Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: FPD ಸಮಗ್ರ ಕ್ಷೇತ್ರಮಟ್ಟದ ಮೌಲ್ಯಮಾಪನ ವರದಿ ಪ್ರಹ್ಲಾದ್‌  ಜೋಶಿಗೆ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | FPD ಸಮಗ್ರ ಕ್ಷೇತ್ರಮಟ್ಟದ ಮೌಲ್ಯಮಾಪನ ವರದಿ ಪ್ರಹ್ಲಾದ್‌  ಜೋಶಿಗೆ ಸಲ್ಲಿಕೆ

Latest

FPD ಸಮಗ್ರ ಕ್ಷೇತ್ರಮಟ್ಟದ ಮೌಲ್ಯಮಾಪನ ವರದಿ ಪ್ರಹ್ಲಾದ್‌  ಜೋಶಿಗೆ ಸಲ್ಲಿಕೆ

Public TV
Last updated: September 5, 2025 10:48 pm
Public TV
Share
3 Min Read
Pralhad Joshi 1
SHARE

–  DFPD ಮೌಲ್ಯಮಾಪನ ವರದಿ ಕೇಂದ್ರ ಸಚಿವ ಪ್ರಹ್ಲಾದ್‌  ಜೋಶಿಗೆ ಸಲ್ಲಿಕೆ
‎- 112 ಜಿಲ್ಲೆಗಳ ಪಿಡಿಎಸ್ ಕಾರ್ಯಾಚರಣೆ ವಿಶ್ಲೇಷಣೆ
‎- AI ಪಾರದರ್ಶಕತೆ ಮತ್ತು SMART ಗೋದಾಮು ಒತ್ತುವರಿ
‎
ನವದೆಹಲಿ : ‎ಭಾರತ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ (DFPD) ನಡೆಸಿದ ಸಮಗ್ರ ಕ್ಷೇತ್ರಮಟ್ಟದ ಮೌಲ್ಯಮಾಪನ ವರದಿಯನ್ನು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರಿಗೆ ಸಲ್ಲಿಸಲಾಗಿದೆ.
‎
‎ಈ ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮ (ADP) ಅನ್ನು ಭಾರತ ಸರ್ಕಾರ 2018ರಲ್ಲಿ ಪ್ರಾರಂಭಿಸಿದ್ದು, ದೇಶದ ಅತ್ಯಂತ ಹಿಂದುಳಿದ 112 ಜಿಲ್ಲೆಗಳಲ್ಲಿ ಆರೋಗ್ಯ, ಪೋಷಣೆ, ಶಿಕ್ಷಣ, ಕೃಷಿ, ಹಣಕಾಸು ಸೇರ್ಪಡೆ ಮತ್ತು ಮೂಲಸೌಕರ್ಯಗಳ ಕ್ಷೇತ್ರಗಳಲ್ಲಿ ಸಮಗ್ರ ಅಭಿವೃದ್ಧಿ ತರುವುದು ಈ ಯೋಜನೆಯ ಗುರಿಯಾಗಿದೆ.
‎
‎ಈ ವರದಿಯಲ್ಲಿ 112 ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಜಾರಿಗೆ ಬಂದ ಸಾರ್ವಜನಿಕ ವಿತರಣಾ ಕಾರ್ಯಾಚರಣೆಗಳ ಕಾರ್ಯಪದ್ಧತಿ, ಅವಲೋಕನಗಳು ಮತ್ತು ಪ್ರಮುಖ ಶಿಫಾರಸುಗಳನ್ನು ಪ್ರಸ್ತುತಪಡಿಸಲಾಗಿದೆ.
‎
‎ಜೂನ್ ಮತ್ತು ಜುಲೈ 2025ರಲ್ಲಿ DFPD ಹಾಗೂ ಭಾರತೀಯ ಆಹಾರ ನಿಗಮ (FCI) ನ ಹಿರಿಯ ಅಧಿಕಾರಿಗಳು ನಡೆಸಿದ ಈ ಪರಿಶೀಲನೆಯಲ್ಲಿ ಒಟ್ಟು 140 ಅಧಿಕಾರಿಗಳು ಭಾಗವಹಿಸಿದ್ದರು. ಮೌಲ್ಯಮಾಪನದ ಭಾಗವಾಗಿ 277 ನ್ಯಾಯಯುತ ಬೆಲೆ ಅಂಗಡಿಗಳು (FPS) ಪರಿಶೀಲಿಸಲ್ಪಟ್ಟಿದ್ದು, 458 PMGKAY ಫಲಾನುಭವಿಗಳೊಂದಿಗಿನ ಸಂವಾದಗಳು, 108 ಡಿಪೋಗಳು, 113 ಖರೀದಿ ಕೇಂದ್ರಗಳು ಹಾಗೂ 164 ದೂರು ಅರ್ಜಿದಾರರಿಂದ ಪ್ರತಿಕ್ರಿಯೆ ಸಂಗ್ರಹಿಸಲಾಯಿತು. ಜೊತೆಗೆ ಜಿಲ್ಲಾಡಳಿತಗಳು, ರಾಜ್ಯ ನೋಡಲ್ ಅಧಿಕಾರಿಗಳು ಮತ್ತು FCI/CWC ಅಧಿಕಾರಿಗಳೊಂದಿಗೆ ನಡೆದ ಚರ್ಚೆಗಳು ವರದಿಗೆ ಪೂರಕ ಮಾಹಿತಿಯನ್ನು ಒದಗಿಸಿವೆ ಎಂದು ತಿಳಿಸಿದರು.

 

‎‎ವಿತರಣಾ ವ್ಯವಸ್ಥೆಯ ಸುಧಾರಣೆ:
‎ವರದಿಯ ಪ್ರಮುಖ ಶಿಫಾರಸುಗಳಲ್ಲಿ ಫಲಾನುಭವಿಗಳಿಗೆ ಉತ್ತಮ ಸೇವಾ ವಿತರಣೆ, ಕುಂದುಕೊರತೆ ಪರಿಹಾರ ವ್ಯವಸ್ಥೆಯ ದಕ್ಷತೆ, ಸಂಗ್ರಹಣೆ ಮತ್ತು ಸಂಗ್ರಹಣಾ ಕೇಂದ್ರಗಳ ಸುಧಾರಣೆ ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕತೆ ಒತ್ತು ಪಡೆದಿವೆ. DFPD ಶೀಘ್ರದಲ್ಲೇ ಸ್ಥಳೀಯ ಭಾಷೆಗಳಲ್ಲಿ ಸಮಗ್ರ ರಾಷ್ಟ್ರೀಯ ಜಾಗೃತಿ ಅಭಿಯಾನವನ್ನು ಆರಂಭಿಸಿ, ಪಿಡಿಎಸ್ ಅರ್ಹತೆಗಳು, ONORC (One Nation One Ration Card), ಆಹಾರ ಬಲವರ್ಧನೆ ಮತ್ತು ಕುಂದುಕೊರತೆ ಪರಿಹಾರ ಕುರಿತ ಅರಿವು ಮೂಡಿಸಲಿದೆ ಎಂದು ಹೇಳಿದರು.
‎
‎ಡಿಜಿಟಲ್ ಕುಂದುಕೊರತೆ ಪರಿಹಾರ:
‎ಡಿಜಿಟಲ್ ಮಧ್ಯಸ್ಥಿಕೆಗಳು ಕುಂದುಕೊರತೆ ಪರಿಹಾರದಲ್ಲಿ ಪ್ರಮುಖ ಪಾತ್ರವಹಿಸಲಿವೆ. ಫಲಾನುಭವಿಗಳ ಪ್ರತಿಕ್ರಿಯೆಯನ್ನು AI ಆಧಾರಿತ ವೇದಿಕೆಗಳ ಮೂಲಕ ಸಂಗ್ರಹಿಸಿ, ಅವುಗಳನ್ನು ರಾಜ್ಯ ಆಹಾರ ಆಯೋಗಗಳು ಮತ್ತು ರಾಜ್ಯ ಸರ್ಕಾರಗಳೊಂದಿಗೆ ಹಂಚಿಕೊಳ್ಳುವ ಮೂಲಕ ತ್ವರಿತ ಕ್ರಮ ಕೈಗೊಳ್ಳಲಾಗುತ್ತದೆ. ಇದರೊಂದಿಗೆ ಫಲಾನುಭವಿಗಳಿಗೆ ವೇಗವಾಗಿ ನ್ಯಾಯ ದೊರಕಲಿದೆ ಎಂದು ತಿಳಿಸಿದರು.

‎SMART ಗೋದಾಮುಗಳತ್ತ ಹೆಜ್ಜೆ:
‎ಖರೀದಿ ಕೇಂದ್ರಗಳನ್ನು ಬಲಪಡಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರಗಳ ಸಹಕಾರದಿಂದ ಮೂಲಸೌಕರ್ಯ ಹಾಗೂ ಶೇಖರಣಾ ಸೌಲಭ್ಯಗಳನ್ನು ಸುಧಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದೇ ವೇಳೆ, SMART ಗೋದಾಮುಗಳು ಮತ್ತು AI ಆಧಾರಿತ ನಿರ್ವಹಣಾ ವ್ಯವಸ್ಥೆಗಳನ್ನು ಉತ್ತೇಜಿಸಿ, ಶೇಖರಣೆಯಲ್ಲಿ ನಷ್ಟ ಕಡಿಮೆ ಮಾಡುವ ಹಾಗೂ ಪಾರದರ್ಶಕತೆ ಹೆಚ್ಚಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.
‎
‎ಈ ವರದಿ ಸಲ್ಲಿಕೆಯ ಸಂದರ್ಭದಲ್ಲಿ ನೀತಿ ಆಯೋಗದ ಸದಸ್ಯ ಪ್ರೊ. ರಮೇಶ್ ಚಂದ್, DFPD ಕಾರ್ಯದರ್ಶಿ ಶ್ರೀ ಸಂಜೀವ್ ಚೋಪ್ರಾ, ಹಾಗೂ ಡಿಎಫ್‌ಪಿಡಿ, ಎಫ್‌ಸಿಐ, ಸಿಡಬ್ಲ್ಯೂಸಿ ಮತ್ತು ನೀತಿ ಆಯೋಗದ ಹಿರಿಯ ಅಧಿಕಾರಿಗಳು ಹಾಜರಿದ್ದರು.  ಇದನ್ನೂ ಓದಿ:  ಹಿಂದೆ ಜಾಗ ಮಾರಾಟ ಮಾಡಿದಾಗ ಉಲ್ಲಂಘನೆಯಾಗಿರಲಿಲ್ಲ, ಈಗ ಹೇಗೆ ನಿಯಮ ಉಲ್ಲಂಘನೆಯಾಗುತ್ತೆ – ಬಾಲಣ್ಣನ ಪುತ್ರಿ ಸವಾಲು

‎‎ಈ ವರದಿ ಮೂಲಕ ಗುರುತಿಸಲಾದ ಕ್ರಮಗಳು ಕೊನೆಯ ಹಂತದ ವಿತರಣೆಯಲ್ಲಿ ಉಂಟಾಗುವ ಅಂತರಗಳನ್ನು ಕಡಿಮೆ ಮಾಡುವುದರೊಂದಿಗೆ, ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಸಮಗ್ರ ಮತ್ತು ಸ್ಪಂದಿಸುವ ಆಹಾರ ಭದ್ರತಾ ವ್ಯವಸ್ಥೆ ನಿರ್ಮಿಸಲು ನೆರವಾಗಲಿದೆ ಎಂದು ಸ್ಪಷ್ಟಪಡಿಸಿದರು.

TAGGED:DFPDkarnatakaPralhad Joshiಆಹಾರಕರ್ನಾಟಕಪ್ರಹ್ಲಾದ್ ಜೋಷಿ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Karachi Fire
Latest

ಕರಾಚಿ ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ದುರಂತ – ಒಂದೇ ಮಳಿಗೆಯಲ್ಲಿ 30 ಶವಗಳು ಪತ್ತೆ; ಬೆಚ್ಚಿಬಿದ್ದ ಪೊಲೀಸ್ರು!

Public TV
By Public TV
14 minutes ago
Bike Showroom bengaluru
Bengaluru City

ಶಾರ್ಟ್ ಸರ್ಕ್ಯೂಟ್‌ನಿಂದ ಶೋರೂಂಗೆ ಬೆಂಕಿ – 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ

Public TV
By Public TV
44 minutes ago
Bus Fire
Crime

ಆಂಧ್ರದಲ್ಲಿ ಮತ್ತೊಂದು ಬಸ್ ದುರಂತ – ಮೂವರು ಸಜೀವ ದಹನ; ಬಸ್‌, ಕಂಟೈನರ್‌ ಧಗಧಗ

Public TV
By Public TV
1 hour ago
MUDA Scam Siddaramaiah
Bengaluru City

ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ

Public TV
By Public TV
1 hour ago
Sureshkumar
Bengaluru City

ಗವರ್ನರ್‌ Vs ಗವರ್ನಮೆಂಟ್‌ | ಇಂಥ ಪರಿಸ್ಥಿತಿ ಬರುತ್ತೆ ಅಂತ ಸಂವಿಧಾನ ಸಭೆಯೂ ಯೋಚಿಸಿರಲಿಲ್ಲ: ಸುರೇಶ್‌‌ ಕುಮಾರ್

Public TV
By Public TV
2 hours ago
Hassan Arrest
Crime

ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ್ದ ಅಪರಿಚಿತ ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?