Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವು ಬಯಸ್ತೇನೆ: ಎಚ್‍ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವು ಬಯಸ್ತೇನೆ: ಎಚ್‍ಡಿಡಿ

Districts

ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವು ಬಯಸ್ತೇನೆ: ಎಚ್‍ಡಿಡಿ

Public TV
Last updated: October 28, 2018 8:29 pm
Public TV
Share
2 Min Read
DEVEGOWDA 1
SHARE

ರಾಮನಗರ: ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವನ್ನು ಬಯಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಉಪಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ ಹಾಗೂ ಸೊಸೆ ಅನಿತಾ ಕುಮಾರಸ್ವಾಮಿ ಪರ ಹಳ್ಳಿಮಾಳ ಗ್ರಾಮದಲ್ಲಿ ದೇವೇಗೌಡರು ಬಹಿರಂಗ ಪ್ರಚಾರ ನಡೆಸಿದ್ದರು. ಇದೇ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮಗೆ 38 ಸ್ಥಾನ ಮಾತ್ರ ಬಂದಿದ್ದರೂ ಸರ್ಕಾರ ಮಾಡಿದ್ದೇವೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್‍ನವರು ಕೇಳಿದ್ದರು. ಎಚ್‍ಡಿಕೆ ಸಿಎಂ ಆಗೋದು ಅನಿವಾರ್ಯ ಆಗಿರಲಿಲ್ಲ. ಆದರೆ ದೇಶದ ಹಲವು ಪಕ್ಷಗಳು ಒಗ್ಗಟು ಪ್ರದರ್ಶನಕ್ಕಾಗಿ ನಾನು ಅನುಮತಿ ಕೊಟ್ಟೆ ಎಂದರು.

vlcsnap 2018 10 28 20h24m02s398

ನಂಜನಗೂಡು ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೋತಿದ್ದರೂ, ಕಾಂಗ್ರೆಸ್ ಗೆಲ್ಲಲ್ಲು ಅಭ್ಯರ್ಥಿ ಹಾಕದಂತೆ ಎಚ್‍ಡಿಕೆಗೆ ಈ ಹಿಂದೆಯೇ ತಿಳಿಸಿದ್ದೆ. ನಾನೊಬ್ಬ ಹಠವಾದಿ, ಅಂತ್ಯದಲ್ಲಿ ನೆಮ್ಮದಿಯ ಸಾವನ್ನು ಬಯಸುತ್ತೇನೆ. ಮಾಡಬೇಕಾದ ಕೆಲಸ ತುಂಬಾ ಇದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆ ಆಗಿದೆ. ನಾವು ಅಧಿಕಾರಕ್ಕೆ ಬಂದಿದ್ದು ದೇವರ ಇಚ್ಛೆ. ನಮ್ಮ ನಡುವಿನ ವೈರತ್ವವನ್ನು ಮರೆಯೋದು ಹೇಗೆ ಎಂದು ಎಲ್ಲರೂ ಅಂದುಕೊಳ್ಳಬಹುದು, ಆದರೆ ನಾವು ಮರೆಯಬೇಕಿರುವುದು ನಮ್ಮ ಹಗೆತನವನ್ನು ಹಾಗೂ ಹೋರಾಟವನ್ನ, ಈ ಮೊದಲು ಹಳ್ಳಿಗಳಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದರು. ಆದರೆ ಈಗ ಎಲ್ಲವನ್ನೂ ಮರೆಯಬೇಕು. ಅದನ್ನು ಬಿಟ್ಟರೇ, ಬೇರೆ ದಾರಿಯಿಲ್ಲ. ನಾನು ಉದ್ವೇಗದ ಭಾಷಣ, ವ್ಯಕ್ತಿ ನಿಂದನೆ ಮಾಡಲು ಬಂದಿಲ್ಲ. ಕೇವಲ ದೋಸ್ತಿ ಸರ್ಕಾರದ ಬಗ್ಗೆ ಮಾತನಾಡಲು ಬಂದಿದ್ದೇನೆ ಎಂದು ಹೇಳಿದ್ರು.

dks hdk congress jds 1

ಅನಿತಾ ಕುಮಾರಸ್ವಾಮಿ ಮತ ಕೇಳಲು ಬಂದಾಗ ಕೆಲವು ಗ್ರಾಮಗಳಲ್ಲಿ ವಿರೋಧ ವ್ಯಕ್ತ ಆಗಿದ್ದನ್ನು, ನಾನು ಸಹ ಗಮನಿಸಿದ್ದೇನೆ. ಅದು ಸಹಜ, ಎರಡೂ ಕ್ಷೇತ್ರಗಳ ಬೆಳವಣಿಗೆಗೆ ಶ್ರಮಿಸೋಣ. ರಾಮನಗರ ಮತ್ತು ಚನ್ನಪಟ್ಟಣ ಎರಡೂ ಸಿಎಂ ಕುಮಾರಸ್ವಾಮಿ ಕಣ್ಣುಗಳಂತೆ. ಎರಡೂ ಕ್ಷೇತ್ರಗಳು ಬೆಳೆಯಬೇಕು. ಅಲ್ಲದೇ ಗ್ರಾಮಸ್ಥರು ಆರೋಪವನ್ನು ನಾನು ಸ್ವಾಗತಿಸುತ್ತೇನೆ. ರೇಷ್ಮೆ ಸೇರಿದಂತೆ ಕೆಲವು ಬೆಳೆಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಏರುಪೇರಾಗಿದೆ. ಸರ್ಕಾರ ಈ ಬಗ್ಗೆ ಸೂಕ್ತ ಕ್ರಮತೆಗೆದುಕೊಳ್ಳುತ್ತದೆ. ಸಿಎಂ ಎಚ್‍ಡಿಕೆ ಯಾವುದೇ ಕಾರಣಕ್ಕೂ, ತಮ್ಮ ಕ್ಷೇತ್ರಗಳನ್ನು ಕೈ ಬಿಡುವುದಿಲ್ಲ. ಯಾರು ಏನೇ ಆರೋಪ ಮಾಡಿದರೂ, ನೀವು ತಲೆ ಕೆಡಿಸಿಕೊಳ್ಳಬೇಡಿ ಎಂದು ತಿಳಿಸಿದ್ರು.

Anitha Kumaraswamy Road Show

ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಜವಾಬ್ದಾರಿಯನ್ನು ಸಿಎಂ ಕುಮಾರಸ್ವಾಮಿಯವರ ಮೇಲಿದೆ. ಅವರೂ ಸಹ ತಮ್ಮ ಜವಾಬ್ದಾರಿಯನ್ನು ಎಲ್ಲಾ ನಾಯಕರ ಹೆಗಲಿಗೆ ಹಾಕಿದ್ದಾರೆ. ಕೋಮುವಾದಿ ಪಕ್ಷ ಅಧಿಕಾರದಲ್ಲಿ ಇರಬಾರದು. ಈ ಉಪಚುನಾವಣೆಯಲ್ಲಿ ಮೈತ್ರಿ ಪಕ್ಷಗಳಿಗೆ ನೀವು ಬೆಂಬಲ ನೀಡಬೇಕು. ಬಿಜೆಪಿಯವರು ತಮ್ಮ 225 ಸ್ಥಾನಗಳಲ್ಲಿ ಒಬ್ಬ ಮುಸ್ಲಿಂ ಅಭ್ಯರ್ಥಿಗೂ ಟಿಕೆಟ್ ಕೊಟ್ಟಿಲ್ಲ. ಅವರ ಉದ್ದೇಶ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಬೇಕು ಎನ್ನುವುದು. ಹಾಗಾದರೆ ಮುಸ್ಲಿಂ ಬಾಂಧವರು ಎಲ್ಲಿ ಹೋಗಬೇಕು. ಹಿಂದೂ-ಮುಸ್ಲಿಂ ಒಗ್ಗಟ್ಟಾಗಿ ಇರಬೇಕು. ಹೀಗಾಗಿ ಬಿಜೆಪಿ ವಿರುದ್ಧ ಹೋರಾಡಲು ನಾವೆಲ್ಲಾ ಒಂದಾಗಿದ್ದೇವೆ.

BJP 1

ಬಿಬಿಎಂಪಿ ಚುನಾವಣೆಯಲ್ಲಿ ನಾವು ಗೆದ್ದಿದ್ದು 14 ಸ್ಥಾನ ಮಾತ್ರ. ಆಗ ಮೇಯರ್ ಸ್ಥಾನವನ್ನು ನಿಮಗೆ ಕೊಡುತ್ತೀವಿ ಎಂದು ಬಿಜೆಪಿಯವರು ಬಂದಿದ್ದರು. ಬಿಜೆಪಿಯವರ ಪ್ರಸ್ತಾಪವನ್ನು ನಾನು ಒಪ್ಪಲಿಲ್ಲ. ನನಗೂ ಬದ್ಧತೆ ಇದೆ. ಇದೇ ತಿಂಗಳ 31 ಇಲ್ಲ, ನವೆಂಬರ್ 1 ರಂದು ದೊಡ್ಡ ಮಟ್ಟದ ಬಹಿರಂಗ ಸಭೆ ಮಾಡುವ ಆಸೆಯು ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bjpCM Kumaraswamycongressformer Prime MinisterHD DevegowdajdsPublic TVramangaraಎಚ್‍ಡಿ ದೇವೇಗೌಡಕಾಂಗ್ರೆಸ್ಜೆಡಿಸ್ಪಬ್ಲಿಕ್ ಟಿವಿಬಿಜೆಪಿಮಾಜಿ ಪ್ರಧಾನಿರಾಮನಗರಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

Nelamangala Boy Who went In serch of Dog died in Train Accident
Bengaluru City

ನಾಯಿ ಹುಡುಕಲು ಹೋಗಿದ್ದ ಬಾಲಕ ರೈಲು ಡಿಕ್ಕಿಯಾಗಿ ಸಾವು

Public TV
By Public TV
2 minutes ago
RB Timmapur 2
Crime

ಬಾರ್ ಲೈಸೆನ್ಸ್‌ಗೆ ಲಂಚ ಆರೋಪ; ಮಿನಿಸ್ಟರ್ ಹೆಸರು ಉಲ್ಲೇಖಿಸಿ FIR – ಯಾರಿಗೆಲ್ಲಾ ಸೇರುತ್ತೆ ಲಂಚದ ಪಾಲು?

Public TV
By Public TV
3 minutes ago
dramatic and violent incident brother handing over sister to her husband in Chikkamagaluru
Chikkamagaluru

ಗಂಡನ ಮನೆಗೆ ಹೋಗಲ್ಲ ಅಂತ ಹಠ ಹಿಡಿದ ಅಕ್ಕ – ವೇಲ್‌ನಲ್ಲಿ ಕೈಕಟ್ಟಿ ಬಿಟ್ಟು ಬಂದ ತಮ್ಮ!

Public TV
By Public TV
17 minutes ago
Bidar Book fair 1
Bidar

ರಾಜ್ಯಮಟ್ಟದ ಬೃಹತ್ ವೀರಲೋಕ ಪುಸ್ತಕ ಸಂತೆಗೆ ಚಾಲನೆ ನೀಡಿದ ಡಾ.ಬರಗೂರು ರಾಮಚಂದ್ರಪ್ಪ

Public TV
By Public TV
22 minutes ago
Tumakuru Youth Suicide
Crime

ಚಲಿಸುತ್ತಿದ್ದ KSRTC ಬಸ್‌ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

Public TV
By Public TV
31 minutes ago
Nelamangala Traffic Jam
Bengaluru City

ಸಾಲು ಸಾಲು ರಜೆ – ಊರಿನತ್ತ ಜನರ ದಂಡು; ನೆಲಮಂಗಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?