Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ ಲೋಕಸಭೆ ಮಹಾಯುದ್ಧ ಶುರು- 20 ರಾಜ್ಯಗಳ 91 ಕ್ಷೇತ್ರಗಳಲ್ಲಿ ಮತದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದಿನಿಂದ ಲೋಕಸಭೆ ಮಹಾಯುದ್ಧ ಶುರು- 20 ರಾಜ್ಯಗಳ 91 ಕ್ಷೇತ್ರಗಳಲ್ಲಿ ಮತದಾನ

Latest

ಇಂದಿನಿಂದ ಲೋಕಸಭೆ ಮಹಾಯುದ್ಧ ಶುರು- 20 ರಾಜ್ಯಗಳ 91 ಕ್ಷೇತ್ರಗಳಲ್ಲಿ ಮತದಾನ

Public TV
Last updated: April 11, 2019 7:06 am
Public TV
Share
2 Min Read
vote 3
SHARE

ಬೆಂಗಳೂರು: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭಗೊಂಡಿದೆ. 18 ರಾಜ್ಯಗಳು 2 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 91 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಈ ಸಂಬಂಧ ಚುನಾವಣಾ ಆಯೋಗ ಎಲ್ಲ ರೀತಿಯ ಸಿದ್ಧತೆಗಳನ್ನ ಮಾಡಿಕೊಂಡಿದೆ.

ಒಂದು ಲಕ್ಷದ 66 ಸಾವಿರ ಮತಗಟ್ಟೆಗಳಲ್ಲಿ 1961 ಅಭ್ಯರ್ಥಿಗಳ ಭವಿಷ್ಯ ಮೊದಲ ಹಂತದದಲ್ಲಿ ನಿರ್ಧಾರ ಆಗಲಿದೆ. ಇನ್ನು ಕ್ಷೇತ್ರವಾರು ಮತದಾನಕ್ಕೆ ಚುನಾವಣಾ ಆಯೋಗ ಸಮಯ ನಿಗದಿ ಮಾಡಿದ್ದು ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ಅಂಡಮಾನ್ ನಿಕೋಬಾರ್ ನಲ್ಲಿ ಬೆಳಗ್ಗೆ ಏಳರಿಂದ ಸಂಜೆ ಆರು ಗಂಟೆ, ಉತ್ತಾರಖಂಡ್ ಮತ್ತು ಈಶಾನ್ಯ ರಾಜ್ಯಗಳಲ್ಲಿ ಬೆಳಗ್ಗೆ ಏಳರಿಂದ ಸಂಜೆ ಐದು ಗಂಟೆ, ಅರುಣಾಚಲ ಪ್ರದೇಶ, ಮಿಜೋರಾಂ, ಸಿಕ್ಕಿಂ, ತ್ರಿಪುರ, ಮಣಿಪುರ, ನಾಗಲ್ಯಾಂಡ್, ಮೇಘಾಲಯ ದಲ್ಲಿ ಬೆಳಗ್ಗೆ ಏಳರಿಂದ ಸಂಜೆ ನಾಲ್ಕು ಗಂಟೆವರೆಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ. ಮತದಾನ ಈ ಹಿನ್ನೆಲೆ ರಾಜ್ಯ ಪೊಲೀಸ್ ಸರ್ಕಾರದಲ್ಲಿ ಕೇಂದ್ರ ಭದ್ರತಾ ಪಡೆಗಳನ್ನು ಸುರಕ್ಷತೆಗೆ ನೇಮಕ ಮಾಡಲಾಗಿದೆ.

vote a

ಎಲ್ಲಿ ಮತದಾನ:
* ಆಂಧ್ರ ಪ್ರದೇಶದ- 25 ಕ್ಷೇತ್ರ
* ಉತ್ತರ ಪ್ರದೇಶ- 8 ಕ್ಷೇತ್ರ
* ಮಹಾರಾಷ್ಟ್ರದ- 7 ಕ್ಷೇತ್ರ
* ಉತ್ತರಾಖಂಡ ಮತ್ತು ಅಸ್ಸಾಂ ರಾಜ್ಯಗಳ ತಲಾ 5 ಕ್ಷೇತ್ರ
* ಬಿಹಾರ ಮತ್ತು ಒಡಿಶಾದ ತಲಾ 4 ಕ್ಷೇತ್ರ
*ಜಮ್ಮು-ಕಾಶ್ಮೀರ, ಅರುಣಾಚಲ ಪ್ರದೇಶ, ಮೇಘಾಲಯ ಮತ್ತು ಪಶ್ಚಿಮ ಬಂಗಾಳದ ತಲಾ 2 ಕ್ಷೇತ್ರ
* ಮಿಜೋರಾಂ, ಛತ್ತೀಸ್‍ಗಢ, ಮಣಿಪುರ, ನಾಗಾಲ್ಯಾಂಡ್, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್, ಹಾಗೂ ಲಕ್ಷದ್ವೀಪಗಳ ತಲಾ 1 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ

vote b

* ಇದಲ್ಲದೆ, ಆಂಧ್ರ ಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ವಿಧಾನಸಭೆಗಳ ಎಲ್ಲಾ ಸ್ಥಾನಗಳು ಹಾಗೂ ಒಡಿಶಾ ವಿಧಾನಸಭೆಯ 147 ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳಿಗೂ ಈ ಹಂತದಲ್ಲಿ ಏಕಕಾಲಕ್ಕೆ ಮತದಾನ ನಡೆಯಲಿದೆ.

ದೇಶದಲ್ಲೇ ಅತಿ ಹೆಚ್ಚು ಸ್ಥಾನಗಳಿರುವ ಉತ್ತರ ಪ್ರದೇಶದ ಎಂಟು ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಕೈರಾನಾ, ಮುಜಾಫರ್ ನಗರ, ಘಾಝಿಯಬಾದ್, ಮೇರಠ್, ಗೌತಮ್ ಬುದ್ದ ನಗರ, ಬಾಗ್ಪತ್, ಸಹರಾನ್‍ಪುರ, ಬಿಜ್ನೂರ್ ನಲ್ಲಿ ಮತದಾನ ನಡೆಯಲಿದೆ. ಎಂಟು ಕ್ಷೇತ್ರಗಳಿಗೆ 96 ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿದ್ದು 16,633 ಕೇಂದ್ರಗಳಲ್ಲಿ ಮತದಾನ ನಡೆಯಲಿದೆ.

voting 759

ಇಲ್ಲಿ ಕೇಂದ್ರ ಸಚಿವರಾದ ವಿ.ಕೆ. ಸಿಂಗ್, ಸತ್ಯಪಾಲ್ ಸಿಂಗ್ ಹಾಗೂ ಮಹೇಶ್ ಶರ್ಮ, ಆರ್‍ಎಲ್‍ಡಿ ಮುಖಂಡರಾದ ಅಜಿತ್ ಸಿಂಗ್, ಜಯಂತ್ ಚೌಧರಿ ಹಾಗೂ ಇಮ್ರಾನ್ ಮಸೂದ್ ಸೇರಿದಂತೆ ಪ್ರಮುಖರು ಕಣದಲ್ಲಿದ್ದಾರೆ. ದೆಹಲಿಗೆ ಹೊಂದಿಕೊಂಡಿರುವ ಈ ಕ್ಷೇತ್ರಗಳು ಹಲವು ಕಾರಣಗಳಿಗೆ ಮಹತ್ವ ಪಡೆದುಕೊಂಡಿದೆ. ಹಿಂದೂ ಮುಸ್ಲಿಂ ಕೋಮು ಘರ್ಷಣೆಯ ನೆಲ ಮುಜಾಫರ್ ನಗರ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಮತದಾರರು ಹೊಂದಿರುವ ಘಾಝಿಯಬಾದ್, ಎಸ್ಪಿ ಬಿಎಸ್ಪಿ ಮತ್ತು ಆರ್.ಎಲ್.ಡಿ ಮೈತ್ರಿಗೆ ಪ್ರೇರಣೆಯಾದ ಕೈರಾನ್ ಕ್ಷೇತ್ರಗಳು ಮೊದಲ ಹಂತದ ಮತದಾನ ಕ್ಷೇತ್ರಗಳಲ್ಲಿದೆ. ಇಷ್ಟು ಮಾತ್ರವಲ್ಲದೇ ಮೋದಿ ಗೆಲುವಿನ ನಾಗಲೋಕಕ್ಕೆ ಬ್ರೇಕ್ ಹಾಕಲು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡಾ ಉಸ್ತುವಾರಿ ವಹಿಸಿಕೊಂಡಿರುವ ಪಶ್ಚಿಮ ಉತ್ತರ ಪ್ರದೇಶದ ಕ್ಷೇತ್ರಗಳಾಗಿದ್ದು ಕಳೆದ ಬಾರಿ ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ಕಂಡಿದ್ದು ಈಭಾರಿ ಫಲಿತಾಂಶ ಭಾರಿ ನಿರೀಕ್ಷೆ ಮೂಡಿಸಿದೆ.

TAGGED:ಪಬ್ಲಿಕ್ ಟಿವಿಮತದಾನಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
7 seconds ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
7 minutes ago
siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
28 minutes ago
Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
1 hour ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
2 hours ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?