Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವಕಪ್ ಫೈನಲಿನಲ್ಲಿ ಶತಕ ವಂಚಿತನಾಗಲು ಧೋನಿಯೇ ಕಾರಣ: ಸತ್ಯ ಬಿಚ್ಚಿಟ್ಟ ಗಂಭೀರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ವಿಶ್ವಕಪ್ ಫೈನಲಿನಲ್ಲಿ ಶತಕ ವಂಚಿತನಾಗಲು ಧೋನಿಯೇ ಕಾರಣ: ಸತ್ಯ ಬಿಚ್ಚಿಟ್ಟ ಗಂಭೀರ್

Cricket

ವಿಶ್ವಕಪ್ ಫೈನಲಿನಲ್ಲಿ ಶತಕ ವಂಚಿತನಾಗಲು ಧೋನಿಯೇ ಕಾರಣ: ಸತ್ಯ ಬಿಚ್ಚಿಟ್ಟ ಗಂಭೀರ್

Public TV
Last updated: November 18, 2019 3:58 pm
Public TV
Share
3 Min Read
Gambhir MS Dhoni
SHARE

ನವದೆಹಲಿ: ನಾನು 2011ರ ವಿಶ್ವಕಪ್‍ನ ಫೈನಲ್ ಪಂದ್ಯದಲ್ಲಿ ಶತಕ ವಂಚಿತನಾಗಲು ಮಹೇಂದ್ರ ಸಿಂಗ್ ಧೋನಿ ಕಾರಣ ಎಂದು ಬಿಜೆಪಿ ಸಂಸದ ಮತ್ತು ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್ ಆರೋಪಿಸಿದ್ದಾರೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ 2011ರ ಫೈನಲ್ ಪಂದ್ಯದಲ್ಲಿ ಭಾರತ ಶ್ರೀಲಂಕಾ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿ ಬರೋಬ್ಬರಿ 28 ವರ್ಷದ ನಂತರ ವಿಶ್ವಕಪ್ ಅನ್ನು ಎತ್ತಿಹಿಡಿದಿತ್ತು. ಈ ಪಂದ್ಯದಲ್ಲಿ ಕೇವಲ ಮೂರು ರನ್‍ಗಳಿಂದ ಶತಕ ವಂಚಿತರಾಗಿದ್ದ ಗೌತಮ್ ಗಂಭೀರ್ ಅವರು, ನಾನು ಶತಕ ವಂಚಿತನಾಗಲು ಅಂದಿನ ನಾಯಕ ಎಂ.ಎಸ್ ಧೋನಿ ಅವರು ಕಾರಣ ಎಂದು ಹೇಳಿದ್ದಾರೆ.

dhoni gambhir

ಈ ವಿಚಾರವಾಗಿ ಮಾತನಾಡಿರುವ ಗಂಭೀರ್ ಅವರು, ನಾನು ಎಲ್ಲೇ ಹೋದರೂ ಯುವಕರು ಆ ದಿನ ನೀವು ಯಾಕೆ ಶತಕ ಹೊಡೆದಿಲ್ಲ ಎಂದು ಪ್ರಶ್ನಿಸುತ್ತಾರೆ. ನನಗೂ ಯಾವಗಲೂ ಅನ್ನಿಸುತ್ತದೆ. ಆ ಶತಕ ಸಿಡಿಸಿದ್ದರೆ ನನ್ನ ಕ್ರಿಕೆಟ್ ಜೀವನ ಇನ್ನೂ ಚೆನ್ನಾಗಿ ಇರುತಿತ್ತು. ಆದರೆ ನನ್ನ ವೈಯಕ್ತಿಕ ಸ್ಕೋರ್ ಅನ್ನು ಹಚ್ಚಿಸಿಕೊಳ್ಳುವ ಬರದಲ್ಲೇ ನಾನು ಅವತ್ತು ಶತಕ ವಂಚಿತನಾದೆ ಎಂದು ಹೇಳಿದ್ದಾರೆ.

ಆ ಪಂದ್ಯದ ವೇಳೆ ನನಗೆ ನಾನು 97 ರನ್ ಹೊಡೆದಿದ್ದೇನೆ ಎಂಬ ಅರಿವೇ ಇರಲಿಲ್ಲ. ಕೇವಲ ನನ್ನ ಗುರಿ ಶ್ರೀಲಂಕಾ ನೀಡಿದ 275 ರನ್‍ಗಳನ್ನು ಬೆನ್ನಟ್ಟವುದು ಆಗಿತ್ತು. ಆದರೆ ಆ ಓವರಿನ ಮಧ್ಯದಲ್ಲಿ ನನ್ನ ಬಳಿಗೆ ಬಂದ ಧೋನಿ ಅವರು, ನೀನು ಈಗ 97 ರನ್ ಹೊಡೆದಿದ್ದಿ. ಇನ್ನು ಮೂರು ರನ್ ಹೊಡೆದರೆ ಶತಕ ಆಗುತ್ತದೆ ಎಂದು ಹೇಳಿ ನನ್ನ ಗಮನಕ್ಕೆ ತಂದರು. ಆಗ ನನಗೆ ನನ್ನ ವೈಯಕ್ತಿಕ ಸ್ಕೋರ್ ಮೇಲೆ ಗಮನ ಹೆಚ್ಚಾಯ್ತು. ಆದ್ದರಿಂದ ನಾನು ಅಂದು ಔಟ್ ಆದೆ. ಧೋನಿ ಅವರು ಅದನ್ನು ನೆನಪಿಸದೆ ಇದ್ದರೆ ಅವತ್ತು ನಾನು ಶತಕ ಸಿಡಿಸುತ್ತಿದ್ದೆ ಎಂದು ನೆನಪಿಸಿಕೊಂಡರು.

Gambhir Hero

2011 ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ನೀಡಿದ 275 ರನ್‍ಗಳ ಮೊತ್ತವನ್ನು ಬೆನ್ನಟ್ಟಲು ಹೋಗಿ ಅಲ್ಪ ಮೊತ್ತಕ್ಕೆ ಮೊದಲ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟ ಸಿಲುಕಿದ್ದ ಭಾರತವನ್ನು ಗೌತಮ್ ಗಂಭೀರ್ ಅವರ ತಾಳ್ಮೆಯ ಆಟವಾಡಿ 3 ರನ್ ಗಳಿಂದ ಶತಕದಿಂದ ವಂಚಿತರಾದರು. ಲಂಕಾ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದ್ದ ಗೌತಮ್ 97 ರನ್(122 ಎಸೆತ, 9 ಬೌಂಡರಿ) ಹೊಡೆದು ಔಟಾದರು. ಶತಕಕ್ಕೆ ಮೂರು ರನ್‍ಗಳ ಅವಶ್ಯಕತೆ ಇದ್ದಾಗ ಥಿಸರಾ ಪೆರೆರಾ ಅವರಿಗೆ ಬೌಲ್ಡ್ ಆಗಿದ್ದರು.

2011 ಏಪ್ರಿಲ್ 2 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 275 ರನ್ ಗಳ ಗುರಿ ಹೊಂದಿತ್ತು. ಆದರೆ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಅವರು ಮಾಲಿಂಗ ಅವರ ಬೌಲಿಂಗ್ ಗೆ ಬೇಗ ಔಟಾದರು. ಈ ವೇಳೆ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ಜೋಡಿಯಾಗಿ 83 ರನ್ ಗಳ ಕೊಡುಗೆ ನೀಡಿದ್ದರು. ಆದರೆ 22ನೇ ಓವರ್ ಬಳಿಕ ಶ್ರೀಲಂಕಾ ತಂಡ ಮೇಲುಗೈ ಸಾಧಿಸುತ್ತಿತ್ತು. ಈ ವೇಳೆ ವಿರಾಟ್ ಕೊಹ್ಲಿ ಔಟಾಗುತ್ತಿದಂತೆ ಧೋನಿ ಬ್ಯಾಟಿಂಗ್ ಇಳಿದಿದ್ದರು.

post image ca258e5

ಈ ವೇಳೆ ಗಂಭೀರ್ ಜೊತೆ ಉತ್ತಮ ಶತಕದ ಜೊತೆಯಾಟವಾಡಿದ ಧೋನಿ 4 ವಿಕೆಟಿಗೆ 109 ರನ್ ಗಳ ಜೊತೆಯಾಟವಾಡಿದರು. ಈ ಬಳಿಕ ಜೊತೆಯಾದ ಯುವರಾಜ್ ಸಿಂಗ್ ಮತ್ತು ಧೋನಿ ಮುರಿಯದ 5ನೇ ವಿಕೆಟಿಗೆ 54 ರನ್ ಜೊತೆಯಾಟವಾಡಿ 48.2 ಓವರ್ ಗಳಲ್ಲಿ ಪಂದ್ಯವನ್ನು ಗೆಲ್ಲಿಸಿಕೊಟ್ಟರು. ಧೋನಿ 79 ಎಸೆತಗಳಲ್ಲಿ 91 ರನ್ (8 ಬೌಂಡರಿ, 2 ಸಿಕ್ಸರ್) ಹೊಡೆದು ಕೊನೆಗೆ ಸಿಕ್ಸರ್ ಸಿಡಿಸಿ ಭಾರತಕ್ಕೆ ಕಪ್ ಗೆದ್ದುಕೊಟ್ಟಿದ್ದರು.

TAGGED:2011 Finals2011 ಫೈನಲ್ ಪಂದ್ಯcenturyGautam Gambhirms dhoniNew DelhiPublic TVSri Lankaಎಂ ಎಸ್ ಧೋನಿಗೌತಮ್ ಗಂಭೀರ್ನವದೆಹಲಿಪಬ್ಲಿಕ್ ಟಿವಿಶತಕಶ್ರೀಲಂಕಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

PETROL 1
Latest

ಏ.1 ರಿಂದ ಇ20 ಮಿಶ್ರಿತ RON 95 ಇರೋ ಪೆಟ್ರೋಲ್‌ ಮಾರಾಟ ಕಡ್ಡಾಯ

Public TV
By Public TV
1 minute ago
BV Srinivas
Latest

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಹಕ್ಕಿದೆ – ಯೂಥ್ ಕಾಂಗ್ರೆಸ್ ನಾಯಕರ ಬಂಧನಕ್ಕೆ ಬಿ.ವಿ ಶ್ರೀನಿವಾಸ್ ಕಿಡಿ

Public TV
By Public TV
9 minutes ago
Bonu Komali
Latest

I love You So Much – ಅಮ್ಮನಿಗೆ ಸಂದೇಶ ಕಳುಹಿಸಿ ನೇಣಿಗೆ ಕೊರಳೊಡ್ಡಿದ ಯೂಟ್ಯೂಬರ್

Public TV
By Public TV
28 minutes ago
Ballary Bird
Bellary

ಮಾಲವಿ ಜಲಾಶಯದಲ್ಲಿ ಕ್ರೌಂಚ ಪಕ್ಷಿಗಳ ಕಲರವ

Public TV
By Public TV
1 hour ago
NCERT Supreme Court
Court

ನಿಮ್ಮ ಕ್ಷಮೆಯನ್ನು ಒಪ್ಪಲ್ಲ – NCERT ಪಠ್ಯ ಪುಸ್ತಕಕ್ಕೆ ಸುಪ್ರೀಂ ನಿಷೇಧ

Public TV
By Public TV
1 hour ago
Ashwini Vaishnaw
Latest

ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ನ್ಯಾಯಯುತ ಆದಾಯ ಹಂಚಬೇಕು: ಅಶ್ವಿನಿ ವೈಷ್ಣವ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?