಲ್ಲ. ಗುಜರಾತಿಗಳು ಬಿಎಸ್‍ವೈ ಅವರನ್ನು ಗಮನಿಸುತ್ತಿದ್ದಾರೆ. ಸಿಎಂ ಹಾಗೂ ಅವರ ಸಚಿವರು ಏನು ಮಾಡುತ್ತಿದಾರೆ ಎಂದು ಗುಜರಾತಿಗಳು ನೋಡುತ್ತಿದ್ದಾರೆ. ಹೀಗೆ ಮಾಡುವುದಾದರೆ ನೀವೇ (ಗುಜಾರಾತಿಗಳು) ಇಲ್ಲಿ ಬಂದು ಅಧಿಕಾರ ನಡೆಸಿ. ಯಡಿಯೂರಪ್ಪನವರಂಥ ಅಸಹಾಯಕ ಮುಖ್ಯಮಂತ್ರಿ ರಾಜ್ಯಕ್ಕೆ ಸಿಕ್ಕಿದ್ದು ಇದೇ ಮೊದಲು ಎಂದು ಆಕ್ರೋಶ ವ್ಯಕ್ತಪಡಿಸಿದರು.

CM BSY

ಉಪಚುನಾವಣೆಯಲ್ಲಿನ ಅನರ್ಹರು ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿದ ಅವರು, ಉಪಚುನಾವಣೆ ನಡೆಯುವ 15ಕ್ಕೆ 15 ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ನಮ್ಮ ಪಕ್ಷದಿಂದ ಹೋದ ಅನರ್ಹ ಶಾಸಕರಿಗೆ ಜನ ಖಂಡಿತ ತಕ್ಕ ಪಾಠ ಕಲಿಸುತ್ತಾರೆ. ಅಲ್ಲದೆ ಚುನಾವಣೆಯಲ್ಲಿ ಸ್ಪರ್ಧಿಸಲು ಕೋರ್ಟ್ ಅನುಮತಿ ನೀಡುವುದಿಲ್ಲ ಎಂಬ ಭರವಸೆ ಇದೆ ಎಂದರು.

TAGGED:BS Yadiyurappafarmersfloodprime minister narendra modiPublic TVReliefಪಬ್ಲಿಕ್ ಟಿವಿಪರಿಹಾರಪ್ರಧಾನಿ ನರೇಂದ್ರ ಮೋದಿಪ್ರವಾಹಬಿ.ಎಸ್.ಯಡಿಯೂರಪ್ಪರೈತರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
2 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
2 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
2 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
3 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
4 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?