Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಅವಧಿಯಲ್ಲಿ 2,900 ಎಕ್ರೆಗೆ ವಕ್ಫ್‌ ನೋಟಿಸ್‌; ಬಿಎಸ್‌ವೈಗೆ ಮುಖಭಂಗ ಮಾಡಲು ಯತ್ನಾಳ್‌ ಹೋರಾಟ: ಪರಮೇಶ್ವರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಅವಧಿಯಲ್ಲಿ 2,900 ಎಕ್ರೆಗೆ ವಕ್ಫ್‌ ನೋಟಿಸ್‌; ಬಿಎಸ್‌ವೈಗೆ ಮುಖಭಂಗ ಮಾಡಲು ಯತ್ನಾಳ್‌ ಹೋರಾಟ: ಪರಮೇಶ್ವರ್‌

Bengaluru City

ಬಿಜೆಪಿ ಅವಧಿಯಲ್ಲಿ 2,900 ಎಕ್ರೆಗೆ ವಕ್ಫ್‌ ನೋಟಿಸ್‌; ಬಿಎಸ್‌ವೈಗೆ ಮುಖಭಂಗ ಮಾಡಲು ಯತ್ನಾಳ್‌ ಹೋರಾಟ: ಪರಮೇಶ್ವರ್‌

Public TV
Last updated: November 25, 2024 3:29 pm
Public TV
Share
3 Min Read
g parameshwar
SHARE

– ಮಹಾರಾಷ್ಟ್ರದಲ್ಲಿ ಇವಿಎಂ ಹ್ಯಾಕ್‌ ಸಮರ್ಥಿಸಿಕೊಂಡ ಸಚಿವರು

ಬೆಂಗಳೂರು: ಬಿಜೆಪಿ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್‌ ನೋಟಿಸ್‌ (Waqf Notice) ಜಾರಿಯಾಗಿದೆ. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಆಗಿತ್ತು. ಅದಕ್ಕಾಗಿ ಶಾಸಕ ಯತ್ನಾಳ್‌ ಅವರು ಬಿಜೆಪಿ ಹಾಗೂ ಯಡಿಯೂರಪ್ಪ, ಬೊಮ್ಮಾಯಿಗೆ ಮುಜುಗರ ಉಂಟುಮಾಡಲು ಹೋರಾಟಕ್ಕೆ ಹೊರಟಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್‌ (G Parameshwar) ಕುಟುಕಿದ್ದಾರೆ.

basanagouda patil yatnal 1 1

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಹೆಚ್ಚು ವಕ್ಫ್ ನೊಟೀಸ್ ಕೊಟ್ಟಿರುವ ವಿಚಾರ ಹಾಗೂ ವಕ್ಫ್‌ ವಿರೋಧಿಸಿ ಬಿಜೆಪಿ ರೆಬಲ್ಸ್‌ ಟೀಂ ಹೋರಾಟಕ್ಕೆ ಪ್ರತಿಕ್ರಿಯಿಸಿದರು. ಜಾಸ್ತಿ ದಿನ ಸತ್ಯ ಮುಚ್ಚಿಡಲು ಆಗಲ್ಲ. ಬಿಜೆಪಿಯವರು ನಮ್ಮ ಮೇಲೆ ನೊಟೀಸ್ ಕೊಟ್ಟಿರೋ ಬಗ್ಗೆ ಆರೋಪ ಮಾಡ್ತಿದ್ರು. ಇವರು ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ರು? ಕುಮಾರ್ ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿ ವಕ್ಫ್ ನೊಟೀಸ್ ಜಾರಿ ಮಾಡಿದ್ದಾರೆ. ಈ ಸಮಿತಿ 2,900 ಎಕರೆಗೆ ನೊಟೀಸ್ ಜಾರಿ ಮಾಡಿದೆ. ಸಿದ್ದರಾಮಯ್ಯ (Siddaramaiah) ಅವಧಿಯಲ್ಲಿ 300 ಎಕರೆಗೆ ನೊಟೀಸ್ ಜಾರಿ ಆಗಿದೆ. ಯಾರ ಅವಧಿಯಲ್ಲಿ ನೊಟೀಸ್ ಜಾಸ್ತಿ ಜಾರಿ ಮಾಡಿದ್ದಾರೆ ಅಂತ ಗೊತ್ತಾಯ್ತಲ್ಲ. ನಾವು ಯಾರ ಮೇಲೆ ಆರೋಪ ಮಾಡಬೇಕು? ಈಗ ಬಿಜೆಪಿಯವರು ವಕ್ಫ್ ವಿಚಾರದಲ್ಲಿ ರಾಜ್ಯ ಪ್ರವಾಸ ಮಾಡಲು ಹೊರಟಿದ್ದಾರಲ್ಲ, ಇದು ಮೊದಲು ಅವರಿಗೆ ಅರ್ಥ ಆಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶ | ಗೆಳೆಯನಿಗೆ ಥಳಿಸಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಟ್ರಕ್ ಚಾಲಕ

Basanagouda Patil Yatnal

ಬಹುಶಃ ಯತ್ನಾಳ್ ಟೀಮ್ ಹೊರಟಿರೋದು ಬಿಜೆಪಿಯವರಿಗೆ ಮುಖಭಂಗ ಮಾಡೋದಕ್ಕೆ. ಬಿಜೆಪಿಯವರು ಹೆಚ್ಚು ನೊಟೀಸ್ ಕೊಟ್ಟಿದ್ದಾರೆ ಎಂದು ಗೊತ್ತಾದ ಮೇಲೂ ಇವರು ಪ್ರವಾಸ ಹೊರಟಿದ್ದಾರೆ ಅಂದ್ರೆ, ಬಿಜೆಪಿಯವರಿಗೆ ಮುಜುಗರ ಮಾಡಲು ಹೊರಟಿದ್ದಾರೆ ಅಂತ ನನಗನ್ನಿಸುತ್ತೆ. ಇಲ್ಲ ಅಂದ್ರೆ ಯಾಕ್ ಹೋಗ್ತಾರೆ ಅವರು? ಬಿಜೆಪಿ ಕಾಲದಲ್ಲೇ ಹೆಚ್ಚು ವಕ್ಫ್ ನೊಟೀಸ್ ಕೊಟ್ಟಿದ್ದಾರಲ್ಲ, ಅದನ್ನೆಲ್ಲ ಎಕ್ಸ್‌ಪೋಸ್‌ ಮಾಡಲು ಯತ್ನಾಳ್ ಹೋಗ್ತಿದ್ದಾರೆ ಅಂತ ಅರ್ಥ. ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಆಗಿತ್ತು ಅಂತ ಇದೆಯಲ್ಲ, ಆದ್ದರಿಂದ ಅವರಿಬ್ಬರನ್ನೂ ಎಕ್ಸ್‌ಪೋಸ್‌ ಮಾಡಲು ಹೊರಟಿದ್ದಾರೆ ಅನಿಸುತ್ತೆ. ಹಿಂದೆ ಬಿಜೆಪಿ ವಕ್ಫ್ ನೊಟೀಸ್ ಕೊಟ್ಟಿದ್ದು ನಮ್ಮ ಗಮನಕ್ಕೆ ಬಂದಿರಲಿಲ್ಲ ಆ ಸಂಧರ್ಭದಲ್ಲಿ. ಅದನ್ನ ನಾವು ಇಶ್ಯೂ ಆಗಿ ತೆಗೆದುಕೊಂಡಿರಲಿಲ್ಲ. ಈಗ ಎಚ್ಚರಿಕೆ ವಹಿಸಿಕೊಂಡು ಕೆಲಸ ಮಾಡ್ತೀವಿ ಎಂದು ಹೇಳಿದ್ದಾರೆ.

evm counting

ಇವಿಎಂ ಹ್ಯಾಕ್‌ ಸಮರ್ಥಿಸಿಕೊಂಡ ಸಚಿವರು:
ಇದೇ ವೇಳೆ ಗೆದ್ದರೆ ಜನಾದೇಶ,‌ ಸೋತರೆ ಇವಿಎಂ ದೋಷ ಎಂಬ ಸಿ.ಟಿ.ರವಿ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ಮೊದಲಿಂದಲೂ ಇದನ್ನು ಹೇಳಿಕೊಂಡೇ ಬರುತ್ತಿದ್ದೇವೆ. ಸೆಲೆಕ್ಟಿವ್ ಆಗಿ ರಾಜ್ಯ, ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡು ಇವಿಎಂ ಹ್ಯಾಕ್ ಮಾಡ್ತಾರೆ. 2014 ರಿಂದಲೂ ಇದು ನಡೆದುಕೊಂಡು ಬರ್ತಿದೆ. ಮಹಾರಾಷ್ಟ್ರದಲ್ಲೂ ಆರೀತಿ ಆಗಿದೆ ಅಂತ ಚರ್ಚೆ ಆಗ್ತಿದೆ, ಅದನ್ನೇ ನಾನು ಹೇಳಿದ್ದು. ಬಿಜೆಪಿಯವರಿಗೆ ನನ್ನ ಹೇಳಿಕೆ ಸರಿಯಾಗಿ ಅರ್ಥ ಮಾಡಿಕೊಳ್ಳಲು ಹೇಳಿ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ – ಅದಾನಿ ಹಗರಣ, ವಕ್ಫ್, ಮಣಿಪುರ ಗದ್ದಲ ಅಸ್ತ್ರ ಪ್ರಯೋಗ

ಮುಡಾದಲ್ಲಿ ಐಎಎಸ್ ಅಧಿಕಾರಿಯೊಬ್ರು 144 ದಾಖಲೆ ತೆಗೆದುಕೊಂಡು ಹೋದ ವಿಚಾರಕ್ಕೆ ಉತ್ತರಿಸಿದ ಅವರು, ಮುಡಾ ಪ್ರಕರಣದಲ್ಲಿ ತನಿಖೆ ನಡೀತಿದೆ. ತನಿಖೆಯಲ್ಲಿ ಎಲ್ಲವೂ ಗೊತ್ತಾಗುತ್ತೆ, ದಾಖಲೆ ತಗೊಂಡು ಹೋಗಿದ್ದಾರಾ? ಯಾರು ತಗೊಂಡು ಹೋದ್ರು? ಐಎಎಸ್ಸಾ? ಐಪಿಎಸ್ಸಾ? ಎಲ್ಲವೂ ತನಿಖೆಯಲ್ಲಿ ಬಯಲಾಗುತ್ತೆ. ತಪ್ಪು ಮಾಡಿದ್ರೆ ಕ್ರಮ ಆಗುತ್ತೆ ಎಂದು ಸಹಜವಾಗಿಯೇ ಹಾರಿಕೆ ಉತ್ತರ ನೀಡಿದ್ದಾರೆ. ಇದನ್ನೂ ಓದಿ: MUDA Case | ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕಿತ್ತಾ ಐಎಎಸ್ ಅಧಿಕಾರಿಯ ಶ್ರೀರಕ್ಷೆ?

TAGGED:bjpEVM HackG ParameshwarMUDA ScamWaqf Property Disputeಇವಿಎಂ ಹ್ಯಾಕ್‌ಜಿ.ಪರಮೇಶ್ವರ್ಬಿಜೆಪಿಮುಡಾ ಹಗರಣವಕ್ಫ್‌ ಆಸ್ತಿ ವಿವಾದ
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

abu dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
5 hours ago
Passenger Plane In Irans Bushehr Airport Destroyed In US Israeli Strikes
Latest

ಇರಾನಿನ ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌ – ನಾಶವಾಯ್ತು ಪ್ರಯಾಣಿಕ ವಿಮಾನ

Public TV
By Public TV
6 hours ago
Chinnaswamy RCB Stampede 1
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಘಟನೆಗೆ ನಾವು ಹೊಣೆಯಲ್ಲ – ಆರ್‌ಸಿಬಿ

Public TV
By Public TV
7 hours ago
modi putin
Latest

Iran War| ಭಾರತಕ್ಕೆ ಕಚ್ಚಾ ತೈಲ ಪೂರೈಸಲು ನಾವು ಸಿದ್ಧ: ರಷ್ಯಾ

Public TV
By Public TV
7 hours ago
KN Rajanna
Districts

ಅಟ್ರಾಸಿಟಿ ಕಾನೂನಿನ ದುರುಪಯೋಗ ಬೇಡ, ತೊಂದರೆ ಕೊಡಲು ಬಳಸಬೇಡಿ : ಕೆಎನ್‌ ರಾಜಣ್ಣ

Public TV
By Public TV
8 hours ago
DK Shivakumar Siddaramaiah
Bengaluru City

ಮಾ.10ಕ್ಕೆ ಶಾಸಕರಿಗೆ ಡಿನ್ನರ್ – ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸುತ್ತಾರಾ ಡಿಕೆಶಿ?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?