Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆಯಲ್ಲಿ ಇದು ನನ್ನ ಕೊನೆ ಭಾಷಣವೂ ಆಗಬಹುದು: ಎಚ್.ಡಿ.ದೇವೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಲೋಕಸಭೆಯಲ್ಲಿ ಇದು ನನ್ನ ಕೊನೆ ಭಾಷಣವೂ ಆಗಬಹುದು: ಎಚ್.ಡಿ.ದೇವೇಗೌಡ

Karnataka

ಲೋಕಸಭೆಯಲ್ಲಿ ಇದು ನನ್ನ ಕೊನೆ ಭಾಷಣವೂ ಆಗಬಹುದು: ಎಚ್.ಡಿ.ದೇವೇಗೌಡ

Public TV
Last updated: February 8, 2019 6:23 pm
Public TV
Share
2 Min Read
HD Deve Gowda 2
SHARE

– ರಾಜಕೀಯ ನಿವೃತ್ತಿ ಸುಳಿವು ಬಿಚ್ಚಿಟ್ಟ ಮಾಜಿ ಪ್ರಧಾನಿ

ನವದೆಹಲಿ: ಲೋಕಸಭೆ ಅಧಿವೇಶದಲ್ಲಿ ಇದು ನನ್ನ ಕೊನೆಯ ಭಾಷಣ ಆಗಬಹುದು ಎನ್ನುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜಕೀಯ ನಿವೃತ್ತಿಯ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಲೋಕಸಭೆ ಅಧಿವೇಶನದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನ್ನ ಮನಸ್ಸಿನಲ್ಲಿ ತುಂಬಾ ನೋವಿದೆ. ರೈತನ ಮಗನಾಗಿ ಹುಟ್ಟಿದ್ದೇನೆ. ರೈತನಾಗಿ ಸಾಯುತ್ತೇನೆ ಎಂದ ಅವರು, ಬಜೆಟ್ ಮೇಲೆ ಮಾತನಾಡಲು ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ಅವಕಾಶ ಕೇಳಿದ್ದೆ. ಏಕೆಂದರೆ ಇದು ನನ್ನ ಕೊನೆ ಭಾಷಣವೂ ಆಗಬಹುದು ಎಂದು ಹೇಳುವ ಮೂಲಕ ಲೋಕಸಭಾ ಚುನಾವಣೆ ಸ್ಪರ್ಧೆಯಿಂದ ದೂರ ಉಳಿಯುವ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ.

parliament Narendra Modi

ಇಷ್ಟು ದಿನ ನನಗೆ ಅವಮಾನ ಆಗಿದೆ. ಚಿಂತೆ ಇಲ್ಲ. ಭಾಷಣಕ್ಕೆ ಅವಕಾಶ ನೀಡುವುದಕ್ಕೆ ಸ್ಪಂದಿಸಿದ್ದ ಸ್ಪೀಕರ್, ಪ್ರಧಾನಿ ಮೋದಿ ಭಾಷಣ ಸಂಜೆ 5 ಗಂಟೆಗೆ ಆರಂಭವಾಗುತ್ತದೆ. ಹೀಗಾಗಿ ನಿಮಗೆ ನಾಲ್ಕು ಗಂಟೆಗೆ ಅವಕಾಶ ಕೊಡುತ್ತೇವೆ ಎಂದು ನಿನ್ನೆ ಹೇಳಿದ್ದರು. ಆದರೆ ಹೆಚ್ಚು ಮಾತನಾಡಲು ಅವಕಾಶ ನೀಡಲಿಲ್ಲ. ನಾನು ಯಾರನ್ನೂ ನಿಂದಿಸುವ ಕುರಿತು ಭಾಷಣ ಮಾಡಬೇಕಿರಲಿಲ್ಲ. ನಾನು 325 ದಿನ ದೇಶವನ್ನು ಮುನ್ನಡೆಸಿರುವೆ. ಆಗ ಯಾವ ಅಭಿವೃದ್ಧಿ ಕಾರ್ಯಗಳಾಗಿವೆ. ನನ್ನ ಕೊಡುಗೆ ಏನು ಎನ್ನುವುದು ರಾಷ್ಟ್ರದ ಜನತೆಗೆ ಗೊತ್ತಿಲ್ಲ. ಅವರಿಗೆ ಈ ಕುರಿತು ಮನವರಿಕೆ ಮಾಡುವುದಕ್ಕಾಗಿ ನಾನು ಭಾಷಣ ಮಾಡಬೇಕಿತ್ತು ಎಂದು ಅಸಮಾಧಾನ ಹೊರಹಾಕಿದರು.

ನಾನು ನಿನ್ನೆ ಭಾಷಣ ಆರಂಭಿಸಿ 5 ನಿಮಿಷ ಕಳೆದಿತ್ತು. ಆಗ ಭಾಷಣ ನಿಲ್ಲಿಸುವಂತೆ ಸ್ಪೀಕರ್ ಸೂಚನೆ ಕೊಟ್ಟರು. ಆದರೂ ನಾನು ಮುಂದುವರಿದು ಕೆಲವು ವಿಷಯಗಳ ಕುರಿತು ಮಾತನಾಡಿದೆ. ಅದು ನನಗೆ ಸಮಾಧಾನವಿಲ್ಲ. ಪ್ರಧಾನಿ ಮೋದಿ ಅವರು ಅಧಿವೇಶನಕ್ಕೆ 6 ಗಂಟೆಗೆ ಆಗಮಿಸಿದರು. ಈ ಮಧ್ಯೆ ಅನೇಕ ಸಂಸದರು ಮಾತನಾಡಿದರು. ಇದು ಸ್ವಲ್ಪ ನೋವು ತಂದಿತ್ತು ಎಂದರು.

HDD 1 1

ಜನರು ನನ್ನನ್ನ ಮಣ್ಣಿನ ಮಗ ಅಂತ ಕರೆದಿದ್ದಾರೆ. ನಾನು ಯಾವತ್ತೂ ನನ್ನ ಹೀಗೆ ಕರೆಯಬೇಕು ಅಂತ ಯಾರಿಗೂ ಕೇಳಿಲ್ಲ, ಹೇಳಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿ ಜನರಿಂದ ಮಣ್ಣಿನ ಮಗ ಅಂತ ಕರೆಸಿಕೊಳ್ಳುವ ದೇವೇಗೌಡರು ಕುಳಿತಿದ್ದಾರೆ ಅಂತ ನಿನ್ನೆ ಹೇಳಿದರು. ಅವರ ಮಾತುಗಳು ನನಗೆ ಬೇಸರ ತಂದಿದೆ ಎಂದು ಪ್ರಧಾನಿ ವಿರುದ್ಧ ಅಸಮಾಧಾನ ಹೊರಹಾಕಿದರು.

ಮೈತ್ರಿ ಸರ್ಕಾರದಲ್ಲಿ ಜೆಡಿಎಸ್ ಸಂಖ್ಯೆ ಕಡಿಮೆ ಇದೆ. ಹಾಗಿದ್ದರೂ ಹಿಂದಿನ ಸರ್ಕಾರದ ಕೆಲಸಗಳ ಜೊತೆ ಸಾಲಮನ್ನಾ ಮಾಡಲಾಗಿದೆ. ಈ ಕುರಿತು ಸಂಸತ್ತಿನಲ್ಲಿ ನಾನು ಹೇಳಬೇಕಿತ್ತು. ಕಲಾಪವು ಇಂದು ಗದ್ದಲದಿಂದ ಕೂಡಿತ್ತು. ಯಾವ ವಿಚಾರಗಳನ್ನು ಹೇಳಲು ಸಾಧ್ಯವಾಗಲಿಲ್ಲ. ಮುಂದೆ ಬಜೆಟ್ ಬಗ್ಗೆ ಮಾತನಾಡುವಾಗ ಮಾತನಾಡುತ್ತೇನೆ. ಏಕೆಂದರೆ ನನ್ನ ಸರ್ಕಾರದ ಸಾಧನೆಗಳನ್ನು ಸಂಸತ್ತಿನಲ್ಲಿ ಹೇಳಬೇಕಿದೆ ಎಂದರು.

HD Deve Gowda 1

ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಕೈಗೊಂಡ ರೈತರ ಸಾಲಮನ್ನಾ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು ಬೇಸರ ತಂದಿದೆ. ಅಧಿವೇಶನಲ್ಲಿ ಮಾತನಾಡಲು ಅವಕಾಶ ನೀಡುವಂತೆ ಮತ್ತೆ ಕೇಳಿಕೊಂಡಿದ್ದೇನೆ. ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸೋಮವಾರ ಅವಕಾಶ ನೀಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಸಿಎಂ ಕುಮಾರಸ್ವಾಮಿ ಅವರು ಆಪರೇಷನ್ ಕಮಲದ ಆಡಿಯೋ ರಿಲೀಸ್ ಮಾಡಿದ್ದಾರೆ. ಆಪರೇಷನ್ ಕಮಲ ನಡೆಯುತ್ತಿದೆಯೇ ಎಂದು ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ, ನಾನು ಕರ್ನಾಟಕದಲ್ಲಿರುವ ಮೈತ್ರಿ ಸರ್ಕಾರದ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ದೇವೇಗೌಡರು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:former Prime MinisterHD Deve Gowdalok sabhapm narendra modiPublic TVsessionಅಧಿವೇಶನಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಮಾಜಿ ಪ್ರಧಾನಿ ಎಚ್.ಡಿ ದೇವೇಗೌಡಲೋಕಸಭೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
17 minutes ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
48 minutes ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
1 hour ago
01 11
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-1

Public TV
By Public TV
1 hour ago
02 12
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-2

Public TV
By Public TV
1 hour ago
03 10
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?