Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಧಿಕಾರ ಸ್ವೀಕರಿಸಿದ ರಾಜ್ಯದ ನಾಲ್ವರು ಕೇಂದ್ರ ಸಚಿವರು

Public TV
Last updated: June 11, 2024 8:43 pm
Public TV
Share
2 Min Read
Oath Taking HDK SOMANNA SHOBHA KARANDALJE PRALHAD JOSHI
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಸಂಪುಟದಲ್ಲಿ (Modi Cabinet) ಕೇಂದ್ರ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದ ಸಂಪುಟ ದರ್ಜೆ ಸಚಿವರಾದ ಪ್ರಲ್ಹಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿ, ರಾಜ್ಯಖಾತೆ ಸಚಿವರಾದ ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಖಾತೆ ಹಂಚಿಕೆ ಬಳಿಕ ತಮ್ಮ ಕಚೇರಿಗಳಲ್ಲಿ ಅಧಿಕಾರ ಸ್ವೀಕರಿಸಿದರು.

ಹೆಚ್.ಡಿ ಕುಮಾರಸ್ವಾಮಿ (HD Kumaraswamy)ಅವರು ಉದ್ಯೋಗ ಭವನದಲ್ಲಿರುವ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಅಧಿಕಾರ ಸ್ವೀಕರಿಸಿದರು. ಪೂಜೆ ಸಲ್ಲಿಸಿ ಬಳಿಕ ಕಡತಕ್ಕೆ ಸಹಿ ಹಾಕುವ ಮೂಲಕ ಹೆಚ್‌ಡಿಕೆ ಅಧಿಕಾರ ಸ್ವೀಕರಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಖಾತೆ, ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಕೃಷಿ ಮತ್ತು ಊರ್ಜಾ ಭವನದಲ್ಲಿ ಪ್ರಲ್ಹಾದ್ ಜೋಶಿ (Pralhad Joshi) ಅಧಿಕಾರ ಸ್ವೀಕರಿಸಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಟ ದರ್ಶನ್ ಸೇರಿ 13 ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ

ವಿ. ಸೋಮಣ್ಣ (V Somanna) ರೈಲ್ವೆ ಹಾಗೂ ಜಲಶಕ್ತಿ ಭವನದಲ್ಲಿ ಜಲಶಕ್ತಿ ರಾಜ್ಯಖಾತೆಯನ್ನು ವಹಿಸಿಕೊಂಡರು. ಶೋಭಾ ಕರಂದ್ಲಾಜೆ (Shobha Karandlaje) ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯಖಾತೆ ಮತ್ತು ಕಾರ್ಮಿಕ ಇಲಾಖೆ ರಾಜ್ಯಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಇದನ್ನೂ ಓದಿ: ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಸಿಎಂ

ಅಧಿಕಾರ ಸ್ವೀಕಾರ ಬಳಿಕ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ಹೊಸ ಜವಾಬ್ದಾರಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ನನ್ನ ಪಕ್ಷಕ್ಕೆ ಧನ್ಯವಾದಗಳು. ಕಳೆದ ಹತ್ತು ವರ್ಷದಲ್ಲಿ ಮೋದಿ ಅವರ ನಾಯಕತ್ವ, ದೂರದೃಷ್ಟಿ ಚಿಂತನೆ ವಿಶ್ವ ಭಾರತದತ್ತ ನೋಡುವಂತೆ ಮಾಡಿದೆ. ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಸರ್ಕಾರದ ಸೌಲಭ್ಯಗಳನ್ನು 140 ಕೋಟಿ ಜನರಿಗೆ ಮುಟ್ಟಿಸಬೇಕು. ಅಶ್ವಿನಿ ವೈಷ್ಣವ್ ಅವರ ನೇತೃತ್ವದಲ್ಲಿ ರೈಲ್ವೆ ಇಲಾಖೆ ಹತ್ತು ವರ್ಷದಲ್ಲಿ ಹಲವು ಕೊಡುಗೆ ನೀಡಿದೆ. ಅಶ್ವಿನಿ ವೈಷ್ಣವ್ ಜೊತೆಗೆ ಕೆಲಸ ಮಾಡಲು ಆನಂದವಾಗುತ್ತದೆ. ವಿಕಸಿತ್ ಭಾರತ್ ಯಶಸ್ಸಿನತ್ತ ಕೊಂಡೊಯ್ಯಲು ಪ್ರಯತ್ನಿಸುತ್ತೇವೆ ಎಂದರು. ಇದನ್ನೂ ಓದಿ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್‌ಡಿಕೆ ರಾಜೀನಾಮೆ ನೀಡ್ತಾರೆ, ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಳ್ತಾರೆ: ಡಿ.ಕೆ‌.ಸುರೇಶ್

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ಮಾನ್ಯ ಪ್ರಧಾನಿಗಳು ನನಗೆ ಈ ಖಾತೆ ನೀಡಿದ್ದಾರೆ. ನನಗೆ ಈ ಜವಾಬ್ದಾರಿ ನೀಡಿದ್ದಕ್ಕಾಗಿ ಮೋದಿ ಅವರಿಗೆ ಧನ್ಯವಾದಗಳು. ನಾನು ನಮ್ಮ ಕ್ಷೇತ್ರ, ರಾಜ್ಯ, ದೇಶದ ಜನತೆಗೆ ಧನ್ಯವಾದ ಹೇಳುತ್ತೇನೆ. ಪ್ರಧಾನಿ, ಮುಂದಿನ 125 ದಿನಗಳ ಕಾರ್ಯ ಹೇಗಿರಬೇಕು ಎಂಬುದಕ್ಕೆ ಮೊದಲೇ ಹೇಳಿದ್ದಾರೆ. ಪೀಯುಶ್ ಗೋಯಲ್ ಕೂಡ ಈ ಇಲಾಖೆಯಲ್ಲಿ ಕೆಲಸ ಮಾಡಿದ್ದಾರೆ. 80 ಕೋಟಿ ಜನರಿಗೆ ದೊಡ್ಡ ಪ್ರಮಾಣದಲ್ಲಿ ಆಹಾರ ಭದ್ರತಾ ಕಾರ್ಯಕ್ರಮ ಮಾಡಿದ್ದಾರೆ. ಇಂತಹ ಸ್ಕೀಮ್ ನಡೆಸುವ ಇಲಾಖೆಯಲ್ಲಿ ಮೋದಿಯವರು ನನಗೆ ಸ್ಥಾನ ನೀಡಿದ್ದಾರೆ. ನಂಬಿಕೆ ಇಟ್ಟು ನನಗೆ ಈ ಖಾತೆ ನೀಡಿದ್ದಕ್ಕೆ ಧನ್ಯವಾದಗಳು. ನಿಜಕ್ಕೂ ಪ್ರಧಾನಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು. ಇದನ್ನೂ ಓದಿ: ಭಾರತದಿಂದ ಕಳ್ಳತನವಾಗಿದ್ದ 500 ವರ್ಷಗಳ ಪುರಾತನ ವಿಗ್ರಹ ಮರಳಿಸಲು ಮುಂದಾದ ಆಕ್ಸ್‌ಫರ್ಡ್ ವಿವಿ

TAGGED:cabinet ministershd kumaraswamyModi cabinetNew DelhiPralhad Joshishobha karandlajeV.Somannaನವದೆಹಲಿಪ್ರಲ್ಹಾದ್ ಜೋಶಿಮೋದಿ ಸಂಪುಟವಿ.ಸೋಮಣ್ಣಶೋಭಾ ಕರಂದ್ಲಾಜೆಸಂಪುಟ ಸಚಿವರುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema News

Khushi Mukherjee
ಒಳ ಉಡುಪು ಕಾಣುವ ಫೋಟೋ ಹಾಕಿ ಹಲ್‌ಚಲ್ ಎಬ್ಬಿಸಿದ ಖುಷಿ – ಇದೇನು ಸಂಡೇ ಸ್ಪೆಷಲ್ಲಾ ಅಂದ್ರು ಫ್ಯಾನ್ಸ್‌
Bollywood Cinema Latest
Youtuber 2
ಬಿಗ್ ಬಾಸ್‌ ವಿಜೇತ ಎಲ್ವಿಶ್ ಮನೆ ಮೇಲೆ 25 ಸುತ್ತು ಗುಂಡಿನ ದಾಳಿ – ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ
Cinema Crime Latest National Top Stories
Elumale Movie
ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
darshan 1
ಮತ್ತೆ `ಕುಂಟು’ನೆಪ – ದರ್ಶನ್ ಬೆನ್ನುನೋವಿಗೆ ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆ!
Bengaluru City Cinema Districts Latest Sandalwood Top Stories
Darshan 4
ದರ್ಶನ ಪರ ಅಖಾಡಕ್ಕಿಳಿದ ಪತ್ನಿ ವಿಜಯಲಕ್ಷ್ಮಿ – ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು?
Bengaluru City Cinema Latest Main Post Sandalwood

You Might Also Like

Congress
Latest

ಮಧ್ಯಪ್ರದೇಶದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ – ʻಕೈʼಗೆ ತಟ್ಟಿದ ಸಾಮೂಹಿಕ ರಾಜೀನಾಮೆಯ ಬಿಸಿ

Public TV
By Public TV
9 minutes ago
Ballary Accident
Bellary

ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ – ರಾಯರ ದರ್ಶನ ಪಡೆದು ವಾಪಸ್ಸಾಗ್ತಿದ್ದ ಇಬ್ಬರು ಸಾವು

Public TV
By Public TV
48 minutes ago
Hassan Post Office
Districts

Video Viral | ಸ್ವಾತಂತ್ರ‍್ಯ ದಿನಾಚರಣೆಯಂದು ಅಂಚೆ ಕಚೇರಿಯಲ್ಲಿ ಭರ್ಜರಿ ಬಾಡೂಟ; ಕ್ರಮಕ್ಕೆ ಆಗ್ರಹ

Public TV
By Public TV
54 minutes ago
Tumkur Suicide
Crime

ಬೇರೆ ಯುವತಿಯೊಂದಿಗೆ ಪತಿ ಲವ್ವಿಡವ್ವಿ – ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಪತ್ನಿ ಆತ್ಮಹತ್ಯೆ

Public TV
By Public TV
57 minutes ago
KR Market Fire
Bengaluru City

ಬೆಂಗಳೂರು | ಐವರನ್ನು ಬಲಿ ಪಡೆದಿದ್ದ ಅಗ್ನಿ ದುರಂತ ಪ್ರಕರಣ – ಕಟ್ಟಡದ ಮಾಲೀಕ ಅರೆಸ್ಟ್

Public TV
By Public TV
2 hours ago
RApe 1
Crime

ಹಳೇ ಅಕ್ರಮ ಸಂಬಂಧಕ್ಕೆ ಶಿಕ್ಷೆ – ಹೆತ್ತ ತಾಯಿಯನ್ನೇ 2 ಬಾರಿ ಅತ್ಯಾಚಾರಗೈದ ಪಾಪಿ ಮಗ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?