Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಸೀದಿ, ಚರ್ಚ್‌ನಿಂದ ಸರ್ಕಾರಕ್ಕೆ 5 ರೂಪಾಯಿ ತೆರಿಗೆ ಬರ್ತಿದೆಯಾ: ಪ್ರತಾಪ್ ಸಿಂಹ ಪ್ರಶ್ನೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮಸೀದಿ, ಚರ್ಚ್‌ನಿಂದ ಸರ್ಕಾರಕ್ಕೆ 5 ರೂಪಾಯಿ ತೆರಿಗೆ ಬರ್ತಿದೆಯಾ: ಪ್ರತಾಪ್ ಸಿಂಹ ಪ್ರಶ್ನೆ

Public TV
Last updated: March 11, 2025 2:26 pm
Public TV
Share
2 Min Read
PRATAP SIMHA
SHARE

– ರಾಜ್ಯದಲ್ಲಿ ಮದರಸಾ, ಉರ್ದು ಶಾಲೆ ಬಂದ್ ಮಾಡಿ
– ಸಿಎಂ ತಾಲಿಬಾನ್, ಡಿಸಿಎಂ ಗೂಂಡಾ ಸರ್ಕಾರ ನಡೆಸ್ತಿದ್ದಾರೆ: ಮಾಜಿ ಸಂಸದ ಕಿಡಿ

ಮೈಸೂರು: ರಾಜ್ಯ ಬಜೆಟ್‌ಗೆ ಸಾಬ್ರ ಕೊಡುಗೆ ಎಷ್ಟು ಎಂಬುದು ಜನರಿಗೆ ಗೊತ್ತಾಗಲಿ. ಮಸೀದಿ, ಚರ್ಚ್ನಿಂದ ಸರ್ಕಾರಕ್ಕೆ ಐದು ರೂಪಾಯಿ ತೆರಿಗೆ ಬರ್ತಿದೆಯಾ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಕ್ಯಾತಮಾರನಹಳ್ಳಿ ವಿವಾದಿತ ಮಸೀದಿಯ ಬಾಗಿಲು ತೆಗೆಸಲು ರಾಜ್ಯ ಸರ್ಕಾರ ಯತ್ನಿಸಿದೆ. ಅನಧಿಕೃತ ಮಸೀದಿಯನ್ನು ಮತ್ತೆ ಆರಂಭಿಸಲು ಪ್ರಯತ್ನ ಶುರುವಾಗಿದೆ. ತಾಲಿಬಾನಿ ಸರ್ಕಾರ ಇರುವ ಕಾರಣ ಇಂತಹ ಪ್ರಯತ್ನವನ್ನು ಮುಸ್ಲಿಂ ಮುಖಂಡರು ಆರಂಭಿಸಿದ್ದಾರೆ. ಸರ್ಕಾರ ಎಷ್ಟೇ ಪ್ರಯತ್ನ ಪಟ್ಟರೂ ಮಸೀದಿ ತೆರೆಯಲು ಬಿಡಲ್ಲ. ಸಿಎಂ ಅವರೇ ಮಸೀದಿ ಓಪನ್ ಮಾಡಿಸಿ ನೋಡಿ, ಆಮೇಲೆ ಮುಂದಿನದ್ದು ಹೇಳ್ತಿನಿ ಎಂದು ಸವಾಲ್ ಹಾಕಿದ್ದಾರೆ.

ರಾಜ್ಯದಲ್ಲಿ ಧರ್ಮದ ಆಧಾರದ ಮೇಲೆ ತೆರಿಗೆ ಸಂಗ್ರಹದ ವರದಿ ಸಿದ್ಧಪಡಿಸಿ. ಹಿಂದೂಗಳು ಎಷ್ಟು ತೆರಿಗೆ ಕಟ್ಟುತ್ತಿದ್ದಾರೆ? ಮುಸ್ಲಿಮರು ಎಷ್ಟು ತೆರಿಗೆ ಕಟ್ಟುತ್ತಿದ್ದಾರೆ? ಕ್ರಿಶ್ಚಿಯನ್ನರು ಎಷ್ಟು ತೆರಿಗೆ ಕಟ್ಟುತ್ತಿದ್ದಾರೆ? ಅದರ ವರದಿ ತಯಾರಿಸಿ ಬಿಡುಗಡೆ ಮಾಡಿ. ರಾಜ್ಯ ಬಜೆಟ್‌ಗೆ ಸಾಬ್ರ ಕೊಡುಗೆ ಎಷ್ಟು ಎಂಬುದು ಜನರಿಗೆ ಗೊತ್ತಾಗಲಿ. ಮಸೀದಿಯಿಂದ, ಚರ್ಚ್ನಿಂದ ಸರ್ಕಾರಕ್ಕೆ ಐದು ರೂಪಾಯಿ ತೆರಿಗೆ ಬರ್ತಿದ್ದಿಯಾ? ಇದು ಹಲಾಲ್ ಬಜೆಟ್ ಅನ್ನೋದರಲ್ಲಿ ತಪ್ಪು ಇಲ್ಲ. ಒಕ್ಕಲಿಗರು, ಲಿಂಗಾಯತರು, ಬ್ರಾಹ್ಮಣ, ಮಡಿವಾಳರ ಹೀಗೆ ನಾನಾ ಜಾತಿಯ ಅಭಿವೃದ್ಧಿ ನಿಗಮಕ್ಕೆ ಎಷ್ಟು ಹಣ ಕೊಟ್ಟಿದ್ದೀರಾ? ಇವತ್ತು ಇಲ್ಲಿನ ಕೆಲ ಮುಸ್ಲಿಮರಿಗೆ ಪಾಕಿಸ್ತಾನ ನಿಷ್ಠೆ ಇದೆ. ರಾಜ್ಯದಲ್ಲಿ ಮದರಾಸ, ಉರ್ದು ಶಾಲೆ ಬಂದ್ ಮಾಡಿ ಎಂದು ಆಗ್ರಹಿಸಿದ್ದಾರೆ.

ಡಿಸಿಎಂ ನಟ್ಟು-ಬೋಲ್ಟು ಹೇಳಿಕೆ ವಿಚಾರವಾಗಿ ಮಾತನಾಡಿ, ಸಿಎಂ ತಾಲಿಬಾನ್ ಸರ್ಕಾರ ನಡೆಸುತ್ತಿದ್ದಾರೆ. ಡಿಸಿಎಂ ಗೂಂಡಾ ಸರ್ಕಾರ ನಡೆಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇ ಕರ್ನಾಟಕ ಏನೂ ನಿಮ್ಮ ರಿಯಲ್ ಎಸ್ಟೇಟ್ ಆಫೀಸಾ ಪ್ರಶ್ನಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ಅದು ಕಾಂಗ್ರೆಸ್ ಜಾತ್ರೆ, ರಾಜಕೀಯಕ್ಕೆ ನೀವು ನಡೆಸಿದ ಯಾತ್ರೆ. ಕಾಂಗ್ರೆಸ್ ಜಾತ್ರೆಗೆ ಬರಲು, ಕಾಂಗ್ರೆಸ್ ನಾಯಕರ ಫೋಟೋ ಇರುವ ಯಾತ್ರೆಯಲ್ಲಿ ಭಾಗವಹಿಸಲು, ಸುದೀಪ್, ಶಿವಣ್ಣ, ಯಶ್ ಏನೂ ನಿಮ್ಮ ಪಾರ್ಟಿ ಕಾರ್ಡ್ ಓಲ್ಡರ್‌ಗಳಾ? ಈಗ ನೀವು ಮೇಕೆದಾಟು ಯಾತ್ರೆ ಮಾಡಿ ನಾನೂ ಹೋರಾಟಕ್ಕೆ ಬರ್ತೀನಿ. ನಮ್ಮ ಕಾರ್ಯಕರ್ತರು ಬರ್ತೀವಿ. ಕಾಂಗ್ರೆಸ್ ಬಾವುಟ ಇಲ್ಲದೆ ಯಾತ್ರೆ ಮಾಡಿ ನಾವೆಲ್ಲರೂ ಬರ್ತೀವಿ. ಡಿಕೆಶಿ ಅವರೇ, ನಟ್ಟು-ಬೋಲ್ಟ್ ನಿಮ್ಮ ಬ್ರದರ್ಸ್ ಮಾತಾಡುವ ಭಾಷೆ. ಅದೇ ಭಾಷೆ ನೀವು ಪ್ರಯೋಗ ಮಾಡಿದ್ದೀರಿ. ಡಿಕೆಶಿ ಅವರೇ, ಹುಲಿ ಏರಿದ್ದೀರಿ. ಜನ ಮರ್ಯಾದೆ ಕೊಡುತ್ತಿರುವುದು ಹುಲಿಗೆ ಹೊರತು ನಿಮಗಲ್ಲ. ದರ್ಪ ಬಿಡಿ. ಹುಲಿ ಇಳಿದ ಮೇಲೆ ಅದೇ ಹುಲಿಯೆ ನಿಮ್ಮನ್ನು ತಿಂದು ಬಿಡುತ್ತದೆ ಎಚ್ಚರ ಇರಲಿ. ಕನ್ನಡ ಸಿನಿಮಾ ನಟರ ಬಗ್ಗೆ ಮಾತಾಡಬೇಡಿ. ನಟರು ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಯಶ್, ಶಿವಣ್ಣ, ಡಾಲಿ ಎಲ್ಲರೂ ಬೇರೆ ಕಡೆ ಹೋಗಿಯೂ ಕನ್ನಡದ ಹಿರಿಮೆ ಹೆಚ್ಚಿಸಿದ್ದಾರೆ. ಶಾಶ್ವತವಾಗಿ ನೀವೆನೂ ಅಧಿಕಾರದಲ್ಲಿ ಇರ್ತಿರಾ ಎಂದು ಟಾಂಗ್ ಕೊಟ್ಟಿದ್ದಾರೆ.

Share This Article
Facebook Whatsapp Whatsapp Telegram
Previous Article HD Kumaraswamy 6 ಹೆಚ್‌ಡಿಕೆಗೆ ಅನಾರೋಗ್ಯ – 3 ದಿನಗಳಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ
Next Article raichuru accident ರಾಯಚೂರು| ಎರಡು ಬೈಕ್‌ಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – ಐವರು ದುರ್ಮರಣ

Latest Cinema News

disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories
Vishnuvardhan 4
ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ
Cinema Latest Sandalwood Top Stories
Darshan
ನಟ ದರ್ಶನ್‌ಗೆ ಹಾಸಿಗೆ, ದಿಂಬು – ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
Cinema Districts Latest Sandalwood Top Stories
Kothalavadi
ʻಕೊತ್ತಲವಾಡಿʼ ಕಿರಿಕ್‌ – ಸಹನಟಿ ಸ್ವರ್ಣ ವಿರುದ್ಧ ದೂರು ದಾಖಲು
Cinema Latest Sandalwood Top Stories

You Might Also Like

Basanagouda Patil Yatnal
Davanagere

ಯೋಗಿ ಬರ್ತಾರೆ ಮೋದಿಗಿಂತ ದಿಟ್ಟ ನಿರ್ಧಾರ ತೆಗೆದುಕೊಳ್ತಾರೆ, ನಾನು ಜೆಸಿಬಿ ಸಹಿತ ಸಿಎಂ ಆಗಿ ಪ್ರಮಾಣ ಸ್ವೀಕರಿಸುವೆ: ಯತ್ನಾಳ್‌

45 minutes ago
Brain eating amoeba 2
Latest

ಮೆದುಳು ತಿನ್ನುವ `ಅಮೀಬಾ’ಕ್ಕೆ ಕೇರಳದಲ್ಲಿ 19 ಬಲಿ – ಮನುಷ್ಯರಿಗೆ ಇದು ಹೇಗೆ ಹರಡುತ್ತೆ?

1 hour ago
Asiacup 2025 Pakistan
Cricket

ಎಲ್ಲಾ ಬೇಡಿಕೆಗಳು ವಿಫಲ – ಇದ್ದ ಅಲ್ಪಸ್ವಲ್ಪ ಮಾನವನ್ನೂ ಕಳೆದುಕೊಂಡ ಪಾಕ್, ಹೈಡ್ರಾಮಾ ನಂತ್ರ ಪಂದ್ಯ ಶುರು

2 hours ago
Dharmasthala Banglegudde SIT
Dakshina Kannada

ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

3 hours ago
EVM
Latest

ಫಸ್ಟ್‌ ಟೈಂ EVM ನಲ್ಲಿ ಇನ್ಮುಂದೆ ಅಭ್ಯರ್ಥಿಗಳ ಕಲರ್ ಫೋಟೋ – ಬಿಹಾರ ವಿಧಾನಸಭಾ ಚುನಾವಣೆಯಿಂದಲೇ ಆರಂಭ

4 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?