Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕಾಶಿಯಿಂದ ಕಾಶ್ಮೀರದವರೆಗೆ ಅಭಿವೃದ್ಧಿ – ಮೋದಿ ಅವಧಿಯಲ್ಲಿ ಯಾವೆಲ್ಲ ದೇವಾಲಯಗಳು ಜೀರ್ಣೋದ್ಧಾರಗೊಂಡಿದೆ?

Public TV
Last updated: December 14, 2021 10:19 am
Public TV
Share
3 Min Read
narendra modi kashi vishwanath temple 2
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸಾಗಿದೆ. ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಮೋದಿ ಕಾಶಿ ವಿಶ್ವನಾಥ ದೇವಾಲಯವನ್ನು ಜೀರ್ಣೋದ್ಧಾರ ಮಾಡಿದ್ದಾರೆ.

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ನಗರವನ್ನು ಅಭಿವೃದ್ಧಿಗೊಳಿಸಿ, ಸ್ಮಾರ್ಟ್ ಸಿಟಿಯನ್ನಾಗಿ ಮಾಡುವುದಾಗಿ ಹೇಳಿದ್ದರು. ಈ ಹೆಸರಿನಲ್ಲಿ 2016ರಲ್ಲಿ ಯೋಜನೆಯನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿತ್ತು. ತಮ್ಮ ಕನಸಿನ ವಾರಣಾಸಿಯ ನವೀಕರಣಕ್ಕೆ ಮೋದಿಯವರು ಜಪಾನ್‌ನ ಮೊದಲ ಪ್ರವಾಸದಲ್ಲೆ ಉಲ್ಲೇಖಿಸಿದ್ದರು. ಭಾರತದ ವಾರಣಾಸಿಯನ್ನು ಜಪಾನಿನ ಟೋಕಿಯೋದಂತೆ ಅಭಿವೃದ್ದಿ ಪಡಿಸುವುದಾಗಿ ತಿಳಿಸಿದ್ದರು.

kashi vishwanath Narendra Modi 1 1

ಕಾಶಿ ಹಾಗೂ ಟೋಕಿಯೋ ಎರಡೂ ಪುರಾತನ ನಗಗಳಾಗಿದ್ದು, ಇಂದಿನವರೆಗೂ ಉಳಿದುಕೊಂಡಿದೆ. ಟೋಕಿಯೋ ಜಪಾನಿನ ಅಭಿವೃದ್ದಿ ಹೊಂದಿದ ನಗರಗಳಲ್ಲಿ ಒಂದಾಗಿದೆ. ಹೀಗೆ ಕಾಶಿಯನ್ನು ಟೋಕಿಯೋ ಮಾದರಿಯಲ್ಲಿ ಅಭಿವೃದ್ದಿ ಪಡಿಸುವ ಬಗ್ಗೆ ಮೋದಿ ತಿಳಿಸಿದ್ದರು. ಇದನ್ನೂ ಓದಿ: `ದಿವ್ಯ ಕಾಶಿ, ಭವ್ಯ ಕಾಶಿ’ ಪ್ರಧಾನಿ ಮೋದಿ ಕನಸಿನ ಯೋಜನೆ ಲೋಕಾರ್ಪಣೆ – ವಿಶೇಷತೆ ಏನು?

ಕಾಶಿ ವಿಶ್ವನಾಥ ದೇವಾಲಯ:
2019ರಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಗೆ ಪ್ರಧಾನಿ ಶಂಕು ಸ್ಥಾಪನೆ ಮಾಡಿದ್ದರು. ಈ ಯೋಜನೆ ಪ್ರಕಾರ ಮೋದಿಯವರು ಗಂಗಾ ನದಿಯ ದಡದಲ್ಲಿರುವ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ಮಂದಿರವನ್ನು ಪ್ರತಿಬಿಂಬಿಸುವ ಗುರಿಯನ್ನು ಹೊಂದಿದ್ದರು.

kashi vishwanath Narendra Modi 3

ಸರ್ಕಾರ ಈ ಯೋಜನೆಗಾಗಿ ಸುಮಾರು 400 ಕಟ್ಟಡಗಳನ್ನು ಅದರ ಮಾಲೀಕರೊಂದಿಗೆ ಮಾತನಾಡಿ ಸ್ವಾಧೀನ ಮಾಡಿದ ಬಳಿಕ ಕೆಡವಲಾಯಿತು. ಈ ಯೋಜನೆಯಿಂದ ಪ್ರಾಚೀನ 40 ದೇವಾಲಯಗಳನ್ನು ಈಗ ಮರುಸ್ಥಾಪಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಈ ಕಾಶಿ ವಿಶ್ವನಾಥ ಕಾರಿಡಾರ್ ನಿರ್ಮಾಣದಿಂದ ಶಿವ ದೇವಾಲಯಗಳನ್ನು ಗಂಗಾ ನದಿಯೊಂದಿಗೆ ಸಂಪರ್ಕಿಸುವಂತೆ ಮಾಡಿದೆ. ಇದನ್ನೂ ಓದಿ: ಒಳ್ಳೆಯ ಫಲಿತಾಂಶ ಬರುವ ನಿರೀಕ್ಷೆ ಇದೆ: ಬೊಮ್ಮಾಯಿ

ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಕೇವಲ ಎರಡು ತಿಂಗಳು ಮುಂಚಿತವಾಗಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯ ಮೇಲೂ ಈ ಯೋಜನೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಸೋಮನಾಥ ದೇವಾಲಯ:
ಗುಜರಾತ್ ನಲ್ಲಿರುವ ಸೋಮನಾಥ ದೇವಾಲಯ ಅಫ್ಘಾನಿಸ್ತಾನದ ಘಜ್ನಿ ಮೊಹಮ್ಮದ್, ಔರಂಗಜೇಬನಂತಹ ಹಲವು ಸೈನ್ಯಗಳಿಂದ ದಾಳಿಗೊಳಗಾದ ವಿಷಯಗಳನ್ನು ನಾವು ಇತಿಹಾಸದಲ್ಲಿ ನೋಡಬಹುದು. ಈ ದೇವಾಲಯವನ್ನು ಮರಾಠ ಸಾಮ್ರಾಜ್ಞಿ ಅಹಲ್ಯಾ ಬಾಯಿ ಹೋಳ್ಕರ್ ಪುನರ್‌ನಿರ್ಮಾಣ ಮಾಡಿದ್ದರು. ಮೋದಿಯವರು ಈ ವರ್ಷದ ಆಗಸ್ಟ್ನಲ್ಲಿ ಸೋಮನಾಥ ದೇವಾಲಯದ ಹೊಸ ಯೋಜನೆಗಳನ್ನು ಉದ್ಘಾಟಿಸಿದ್ದಾರೆ.

Somnath Temple architecture 4

ಕೇದಾರನಾಥ ದೇವಾಲಯ:
ಪ್ರಧಾನಿ ಮೋದಿಯವರು ತಮ್ಮ ಹಾಗೂ ಕೇದಾರನಾಥ ದೇವಾಲಯದೊಂದಿಗಿನ ಸಂಬಂಧವನ್ನು ಯಾವಾಗಲೂ ಹೇಳುತ್ತಲೇ ಬಂದಿದ್ದಾರೆ. ಮೋದಿ ರಾಜಕೀಯಕ್ಕೆ ಪ್ರವೇಶಿಸುವ ಮೊದಲೂ ನನ್ನ ನೆಚ್ಚಿನ ದೇವಾಲಯ ಕೇದಾರನಾಥ ಎಂದು ಹಲವು ಬಾರಿ ಹೇಳಿದ್ದರು.

2013ರಲ್ಲಿ ಉತ್ತರಾಖಂಡದಲ್ಲಿ ಸಂಭವಿಸಿದ ಪ್ರವಾಹದಿಂದ ದೇವಾಲಯದ ಆವರಣ ಧ್ವಂಸಗೊಂಡಿತ್ತು. 2014ರಲ್ಲಿ ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ದೇವಸ್ಥಾನದ ನವೀಕರಣದ ಯೋಜನೆಯನ್ನು ಮಾಡಲಾಯಿತು. ಇದನ್ನೂ ಓದಿ: ಮತದಾನದದಂದು ಕಣ್ಣೀರಾಕಿದ್ದ ಮಂಡ್ಯ ಬಿಜೆಪಿ ಅಭ್ಯರ್ಥಿ – ಇಂದು ಕಣ್ಣೀರು ಹಾಕೋದ್ಯಾರು?

Kedarnath Temple

ಅಯೋಧ್ಯೆಯಲ್ಲಿ ರಾಮ ಮಂದಿರ:
ರಾಮ ಮಂದಿರದ ನಿರ್ಮಾಣದ ಬಗ್ಗೆ ನಡೆದ ಹೋರಾಟ ಇಂದಿನದ್ದಲ್ಲ. ಬಾಬರಿ ಮಸೀದಿ ಇದ್ದ ಜಾಗದಲ್ಲಿ ರಾಮ ಮಂದಿರ ನಿರ್ಮಾಣವಾಗಬೆಕೆಂದಿದ್ದ ಯೋಜನೆ ಅದೆಷ್ಟೋ ವರ್ಷಗಳ ಬಳಿಕ 2020ರಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಶಂಕುಸ್ಥಾಪನೆ ನೆರವೇರಿದೆ.

modi ramamandira 5

 

ಚಾರ್ ಧಾಮ್ ಯೋಜನೆ:
ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಹಾಗೂ ಬದರಿನಾಥ ದೇವಾಲಯಗಳನ್ನು ಸಂಪರ್ಕಿಸುವ ಚಾರ್ ಧಾಮ್ ಯೋಜನೆಯನ್ನು ಮೋದಿ ಸರ್ಕಾರ ಪ್ರಾರಂಭಿಸಿತು. ಚಾರ್ ಧಾಮ್ ಪ್ರವಾಸವನ್ನು ಹಿಂದೂ ಧಾರ್ಮಿಕ ಪ್ರವಾಸ ಎಂದು ಕರೆಯಾಲಾಗುತ್ತದೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮೊದಲ ಓಮಿಕ್ರಾನ್ ಪತ್ತೆ

NARENDRA MODI KASHI

ಕಾಶ್ಮೀರದ ದೇವಾಲಯಗಳ ನವೀಕರಣ:
ಜಮ್ಮು ಹಾಗೂ ಕಾಶ್ಮೀರದಲ್ಲಿ ದೇವಾಲಯಗಳ ನವೀಕರಣದ ಬಗ್ಗೆ ಪ್ರಧಾನಿ ಹೆಚ್ಚು ಬಾರಿ ಮಾತನಾಡಿದ್ದಾರೆ. 2019ರಲ್ಲಿ ಜಮ್ಮು ಹಾಗೂ ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದು ಗೊಳಿಸಿದ ಬಳಿಕ ಅಲ್ಲಿನ ದೇವಾಲಯಗಳನ್ನು ನವೀಕರಣಗೊಳಿಸುವ ಕಾರ್ಯವನ್ನು ಪ್ರಾರಂಭಿಸಿದೆ.

ವಿದೇಶದಲ್ಲಿರುವ ದೇವಾಲಯಗಳು:
ಪ್ರಧಾನಿ 2018ರಲ್ಲಿ ಅಬುಧಾಬಿಗೆ ಭೇಟಿ ನೀಡಿದ್ದಾಗ ಅಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಅಡಿಪಾಯ ಹಾಕಿದ್ದರು. ಈ ದೇವಾಲಯಕ್ಕೆ 2015ರಲ್ಲಿ ಯುಎಇ ಸರ್ಕಾರ ಭೂಮಿಯನ್ನು ನೀಡಿತ್ತು. 2019ರಲ್ಲಿ ಬಹ್ರೇನ್ ನಲ್ಲಿನ 200 ವರ್ಷಗಳಷ್ಟು ಹಳೆಯದಾದ ಶ್ರೀ ಕೃಷ್ಣ ದೇವಾಲಯದ ನವೀಕರಣ ಯೋಜನೆಯನ್ನು ಕೈಗೊಳ್ಳಲಾಗಿದೆ.

TAGGED:kashi vishwanath corridorprime minister narendra modiಕಾಶಿ ವಿಶ್ವನಾಥ ಕಾರಿಡಾರ್ದೇವಾಲಯಗಳ ಜೀರ್ಣೋದ್ಧಾರಪ್ರಧಾನಿ ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Joe Root
Cricket

ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
7 hours ago
An intelligence department constable committed suicide in Chikkamagaluru
Chikkamagaluru

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Public TV
By Public TV
8 hours ago
Veda Krishnamurthy
Chikkamagaluru

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

Public TV
By Public TV
8 hours ago
Mallikarjun Kharge 2
Latest

ಆರ್‌ಎಸ್‌ಎಸ್‌ ವಿಷವಿದ್ದಂತೆ ರುಚಿ ನೋಡಿದ್ರೆ ಸತ್ತು ಹೋಗ್ತೀರಿ: ಮಲ್ಲಿಕಾರ್ಜುನ ಖರ್ಗೆ

Public TV
By Public TV
8 hours ago
Davanagere Drugs Arrest
Crime

ದಾವಣಗೆರೆ | ಮಾದಕ ವಸ್ತು ಮಾರಾಟ ಜಾಲ – ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಐವರು ಬಂಧನ

Public TV
By Public TV
8 hours ago
Siddaramaiah 10
Latest

ಎಐಸಿಸಿ ಒಬಿಸಿ ವಿಭಾಗದ `ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ ವಿವರಿಸಿದ ಸಿಎಂ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?