Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಕ್‍ಡೌನ್ ನಂತ್ರ ಅರ್ಥ ವ್ಯವಸ್ಥೆಯನ್ನ ರಿಸ್ಟಾರ್ಟ್ ಮಾಡೋದು ಹೇಗೆ?- ರಘುರಾಮ್ ರಾಜನ್ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲಾಕ್‍ಡೌನ್ ನಂತ್ರ ಅರ್ಥ ವ್ಯವಸ್ಥೆಯನ್ನ ರಿಸ್ಟಾರ್ಟ್ ಮಾಡೋದು ಹೇಗೆ?- ರಘುರಾಮ್ ರಾಜನ್ ಸಲಹೆ

Latest

ಲಾಕ್‍ಡೌನ್ ನಂತ್ರ ಅರ್ಥ ವ್ಯವಸ್ಥೆಯನ್ನ ರಿಸ್ಟಾರ್ಟ್ ಮಾಡೋದು ಹೇಗೆ?- ರಘುರಾಮ್ ರಾಜನ್ ಸಲಹೆ

Public TV
Last updated: April 6, 2020 11:19 am
Public TV
Share
2 Min Read
Raghuram Rajan
SHARE

ನವದೆಹಲಿ: ಏಪ್ರಿಲ್ 14ರ ಬಳಿಕ ಕುಸಿದಿರುವ ಅರ್ಥವ್ಯವಸ್ಥೆಯನ್ನು ಹೇಗೆ ಪುನರ್ ಆರಂಭಿಸಬೇಕು ಎಂಬುದರ ಬಗ್ಗೆ ರಿಸರ್ವ್ ಬ್ಯಾಂಕಿನ ಮಾಜಿ ಗರ್ವನರ್ ರಘುರಾಮ್ ರಾಜನ್ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ.

Raghuram Rajan 1280x720 1

ಕೊರೊನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರ, ದೇಶವನ್ನು 21 ದಿನ ಲಾಕ್‍ಡೌನ್ ಮಾಡಿದೆ. ಲಾಕ್‍ಡೌನ್ ನಿಂದಾಗಿ ಇಡೀ ದೇಶದ ಅರ್ಥವ್ಯವಸ್ಥೆಯೇ ಸ್ತಬ್ಧಗೊಂಡಿದೆ. ಎಲ್ಲ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ನಿಂತಿವೆ. ಲಾಕ್‍ಡೌನ್ ಬಳಿಕ ಅರ್ಥವ್ಯವಸ್ಥೆ ನಿಧಾನವಾಗಿ ಚೇತರಿಸಿಕೊಳ್ಳಬೇಕಿದೆ. ಹಾಗಾಗಿ ಅರ್ಥವ್ಯವಸ್ಥೆಯನ್ನು ರೀಸ್ಟಾರ್ಟ್ ಮಾಡಲು ಸರ್ಕಾರ ಸಹ ಕೆಲವೊಂದು ಯೋಜನೆಗಳನ್ನು ರೂಪಿಸಬೇಕಿದೆ ಎಂಬುವುದು ರಘುರಾಮ್ ರಾಜನ್ ಅಭಿಪ್ರಾಯ.

raghuram rajan 1

ಸೂಕ್ಷ್ಮವಾಗಿದೆ ದೇಶದ ಅರ್ಥವ್ಯವಸ್ಥೆ: 2008-09ನೇ ಸಾಲಿನ ಆರ್ಥಿಕ ಹಿಂಜರಿತಗಿಂತಲೂ ಇಂದಿನ ಸ್ಥಿತಿ ಅಪಾಯಕಾರಿಯಾಗಿದೆ. 2008-09ರಲ್ಲಿ ಅರ್ಥಿಕ ಹಿಂಜರಿತದ ನಡುವೆ ವಾಣಿಜ್ಯ ಚಟುವಟಿಕೆಗಳು ನಡೆದಿದ್ದವು. ಆದರೆ ಇಂದು ಎಲ್ಲ ವ್ಯವಹಾರಗಳು ಸಂಪೂರ್ಣವಾಗಿ ನೆಲ ಕಚ್ಚಿವೆ. 2008-09ರಲ್ಲಿ ಕಂಪನಿಗಳು ತಮ್ಮ ವ್ಯವಹಾರ ನಡೆಸುತ್ತಿರೋದರಿಂದ ದೇಶವೂ ನಡೆಯುತ್ತಿತ್ತು. ಹಾಗಾಗಿ ಹಣಕಾಸಿನ ವ್ಯವಸ್ಥೆ ಆರೋಗ್ಯಕರವಾಗಿತ್ತು. ಆದ್ರೆ ಇಂದಿನ ಹಣಕಾಸಿನ ವ್ಯವಸ್ಥೆ ತುಂಬಾ ಸೂಕ್ಷ್ಮವಾಗಿದ್ದು, ಜಾಗೂರಕತೆಯಿಂದ ಪ್ರತಿಯೊಂದು ಹೆಜ್ಜೆಯನ್ನು ಇರಿಸಬೇಕಿದೆ.

Lockdown 12

ಬಂದ್ ಮಾಡಲು ಸಾಧ್ಯವಿಲ್ಲ: ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ ಸಮಯವಕಾಶ ಸಿಕ್ಕಿದೆ. 21 ದಿನಗಳ ಲಾಕ್‍ಡೌನ್ ವೇಳೆಯಲ್ಲಿ ಕೊರೊನಾ ತಡೆಗೆ ಸರ್ಕಾರ ಸಮರ್ಪಕವಾಗಿ ಕೆಲಸ ಮಾಡಬೇಕಿದೆ. ಈ ಲಾಕ್‍ಡೌನ್ ಅವಧಿಯಲ್ಲಿಯೇ ಕೊರೊನಾ ಪರೀಕ್ಷೆ, ಚಿಕಿತ್ಸೆ, ಕ್ವಾರಂಟೈನ್ ಮತ್ತು ಸಾಮಾಜಿಕ ಅಂತರಕ್ಕೆ ಅಂತ್ಯ ಹಾಡಬೇಕಿದೆ. 21 ದಿನಗಳ ಬಳಿಕವೂ ಕೊರೊನಾ ನಿಯಂತ್ರಣಕ್ಕೆ ಸಿಗದಿದ್ದರೆ, ಎಲ್ಲವನ್ನು ಬಂದ್ ಮಾಡಲು ಸಾಧ್ಯವಿಲ್ಲ.

Lockdown 15

21 ದಿನಗಳ ನಂತರ ಲಾಕ್‍ಡೌನ್ ನಿಯಮವನ್ನು ಸರ್ಕಾರ ಸಡಿಲಿಸಬೇಕು. ಇದರಿಂದ ಕೆಲ ವಾಣಿಜ್ಯ ಚಟುವಟಿಕೆಗಳು ಪ್ರಾರಂಭವಾಗುತ್ತವೆ. ಇದರಿಂದ ಅರ್ಥವ್ಯವಸ್ಥೆಯಲ್ಲಿ ಚೇತರಿಕೆ ಕಾಣುತ್ತದೆ. 21 ದಿನಗಳ ನಂತರ ಆರಂಭಿಸುವ ಕಂಪನಿಗಳು ಕಡ್ಡಾಯವಾಗಿ ಕೊರೊನಾ ಮುಂಜಾಗ್ರತ ಕ್ರಮಗಳನ್ನು ಪಾಲಿಸಬೇಕು ಎಂದು ಸರ್ಕಾರ ಆದೇಶಿಸಬೇಕು. ಹಾಗೆ ಖಾಸಗಿ ಕಂಪನಿಗಳು ಸಹ ತಮ್ಮ ಸಿಬ್ಬಂದಿ ಹಿತದೃಷ್ಟಿಯಿಂದ ಸ್ಕ್ರೀನಿಂಗ್, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸಬೇಕು ಎಂದು ರಾಜನ್ ಹೇಳುತ್ತಾರೆ.

Lockdown 4

ಆರ್ಥಿಕ ಸಹಾಯ: ದೀರ್ಘ ಕಾಲಾವಧಿಯವರೆಗೆ ವ್ಯವಹಾರಗಳನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಖಾಸಗಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಲು ಸರ್ಕಾರ ಸೂಚಿಸಬೇಕು. ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡಬೇಕು. ಲಾಕ್‍ಡೌನ್ ನಿಂದಾಗಿ ದುಡಿಮೆ ಇಲ್ಲದೇ ಕೆಳ ವರ್ಗದ ಜೀವನಸ್ಥಿತಿ ಮತ್ತಷ್ಟು ಕುಸಿಯುವ ಸಾಧ್ಯತೆಗಳು ಹೆಚ್ಚಿವೆ ಎಂದು ರಾಜನ್ ಆತಂಕ ವ್ಯಕ್ತಪಡಿಸಿದ್ದಾರೆ.

corona lockdown 660 300320123756

ಎಲ್ಲರ ಸಹಾಯ ಪಡೆದುಕೊಳ್ಳಲಿ: ಸರ್ಕಾರ ಕೇವಲ ತಾನೇ ಕೆಲಸ ಮಾಡದೇ ಎಲ್ಲರ ಸಹಾಯ ಪಡೆದು ಒಗ್ಗಟ್ಟಿನಿಂದ ಕೊರೊನಾ ತಡೆಗೆ ಹೋರಾಟ ನಡೆಸಬೇಕಿದೆ. ವಿಪಕ್ಷದಲ್ಲಿರುವ ಅನುಭವಿ ನಾಯಕರನ್ನು ಕೊರೊನಾ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಳ್ಳಬೇಕು. ಕೇವಲ ಪ್ರಧಾನ ಮಂತ್ರಿ ಕಾರ್ಯಾಲಯವೊಂದೇ ಎಲ್ಲ ಕೆಲಸಗಳನ್ನು ಮಾಡಲಾರದು. ಎಲ್ಲ ರಾಜ್ಯಗಳ ಜೊತೆ ಸೇರಿ ಹಿರಿಯ ನಾಯಕರಿಂದ ಉತ್ತಮ ಸಲಹೆ ಪಡೆದು ಕೆಲಸ ಮಾಡಲು ಕೇಂದ್ರ ಸರ್ಕಾರ ಮುಂದಾಗಬೇಕು.

money 1

ದೊಡ್ಡ ಕಂಪನಿಗಳಿಂದ ಸಹಾಯ: ಕೇವಲ ಸರ್ಕಾರವೊಂದೇ ಶ್ರಮಪಟ್ಟರೇ ಅರ್ಥವ್ಯವಸ್ಥೆ ಚೇತರಿಕೆ ಕಾಣಲಾರದು. ಹಾಗಾಗಿ ಸುಸ್ಥಿತಿಯಲ್ಲಿರು ದೊಡ್ಡ ಮತ್ತು ಮಧ್ಯಮ ಗಾತ್ರದ ಕಂಪನಿಗಳು ಸಣ್ಣ ವ್ಯವಹಾರಸ್ಥರ ಸಹಾಯಕ್ಕೆ ಮುಂದೆ ಬರಬೇಕಿದೆ. ಸಣ್ಣ ಪ್ರಮಾಣದ ವಿತರಕರಿಗೆ ದೊಡ್ಡ ಕಂಪನಿಗಳು ನರೆವು ನೀಡಬೇಕು. ಒಂದು ವೇಳೆ ಅವಶ್ಯವಿದ್ದಲ್ಲಿ ಬಾಂಡ್ ಮಾರ್ಕೆಟ್ ನಿಂದ ದೊಡ್ಡ ಗಾತ್ರದ ಕಂಪನಿಗಳು ಹಣ ಪಡೆಯಲು ಅವಕಾಶಗಳಿವೆ ಎಂದು ರಘುರಾಮ್ ರಾಜನ್ ಸಲಹೆ ನೀಡಿದ್ದಾರೆ.

TAGGED:Central GovernmentCommercial ActivitiesCorona VirusCovid 19Economy of Indiafinanceprivate companyPublic TVRaghuram Rajanಕೇಂದ್ರ ಸರ್ಕಾರಕೊರೊನಾ ವೈರಸ್ಕೋವಿಡ್ 19ಖಾಸಗಿ ಕಂಪನಿಪಬ್ಲಿಕ್ ಟಿವಿಭಾರತದ ಅರ್ಥವ್ಯವಸ್ಥೆರಘುರಾಮ್ ರಾಜನ್ವಾಣಿಜ್ಯ ಚಟುವಟಿಕೆಗಳುಹಣಕಾಸು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
4 minutes ago
Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
48 minutes ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
1 hour ago
HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
2 hours ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
2 hours ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?