Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆಯಲ್ಲಿ ಇದು ನನ್ನ ಕೊನೆ ಭಾಷಣವೂ ಆಗಬಹುದು: ಎಚ್.ಡಿ.ದೇವೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಲೋಕಸಭೆಯಲ್ಲಿ ಇದು ನನ್ನ ಕೊನೆ ಭಾಷಣವೂ ಆಗಬಹುದು: ಎಚ್.ಡಿ.ದೇವೇಗೌಡ

Karnataka

ಲೋಕಸಭೆಯಲ್ಲಿ ಇದು ನನ್ನ ಕೊನೆ ಭಾಷಣವೂ ಆಗಬಹುದು: ಎಚ್.ಡಿ.ದೇವೇಗೌಡ

Public TV
Last updated: February 8, 2019 6:23 pm
Public TV
Share
2 Min Read
HD Deve Gowda 2
SHARE

– ರಾಜಕೀಯ ನಿವೃತ್ತಿ ಸುಳಿವು ಬಿಚ್ಚಿಟ್ಟ ಮಾಜಿ ಪ್ರಧಾನಿ

ನವದೆಹಲಿ: ಲೋಕಸಭೆ ಅಧಿವೇಶದಲ್ಲಿ ಇದು ನನ್ನ ಕೊನೆಯ ಭಾಷಣ ಆಗಬಹುದು ಎನ್ನುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜಕೀಯ ನಿವೃತ್ತಿಯ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಲೋಕಸಭೆ ಅಧಿವೇಶನದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನ್ನ ಮನಸ್ಸಿನಲ್ಲಿ ತುಂಬಾ ನೋವಿದೆ. ರೈತನ ಮಗನಾಗಿ ಹುಟ್ಟಿದ್ದೇನೆ. ರೈತನಾಗಿ ಸಾಯುತ್ತೇನೆ ಎಂದ ಅವರು, ಬಜೆಟ್ ಮೇಲೆ ಮಾತನಾಡಲು ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ಅವಕಾಶ ಕೇಳಿದ್ದೆ. ಏಕೆಂದರೆ ಇದು ನನ್ನ ಕೊನೆ ಭಾಷಣವೂ ಆಗಬಹುದು ಎಂದು ಹೇಳುವ ಮೂಲಕ ಲೋಕಸಭಾ ಚುನಾವಣೆ ಸ್ಪರ್ಧೆಯಿಂದ ದೂರ ಉಳಿಯುವ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ.

parliament Narendra Modi

ಇಷ್ಟು ದಿನ ನನಗೆ ಅವಮಾನ ಆಗಿದೆ. ಚಿಂತೆ ಇಲ್ಲ. ಭಾಷಣಕ್ಕೆ ಅವಕಾಶ ನೀಡುವುದಕ್ಕೆ ಸ್ಪಂದಿಸಿದ್ದ ಸ್ಪೀಕರ್, ಪ್ರಧಾನಿ ಮೋದಿ ಭಾಷಣ ಸಂಜೆ 5 ಗಂಟೆಗೆ ಆರಂಭವಾಗುತ್ತದೆ. ಹೀಗಾಗಿ ನಿಮಗೆ ನಾಲ್ಕು ಗಂಟೆಗೆ ಅವಕಾಶ ಕೊಡುತ್ತೇವೆ ಎಂದು ನಿನ್ನೆ ಹೇಳಿದ್ದರು. ಆದರೆ ಹೆಚ್ಚು ಮಾತನಾಡಲು ಅವಕಾಶ ನೀಡಲಿಲ್ಲ. ನಾನು ಯಾರನ್ನೂ ನಿಂದಿಸುವ ಕುರಿತು ಭಾಷಣ ಮಾಡಬೇಕಿರಲಿಲ್ಲ. ನಾನು 325 ದಿನ ದೇಶವನ್ನು ಮುನ್ನಡೆಸಿರುವೆ. ಆಗ ಯಾವ ಅಭಿವೃದ್ಧಿ ಕಾರ್ಯಗಳಾಗಿವೆ. ನನ್ನ ಕೊಡುಗೆ ಏನು ಎನ್ನುವುದು ರಾಷ್ಟ್ರದ ಜನತೆಗೆ ಗೊತ್ತಿಲ್ಲ. ಅವರಿಗೆ ಈ ಕುರಿತು ಮನವರಿಕೆ ಮಾಡುವುದಕ್ಕಾಗಿ ನಾನು ಭಾಷಣ ಮಾಡಬೇಕಿತ್ತು ಎಂದು ಅಸಮಾಧಾನ ಹೊರಹಾಕಿದರು.

ನಾನು ನಿನ್ನೆ ಭಾಷಣ ಆರಂಭಿಸಿ 5 ನಿಮಿಷ ಕಳೆದಿತ್ತು. ಆಗ ಭಾಷಣ ನಿಲ್ಲಿಸುವಂತೆ ಸ್ಪೀಕರ್ ಸೂಚನೆ ಕೊಟ್ಟರು. ಆದರೂ ನಾನು ಮುಂದುವರಿದು ಕೆಲವು ವಿಷಯಗಳ ಕುರಿತು ಮಾತನಾಡಿದೆ. ಅದು ನನಗೆ ಸಮಾಧಾನವಿಲ್ಲ. ಪ್ರಧಾನಿ ಮೋದಿ ಅವರು ಅಧಿವೇಶನಕ್ಕೆ 6 ಗಂಟೆಗೆ ಆಗಮಿಸಿದರು. ಈ ಮಧ್ಯೆ ಅನೇಕ ಸಂಸದರು ಮಾತನಾಡಿದರು. ಇದು ಸ್ವಲ್ಪ ನೋವು ತಂದಿತ್ತು ಎಂದರು.

HDD 1 1

ಜನರು ನನ್ನನ್ನ ಮಣ್ಣಿನ ಮಗ ಅಂತ ಕರೆದಿದ್ದಾರೆ. ನಾನು ಯಾವತ್ತೂ ನನ್ನ ಹೀಗೆ ಕರೆಯಬೇಕು ಅಂತ ಯಾರಿಗೂ ಕೇಳಿಲ್ಲ, ಹೇಳಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿ ಜನರಿಂದ ಮಣ್ಣಿನ ಮಗ ಅಂತ ಕರೆಸಿಕೊಳ್ಳುವ ದೇವೇಗೌಡರು ಕುಳಿತಿದ್ದಾರೆ ಅಂತ ನಿನ್ನೆ ಹೇಳಿದರು. ಅವರ ಮಾತುಗಳು ನನಗೆ ಬೇಸರ ತಂದಿದೆ ಎಂದು ಪ್ರಧಾನಿ ವಿರುದ್ಧ ಅಸಮಾಧಾನ ಹೊರಹಾಕಿದರು.

ಮೈತ್ರಿ ಸರ್ಕಾರದಲ್ಲಿ ಜೆಡಿಎಸ್ ಸಂಖ್ಯೆ ಕಡಿಮೆ ಇದೆ. ಹಾಗಿದ್ದರೂ ಹಿಂದಿನ ಸರ್ಕಾರದ ಕೆಲಸಗಳ ಜೊತೆ ಸಾಲಮನ್ನಾ ಮಾಡಲಾಗಿದೆ. ಈ ಕುರಿತು ಸಂಸತ್ತಿನಲ್ಲಿ ನಾನು ಹೇಳಬೇಕಿತ್ತು. ಕಲಾಪವು ಇಂದು ಗದ್ದಲದಿಂದ ಕೂಡಿತ್ತು. ಯಾವ ವಿಚಾರಗಳನ್ನು ಹೇಳಲು ಸಾಧ್ಯವಾಗಲಿಲ್ಲ. ಮುಂದೆ ಬಜೆಟ್ ಬಗ್ಗೆ ಮಾತನಾಡುವಾಗ ಮಾತನಾಡುತ್ತೇನೆ. ಏಕೆಂದರೆ ನನ್ನ ಸರ್ಕಾರದ ಸಾಧನೆಗಳನ್ನು ಸಂಸತ್ತಿನಲ್ಲಿ ಹೇಳಬೇಕಿದೆ ಎಂದರು.

HD Deve Gowda 1

ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಕೈಗೊಂಡ ರೈತರ ಸಾಲಮನ್ನಾ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು ಬೇಸರ ತಂದಿದೆ. ಅಧಿವೇಶನಲ್ಲಿ ಮಾತನಾಡಲು ಅವಕಾಶ ನೀಡುವಂತೆ ಮತ್ತೆ ಕೇಳಿಕೊಂಡಿದ್ದೇನೆ. ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸೋಮವಾರ ಅವಕಾಶ ನೀಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಸಿಎಂ ಕುಮಾರಸ್ವಾಮಿ ಅವರು ಆಪರೇಷನ್ ಕಮಲದ ಆಡಿಯೋ ರಿಲೀಸ್ ಮಾಡಿದ್ದಾರೆ. ಆಪರೇಷನ್ ಕಮಲ ನಡೆಯುತ್ತಿದೆಯೇ ಎಂದು ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ, ನಾನು ಕರ್ನಾಟಕದಲ್ಲಿರುವ ಮೈತ್ರಿ ಸರ್ಕಾರದ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ದೇವೇಗೌಡರು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:former Prime MinisterHD Deve Gowdalok sabhapm narendra modiPublic TVsessionಅಧಿವೇಶನಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಮಾಜಿ ಪ್ರಧಾನಿ ಎಚ್.ಡಿ ದೇವೇಗೌಡಲೋಕಸಭೆ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

byadarahalli Crime
Bengaluru City

ಪ್ರೇಮಾ ನಂಬರ್‌ ಬ್ಲಾಕ್, ಮಾಜಿ ಲವರ್ ಸಂಪರ್ಕದಲ್ಲಿದ್ದ ಕಿರಣ್‌ – ಬ್ಯಾಡರಹಳ್ಳಿ ಕೇಸ್‌ಗೆ ಹೊಸ ಟ್ವಿಸ್ಟ್

Public TV
By Public TV
33 minutes ago
Belagavi Husband Sets Fire On Wife For Wearing Nighty
Belgaum

ನೈಟಿ ಹಾಕಿದ್ದಕ್ಕೆ ಹೆಂಡತಿಗೆ ಬೆಂಕಿ ಹಚ್ಚಿದ ಭೂಪ

Public TV
By Public TV
1 hour ago
Pakistan PM Shehbaz Sharif gets trolled over post on US Iran ceasefire Donald Trump
Latest

Ceasefire | ಪಾಕ್‌ ಮನವಿ ಮೇರೆಗೆ ಅಮೆರಿಕ -‌ ಇರಾನ್ ಕದನ ವಿರಾಮ ವಿಸ್ತರಣೆ: ಟ್ರಂಪ್‌

Public TV
By Public TV
2 hours ago
Modi 2
Latest

One Year Of Pahalgam Attack | ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ: ಪ್ರಧಾನಿ ಮೋದಿ

Public TV
By Public TV
2 hours ago
Bharath Bhushan Pahalagam Attack
Bengaluru City

ಪಹಲ್ಗಾಮ್ ದಾಳಿಗೆ ಒಂದು ವರ್ಷ – ಭರತ್ ಭೂಷಣ್ ನೆನೆದು ಪತ್ನಿ, ಪೋಷಕರು ಕಣ್ಣೀರು

Public TV
By Public TV
2 hours ago
Baisaran Valley 2
Latest

ಪಹಲ್ಗಾಮ್‌ ನರಮೇಧ ನಡೆದ ಬೈಸರನ್‌ ಕಣಿವೆಯನ್ನ ʻಮಿನಿ ಸ್ವಿಟ್ಜರ್ಲೆಂಡ್ʼ ಅನ್ನೋದೇಕೆ? ಹಿಂದೂಗಳಿಗೆ ಏಕೆ ವಿಶೇಷ?

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?