Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾಭಾರತವನ್ನು ಗಣಪತಿಯೇ ಬರೆದಿದ್ದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಾಭಾರತವನ್ನು ಗಣಪತಿಯೇ ಬರೆದಿದ್ದು ಯಾಕೆ?

Latest

ಮಹಾಭಾರತವನ್ನು ಗಣಪತಿಯೇ ಬರೆದಿದ್ದು ಯಾಕೆ?

Public TV
Last updated: September 6, 2024 3:55 pm
Public TV
Share
2 Min Read
Ganesh Chaturthi Why did Vyasa seek the help of Lord Ganesha scripting of Mahabharata
SHARE

ಮಹಾಭಾರತ (Mahabharata) ಯುದ್ಧ ಮುಗಿದ ನಂತರ ವೇದವ್ಯಾಸರು (Vedavyasa) ಹಿಮಾಲಯದಲ್ಲಿ ಧ್ಯಾನ ಮಾಡುತ್ತಿರುತ್ತಾರೆ. ಈ ಸಂದರ್ಭದಲ್ಲಿ ಸೃಷ್ಟಿಕರ್ತ ಬ್ರಹ್ಮ ಮಹಾಭಾರತ ಮಹಾಕಾವ್ಯವನ್ನು ಬರೆಯುವಂತೆ ಹೇಳುತ್ತಾನೆ. ಸಂಪೂರ್ಣ ಯುದ್ಧವನ್ನು ವೀಕ್ಷಿಸಿದ್ದರಿಂದ ಮತ್ತು ಎಲ್ಲಾ ಪಾತ್ರಗಳನ್ನು ವೈಯಕ್ತಿಕವಾಗಿ ತಿಳಿದಿದ್ದರಿಂದ ನೀವೇ ಕಥೆ ಬರೆಯಲು ಸೂಕ್ತ ವ್ಯಕ್ತಿ ಎಂದು ಸೂಚಿಸುತ್ತಾನೆ.

ಮಹಾಭಾರತ ಸಾಮಾನ್ಯ ಕಥೆಯಲ್ಲ ಎಂಬುದು ವೇದವ್ಯಾಸರಿಗೆ ಗೊತ್ತಿತ್ತು. ಇದು ಸಂಕೀರ್ಣ ಮತ್ತು ದೀರ್ಘವಾಗಿರಲಿದೆ ಎನ್ನುವುದು ತಿಳಿದಿತ್ತು. ನಾನು ಬರೆದರೆ ಬಹಳ ಸಮಯ ಬೇಕಾಗಬಹುದು ಎನ್ನುವುದರನ್ನು ಅರಿತ ವೇದವ್ಯಾಸರು ಸಮರ್ಥ ಕಥೆ ಬರೆಯುವವರಿಗೆ ಹುಡುಕಾಟ ನಡೆಸುತ್ತಿದ್ದರು. ಕೊನೆಗೆ ತಮ್ಮ ಮಹಾಜ್ಞಾನದಿಂದ ಗಣಪತಿಯಿಂದ (Ganapathi) ಮಾತ್ರ ಬರೆಯಲು ಸಾಧ್ಯ ಎಂದು ತಿಳಿದು ಆತನನ್ನು ಸಂಪರ್ಕಿಸುತ್ತಾರೆ.

ವ್ಯಾಸರ ಮನವಿಯನ್ನು ಒಪ್ಪಿದರೂ ಗಣೇಶ ಎರಡು ಷರತ್ತನ್ನು ವಿಧಿಸುತ್ತಾನೆ. ವಿರಾಮವಿಲ್ಲದೆ ಸಂಪೂರ್ಣವಾಗಿ ಕಥೆಯನ್ನು ಹೇಳಬೇಕು. ಒಂದು ವೇಳೆ ವಿರಾಮ ನೀಡಿ ನಿಲ್ಲಿಸಿದರೆ ನಾನು ಮಧ್ಯದಲ್ಲೇ ಕಥೆ ಬರೆಯುವುದನ್ನು ನಿಲ್ಲಿಸುತ್ತೇನೆ ಎಂದು ಷರತ್ತನ್ನು ಹಾಕುತ್ತಾನೆ. ಈ ಷರತ್ತನ್ನು ವೇದವ್ಯಾಸರು ಒಪ್ಪಿದ ನಂತರ ಅವರು ಗಣೇಶನಿಗೆ, ಕಥಾವಸ್ತು ಅಥವಾ ವಾಕ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದೇ ಬರೆಯುವಂತಿಲ್ಲ ಎಂದು ಷರತ್ತು ವಿಧಿಸುತ್ತಾರೆ. ಈ ಷರತ್ತನ್ನು ಒಪ್ಪಿದ ನಂತರ ಶುಭ ಮುಹೂರ್ತದಲ್ಲಿ ಲಿಪಿಕಾರ ಗಣಪತಿಗೆ ವಂದಿಸಿ ವ್ಯಾಸರು ಕಥೆ ಹೇಳಲು ಶುರು ಮಾಡುತ್ತಾರೆ. ಇದನ್ನೂ ಓದಿ: ಒಂದೇ ಕಿವಿ, ಕಾಲು, ಅರ್ಧ ಹೊಟ್ಟೆ! – ಈ ಗಣಪನ ವಿಶೇಷವೇನು?

GANESHA 1

ಗಣೇಶ ಬಹಳ ವೇಗವಾಗಿ ಮಹಾಕಾವ್ಯವನ್ನು ಬರೆಯುತ್ತಿದ್ದ. ಇದರಿಂದಾಗಿ ವೇದವ್ಯಾಸರಿಗೆ ಸ್ವಲ್ಪ ಕಷ್ಟವಾಯಿತು. ಕಷ್ಟವಾಯಿತು ಅಂತ ನಿಲ್ಲಿಸಿದರೆ ಗಣೇಶ ಕಾವ್ಯ ಬರೆಯುವುದನ್ನು ನಿಲ್ಲಿಸುತ್ತಾನೆ ಎನ್ನುವುದನ್ನು ಅರಿತಿದ್ದ ವೇದವ್ಯಾಸರು ಮಧ್ಯೆ ಮಧ್ಯೆ ಉದ್ದೇಶಪೂರ್ವಕವಾಗಿ ಕೆಲವು ಕ್ಲಿಷ್ಟಕರ ವಾಕ್ಯಗಳನ್ನು ಹೇಳತೊಡಗಿದರು. ಇದರಿಂದಾಗಿ ಗಣೇಶ ಅರ್ಥಮಾಡಿಕೊಂಡು ಅದನ್ನು ಬರೆಯುವಷ್ಟರಲ್ಲಿ ಕೆಲ ಸಮಯ ತೆಗೆದುಕೊಳ್ಳುತ್ತಿದ್ದ. ಇದರಿಂದಾಗಿ ವೇದವ್ಯಾಸರಿಗೆ ಸ್ವಲ್ಪ ಸಮಯ ಸಿಗುತ್ತಿತ್ತು. ಈ ಸಮಯದಲ್ಲಿ ಅವರು ಮುಂದಿನ ಕಥೆಯನ್ನು ನೆನಪು ಮಾಡಿಕೊಂಡು ಹೇಳುತ್ತಿದ್ದರು..

ಗಣೇಶ ವೇಗವಾಗಿ ಬರೆಯುತ್ತಿದ್ದಾಗ ಲೇಖನಿ ತುಂಡಾಗುತ್ತದೆ. ಈ ವೇಳೆ ಏನು ಮಾಡುವುದು ಎಂದು ತಿಳಿಯದೇ ಇದ್ದಾಗ ಬುದ್ಧಿವಂತನಾಗಿದ್ದ ಗಣೇಶ ತನ್ನ ದಂತವನ್ನು ಮುರಿದು ಅದನ್ನು ಲೇಖನಿಯನ್ನಾಗಿ ಮಾಡಿ ಕಥೆ ಬರೆಯುವುದನ್ನು ಮುಂದುವರಿಸಿದ. ಗಣೇಶ ತನ್ನ ದಂತ ಮುರಿಯಲು ಕಾರಣ ಆತನೇ ವಿಧಿಸಿದ ಷರತ್ತು. ವಿರಾಮವಿಲ್ಲದೇ ಹೇಳಿದರೆ ಮಾತ್ರ ನಾನು ಕಥೆ ಬರೆಯುತ್ತೇನೆ ಎಂದು ಹೇಳಿದ್ದರಿಂದ ಆತ ಬೇರೆ ಲೇಖನಿಯ ಮೊರೆ ಹೋಗದೇ ತನ್ನ ದಂತವನ್ನೇ ತುಂಡರಿಸಿ ಅದನ್ನು ಲೇಖನಿಯನ್ನಾಗಿ ಮಾಡಿದ್ದ. ಈ ಕಾರಣಕ್ಕೆ ಗಣೇಶನಿಗೆ ʼಏಕದಂತʼ ಎಂಬ ಹೆಸರು ಬಂದಿದೆ ಎಂದು ಪುರಾಣ ಕಥೆಯಿದೆ.

ಮಹಾಭಾರತ 18 ಪರ್ವಗಳನ್ನು ಒಳಗೊಂಡಿದ್ದು ಇದರಲ್ಲಿ ಆದಿ ಪರ್ವ ಮೊದಲನೆಯದ್ದು. ಆದಿ ಪರ್ವದ ಮೊದಲ ಅಧ್ಯಾಯದಲ್ಲಿ ವ್ಯಾಸರು ಮಹಾಭಾರತವನ್ನು ಹೇಗೆ ನಿರ್ದೇಶಿಸಿದರು ಮತ್ತು ನಂತರ ಅದನ್ನು ಬರೆದದ್ದು ಹೇಗೆ ಎನ್ನುವುದನ್ನು ವಿವರಿಸುತ್ತದೆ.

 

TAGGED:ganapathihinduMahabharataVedavyasaಗಣಪತಿಮಹಾಭಾರತವೇದವ್ಯಾಸಹಿಂದೂ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

KODI MAT SRI
Bidar

ರಾಜ್ಯ ರಾಜಕೀಯದಲ್ಲಿ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಬದಲಾವಣೆ ಇಲ್ಲ: ಕೋಡಿಮಠದ ಶ್ರೀ

Public TV
By Public TV
12 minutes ago
Mukesh Ambani
Latest

2036ರ ಒಲಿಂಪಿಕ್ಸ್‌ ಭಾರತಕ್ಕೆ ತರಲು ಪ್ರಧಾನಿ ಮೋದಿಗೆ ನಮ್ಮ ಬೆಂಬಲವಿದೆ: ಮುಕೇಶ್‌ ಅಂಬಾನಿ

Public TV
By Public TV
16 minutes ago
young woman commits suicide due to stomach pain during menstruation in tumakuru
Crime

ಋತುಚಕ್ರದ ವೇಳೆ ಹೊಟ್ಟೆ ನೋವು ತಾಳದೆ ನೇಣಿಗೆ ಶರಣಾದ ಯುವತಿ

Public TV
By Public TV
39 minutes ago
delhi women shot dead
Crime

ಗಂಡನ ಕೊಲೆ ಕೇಸ್‌ ಪ್ರಮುಖ ಸಾಕ್ಷಿಯಾಗಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ

Public TV
By Public TV
52 minutes ago
Kerala MLA Rahul Mamkootathil
Latest

ಮದುವೆ ಹೆಸರಲ್ಲಿ ರೇಪ್, ಗರ್ಭಪಾತಕ್ಕೆ ಒತ್ತಾಯ – ಕೇರಳದ ಕಾಂಗ್ರೆಸ್ ಉಚ್ಚಾಟಿತ ಶಾಸಕ ಅರೆಸ್ಟ್

Public TV
By Public TV
1 hour ago
Hassan Son Kills Father
Crime

ಕೌಟುಂಬಿಕ ಕಲಹ – ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹತ್ಯೆಗೈದ ಪುತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?