Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ಸಿಗೆ ಸೇರ್ಪಡೆ

    ಬಜೆಟ್‌ನಲ್ಲಿ ಲಾಲಿಪಾಪ್, ಸಿಎಂ ರಾಜ್ಯದ ಮಹಿಳೆಯರಲ್ಲಿ ಕ್ಷಮೆ ಕೇಳಲಿ- ರಮೇಶ್‌ ಬಾಬು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಬೆಂಬಲಿಗರಿಗೆ ನೋಟಿಸ್ ನೀಡಿದ್ದಕ್ಕೆ ಪೊಲೀಸರಿಗೆ ಧಮ್ಕಿ – ವಿಜಯಾನಂದ್ ಕಾಶಪ್ಪನವರ್ ವಿರುದ್ಧ ಎಫ್‍ಐಆರ್

Public Tv by Public Tv
3 months ago
Reading Time: 1min read
ಬೆಂಬಲಿಗರಿಗೆ ನೋಟಿಸ್ ನೀಡಿದ್ದಕ್ಕೆ ಪೊಲೀಸರಿಗೆ ಧಮ್ಕಿ – ವಿಜಯಾನಂದ್ ಕಾಶಪ್ಪನವರ್ ವಿರುದ್ಧ ಎಫ್‍ಐಆರ್

– ಏ ಮಗನೇ ಕಾನೂನು ಮಾಡುವವನು ನಾನು? ಸಿಪಿಐಗೆ ಅವಾಜ್

ಬಾಗಲಕೋಟೆ: ಬೆಂಬಲಿಗರಿಗೆ ನೋಟಿಸ್ ನೀಡಿದ್ದಕ್ಕೆ ಠಾಣೆಗೆ ನುಗ್ಗಿ ಧಮ್ಕಿ ಹಾಕಿದ್ದ ಹುನಗುಂದ ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ವಿರುದ್ಧ ಇಳಕಲ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಸಿಪಿಐ ಅಯ್ಯನಗೌಡ ದೂರಿನ ಮೇರೆಗೆ ಕರ್ತವ್ಯಕ್ಕೆ ಅಡ್ಡಿ, ನಿಂದನೆ, ಧಮಕಿ ಹಿನ್ನೆಲೆ ಕಲಂ 143, 147, 353, 504, 506 ಅಡಿಯಲ್ಲಿ ಕೇಸ್ ಎಫ್‍ಐಆರ್ ದಾಖಲು ಮಾಡಲಾಗಿದೆ.

ಡಿಸಿಸಿ ಬ್ಯಾಂಕ್ ಪಿಗ್ಮಿ ಎಜೆಂಟ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ವಿಜಯಾನಂದ ಕಾಶಪ್ಪನವರ್ ಬೆಂಬಲಿಗರಿಗೆ ನೊಟೀಸ್ ನೀಡಲಾಗಿತ್ತು. ಇದರಿಂದ ಕೋಪಗೊಂಡು ಠಾಣೆಗೆ ನುಗ್ಗಿದ ಕಾಶಪ್ಪನವರ್, ಏ ಮಿಸ್ಟರ್ ಇವರಿಗೆ ಏನ್ ವಿಚಾರಣೆ ಮಾಡ್ತಿಯಾ? ಜಾಮೀನು ಪತ್ರ ತೆಗೆದುಕೊಂಡು ಕಳಿಸೋದು ಅಷ್ಟೇ ನಿನ್ನ ಕೆಲಸ. ಅವರಿಗ್ಯಾಕೆ ನೊಟೀಸ್ ಕೊಡ್ತೀಯಾ? ಯಾರೂ ನೊಟೀಸ್ ತೊಗೊಬೇಡಿ. ಏ ಮಗನೇ ಕಾನೂನು ಮಾಡುವವನು ನಾನು. ನೀನು ಏನು ಕಾನೂನಿನ ಬಗ್ಗೆ ಹೇಳ್ತಿಯಾ? ಇವರ್ಯಾರು ಇನ್ನು ಮುಂದೆ ವಿಚಾರಣೆಗೆ ಬರಲ್ಲ. ನಿನ್ ಸಸ್ಪೆಂಡ್ ಮಾಡಿಸ್ತೀನಿ. ಠಾಣೆ ಬಿಟ್ಟು ಹೊರಗೆ ಬಾ ನೋಡಿಕೊಳ್ತೀನಿ ಎಂದು ಸಿಪಿಐಗೆ ವಿಜಯಾನಂದ್ ಕಾಶಪ್ಪನವರ್ ಧಮ್ಕಿ ಹಾಕಿದ ಆರೋಪ ಕೇಳಿ ಬಂದಿದೆ.

ಅಕ್ಟೋಬರ್ 27, 2020ರಂದು ಇಳಕಲ್ ನಾಗೂರು ರಸ್ತೆ ಬಳಿ ಡಿಸಿಸಿ ಬ್ಯಾಂಕ್ ಪಿಗ್ಮಿ ಎಜೆಂಟ್ ಬಸವರಾಜ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ತಲೆಗೆ ಏಟು ಬಿದ್ದ ಸ್ಥಿತಿಯಲ್ಲಿ ಬಸವರಾಜ್ ಶವ ಪತ್ತೆಯಾಗಿತ್ತು. ಈ ಹಿನ್ನೆಲೆ ಕಾಶಪ್ಪನವರ ಅವರ ಬೆಂಬಲಿಗರಾದ ಮಂಜುನಾಥ ಗೊಂದಿ ಮತ್ತು ಇಳಕಲ್ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಬಿ.ಎಸ್.ಪಾಟಿಲ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಂಧಿಸುವ ಮುನ್ನವೇ 11 ಜನ ಆರೋಪಿಗಳು ನಿರೀಕ್ಷಣಾ ಜಾಮೀನು ಪಡೆದಿದ್ದರಿಂದ ವಿಚಾರಣೆಗೆ ಹಾಜರಾಗಲು ಎರಡು ಬಾರಿ ಮನೆಗೆ ನೊಟೀಸ್ ಕಳಿಸಲಾಗಿತ್ತು. ಆದರೆ ಯಾರು ವಿಚಾರಣೆಗೆ ಹಾಜರಾಗಿರಲಿಲ್ಲ.

Tags: bagalkotIlakarlPublic TVvijayananda kashappanavarಇಳಕಲ್ಪಬ್ಲಿಕ್ ಟಿವಿಪೊಲೀಸ್ಬಾಗಲಕೋಟೆವಿಜಯಾನಂದ್ ಕಾಶಪ್ಪನವರ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV