Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾಭಾರತವನ್ನು ಗಣಪತಿಯೇ ಬರೆದಿದ್ದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಾಭಾರತವನ್ನು ಗಣಪತಿಯೇ ಬರೆದಿದ್ದು ಯಾಕೆ?

Latest

ಮಹಾಭಾರತವನ್ನು ಗಣಪತಿಯೇ ಬರೆದಿದ್ದು ಯಾಕೆ?

Public TV
Last updated: September 6, 2024 3:55 pm
Public TV
Share
2 Min Read
Ganesh Chaturthi Why did Vyasa seek the help of Lord Ganesha scripting of Mahabharata
SHARE

ಮಹಾಭಾರತ (Mahabharata) ಯುದ್ಧ ಮುಗಿದ ನಂತರ ವೇದವ್ಯಾಸರು (Vedavyasa) ಹಿಮಾಲಯದಲ್ಲಿ ಧ್ಯಾನ ಮಾಡುತ್ತಿರುತ್ತಾರೆ. ಈ ಸಂದರ್ಭದಲ್ಲಿ ಸೃಷ್ಟಿಕರ್ತ ಬ್ರಹ್ಮ ಮಹಾಭಾರತ ಮಹಾಕಾವ್ಯವನ್ನು ಬರೆಯುವಂತೆ ಹೇಳುತ್ತಾನೆ. ಸಂಪೂರ್ಣ ಯುದ್ಧವನ್ನು ವೀಕ್ಷಿಸಿದ್ದರಿಂದ ಮತ್ತು ಎಲ್ಲಾ ಪಾತ್ರಗಳನ್ನು ವೈಯಕ್ತಿಕವಾಗಿ ತಿಳಿದಿದ್ದರಿಂದ ನೀವೇ ಕಥೆ ಬರೆಯಲು ಸೂಕ್ತ ವ್ಯಕ್ತಿ ಎಂದು ಸೂಚಿಸುತ್ತಾನೆ.

ಮಹಾಭಾರತ ಸಾಮಾನ್ಯ ಕಥೆಯಲ್ಲ ಎಂಬುದು ವೇದವ್ಯಾಸರಿಗೆ ಗೊತ್ತಿತ್ತು. ಇದು ಸಂಕೀರ್ಣ ಮತ್ತು ದೀರ್ಘವಾಗಿರಲಿದೆ ಎನ್ನುವುದು ತಿಳಿದಿತ್ತು. ನಾನು ಬರೆದರೆ ಬಹಳ ಸಮಯ ಬೇಕಾಗಬಹುದು ಎನ್ನುವುದರನ್ನು ಅರಿತ ವೇದವ್ಯಾಸರು ಸಮರ್ಥ ಕಥೆ ಬರೆಯುವವರಿಗೆ ಹುಡುಕಾಟ ನಡೆಸುತ್ತಿದ್ದರು. ಕೊನೆಗೆ ತಮ್ಮ ಮಹಾಜ್ಞಾನದಿಂದ ಗಣಪತಿಯಿಂದ (Ganapathi) ಮಾತ್ರ ಬರೆಯಲು ಸಾಧ್ಯ ಎಂದು ತಿಳಿದು ಆತನನ್ನು ಸಂಪರ್ಕಿಸುತ್ತಾರೆ.

ವ್ಯಾಸರ ಮನವಿಯನ್ನು ಒಪ್ಪಿದರೂ ಗಣೇಶ ಎರಡು ಷರತ್ತನ್ನು ವಿಧಿಸುತ್ತಾನೆ. ವಿರಾಮವಿಲ್ಲದೆ ಸಂಪೂರ್ಣವಾಗಿ ಕಥೆಯನ್ನು ಹೇಳಬೇಕು. ಒಂದು ವೇಳೆ ವಿರಾಮ ನೀಡಿ ನಿಲ್ಲಿಸಿದರೆ ನಾನು ಮಧ್ಯದಲ್ಲೇ ಕಥೆ ಬರೆಯುವುದನ್ನು ನಿಲ್ಲಿಸುತ್ತೇನೆ ಎಂದು ಷರತ್ತನ್ನು ಹಾಕುತ್ತಾನೆ. ಈ ಷರತ್ತನ್ನು ವೇದವ್ಯಾಸರು ಒಪ್ಪಿದ ನಂತರ ಅವರು ಗಣೇಶನಿಗೆ, ಕಥಾವಸ್ತು ಅಥವಾ ವಾಕ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದೇ ಬರೆಯುವಂತಿಲ್ಲ ಎಂದು ಷರತ್ತು ವಿಧಿಸುತ್ತಾರೆ. ಈ ಷರತ್ತನ್ನು ಒಪ್ಪಿದ ನಂತರ ಶುಭ ಮುಹೂರ್ತದಲ್ಲಿ ಲಿಪಿಕಾರ ಗಣಪತಿಗೆ ವಂದಿಸಿ ವ್ಯಾಸರು ಕಥೆ ಹೇಳಲು ಶುರು ಮಾಡುತ್ತಾರೆ. ಇದನ್ನೂ ಓದಿ: ಒಂದೇ ಕಿವಿ, ಕಾಲು, ಅರ್ಧ ಹೊಟ್ಟೆ! – ಈ ಗಣಪನ ವಿಶೇಷವೇನು?

GANESHA 1

ಗಣೇಶ ಬಹಳ ವೇಗವಾಗಿ ಮಹಾಕಾವ್ಯವನ್ನು ಬರೆಯುತ್ತಿದ್ದ. ಇದರಿಂದಾಗಿ ವೇದವ್ಯಾಸರಿಗೆ ಸ್ವಲ್ಪ ಕಷ್ಟವಾಯಿತು. ಕಷ್ಟವಾಯಿತು ಅಂತ ನಿಲ್ಲಿಸಿದರೆ ಗಣೇಶ ಕಾವ್ಯ ಬರೆಯುವುದನ್ನು ನಿಲ್ಲಿಸುತ್ತಾನೆ ಎನ್ನುವುದನ್ನು ಅರಿತಿದ್ದ ವೇದವ್ಯಾಸರು ಮಧ್ಯೆ ಮಧ್ಯೆ ಉದ್ದೇಶಪೂರ್ವಕವಾಗಿ ಕೆಲವು ಕ್ಲಿಷ್ಟಕರ ವಾಕ್ಯಗಳನ್ನು ಹೇಳತೊಡಗಿದರು. ಇದರಿಂದಾಗಿ ಗಣೇಶ ಅರ್ಥಮಾಡಿಕೊಂಡು ಅದನ್ನು ಬರೆಯುವಷ್ಟರಲ್ಲಿ ಕೆಲ ಸಮಯ ತೆಗೆದುಕೊಳ್ಳುತ್ತಿದ್ದ. ಇದರಿಂದಾಗಿ ವೇದವ್ಯಾಸರಿಗೆ ಸ್ವಲ್ಪ ಸಮಯ ಸಿಗುತ್ತಿತ್ತು. ಈ ಸಮಯದಲ್ಲಿ ಅವರು ಮುಂದಿನ ಕಥೆಯನ್ನು ನೆನಪು ಮಾಡಿಕೊಂಡು ಹೇಳುತ್ತಿದ್ದರು..

ಗಣೇಶ ವೇಗವಾಗಿ ಬರೆಯುತ್ತಿದ್ದಾಗ ಲೇಖನಿ ತುಂಡಾಗುತ್ತದೆ. ಈ ವೇಳೆ ಏನು ಮಾಡುವುದು ಎಂದು ತಿಳಿಯದೇ ಇದ್ದಾಗ ಬುದ್ಧಿವಂತನಾಗಿದ್ದ ಗಣೇಶ ತನ್ನ ದಂತವನ್ನು ಮುರಿದು ಅದನ್ನು ಲೇಖನಿಯನ್ನಾಗಿ ಮಾಡಿ ಕಥೆ ಬರೆಯುವುದನ್ನು ಮುಂದುವರಿಸಿದ. ಗಣೇಶ ತನ್ನ ದಂತ ಮುರಿಯಲು ಕಾರಣ ಆತನೇ ವಿಧಿಸಿದ ಷರತ್ತು. ವಿರಾಮವಿಲ್ಲದೇ ಹೇಳಿದರೆ ಮಾತ್ರ ನಾನು ಕಥೆ ಬರೆಯುತ್ತೇನೆ ಎಂದು ಹೇಳಿದ್ದರಿಂದ ಆತ ಬೇರೆ ಲೇಖನಿಯ ಮೊರೆ ಹೋಗದೇ ತನ್ನ ದಂತವನ್ನೇ ತುಂಡರಿಸಿ ಅದನ್ನು ಲೇಖನಿಯನ್ನಾಗಿ ಮಾಡಿದ್ದ. ಈ ಕಾರಣಕ್ಕೆ ಗಣೇಶನಿಗೆ ʼಏಕದಂತʼ ಎಂಬ ಹೆಸರು ಬಂದಿದೆ ಎಂದು ಪುರಾಣ ಕಥೆಯಿದೆ.

ಮಹಾಭಾರತ 18 ಪರ್ವಗಳನ್ನು ಒಳಗೊಂಡಿದ್ದು ಇದರಲ್ಲಿ ಆದಿ ಪರ್ವ ಮೊದಲನೆಯದ್ದು. ಆದಿ ಪರ್ವದ ಮೊದಲ ಅಧ್ಯಾಯದಲ್ಲಿ ವ್ಯಾಸರು ಮಹಾಭಾರತವನ್ನು ಹೇಗೆ ನಿರ್ದೇಶಿಸಿದರು ಮತ್ತು ನಂತರ ಅದನ್ನು ಬರೆದದ್ದು ಹೇಗೆ ಎನ್ನುವುದನ್ನು ವಿವರಿಸುತ್ತದೆ.

 

TAGGED:ganapathihinduMahabharataVedavyasaಗಣಪತಿಮಹಾಭಾರತವೇದವ್ಯಾಸಹಿಂದೂ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
5 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
5 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
6 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
7 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
7 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?