Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬದುಕಿನ ಯಾತ್ರೆ ಮುಗಿಸಿದ ಎಸ್‌.ಎಂ ಕೃಷ್ಣ ಪಂಚಭೂತಗಳಲ್ಲಿ ಲೀನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬದುಕಿನ ಯಾತ್ರೆ ಮುಗಿಸಿದ ಎಸ್‌.ಎಂ ಕೃಷ್ಣ ಪಂಚಭೂತಗಳಲ್ಲಿ ಲೀನ

Districts

ಬದುಕಿನ ಯಾತ್ರೆ ಮುಗಿಸಿದ ಎಸ್‌.ಎಂ ಕೃಷ್ಣ ಪಂಚಭೂತಗಳಲ್ಲಿ ಲೀನ

Public TV
Last updated: December 11, 2024 5:37 pm
Public TV
Share
2 Min Read
SM Krishna 14
SHARE

ಮಂಡ್ಯ: ದೂರದೃಷ್ಟಿಯ ಕನಸುಗಾರ, ರಾಜಕೀಯ ಸಂತೆಯೊಳಗಿನ ಸಂತ, ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ (SM Krishna) ಅವರು ತಮ್ಮ ಬದುಕಿನ ಯಾತ್ರೆ ಮುಗಿಸಿ, ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

SM Krishna Funeral

ಇಂದು (ಡಿ.11) ಸಂಜೆ ತಮ್ಮ ಹುಟ್ಟೂರು ಮಂಡ್ಯ (Mandya) ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯ ಹೊರವಲಯದ ಕೆಫೆ ಕಾಫಿ ಡೇ ಆವರಣದಲ್ಲಿ ಒಕ್ಕಲಿಗ ಸಂಪ್ರದಾಯಂತೆ ಹಾಗೂ ಕುಶಾಲತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯ್ತು. ಇದಕ್ಕೂ ಮುನ್ನ ಪೊಲೀಸರ ತಂಡದಿಂದ ರಾಷ್ಟ್ರಗೀತೆ ನಮನ ಸಲ್ಲಿಸಲಾಯಿತು. ನಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು, ಎಸ್‌ಎಂಕೆ ಪತ್ನಿ ಪ್ರೇಮಾ ಕೃಷ್ಣ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದರು. ಬಳಿಕ ಭಾನುಪ್ರಕಾಶ್ ಶರ್ಮಾ ಹಾಗೂ ಇತರ 15 ವೈದಿಕರ ತಂಡವು ಮಂತ್ರಘೋಷಗಳೊಂದಿಗೆ ಅಂತಿಮ ವಿಧಿವಿಧಾನ ನೆರವೇರಿಸಿದ ಬಳಿಕ, ಎಸ್‌.ಎಂ ಕೃಷ್ಣರ ಮೊಮ್ಮಗ ಅಮರ್ಥ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

SM Krishna Funeral 6

ಚಿತೆಗೆ ಅರಣ್ಯ ಇಲಾಖೆಯಿಂದ 1 ಸಾವಿರ ಕೆಜಿ ಶ್ರೀಗಂಧದ ಕಟ್ಟಿಗೆ ಪೂರೈಸಲಾಗಿತ್ತು. ಬಾಳೆ ಎಲೆಯಲ್ಲಿ ಪಾರ್ಥಿವ ಶರೀರ ಮುಚ್ಚಿ, 50 ಕೆಜಿ ತುಪ್ಪ ಬಳಸಿ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯ್ತು. ಅಂತಿಮ ವಿಧಿ ವಿಧಾನದ ಇಡೀ ಉಸ್ತುವಾರಿ ಡಿಸಿಎಂ ಡಿಕೆ ಶಿವಕುಮಾರ್ ವಹಿಸಿಕೊಂಡಿದ್ದರು. ಇನ್ನು ಅಂತ್ಯ ಸಂಸ್ಕಾರದ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು, ಸಂಸದರು, ಮಾಜಿ ಶಾಸಕರು, ನಿರ್ಮಲಾನಂದನಾಥ ಸ್ವಾಮೀಜಿ ಸೇರಿ ಪ್ರಮುಖ ಮಠಗಳ ಪೀಠಾಧಿಪತಿಗಳು ಹಾಜರಿದ್ದು, ಅಂತಿಮ ನಮನ ಸಲ್ಲಿಸಿದರು.

SM Krishna Funeral 3

ಎಸ್‌ಎಂಕೆ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಇರಿಸಿ ಅಂತಿಮ ದರ್ಶನ ಪಡೆದು ವಿದಾಯ ಹೇಳಿದ್ರು. ಅಲ್ಲದೇ ಅಪಾರ ಸಂಖ್ಯೆಯಲ್ಲಿ ಮಂಡ್ಯ, ರಾಮನಗರ ಜಿಲ್ಲೆ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಜನರು ಕೂಡ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಅಂತಿಮವಾಗಿ ಪಂಚಭೂತಗಳಲ್ಲಿ ಲೀನವಾಗುವ ಮೂಲಕ ಕರುನಾಡಿನ ಕಣ್ಮಣಿ ಕೃಷ್ಣ ಅಮರರಾದರು.

SM Krishna Funeral 2

ಎಸ್‌ಎಂ ಕೃಷ್ಣ ಅವರ ಅಂತ್ಯಕ್ರಿಯೆಗೂ ಮುನ್ನ ಸದಾಶಿವನಗರದ ಅವರ ಮನೆಯಲ್ಲಿ ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಯ್ತು. ಡಿಸಿಎಂ ಡಿಕೆ ಶಿವಕುಮಾರ್ ಪೂಜೆ ಸಲ್ಲಿಸಿದ್ರು. ಬಳಿಕ ಅಂತಿಮಯಾತ್ರೆಗೆ ಚಿರಶಾಂತಿ ವಾಹನ ಸಿದ್ಧಪಡಿಸಲಾಗಿತ್ತು. ಸಂಪೂರ್ಣ ಬಿಳಿ ಸೇವಂತಿಗೆ, ಗುಲಾಬಿ ಹೂಗಳು, ತುಳಸಿಯಿಂದ ವಾಹನಕ್ಕೆ ಅಲಂಕಾರ ಮಾಡಲಾಗಿತ್ತು. ಸರಿಯಾಗಿ ಬೆಳಗ್ಗೆ 8 ಗಂಟೆ ವೇಳೆಗೆ ಸದಾಶಿವನಗರದಿಂದ ಹುಟ್ಟೂರು ಸೋಮನಹಳ್ಳಿವರೆಗೆ ಅಂತಿಮಯಾತ್ರೆ ಸಾಗಿತು.

SM Krishna Funeral 4

ಪಾರ್ಥಿವ ಶರೀರದ ಜೊತೆಗೆ ವಾಹನದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಸಾಗಿದ್ರು. ಸೋಮನಹಳ್ಳಿಗೆ ಸಾಗುವ ಮಾರ್ಗದಲ್ಲಿ ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ ಸೇರಿದಂತೆ ಮಧ್ಯದಲ್ಲಿ ಕೆಲ ಸಮಯ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಅವಕಾಶ ನೀಡಲಾಯ್ತು. ಇದನ್ನೂ ಓದಿ: ಶರಾವತಿ ಜಲವಿದ್ಯುತ್‌ ಯೋಜನೆ – ಸಂಸತ್‌ನಲ್ಲಿ ಕನ್ನಡದಲ್ಲೇ ಪ್ರಸ್ತಾಪಿಸಿದ ಬಿ.ವೈ.ರಾಘವೇಂದ್ರ

SMK

ದಾರಿಯುದ್ದಕ್ಕೂ ಸ್ಥಳೀಯ ಶಾಸಕರು, ಸಾರ್ವಜನಿಕರು ಚಿರಶಾಂತಿ ವಾಹನಕ್ಕೆ ಹೂಗಳನ್ನ ಚೆಲ್ಲಿ ಅಭಿವೃದ್ಧಿ ಹರಿಕಾರನಿಗೆ ಅಂತಿಮ ನಮನ ಸಲ್ಲಿಸಿ ವಿದಾಯ ಹೇಳಿದ್ರು. ಇದನ್ನೂ ಓದಿ: ಸಂಸ್ಕಾರವಂತ ಮನುಷ್ಯ ಹೇಗಿರಬೇಕು ಎಂಬುದಕ್ಕೆ ಎಸ್‌ಎಂಕೆ ಮಾದರಿ: ಮಾಧುಸ್ವಾಮಿ

TAGGED:DK ShivakumarmandyasiddaramaiahSM KrishnaSM Krishna FuneralSomanahalliಎಸ್ ಎಂ ಕೃಷ್ಣಡಿ.ಕೆ.ಶಿವಕುಮಾರ್ಮಂಡ್ಯಸಿದ್ದರಾಮಯ್ಯಸೋಮನಹಳ್ಳಿ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
4 minutes ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
33 minutes ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
51 minutes ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
1 hour ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
2 hours ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?