Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕತ್ತಲೆಯಲ್ಲೇ ಬಂದು ಮಲಗಿದ್ದ ಇಬ್ಬರು ಮಕ್ಕಳು ಸೇರಿ ದಂಪತಿಯನ್ನು ಹೊಡೆದು ಕೊಂದ್ರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕತ್ತಲೆಯಲ್ಲೇ ಬಂದು ಮಲಗಿದ್ದ ಇಬ್ಬರು ಮಕ್ಕಳು ಸೇರಿ ದಂಪತಿಯನ್ನು ಹೊಡೆದು ಕೊಂದ್ರು!

Crime

ಕತ್ತಲೆಯಲ್ಲೇ ಬಂದು ಮಲಗಿದ್ದ ಇಬ್ಬರು ಮಕ್ಕಳು ಸೇರಿ ದಂಪತಿಯನ್ನು ಹೊಡೆದು ಕೊಂದ್ರು!

Public TV
Last updated: June 2, 2018 2:20 pm
Public TV
Share
2 Min Read
MURDER
SHARE

ರಾಯ್ಪುರ್: ಮಲಗಿದ್ದ ಸಂದರ್ಭದಲ್ಲಿ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಅಮಾನವೀಯ ಘಟನೆಯೊಂದು ನಡೆದಿದ್ದು, ಇದೀಗ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದೆ.

ಈ ಘಟನೆ ಮಧ್ಯಪ್ರದೇಶದ ಮಹಸಮುಂದ್ ಗ್ರಾಮದಲ್ಲಿ ನಡೆದಿರುವ ಬಗ್ಗೆ ಗುರುವಾರ ಬೆಳಕಿಗೆ ಬಂದಿದೆ. 30 ವರ್ಷದ ಯೋಗಮಯ ಸಾಹು, ಪತಿ 32 ವರ್ಷದ ಚೇತನ್ ಹಾಗೂ ಇವರ 8 ಮತ್ತು ವರ್ಷದ ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಕೊಲೆಗೈದಿದ್ದಾರೆ.

ಯೋಗಮಯ ಅವರು ಸಹಾಯಕ ದಾದಿಯಾಗಿ ಕೆಲಸ ಮಾಡುತ್ತಿದ್ದರು. ಇವರ ಪತಿ ಚೇತನ್, ರಾಯ್ಪುರದಲ್ಲಿ ಮೆಡಿಕಲ್ ಸೇಲ್ಸ್ ಎಕ್ಸಿಕ್ಯುಟಿವ್ ಆಗಿ ವ್ಯವಹಾರ ನಡೆಸುತ್ತಿದ್ದರು. ಇವರು ಸರ್ಕಾರಿ ಆರೋಗ್ಯ ಸಂಸ್ಥೆಯ ಕಂಪೌಂಡ್ ನಲ್ಲಿರೋ ಮನೆಯೊಂದರಲ್ಲಿ ವಾಸವಾಗಿದ್ದರು. ಘಟನೆಯ ಬಳಿಕ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ರಕ್ತಸಿಕ್ತವಾಗಿ ಬಿದ್ದಿದ್ದ ಕುಟುಂಬವನ್ನು ಕಂಡು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿರಬಹುದೆಂದು ಶಂಕಿಸಿದ್ದಾರೆ.

ಇವರು ನೆಲೆಸಿದ್ದ ಮನೆಯಲ್ಲಿ ಅಳವಡಿಸಲಾಗಿದ್ದ ಎರಡು ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅದರಲ್ಲಿ ಕೆಲ ವಾರಗಳ ಹಿಂದೆಯೇ ಈ ಕುಟುಂಬದ ಕೊಲೆಗೆ ದುಷ್ಕರ್ಮಿಗಳು ಸ್ಕೆಚ್ ಹಾಕಿರುವುದು ಪೊಲೀಸರ ಗಮನಕ್ಕೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಹೊಸ ಕಾರಿನೊಂದಿಗೆ ಬಂದು ಇವರ ಮನೆ ಮುಂದೆ ಪಾರ್ಕ್ ಮಾಡಿದ್ದಾನೆ. ನಂತರ ಕಾರಿನಿಂದ ಇಳಿದು ಅನುಮಾನಸ್ಪದವಾಗಿ ಸುತ್ತಾಡಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆದ್ರೆ ಬುಧವಾರ ಮತ್ತು ಗುರುವಾರ ಆ ಪ್ರದೇಶದಲ್ಲಿ ಕರೆಂಟ್ ಇಲ್ಲದಿದ್ದುದರಿಂದ ಘಟನೆ ನಡೆದ ದಿನದ ದೃಶ್ಯಾವಳಿಗಳು ಲಭ್ಯವಾಗಿಲ್ಲ ಅಂತ ತಿಳಿಸಿದ್ದಾರೆ.

crime 4801

ಗುರುವಾರ ಸುರಿದ ಭಾರೀ ಗಾಳಿ, ಮಳೆಯಿಂದಾಗಿ ಮೃತ ಕುಟುಂಬ ನೆಲೆಸಿದ್ದ ಪ್ರದೇಶದಲ್ಲಿ ಕರೆಂಟ್ ಇರಲಿಲ್ಲ. ವಿಪರೀತ ಸೆಕೆ ಇದ್ದುದರಿಂದ ಆ ಪ್ರದೇಶದ ನಿವಾಸಿಗಳು ಮನೆ ಬಾಗಿಲು ತೆರೆದಿಟ್ಟು ಮಲಗುತ್ತಿದ್ದರು. ಸಾಹು ಕುಟುಂಬದವರು ಕೂಡ ಮನೆ ಮುಂದಿನ ಬಾಗಿಲು ತೆರೆದಿಟ್ಟು ಮನೆಯ ವರಾಂಡದಲ್ಲಿ ಮಲಗಿದ್ದರು. ಈ ಸಮಯವನ್ನೇ ಉಪಯೋಗಿಸಿಕೊಂಡ ದುಷ್ಕರ್ಮಿಗಳು ಕತ್ತಲೆಯಲ್ಲೇ ಬಂದು ಮಲಗಿದ್ದ ಕುಟುಂಬವನ್ನು ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾರೆ.

ದುಷ್ಕರ್ಮಿಗಳು ಕುಟುಂಬದ ಮೇಲೆ ಅಟ್ಟಹಾಸ ಮೆರೆಯುವ ಸಂದರ್ಭದಲ್ಲಿ ಸಾಹು ಜೋರಾಗಿ ಕಿರುಚಿಕೊಂಡಿದ್ದಾರೆ. ಇದು ನೆರೆಮನೆಯವರಿಗೂ ಕೇಳಿದೆ. ಆದ್ರೆ ಅವರು ಪಕ್ಕದಲ್ಲೇ ಹೆಲ್ತ್ ಸೆಂಟರ್ ಇರುವುದರಿಂದ ಯಾರೋ ಪ್ರಸವ ನೋವಿನಿಂದ ಚೀರಾಡುತ್ತಿದ್ದಾರೆ ಅಂತ ತಿಳಿದು ಸುಮ್ಮನಾಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ಅಪರಿಚಿತ ವ್ಯಕ್ತಿಗಳೇ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಕೊಲೆಗಾರರು ವಾರ್ಡ್ ರೋಬ್ ಹಾಗೂ ಮನೆಯಲ್ಲಿದ್ದ ಕೆಲವೊಂದು ಬಾಕ್ಸ್ ಗಳನ್ನು ತೆರೆದಿದ್ದಾರೆ. ಆದ್ರೆ ಅವರಿಗೆ ಕದಿಯಲು ಯಾವುದೇ ವಸ್ತುಗಳು ಸಿಕ್ಕಿರಲಿಲ್ಲ ಅಂತ ರಾಯ್ಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

TAGGED:childrenhusbandmadhyapradeshMurdernursePublic TVRaipurಕೊಲೆನರ್ಸ್ಪತಿಪಬ್ಲಿಕ್ ಟಿವಿಮಕ್ಕಳುಮಧ್ಯಪ್ರದೇಶರಾಯ್ಪುರ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

d.k.shivakumar KPCC
Bengaluru City

ಜೀವರಾಜ್‌ ಜೊತೆ ಕೆಲಸ ಮಾಡ್ತಿದ್ದ ಅಧಿಕಾರಿಗಳನ್ನ ಬಳಸಿಕೊಂಡು ಅಕ್ರಮ: ಡಿಕೆಶಿ ಕೆಂಡಾಮಂಡಲ

Public TV
By Public TV
5 minutes ago
West Bengal Election Missing CCTV footage for long hours Multiple instances of group voting Daylight rigging exposed in Falta constituency
Latest

ಗಂಟೆಗಂಟಲೇ ಸಿಸಿಟಿವಿ ಬಂದ್‌, ಬೂತ್‌ನಿಂದಲೇ ಪ್ರತಿಪಕ್ಷಗಳ ಏಜೆಂಟ್‌ಗಳು ಹೊರಕ್ಕೆ: ಬೆಚ್ಚಿ ಬೀಳಿಸುವಂತಿದೆ ಫಾಲ್ಟಾ ಅಕ್ರಮ

Public TV
By Public TV
7 minutes ago
Rajegowda
Chikkamagaluru

ಸ್ಟ್ರಾಂಗ್‌ ರೂಂ ಓಪನ್‌ ಆದಾಗ ಟ್ರಂಕ್‌ನ ಲಾಕ್‌ ಒಡೆದಿದ್ರು, ಸೀಲ್‌ ಇರಲಿಲ್ಲ: ರಾಜೇಗೌಡ ಗಂಭೀರ ಆರೋಪ

Public TV
By Public TV
30 minutes ago
Delhi Building Fire
Latest

ದೆಹಲಿಯ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ; 9 ಮಂದಿ ಸಾವು

Public TV
By Public TV
41 minutes ago
R Ashok
Bengaluru City

ಶೃಂಗೇರಿಯಲ್ಲಿ ಸತ್ಯಕ್ಕೆ ಜಯ – ವೋಟ್ ಚೋರ್ ಕೌನ್ ಹೈ? ರಾಹುಲ್ ಗಾಂಧಿ ಹೈ: ಆರ್‌. ಅಶೋಕ್‌

Public TV
By Public TV
53 minutes ago
Heart Attack
Districts

ಜೋಯಿಡಾದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?