Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಕೆಂಡ’ದಿಂದ ಹೊರಬಂತು ತಾಜಾ ಸುದ್ದಿಯ ಲಿರಿಕಲ್ ವೀಡಿಯೋ

Public TV
Last updated: March 15, 2024 11:59 am
Public TV
Share
3 Min Read
Blink 1
SHARE

`ಗಂಟುಮೂಟೆ’ ಚಿತ್ರತಂಡದ ಕಡೆಯಿಂದ ರೂಪುಗೊಂಡಿರುವ `ಕೆಂಡ’ (Kenda) ಚಿತ್ರ ಹಂತ ಹಂತವಾಗಿ ಕುತೂಹಲದ ಕಾವೇರಿಸಿಕೊಂಡು ಸಾಗಿ ಬಂದಿತ್ತು. ಇದೀಗ ಕೆಂಡ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಈ ಹೊತ್ತಿನಲ್ಲಿ ಜಯಂತ್‍ಕಾಯ್ಕಣಿ ರಚಿಸಿದ `ತಾಜಾ ತಾಜಾ ಸುದ್ದಿ’ ಗೀತೆಗೆ ಪುತ್ರ ರಿತ್ವಿಕ್‍ಕಾಯ್ಕಣಿ ಪ್ರಥಮ ಬಾರಿ ಸಂಗೀತ ಸಂಯೋಜಿಸಿರುವ ಲಿರಿಕಲ್ ವಿಡಿಯೋ ಹಾಡಿನ ಬಿಡುಗಡೆ ಕಾರ್ಯಕ್ರಮ ಎಸ್‍ಆರ್‍ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ತಂಡಕ್ಕೆ ಶುಭಹಾರೈಸಲು ಯೋಗರಾಜಭಟ್, ಸಂಗೀತ ಸಂಯೋಜಕ ವಿ.ಹರಿಕೃಷ್ಣ, ಡಿ.ಬೀಟ್ಸ್‍ನ ಶೈಲಜಾನಾಗ್ ಮತ್ತು ಜಯಂತ್‍ಕಾಯ್ಕಣಿ ಆಗಮಿಸಿದ್ದರು. ರೂಪಾ ರಾವ್ ಕೆಂಡ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದಾರೆ. ಸಹದೇವ ಕೆಲವಡಿ ಛಾಯಾಗ್ರಹಣ, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲಿಯೂ ಭಾಗಿಯಾಗಿದ್ದಾರೆ.

Blink 2

ವಿಕಟ ಕವಿ ಯೋಗರಾಜಭಟ್ ಮಾತನಾಡಿ, ಎರಡನೇ ಲಾಕ್‍ಡೌನ್ ಸಂದರ್ಭದಲ್ಲಿ ರಿತ್ವಿಕ್‍ಕಾಯ್ಕಣಿ ಜೊತೆ ದೋಸ್ತಿ ಶುರುವಾಯಿತು. ಸದ್ಯದ ಪರಿಸ್ಥಿತಿಯಲ್ಲಿ ಹಾಡು ಇಲ್ಲದೆ ಸಿನಿಮಾ ಬಿಡುಗಡೆ ಅಂತ ಬಂದಾಗ ಎರಡು ತರದ ಅಪಾಯದಲ್ಲಿ ತಗಲಾಕೊಳ್ತಾರೆ. ಬೆಳಿಗ್ಗೆ ಸ್ನಾನದ ಮನೆಯಲ್ಲಿ ಇರುವಾಗ ನನ್ನ ಹಾಡು ಇಡೀ ಪ್ರಪಂಚ ತಿರುಗಿ ನೋಡುತ್ತೆ ಎನ್ನುವ ಕನಸು. ಹೊರಗೆ ಬಂದಾಗ ಯಾರಿಗೂ ಗೊತ್ತಿಲ್ಲವೆಂಬ ದುಗುಡ. ಒಂದು ವರ್ಷ ಕಷ್ಟಪಟ್ಟು ಚಿತ್ರ ಬಿಡುಗಡೆ ಮಾಡಿದ ನಂತರ, ಚಿತ್ರಮಂದಿರದಿಂದ ಆಚೆ ಬರುವ ಪ್ರೇಕ್ಷಕ ಮುಂದೆ ಯಾವುದು ಅಂತ ಕೇಳುತ್ತಾನೆ. ಆಗ ಅದಕ್ಕಿಂತಲೂ ಉತ್ತಮವಾದುದನ್ನು ಕೊಡಬೇಕು ಎನ್ನುವ ಛಲ ಹುಟ್ಟಿಕೊಳ್ಳುವುದು ಒಂಥರ ಡೇಂಜರ್. ನಾನು ಅಂದುಕೊಂಡಿದ್ದು ಏನು ಇಲ್ಲ. ಹಾಗೆ ನಾಲ್ಕು ಮಂದಿ ತಿರುಗಿ ನೋಡುವಂತೆ ಮಾಡೋದು ತುಂಬ ಕಷ್ಟದ ಕೆಲಸ. ಅಲ್ಲಿ ಸಕ್ಸಸ್ ಕಂಡರೆ, ಇಲ್ಲಿ ವಿರುದ್ಧವಾಗಿರುತ್ತದೆ. ಪ್ರತಿ ಸಿನಿಮಾವು ಇವರೆಡು ಡೇಂಜರ್‍ಗೆ ಬದುಕಬೇಕು. ಇವರೆಡು ಡೇಂಜರ್‍ಗಳ ಮಧ್ಯೆ ಇರೋದು ಸೃಜನಾತ್ಮಕ ಕ್ರಿಯೆ. ಇವೆಲ್ಲವು ನಿಮ್ಮೋಂದಿಗೆ ಸದಾ ಕಾಲ ಕಾಡಲಿ ಎಂದು ಮಾತಿಗೆ ವಿರಾಮ ಹಾಕಿದರು.

Blink 4

ಹಾಡು ಅನ್ನೋದು ಮಾರ್ಕೆಟ್‍ದಲ್ಲಿ ಎಷ್ಟು ಇದೆ ಅಂದರೆ, ನೂರಾರು ಹಾಡುಗಳ ಮಧ್ಯೆ ನಮ್ಮ ಗೀತೆಯನ್ನು ಹುಡುಕುವುದು ಸವಾಲಿನ ಕೆಲಸ ಆಗಿರುತ್ತದೆ. ಅವುಗಳ ಮಧ್ಯೆ ನಮ್ಮ ಸಾಂಗ್ ಗುರುತಿಸಿಕೊಳ್ಳಬೇಕೆಂಬುದು ಪ್ರತಿಯೊಬ್ಬ ಸಂಗೀತ ನಿರ್ದೇಶಕನ ಆಸೆಯಾಗಿರುತ್ತದೆ. ಬರಹಗಾರನ ಶ್ರಮ ಗೆದ್ದಾಗ ಖುಷಿ ಕೊಡುತ್ತೆ. ಸೋತಾಗ ಜವಬ್ದಾರಿ ಹೆಚ್ದಾಗುತ್ತದೆ. ಇದರಲ್ಲಿರುವ ಮೂರು ಗೀತೆಗಳು ಯಾವುದೇ ಸಂಗೀತದ ಛಾಯೆ ಕಾಣಿಸುವುದಿಲ್ಲ. ಅದೇ ತಂಡದ ಮೊದಲ ಗೆಲುವು ಎನ್ನಬಹದು. ಅದನ್ನು ಆಲಿಸಿದಾಗ ಹೊಸತನ ಕಂಡುಬರುತ್ತದೆ. ಹೀಗೆ ನಿಮ್ಮಗಳ ವಿನೂತನ ಪ್ರಯತ್ನ ಯಶಸ್ವಿಯಾಗಲಿ ಅಂತಾರೆ ವಿ.ಹರಿಕೃಷ್ಣ. ಶೈಲಜಾನಾಗ್ ಹೇಳುವಂತೆ ಪ್ರತಿಯೊಂದು ಸಿನಿಮಾದ ಹಿಂದೆ ಶ್ರಮ ಇದ್ದೇ ಇರುತ್ತದೆ. ಯಾವುದೇ ನಿರ್ಮಾಪಕ ಹಣ ವಾಪಸ್ಸು ಬರಲೆಂದೇ ಬಂಡವಾಳ ಹೂಡುತ್ತಾನೆ. ಸುಮ್ಮನೆ ತಮಾಷೆಗೆ ಮಾಡುವುದಿಲ್ಲ. ಇದು ಕೂಡ ವ್ಯಾಪಾರ. ಬೇರೆ ಭಾಷೆಗಳ ನಡುವೆ ನಮ್ಮ ಚಿತ್ರ ಗುರುತಿಸಿಕೊಳ್ಳುವಂತೆ ಮಾಡಬೇಕಾಗಿದೆ. ಆಗ ಮಾತ್ರ ಎಲ್ಲಾ ಕಡೆ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂಬುದು ಅವರ ಅಭಿಪ್ರಾಯವಾಗಿತ್ತು.

Blink 3

ಕೆಲವು ಸಲ ಹಾಡು ಬರೆಯುವಾಗ, ಈ ಸಾಲು ಎಲ್ಲೋ ಬಂದಿದೆಯೆಲ್ಲಾ ಅಂತ ಪಕ್ಕಕ್ಕೆ ಇಟ್ಟಿದ್ದುಂಟು. ಆಮೇಲೆ ನಾನೇ ಬರೆದುದಲ್ವ ಅಂತ ಗೊತ್ತಾಗುತ್ತದೆ. ತಂತ್ರಜ್ಞಾನ ಬದಲಾದಂತೆ ಮೂಲ ಹಾಡನ್ನು ಯಾರು ಕೇಳುವುದಿಲ್ಲ. ಕೇವಲ ನಾಲ್ಕು ಸಾಲುಗಳನ್ನು ಆಲಿಸುತ್ತಾರೆ. ಇದರಿಂದ ಕಲೆಯ ಮೇಲೆ ಜವಬ್ದಾರಿ ಮತ್ತು ಚ್ಯಾಲೆಂಜ್ ಬಹಳ ಜಾಸ್ತಿ ಇರುತ್ತದೆ. ಇದಕ್ಕಾಗಿ ತಂಡಕ್ಕೆ ಅಭಿನಂದನೆಗಳನ್ನು ಹೇಳ್ತನೆ. ಮಗ ತನಗೆ ಇಷ್ಟವಾದುದನ್ನು ಮಾಡಿದ್ದರಿಂದ ಖುಷಿಯಾಗಿದೆ. ನಿರ್ದೇಶಕರು ಹಾಡು ಬರೆದುಕೊಡಿ ಎಂದು ಕೇಳಿಕೊಂಡು ಬಂದಾಗ, ನನ್ನ ಹಾಡು ಹಿಟ್ ಆಗಲೆಂದು ಬರೆಯುತ್ತೇನೆ. ಅದರಿಂದ ನಿಮ್ಮ ಚಿತ್ರಕ್ಕೆ ಸಹಾಯವಾಗಲಿ. ಹಾಡು ಚಿತ್ರದ ನಿರೂಪಣೆಯ ಭಾಗವಾಗಿರುತ್ತದೆ. ಇಂತಹ ಹೊಸ ತಲೆಮಾರಿನ ಚಿತ್ರಗಳು ಜನರಿಗೆ ತಲುಪಲಿ ಎಂದು ಜಯಂತ್ ಕಾಯ್ಕಿಣಿ ಹೇಳಿದರು.

ಬೆಂಗಳೂರಿನಂಥ ಮಹಾನಗರಿಯಲ್ಲಿ ನಿರಾಸೆಗೊಳಗಾದ ಯುವ ಸಮೂಹ. ರಾಜಕೀಯ, ಅಪರಾಧ ಸೇರಿದಂತೆ ಒಂದಷ್ಟು ಸಾಮಾಜಿಕ ಅಂಶಗಳು ಚಿತ್ರದಲ್ಲಿದೆ.   ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಥಾನಾಯಕ ಹೇಗೆ ಈ ವ್ಯವಸ್ಥೆಯ ಚಕ್ರವ್ಯೂಹಕ್ಕೆ ಸಿಲುಕುತ್ತಾನೆ. ಆತನನ್ನು ಪಟ್ಟಭದ್ರರು ಹೇಗೆಲ್ಲಾ ಬಳಸಿಕೊಳ್ಳುತ್ತಾರೆ. ಆ ಕ್ಷಣದೊಂದು ನಿರ್ಧಾರ ಆತನ ಬದುಕನ್ನು ಯಾವ ದಿಕ್ಕಿನತ್ತ ಮುನ್ನಡೆಸುತ್ತೆ ಎಂಬಂತಹ ಸನ್ನಿವೇಶಗಳನ್ನು ತೋರಿಸಲಾಗುತ್ತಿದೆ. ಒಟ್ಟಾರೆಯಾಗಿ ಈ ದಿನಮಾನದ ಮಟ್ಟಿಗೆ ವಿಭಿನ್ನ ಚಿತ್ರವಾಗಲಿದೆಯಂತೆ. ನಾಯಕನಾಗಿ ಬಿ.ವಿ.ಭರತ್, ಪ್ರಣವ್‍ಶ್ರೀಧರ್, ವಿನೋದ್‍ರವೀಂದ್ರನ್, ಗೋಪಾಲ್ ಕೃಷ್ಣ ದೇಶಪಾಂಡೆ ಉಳಿದಂತೆ ಬಹುತೇಕ ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಲಾಗಿದೆ.  ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಶಬ್ಧ ಸಂಯೋಜನೆ ಮಾಡಿದ್ದಾರೆ. ಬೆಂಗಳೂರು ಸುತ್ತಮುತ್ತ, ಕೋಲಾರದಲ್ಲಿ ಚಿತ್ರೀಕರಣ ನಡೆಸಲಾಗಿದೆ.

TAGGED:KendaRithvik Kaikiniಕೆಂಡರಿತ್ವಿಕ್ ಕಾಯ್ಕಿಣಿಲಿರಿಕಲ್ ವಿಡಿಯೋ
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
11 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
15 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
16 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
20 hours ago

You Might Also Like

Bengaluru
Bengaluru City

ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್‌

Public TV
By Public TV
1 minute ago
Pakistan Spy 2
Crime

ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

Public TV
By Public TV
42 minutes ago
KRS Dam
Districts

ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!

Public TV
By Public TV
45 minutes ago
HS Venkata murty
Bengaluru City

ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

Public TV
By Public TV
2 hours ago
RCB 6
Belgaum

RCB ಟ್ರೋಫಿ ಗೆದ್ದರೆ ಆ ದಿನವನ್ನ ʻಆರ್‌ಸಿಬಿ ಫ್ಯಾನ್ಸ್‌ ಹಬ್ಬʼದ ದಿನವನ್ನಾಗಿ ಘೋಷಿಸಿ – ಸಿಎಂಗೆ ವಿಶೇಷ ಪತ್ರ!

Public TV
By Public TV
2 hours ago
AI ಚಿತ್ರ
Dakshina Kannada

ದ.ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳಿಗೆ ಇಂದು ರಜೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?