Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡ್ಯಾನ್ಸ್ ಕ್ಲಾಸ್‍ ನಲ್ಲಿ ಬಾಲಕಿಯ ಅನುಮಾನಾಸ್ಪದ ಸಾವು: ಹೇನಿನ ಔಷಧಿ ನೀಡಿ ಕೊಲೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡ್ಯಾನ್ಸ್ ಕ್ಲಾಸ್‍ ನಲ್ಲಿ ಬಾಲಕಿಯ ಅನುಮಾನಾಸ್ಪದ ಸಾವು: ಹೇನಿನ ಔಷಧಿ ನೀಡಿ ಕೊಲೆ?

Bengaluru City

ಡ್ಯಾನ್ಸ್ ಕ್ಲಾಸ್‍ ನಲ್ಲಿ ಬಾಲಕಿಯ ಅನುಮಾನಾಸ್ಪದ ಸಾವು: ಹೇನಿನ ಔಷಧಿ ನೀಡಿ ಕೊಲೆ?

Public TV
Last updated: October 31, 2017 1:21 pm
Public TV
Share
2 Min Read
Yalahanka Death 12
SHARE

ಬೆಂಗಳೂರು: 12 ವರ್ಷದ ಬಾಲಕಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಗರದ ಯಲಹಂಕ ನ್ಯೂ ಟೌನ್ ಅಟ್ಟೂರು ಲೇಔಟ್ ನಲ್ಲಿ ನಡೆದಿದೆ.

ಚಂದನಾ ಸಾವನ್ನಪ್ಪಿದ ಬಾಲಕಿ. ಅಟ್ಟೂರು ನಿವಾಸಿಗಳಾದ ಕುಮಾರ್ ಹಾಗೂ ಜ್ಯೋತಿ ದಂಪತಿಯ ಮಗಳಾದ ಚಂದನಾ ವಿದ್ಯಾನಿಕೇತನ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಳು. ಈಗ ಡ್ಯಾನ್ಸ್ ಮಾಸ್ಟರ್ ಸತೀಶ್ ಕಿರುಕುಳದಿಂದ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ಥಳೀಯರು ಹಾಗೂ ಪೋಷಕರು ಆರೋಪಿಸುತ್ತಿದ್ದಾರೆ. ಇತ್ತ ಚಂದನಾ ಸಂಬಂಧಿಕರು ಡ್ಯಾನ್ಸ್ ಮಾಸ್ಟರ್ ಸತೀಶ್‍ರಿಗೆ ಥಳಿಸಿದ್ದಾರೆ.

Yalahanka Death F

ಡ್ಯಾನ್ಸ್ ಕ್ಲಾಸ್‍ನಲ್ಲಿ ಆಗಿದ್ದೇನು?: ಡಾನ್ಸ್ ಕ್ಲಾಸ್ ನಲ್ಲಿ ಇನ್ನೊಬ್ಬ ಬಾಲಕಿ ಸ್ವಾತಿ(ಹೆಸರು ಬದಲಾಯಿಸಿದೆ) ಚೆನ್ನಾಗಿ ಡ್ಯಾನ್ಸ್ ಮಾಡುತ್ತಿದ್ದು, ಎಲ್ಲ ಡ್ಯಾನ್ಸ್ ಗಳಿಗೂ ಸ್ವಾತಿಯನ್ನು ಕರೆದುಕೊಳ್ಳುತ್ತಿದ್ದರು. ಸ್ವಾತಿಯಿಂದಾಗಿ ಕ್ಲಾಸ್ ನಲ್ಲಿ ಚಂದನಾಳನ್ನು ನಿರ್ಲಕ್ಷ್ಯ ಮಾಡಲಾಗುತ್ತಿತ್ತು. ಸೋಮವಾರ ಸಂಜೆ ಕ್ಲಾಸ್ ನಲ್ಲಿ ಸ್ವಾತಿ, ಚಂದನಾಳಿಗೆ ಹೇನಿನ ಔಷಧಿಯನ್ನು ನೀಡಿದ್ದಾಳೆ. ಅದೇ ಔಷಧಿಯನ್ನು ಚಂದನಾಳಿಗೆ ಬಲವಂತವಾಗಿ ಕುಡಿಸಲಾಗಿದೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ.

ಒಂದು ದಿನ ನಮ್ಮ ಮಗಳು ಕ್ಲಾಸ್ ಗೆ ಬಂದಿಲ್ಲ ಅಂದರೆ ಸತೀಶ್ ಮನೆಗೆ ಸಾಕಷ್ಟು ಬಾರಿ ಫೋನ್ ಮಾಡುತ್ತಿದ್ದರು. ನಮ್ಮ ಮಗಳು ಅಸ್ವಸ್ಥಳಾದ್ರೂ ಸತೀಶ್ ನಮಗೆ ಒಂದು ಫೋನ್ ಮಾಡಿ ವಿಷಯ ತಿಳಿಸಿಲ್ಲ. ಪಕ್ಕದಲ್ಲಿಯೇ ಆಸ್ಪತ್ರೆಯಿದ್ದರೂ ನನ್ನ ಮಗಳನ್ನು ಕರೆದುಕೊಂಡು ಹೋಗಿಲ್ಲ. ಇದೇ ನವೆಂಬರ್ 9ರಂದು ಚಂದನಾ ತನ್ನ ಹುಟ್ಟುಹಬ್ಬವನ್ನು ಡ್ಯಾನ್ಸ್ ಕ್ಲಾಸ್ ನಲ್ಲಿ ಆಚರಿಸಿಕೊಳ್ಳುತ್ತೇನೆ ಎಂದು ಹೇಳಿ ತಯಾರಿ ನಡೆಸಿದ್ದಳು ಎಂದು ಚಂದನಾ ತಾಯಿ ಜ್ಯೋತಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

Yalahanka Death 13

ಹಲವು ಅನುಮಾನಗಳು: ಬಾಲಕಿ ಚಂದನಾ ಸ್ವತಃ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಳಾ ಅಥವಾ ಬೇರೆ ಯಾರಾದರೂ ಬಲವಂತವಾಗಿ ಕೊಟ್ಟಿದ್ದಾರಾ ಎಂಬುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ. ಇತ್ತ ಚಂದನಾಳ ಡ್ಯಾನ್ಸ್ ಮಾಸ್ಟರ್ ಸತೀಶ್ ಆಸ್ಪತ್ರೆಗೆ ದಾಖಲಾಗಿದ್ದು, ಇದೂವರೆಗೂ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಚಂದನಾ ಗೆಳತಿ ಯಾಕೆ ಹೇನಿನ ಔಷಧಿಯನ್ನು ತಂದುಕೊಟ್ಟಿದ್ದಾಳೆ ಎಂಬುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಪ್ರತಿದಿನ ಚಂದನಾಳನ್ನು ಕ್ಲಾಸ್ ನಲ್ಲಿ ನಿರ್ಲಕ್ಷ್ಯ ಮಾಡಿ, ಡ್ಯಾನ್ಸ್ ನಲ್ಲಿ ಹಿಂದೆ ನಿಲ್ಲಿಸುತ್ತಿದ್ದರೂ ಎಂದು ಚಂದನಾ ತಾಯಿ ಹೇಳುತ್ತಾರೆ. ಈ ಕಾರಣಕ್ಕೆ ಚಂದನಾ ಮನನೊಂದು ಆತ್ಮಹತ್ಯೆ ಶರಣಾಗಿರಬಹುದಾ ಎನ್ನುವ ಮತ್ತೊಂದು ಪ್ರಶ್ನೆ ಎದ್ದಿದೆ.

ಇನ್ನು ಚಂದನಾ ಪೋಷಕರು ದುಃಖಭರಿತರಾಗಿದ್ದು, ಕ್ಷಣ ಕ್ಷಣಕ್ಕೂ ಗೊಂದಲಮಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಸಲಿಗೆ ಡಾನ್ಸ್ ಕ್ಲಾಸ್ ನಲ್ಲಿ ನಿಜಕ್ಕೂ ನಡೆದಿದ್ದೇನು? ಆಕೆಯ ಗೆಳತಿ ಹೇಳುವ ಆ ಬಾಲಕಿ ಯಾರು? ಎಂಬ ಮುಂತಾದ ಪ್ರಶ್ನೆಗಳಿಗೆ ಉತ್ತರ ಪೊಲೀಸ್ ತನಿಖೆಯಿಂದ ಮಾತ್ರ ಸಿಗಲಿದೆ.

Yalahanka Death 9

ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಚಂದನಾ ಮೃತದೇಹವನ್ನು ಮರಣೋತ್ತರ  ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 174ಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

Yalahanka Death 2

Yalahanka Death 3

Yalahanka Death 5

Yalahanka Death 6

Yalahanka Death 7

Yalahanka Death 8

Yalahanka Death 9 1

Yalahanka Death 10

Yalahanka Death 11

Yalahanka Death 14

Yalahanka Death 15

Yalahanka Death 18

TAGGED:BangaloreDance MasterharassmentPublic TVsuicideಆತ್ಮಹತ್ಯೆಕಿರುಕುಳಡ್ಯಾನ್ಸ್ ಮಾಸ್ಟರ್ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Abhishek Sharma Ishan Kishan
Cricket

ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

Public TV
By Public TV
2 hours ago
Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
3 hours ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
4 hours ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
5 hours ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
5 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?