Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬದುಕಿನ ಯಾತ್ರೆ ಮುಗಿಸಿದ ಎಸ್‌.ಎಂ ಕೃಷ್ಣ ಪಂಚಭೂತಗಳಲ್ಲಿ ಲೀನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬದುಕಿನ ಯಾತ್ರೆ ಮುಗಿಸಿದ ಎಸ್‌.ಎಂ ಕೃಷ್ಣ ಪಂಚಭೂತಗಳಲ್ಲಿ ಲೀನ

Districts

ಬದುಕಿನ ಯಾತ್ರೆ ಮುಗಿಸಿದ ಎಸ್‌.ಎಂ ಕೃಷ್ಣ ಪಂಚಭೂತಗಳಲ್ಲಿ ಲೀನ

Public TV
Last updated: December 11, 2024 5:37 pm
Public TV
Share
2 Min Read
SM Krishna 14
SHARE

ಮಂಡ್ಯ: ದೂರದೃಷ್ಟಿಯ ಕನಸುಗಾರ, ರಾಜಕೀಯ ಸಂತೆಯೊಳಗಿನ ಸಂತ, ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ (SM Krishna) ಅವರು ತಮ್ಮ ಬದುಕಿನ ಯಾತ್ರೆ ಮುಗಿಸಿ, ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

SM Krishna Funeral

ಇಂದು (ಡಿ.11) ಸಂಜೆ ತಮ್ಮ ಹುಟ್ಟೂರು ಮಂಡ್ಯ (Mandya) ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯ ಹೊರವಲಯದ ಕೆಫೆ ಕಾಫಿ ಡೇ ಆವರಣದಲ್ಲಿ ಒಕ್ಕಲಿಗ ಸಂಪ್ರದಾಯಂತೆ ಹಾಗೂ ಕುಶಾಲತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯ್ತು. ಇದಕ್ಕೂ ಮುನ್ನ ಪೊಲೀಸರ ತಂಡದಿಂದ ರಾಷ್ಟ್ರಗೀತೆ ನಮನ ಸಲ್ಲಿಸಲಾಯಿತು. ನಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು, ಎಸ್‌ಎಂಕೆ ಪತ್ನಿ ಪ್ರೇಮಾ ಕೃಷ್ಣ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದರು. ಬಳಿಕ ಭಾನುಪ್ರಕಾಶ್ ಶರ್ಮಾ ಹಾಗೂ ಇತರ 15 ವೈದಿಕರ ತಂಡವು ಮಂತ್ರಘೋಷಗಳೊಂದಿಗೆ ಅಂತಿಮ ವಿಧಿವಿಧಾನ ನೆರವೇರಿಸಿದ ಬಳಿಕ, ಎಸ್‌.ಎಂ ಕೃಷ್ಣರ ಮೊಮ್ಮಗ ಅಮರ್ಥ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

SM Krishna Funeral 6

ಚಿತೆಗೆ ಅರಣ್ಯ ಇಲಾಖೆಯಿಂದ 1 ಸಾವಿರ ಕೆಜಿ ಶ್ರೀಗಂಧದ ಕಟ್ಟಿಗೆ ಪೂರೈಸಲಾಗಿತ್ತು. ಬಾಳೆ ಎಲೆಯಲ್ಲಿ ಪಾರ್ಥಿವ ಶರೀರ ಮುಚ್ಚಿ, 50 ಕೆಜಿ ತುಪ್ಪ ಬಳಸಿ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯ್ತು. ಅಂತಿಮ ವಿಧಿ ವಿಧಾನದ ಇಡೀ ಉಸ್ತುವಾರಿ ಡಿಸಿಎಂ ಡಿಕೆ ಶಿವಕುಮಾರ್ ವಹಿಸಿಕೊಂಡಿದ್ದರು. ಇನ್ನು ಅಂತ್ಯ ಸಂಸ್ಕಾರದ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು, ಸಂಸದರು, ಮಾಜಿ ಶಾಸಕರು, ನಿರ್ಮಲಾನಂದನಾಥ ಸ್ವಾಮೀಜಿ ಸೇರಿ ಪ್ರಮುಖ ಮಠಗಳ ಪೀಠಾಧಿಪತಿಗಳು ಹಾಜರಿದ್ದು, ಅಂತಿಮ ನಮನ ಸಲ್ಲಿಸಿದರು.

SM Krishna Funeral 3

ಎಸ್‌ಎಂಕೆ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಇರಿಸಿ ಅಂತಿಮ ದರ್ಶನ ಪಡೆದು ವಿದಾಯ ಹೇಳಿದ್ರು. ಅಲ್ಲದೇ ಅಪಾರ ಸಂಖ್ಯೆಯಲ್ಲಿ ಮಂಡ್ಯ, ರಾಮನಗರ ಜಿಲ್ಲೆ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಜನರು ಕೂಡ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಅಂತಿಮವಾಗಿ ಪಂಚಭೂತಗಳಲ್ಲಿ ಲೀನವಾಗುವ ಮೂಲಕ ಕರುನಾಡಿನ ಕಣ್ಮಣಿ ಕೃಷ್ಣ ಅಮರರಾದರು.

SM Krishna Funeral 2

ಎಸ್‌ಎಂ ಕೃಷ್ಣ ಅವರ ಅಂತ್ಯಕ್ರಿಯೆಗೂ ಮುನ್ನ ಸದಾಶಿವನಗರದ ಅವರ ಮನೆಯಲ್ಲಿ ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಯ್ತು. ಡಿಸಿಎಂ ಡಿಕೆ ಶಿವಕುಮಾರ್ ಪೂಜೆ ಸಲ್ಲಿಸಿದ್ರು. ಬಳಿಕ ಅಂತಿಮಯಾತ್ರೆಗೆ ಚಿರಶಾಂತಿ ವಾಹನ ಸಿದ್ಧಪಡಿಸಲಾಗಿತ್ತು. ಸಂಪೂರ್ಣ ಬಿಳಿ ಸೇವಂತಿಗೆ, ಗುಲಾಬಿ ಹೂಗಳು, ತುಳಸಿಯಿಂದ ವಾಹನಕ್ಕೆ ಅಲಂಕಾರ ಮಾಡಲಾಗಿತ್ತು. ಸರಿಯಾಗಿ ಬೆಳಗ್ಗೆ 8 ಗಂಟೆ ವೇಳೆಗೆ ಸದಾಶಿವನಗರದಿಂದ ಹುಟ್ಟೂರು ಸೋಮನಹಳ್ಳಿವರೆಗೆ ಅಂತಿಮಯಾತ್ರೆ ಸಾಗಿತು.

SM Krishna Funeral 4

ಪಾರ್ಥಿವ ಶರೀರದ ಜೊತೆಗೆ ವಾಹನದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಸಾಗಿದ್ರು. ಸೋಮನಹಳ್ಳಿಗೆ ಸಾಗುವ ಮಾರ್ಗದಲ್ಲಿ ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ ಸೇರಿದಂತೆ ಮಧ್ಯದಲ್ಲಿ ಕೆಲ ಸಮಯ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಅವಕಾಶ ನೀಡಲಾಯ್ತು. ಇದನ್ನೂ ಓದಿ: ಶರಾವತಿ ಜಲವಿದ್ಯುತ್‌ ಯೋಜನೆ – ಸಂಸತ್‌ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ

SMK

ದಾರಿಯುದ್ದಕ್ಕೂ ಸ್ಥಳೀಯ ಶಾಸಕರು, ಸಾರ್ವಜನಿಕರು ಚಿರಶಾಂತಿ ವಾಹನಕ್ಕೆ ಹೂಗಳನ್ನ ಚೆಲ್ಲಿ ಅಭಿವೃದ್ಧಿ ಹರಿಕಾರನಿಗೆ ಅಂತಿಮ ನಮನ ಸಲ್ಲಿಸಿ ವಿದಾಯ ಹೇಳಿದ್ರು. ಇದನ್ನೂ ಓದಿ: ಸಂಸ್ಕಾರವಂತ ಮನುಷ್ಯ ಹೇಗಿರಬೇಕು ಎಂಬುದಕ್ಕೆ ಎಸ್‌ಎಂಕೆ ಮಾದರಿ: ಮಾಧುಸ್ವಾಮಿ

TAGGED:DK ShivakumarmandyasiddaramaiahSM KrishnaSM Krishna FuneralSomanahalliಎಸ್ ಎಂ ಕೃಷ್ಣಡಿ.ಕೆ.ಶಿವಕುಮಾರ್ಮಂಡ್ಯಸಿದ್ದರಾಮಯ್ಯಸೋಮನಹಳ್ಳಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Sameer Rizvi Delhi Capitals
Cricket

ಸಮೀರ್‌ ರಿಜ್ವಿ ಬ್ಯಾಟಿಂಗ್‌ ಅಬ್ಬರಕ್ಕೆ ಮುಂಬೈ ತತ್ತರ; ಡೆಲ್ಲಿಗೆ 6 ವಿಕೆಟ್‌ಗಳ ಜಯ

Public TV
By Public TV
11 minutes ago
Pink Elephant
Latest

ಜೈಪುರದ ಪಿಂಕ್ ಆನೆ ಹೃದಯಾಘಾತದಿಂದ ಸಾವು – ಆನೆ ಸಫಾರಿ ಬ್ಯಾನ್ ಮಾಡುವಂತೆ ಪ್ರಾಣಿ ಪ್ರಿಯರ ಒತ್ತಾಯ

Public TV
By Public TV
21 minutes ago
HD Kumaraswamy
Districts

ಆಟೋ ಚಾಲಕರಿಗೆ ಸರ್ಕಾರ ಮಾಸಿಕ 15 ಸಾವಿರ ನೀಡಿ 6ನೇ ಗ್ಯಾರಂಟಿ ಘೋಷಣೆ ಮಾಡಬೇಕು: ಹೆಚ್‌ಡಿಕೆ

Public TV
By Public TV
30 minutes ago
D.K Shivakumar
Bagalkot

ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ

Public TV
By Public TV
1 hour ago
monkey
Districts

ಪ್ರವಾಸಿಗರು, ಭಕ್ತರ ಮೇಲೆ ದಾಳಿ ಮಾಡಿದ ವಾನರ ಸೇನೆ – 15ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯ

Public TV
By Public TV
1 hour ago
Strait of Hormuz Indian Ship
Latest

ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8ನೇ ಹಡಗು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?