Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆಯಲ್ಲಿ ಇದು ನನ್ನ ಕೊನೆ ಭಾಷಣವೂ ಆಗಬಹುದು: ಎಚ್.ಡಿ.ದೇವೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಲೋಕಸಭೆಯಲ್ಲಿ ಇದು ನನ್ನ ಕೊನೆ ಭಾಷಣವೂ ಆಗಬಹುದು: ಎಚ್.ಡಿ.ದೇವೇಗೌಡ

Karnataka

ಲೋಕಸಭೆಯಲ್ಲಿ ಇದು ನನ್ನ ಕೊನೆ ಭಾಷಣವೂ ಆಗಬಹುದು: ಎಚ್.ಡಿ.ದೇವೇಗೌಡ

Public TV
Last updated: February 8, 2019 6:23 pm
Public TV
Share
2 Min Read
HD Deve Gowda 2
SHARE

– ರಾಜಕೀಯ ನಿವೃತ್ತಿ ಸುಳಿವು ಬಿಚ್ಚಿಟ್ಟ ಮಾಜಿ ಪ್ರಧಾನಿ

ನವದೆಹಲಿ: ಲೋಕಸಭೆ ಅಧಿವೇಶದಲ್ಲಿ ಇದು ನನ್ನ ಕೊನೆಯ ಭಾಷಣ ಆಗಬಹುದು ಎನ್ನುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜಕೀಯ ನಿವೃತ್ತಿಯ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಲೋಕಸಭೆ ಅಧಿವೇಶನದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನ್ನ ಮನಸ್ಸಿನಲ್ಲಿ ತುಂಬಾ ನೋವಿದೆ. ರೈತನ ಮಗನಾಗಿ ಹುಟ್ಟಿದ್ದೇನೆ. ರೈತನಾಗಿ ಸಾಯುತ್ತೇನೆ ಎಂದ ಅವರು, ಬಜೆಟ್ ಮೇಲೆ ಮಾತನಾಡಲು ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ಅವಕಾಶ ಕೇಳಿದ್ದೆ. ಏಕೆಂದರೆ ಇದು ನನ್ನ ಕೊನೆ ಭಾಷಣವೂ ಆಗಬಹುದು ಎಂದು ಹೇಳುವ ಮೂಲಕ ಲೋಕಸಭಾ ಚುನಾವಣೆ ಸ್ಪರ್ಧೆಯಿಂದ ದೂರ ಉಳಿಯುವ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ.

parliament Narendra Modi

ಇಷ್ಟು ದಿನ ನನಗೆ ಅವಮಾನ ಆಗಿದೆ. ಚಿಂತೆ ಇಲ್ಲ. ಭಾಷಣಕ್ಕೆ ಅವಕಾಶ ನೀಡುವುದಕ್ಕೆ ಸ್ಪಂದಿಸಿದ್ದ ಸ್ಪೀಕರ್, ಪ್ರಧಾನಿ ಮೋದಿ ಭಾಷಣ ಸಂಜೆ 5 ಗಂಟೆಗೆ ಆರಂಭವಾಗುತ್ತದೆ. ಹೀಗಾಗಿ ನಿಮಗೆ ನಾಲ್ಕು ಗಂಟೆಗೆ ಅವಕಾಶ ಕೊಡುತ್ತೇವೆ ಎಂದು ನಿನ್ನೆ ಹೇಳಿದ್ದರು. ಆದರೆ ಹೆಚ್ಚು ಮಾತನಾಡಲು ಅವಕಾಶ ನೀಡಲಿಲ್ಲ. ನಾನು ಯಾರನ್ನೂ ನಿಂದಿಸುವ ಕುರಿತು ಭಾಷಣ ಮಾಡಬೇಕಿರಲಿಲ್ಲ. ನಾನು 325 ದಿನ ದೇಶವನ್ನು ಮುನ್ನಡೆಸಿರುವೆ. ಆಗ ಯಾವ ಅಭಿವೃದ್ಧಿ ಕಾರ್ಯಗಳಾಗಿವೆ. ನನ್ನ ಕೊಡುಗೆ ಏನು ಎನ್ನುವುದು ರಾಷ್ಟ್ರದ ಜನತೆಗೆ ಗೊತ್ತಿಲ್ಲ. ಅವರಿಗೆ ಈ ಕುರಿತು ಮನವರಿಕೆ ಮಾಡುವುದಕ್ಕಾಗಿ ನಾನು ಭಾಷಣ ಮಾಡಬೇಕಿತ್ತು ಎಂದು ಅಸಮಾಧಾನ ಹೊರಹಾಕಿದರು.

ನಾನು ನಿನ್ನೆ ಭಾಷಣ ಆರಂಭಿಸಿ 5 ನಿಮಿಷ ಕಳೆದಿತ್ತು. ಆಗ ಭಾಷಣ ನಿಲ್ಲಿಸುವಂತೆ ಸ್ಪೀಕರ್ ಸೂಚನೆ ಕೊಟ್ಟರು. ಆದರೂ ನಾನು ಮುಂದುವರಿದು ಕೆಲವು ವಿಷಯಗಳ ಕುರಿತು ಮಾತನಾಡಿದೆ. ಅದು ನನಗೆ ಸಮಾಧಾನವಿಲ್ಲ. ಪ್ರಧಾನಿ ಮೋದಿ ಅವರು ಅಧಿವೇಶನಕ್ಕೆ 6 ಗಂಟೆಗೆ ಆಗಮಿಸಿದರು. ಈ ಮಧ್ಯೆ ಅನೇಕ ಸಂಸದರು ಮಾತನಾಡಿದರು. ಇದು ಸ್ವಲ್ಪ ನೋವು ತಂದಿತ್ತು ಎಂದರು.

HDD 1 1

ಜನರು ನನ್ನನ್ನ ಮಣ್ಣಿನ ಮಗ ಅಂತ ಕರೆದಿದ್ದಾರೆ. ನಾನು ಯಾವತ್ತೂ ನನ್ನ ಹೀಗೆ ಕರೆಯಬೇಕು ಅಂತ ಯಾರಿಗೂ ಕೇಳಿಲ್ಲ, ಹೇಳಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿ ಜನರಿಂದ ಮಣ್ಣಿನ ಮಗ ಅಂತ ಕರೆಸಿಕೊಳ್ಳುವ ದೇವೇಗೌಡರು ಕುಳಿತಿದ್ದಾರೆ ಅಂತ ನಿನ್ನೆ ಹೇಳಿದರು. ಅವರ ಮಾತುಗಳು ನನಗೆ ಬೇಸರ ತಂದಿದೆ ಎಂದು ಪ್ರಧಾನಿ ವಿರುದ್ಧ ಅಸಮಾಧಾನ ಹೊರಹಾಕಿದರು.

ಮೈತ್ರಿ ಸರ್ಕಾರದಲ್ಲಿ ಜೆಡಿಎಸ್ ಸಂಖ್ಯೆ ಕಡಿಮೆ ಇದೆ. ಹಾಗಿದ್ದರೂ ಹಿಂದಿನ ಸರ್ಕಾರದ ಕೆಲಸಗಳ ಜೊತೆ ಸಾಲಮನ್ನಾ ಮಾಡಲಾಗಿದೆ. ಈ ಕುರಿತು ಸಂಸತ್ತಿನಲ್ಲಿ ನಾನು ಹೇಳಬೇಕಿತ್ತು. ಕಲಾಪವು ಇಂದು ಗದ್ದಲದಿಂದ ಕೂಡಿತ್ತು. ಯಾವ ವಿಚಾರಗಳನ್ನು ಹೇಳಲು ಸಾಧ್ಯವಾಗಲಿಲ್ಲ. ಮುಂದೆ ಬಜೆಟ್ ಬಗ್ಗೆ ಮಾತನಾಡುವಾಗ ಮಾತನಾಡುತ್ತೇನೆ. ಏಕೆಂದರೆ ನನ್ನ ಸರ್ಕಾರದ ಸಾಧನೆಗಳನ್ನು ಸಂಸತ್ತಿನಲ್ಲಿ ಹೇಳಬೇಕಿದೆ ಎಂದರು.

HD Deve Gowda 1

ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಕೈಗೊಂಡ ರೈತರ ಸಾಲಮನ್ನಾ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು ಬೇಸರ ತಂದಿದೆ. ಅಧಿವೇಶನಲ್ಲಿ ಮಾತನಾಡಲು ಅವಕಾಶ ನೀಡುವಂತೆ ಮತ್ತೆ ಕೇಳಿಕೊಂಡಿದ್ದೇನೆ. ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸೋಮವಾರ ಅವಕಾಶ ನೀಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಸಿಎಂ ಕುಮಾರಸ್ವಾಮಿ ಅವರು ಆಪರೇಷನ್ ಕಮಲದ ಆಡಿಯೋ ರಿಲೀಸ್ ಮಾಡಿದ್ದಾರೆ. ಆಪರೇಷನ್ ಕಮಲ ನಡೆಯುತ್ತಿದೆಯೇ ಎಂದು ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ, ನಾನು ಕರ್ನಾಟಕದಲ್ಲಿರುವ ಮೈತ್ರಿ ಸರ್ಕಾರದ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ದೇವೇಗೌಡರು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:former Prime MinisterHD Deve Gowdalok sabhapm narendra modiPublic TVsessionಅಧಿವೇಶನಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಮಾಜಿ ಪ್ರಧಾನಿ ಎಚ್.ಡಿ ದೇವೇಗೌಡಲೋಕಸಭೆ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಹಿ ಕೃಷ್ಣ

Public TV
By Public TV
32 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
41 minutes ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
58 minutes ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
1 hour ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
2 hours ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?