Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಮುಖಗಳಿಗೆ ಸಿಕ್ತು ಕೈ ಟಿಕೆಟ್: 2013ರಲ್ಲಿ ಇಲ್ಲಿ ಗೆದ್ದವರು ಯಾರು?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹೊಸ ಮುಖಗಳಿಗೆ ಸಿಕ್ತು ಕೈ ಟಿಕೆಟ್: 2013ರಲ್ಲಿ ಇಲ್ಲಿ ಗೆದ್ದವರು ಯಾರು?

Public TV
Last updated: April 16, 2018 3:47 pm
Public TV
Share
5 Min Read
sowmya reddy anjali nimblkar bbmp padmvati
SHARE

ಬೆಂಗಳೂರು: 2018ರ ಚುನಾವಣೆಗೆ ರಣತಂತ್ರ ಹೆಣೆಯುತ್ತಿರುವ ಕಾಂಗ್ರೆಸ್ ಈಗ 12 ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಪರಿಚಯಿಸುವ ಮೂಲಕ ಎದುರಾಳಿ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡಲು ಮುಂದಾಗಿದೆ.

ಕಲಬುರಗಿ ಗ್ರಾಮೀಣ, ಕಲಬುರಗಿ ಉತ್ತರ, ಖಾನಾಪುರ, ಕೆಜಿಎಫ್ ಮತ್ತು ಚಿಂತಾಮಣಿ, ಜಗಳೂರು, ಬೇಲೂರು, ಬೆಂಗಳೂರಿನ ಮಹಾಲಕ್ಷ್ಮಿಲೇಔಟ್, ರಾಜಾಜಿನಗರ, ಸಿ.ವಿ.ರಾಮನ್‍ನಗರ, ಬೊಮ್ಮನಹಳ್ಳಿ, ಜಯನಗರ ಕ್ಷೇತ್ರಗಳಿಂದ ಹೊಸ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.

1 ಕಲಬುರಗಿ ಗ್ರಾಮೀಣ: 2008ರಲ್ಲಿ ರಚನೆಯಾದ ವಿಧಾನಸಭಾ ಕ್ಷೇತ್ರ ಇದಾಗಿದ್ದು, ಮೊದಲ ಚುನಾವಣೆಯಲ್ಲಿಯೇ ಬಿಜೆಪಿ ಅಭ್ಯರ್ಥಿ ರೇಣು ನಾಯಕ್ ಬೆಳಮಗಿ ಗೆಲುವು ಸಾಧಿಸಿದ್ದರು. 2013 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ರಾಮಕೃಷ್ಣ ಅವರು 40,075 ಮತ ಪಡೆದರೆ, ರೇಣು ನಾಯಕ್ 32,866 ಮತ ಪಡೆದು ಪರಾಭವಗೊಂಡರು. ಆದರೆ, ಕೆಲ ದಿನಗಳ ಹಿಂದೆ ಬಿಜೆಪಿ ಸೇರಿದ್ದ ಅವರು ಮತ್ತೆ ಕಾಂಗ್ರೆಸ್‍ಗೆ ಸೇರಿಕೊಂಡರೂ ಅವರ ಬದಲಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡ ವಿಜಯಕುಮಾರ್ ಅವರಿಗೆ ಟಿಕೆಟ್ ನೀಡಿಲಾಗಿದೆ.

2 ಕಲಬುರಗಿ ಉತ್ತರ: 2008ರಲ್ಲಿ ರಚನೆಯಾದ ವಿಧಾನಸಭಾ ಕ್ಷೇತ್ರ ಇದಾಗಿದ್ದು, ಪ್ರಾರಂಭದಿಂದಲೇ ಇದು ಕಾಂಗ್ರೆಸ್ ಭದ್ರಕೋಟೆಯಾಗಿದೆ. 2008 ಮತ್ತು 2013ರ ಚುನಾವಣೆಯಲ್ಲಿ ಖಮರ್ ಉಲ್ಲ್ ಇಸ್ಲಾಂ ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. 2013ರ ಚುನಾವಣೆಯಲ್ಲಿ ಖಮರ್ ಉಲ್ ಇಸ್ಲಾಂ 50,498 ಮತ ಪಡೆದರೆ, ಕೆಜೆಪಿ ಅಭ್ಯರ್ಥಿ ನಾಶಿರ್ ಹುಸೇನ್ ಉಸ್ತಾದ್ 30,377 ಮತ ಗಳಿಸಿದ್ದರು. ಇತ್ತೀಚೆಗೆ ಖಮರ್ ಉಲ್ಲ್ ಇಲ್ಸಾಂ ನಿಧನರಾಗಿದ್ದರಿಂದ ಅವರ ಪತ್ನಿ ಫಾತೀಮಾ ಅವರಿಗೆ ಟಿಕೆಟ್ ನೀಡಲಾಗಿದೆ.

3 ಬೇಲೂರು: ಹಾಸನದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿರುವ ಈ ಕ್ಷೇತ್ರದಲ್ಲಿ ಕಳೆದ ಎರಡು ಚುನಾವಣೆಯಲ್ಲಿ ವೈ.ಎನ್.ರುದ್ರೇಶ್‍ಗೌಡ ಆಯ್ಕೆಯಾಗಿದ್ದರು. 2013ರ ಚುನಾವಣೆಯಲ್ಲಿ ರುದ್ರೇಶ್‍ಗೌಡ ಅವರು 48,802 ಮತ ಪಡೆದಿದ್ದರೆ, ಜೆಡಿಎಸ್ ಅಭ್ಯರ್ಥಿ ಕೆ.ಎಸ್. ಲಿಂಗೇಶ 41,273 ಮತ ಗಳಿಸಿದ್ದರು. ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ರುದ್ರೇಶ್‍ಗೌಡ ಪತ್ನಿ ಕೀರ್ತನಾ ಅವರಿಗೆ ಅನುಕಂಪದ ಆಧಾರದ ಮೇಲೆ ಟಿಕೆಟ್ ನೀಡಲಾಗಿದೆ.

4 ಮಹಾಲಕ್ಷ್ಮಿಲೇಔಟ್: 2008ರಲ್ಲಿ ರಚನೆಯಾದ ವಿಧಾನಸಭಾ ಕ್ಷೇತ್ರದ ಇದಾಗಿದೆ. ಮೊದಲ ಚುನಾವಣೆಯಲ್ಲಿಯೇ ಸ್ಥಾನ ಪಡೆದುಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಎನ್.ಎಲ್.ನರೇಂದ್ರಬಾಬು ಅವರು 2015ರ ಚುನಾವಣೆಯಲ್ಲಿ 50,757 ಮತ ಪಡೆದು ಸೋತರು. ಜೆಡಿಎಸ್ ಅಭ್ಯರ್ಥಿ ಗೋಪಾಲಯ್ಯ. ಕೆ. 66,127 ಮತ ಗಳಿಸಿ ಗೆಲವು ಸಾಧಿಸಿದ್ದರು. ಆದರೆ, ಎನ್.ಎಲ್.ನರೇಂದ್ರಬಾಬು ಅವರು ಬಿಜೆಪಿಗೆ ಸೇರಿದ್ದರಿಂದ ಎನ್.ಎಸ್.ಯು.ಐ ಮಂಜುನಾಥ್ ಗೌಡ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

5 ರಾಜಾಜಿನಗರ: ಕಳೆದ ಎರಡು ವರ್ಷಗಳಿಂದ ಈ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಹೆಚ್ಚು ಮತಗಳ ಅಂತರದಲ್ಲಿ ಸೋಲುತ್ತಿರುವ ಕಾಂಗ್ರೆಸ್ ಈ ಬಾರಿ ಬಿಬಿಎಂಪಿ ಮಾಜಿ ಮೇಯರ್ ಪದ್ಮಾವತಿ ಅವರನ್ನು ಕಣಕ್ಕಿಳಿಸುತ್ತಿದೆ. 2013ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಸುರೇಶಕುಮಾರ ಅವರು 39,297 ಮತ ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಆರ್.ಮಂಜುಳಾ ನಾಯ್ಡು 24,482 ಮತ ಗಳಿಸಿದ್ದರು.

6 ಸಿ.ವಿ.ರಾಮನ್‍ನಗರ: 2008ರಲ್ಲಿ ರಚನೆಯಾದ ವಿಧಾನಸಭಾ ಕ್ಷೇತ್ರ ಇದಾಗಿದೆ. ಈ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದ್ದು, ಅದನ್ನು ಈ ಬಾರಿ ಒಡೆಯಲು ಕಾಂಗ್ರೆಸ್ ಬಿಬಿಎಂಪಿ ಮೇಯರ್ ಸಂಪತ್‍ರಾಜ್ ಅವರನ್ನು ಕಣಕ್ಕಿಳಿಸಿದೆ. 2013ರ ಚುನಾವಣೆಯಲ್ಲಿ ಎಸ್.ರಾಹುಲ್ ಅವರು 53,364 ಮತ ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪಿ.ರಮೇಶ ಅವರು 44,945 ಮತ ಗಳಿಸಿದ್ದರು.

7 ಬೊಮ್ಮನಹಳ್ಳಿ: 2008ರಲ್ಲಿ ರಚನೆಯಾದ ವಿಧಾನಸಭಾ ಕ್ಷೇತ್ರ ಇದಾಗಿದ್ದು, ಕಳೆದ ಎರಡು ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ಎಂ.ಸತೀಶರೆಡ್ಡಿ ಆಯ್ಕೆಯಾಗಿದ್ದಾರೆ. ಈ ಭದ್ರಕೋಟೆ ಒಡೆಯಲು ಕಾಂಗ್ರೆಸ್ ಸುಷ್ಮಾರಾಜ್ ಗೋಪಾಲರೆಡ್ಡಿ ಅವರನ್ನು ಕಣಕ್ಕಿಳಿಸುತ್ತಿದೆ. 2013ರ ಚುನಾವಣೆಯಲ್ಲಿ ಎಂ.ಸತೀಶ್‍ರೆಡ್ಡಿ 86,552 ಮತಗಳನ್ನು ಪಡೆದಿದ್ದರೆ, ರಾಗಭೂಷನ್.ಸಿ 60,700 ಮತ ಗಳಿಸಿದ್ದರು.

8 ಜಗಳೂರು: ದಾವಣಗೆರೆಯ ಕಾಂಗ್ರೆಸ್ ಭದ್ರಕೋಟೆಯಾಗಿರುವ ಈ ಕ್ಷೇತ್ರದಿಂದ 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ. ರಾಜೇಶ್ ಆಯ್ಕೆಯಾಗಿದ್ದರು. ಆದರೆ ಈ ಬಾರಿ ಟಿಕೆಟ್ ಕೈ ತಪ್ಪಿದ್ದು, ಪುಷ್ಪಾ ಅವರಿಗೆ ನೀಡಲಾಗಿದೆ. 2013ರ ಚುನಾವಣೆಯಲ್ಲಿ ಎಚ್.ಪಿ. ರಾಜೇಶ್ ಅವರು 77,805 ಮತ ಪಡೆದಿದ್ದರೆ, ಕೆಜಿಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ 40,915 ಮತ ಗಳಿಸಿದ್ದರು.

9 ಖಾನಾಪುರ: ಪಕ್ಷೇತರ ಅಭ್ಯರ್ಥಿಗಳೇ ಹೆಚ್ಚಾಗಿ ಆಯ್ಕೆಯಾಗಿರುವ ಈ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಎರಡನೇ ಸ್ಥಾನ ಪಡೆದಿದ್ದ ಕಾಂಗ್ರೆಸ್ ಈ ಬಾರಿ ಹೊಸ ಆಯ್ಕೆ ಎನ್ನುವಂತೆ ಐಪಿಎಸ್ ಅಧಿಕಾರಿ ಹೇಮಂತ್ ನಿಬಾಳ್ಕರ್ ಪತ್ನಿ ಅಂಜಲಿ ನಿಂಬಾಳ್ಕರ್ ಅವರನ್ನು ಕಣಕ್ಕಿಳಿಸುತ್ತಿದೆ. 2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರವಿಂದ ಚಂದ್ರಕಾಂತ ಪಾಟೀಲ 37,055 ಮತ ಪಡೆದಿದ್ದರೆ, ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ರಫಿಕ್ ಖತಲಬ್ ಖಾನಾಪುರಿ 20,903 ಮತಗಳನ್ನು ಗಳಿಸಿದ್ದರು.

10 ಜಯನಗರ: ಕಳೆದ ಎರಡು ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯಕುಮಾರ ಅವರು ಆಯ್ಕೆಯಾಗಿದ್ದು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಗೃಹ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಅವರನ್ನು ಕಣಕ್ಕಿಳಿಸಲಾಗುತ್ತಿದೆ. 2013ರ ಚುನಾವಣೆಯಲ್ಲಿ ಬಿ.ಎನ್.ವಿಜಯಕುಮಾರ 43,990 ಮತ ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ವೇಣುಗೋಪಾಲ 31,678 ಮತ ಗಳಿಸಿದ್ದರು.

11 ಕೆಜಿಎಫ್: 1967ರ ವಿಧಾನ ಸಭಾ ಚುನಾವಣೆಯಲ್ಲಿ ಮಾತ್ರ ಕಾಂಗ್ರೆಸ್ ಈ ಮತಕ್ಷೇತ್ರದಲ್ಲಿ ಅಧಿಕಾರ ಸಾಧಿಸಿತ್ತು. ಈ ಬಾರಿ ಕಾಂಗ್ರೆಸ್ ಅಧಿಕಾರ ಸ್ಥಾಪಿಸುವ ಉದ್ದೇಶದಿಂದ ರೂಪಾ ಶಶಿಧರ್ ಅವರನ್ನು ಕಣಕ್ಕಿಳಿಸುತ್ತಿದೆ. 2013ರ ಚುನಾವಣೆಯಲ್ಲಿ ವೈ.ರಾಮಕ್ಕ 55,014 ಮತ ಪಡೆದಿದ್ದರೆ, ಜೆಡಿಎಸ್ ಎಮ್. ಭಕ್ತವತ್ಸಲಂ 28,992 ಮತ ಗಳಿಸಿದ್ದರು.

12 ಚಿಂತಾಮಣಿ: ಪಕ್ಷೇತರ ಅಭ್ಯರ್ಥಿಗಳೇ ಹೆಚ್ಚಾಗಿ ಆಯ್ಕೆಯಾಗಿರುವ ಕೋಲಾರದ ಈ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರ ಸ್ಥಾಪಿಸಲು ವಾಣಿ ಕೃಷ್ಣಾರೆಡ್ಡಿ ಅವರನ್ನು ಕಣಕ್ಕಿಳಿಸಲಾಗುತ್ತಿದೆ. 2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಜೆ.ಕೆ.ಕೃಷ್ಣಾರೆಡ್ಡಿ ಅವರು 68,950 ಮತ ಪಡೆದಿದ್ದರೆ, ಪಕ್ಷೇತರ ಅಭ್ಯರ್ಥಿ ಡಾ.ಎಂ.ಸಿ. ಸುಧಾಕರ 67254 ಮತ ಗಳಿಸಿದ್ದರು.

ಹೊಸ ಮುಖಗಳು
* ಗುಲ್ಬರ್ಗಾ ಗ್ರಾಮೀಣ – ವಿಜಯಕುಮಾರ್
* ಗುಲ್ಬರ್ಗಾ ಉತ್ತರ – ಫಾತೀಮ, ಖಮರುಲ್ಲಾ ಇಸ್ಲಾಂ ಪತ್ನಿ
* ಬೇಲೂರು – ಕೀರ್ತನಾ, ರುದ್ರೇಶ್‍ಗೌಡ ಪತ್ನಿ
* ಮಹಾಲಕ್ಷ್ಮಿಲೇಔಟ್ – ಎನ್.ಎಸ್.ಯು.ಐ ಮಂಜುನಾಥ್ ಗೌಡ
* ರಾಜಾಜಿನಗರ – ಪದ್ಮಾವತಿ, ಮಾಜಿ ಮೇಯರ್
* ಸಿ.ವಿ ರಾಮನ್‍ನಗರ – ಸಂಪತ್‍ರಾಜ್, ಮೇಯರ್
* ಬೊಮ್ಮನಹಳ್ಳಿ – ಸುಷ್ಮಾರಾಜ್ ಗೋಪಾಲರೆಡ್ಡಿ
* ಜಗಳೂರು – ಪುಷ್ಪಾ
* ಖಾನಾಪುರ – ಶ್ರೀ. ಅಂಜಲಿ ನಿಂಬಾಳ್ಕರ್
* ಜಯನಗರ – ಸೌಮ್ಯ ರೆಡ್ಡಿ
* ಬೊಮ್ಮನಹಳ್ಳಿ – ಸುಷ್ಮಾರಾಜಗೋಪಾಲರೆಡ್ಡಿ
* ಬೇಲೂರು – ಕೀರ್ತನಾ
* ಕೆಜಿಎಫ್ – ರೂಪಾ ಶಶಿಧರ್
* ಚಿಂತಾಮಣಿ – ವಾಣಿ ಕೃಷ್ಣಾರೆಡ್ಡಿ

Share This Article
Facebook Whatsapp Whatsapp Telegram
Previous Article darshan 5 ಫಾಲೋ ಮಾಡ್ಕೊಂಡು ಬಂದ ಅಭಿಮಾನಿಯನ್ನು ಕಾರಿನಿಂದ ಇಳಿದು ಬೈದ ಚಾಲೆಜಿಂಗ್ ಸ್ಟಾರ್! – ವಿಡಿಯೋ
Next Article PREM1 ಸೆಟ್ ನಲ್ಲಿ ನಾಯಕಿಯ ಬದಲು ಇನ್ಯಾರಿಗೋ ಕಿಸ್ ಮಾಡಿದ್ರು ನಟ ಪ್ರೇಮ್

Latest Cinema News

SL Bhyrappa And Anant Nag
ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್‌ ಭಾವುಕ
Bengaluru City Cinema Districts Karnataka Latest Sandalwood Top Stories
Dulquer Salmaan
ಐಷಾರಾಮಿ ಕಾರುಗಳ ತೆರಿಗೆ ವಂಚನೆ ಆರೋಪ; ನಟ ದುಲ್ಕರ್ ಸಲ್ಮಾನ್‌ಗೆ ಸಮನ್ಸ್ ಜಾರಿ
Cinema Latest Top Stories
Saurav Lokesh OG Movie
ಪವನ್ ಕಲ್ಯಾಣ್ ಮುಂದೆ ಅಬ್ಬರಿಸಲಿದ್ದಾರೆ ಭಜರಂಗಿ ಲೋಕಿ
Cinema Latest Top Stories
Adheera
ಟಾಲಿವುಡ್ ನಲ್ಲಿ ʻಅಧಿರ’ ಯುಗ ಆರಂಭ – ಹನುಮಾನ್ ನಿರ್ದೇಶಕನ ಚಿತ್ರ
Cinema Latest South cinema
Zubeen Garg 2
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕ ಜುಬೀನ್ ಗಾರ್ಗ್ ಅಂತ್ಯಕ್ರಿಯೆ
Cinema Latest National Sandalwood Top Stories

You Might Also Like

S. L. Bhyrappa Padma Bhushan
Bengaluru City

ʼಮೋದಿ ಪ್ರಧಾನಿಯಾದ ಕಾರಣದಿಂದ ನನಗೆ ಪದ್ಮಭೂಷಣ ಸಿಕ್ಕಿದೆʼ

22 minutes ago
s.l.bhyrappa cinema talkies
Bengaluru City

ತಿಂಗಳಿಗೆ 5 ರೂ. ಸಂಬಳಕ್ಕೆ ಸಿನಿಮಾ ಟಾಕೀಸ್‌ನಲ್ಲಿ ಗೇಟ್‌ ಕೀಪರ್‌ ಆಗಿದ್ರು ಭೈರಪ್ಪ

25 minutes ago
Modi SLBhyrappa
Latest

ತಮ್ಮ ಅಕ್ಷರಗಳಿಂದ ಆತ್ಮವನ್ನು ಕಲಕಿ, ಭಾರತದ ಅಧ್ಯಯನ ಮಾಡಿದ್ದ ಮಹಾನ್ ಧೀಮಂತ – ಮೋದಿ ಸಂತಾಪ

30 minutes ago
SL Bhyrappa
Karnataka

ಬಾಲ್ಯದಲ್ಲೇ ಪ್ಲೇಗ್‌ಗೆ ತುತ್ತು, ತಮ್ಮನ ಶವ ಹೊತ್ತು ಅಂತ್ಯಸಂಸ್ಕಾರ ಮಾಡಿದ್ದ ಭೈರಪ್ಪ

47 minutes ago
SL Bhyrappa
Bengaluru City

ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ

57 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?