Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಳೆಯ ಎಲ್ಲ ಬಾಕಿ ತೀರಿಸ್ತೇವೆ – ಮೋದಿ ಹೇಳಿಕೆಯ ಬೆನ್ನಲ್ಲೇ ಶಾಂತಿ ಮಂತ್ರ ಪಠಿಸಿದ ಪಾಕಿಸ್ತಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಳೆಯ ಎಲ್ಲ ಬಾಕಿ ತೀರಿಸ್ತೇವೆ – ಮೋದಿ ಹೇಳಿಕೆಯ ಬೆನ್ನಲ್ಲೇ ಶಾಂತಿ ಮಂತ್ರ ಪಠಿಸಿದ ಪಾಕಿಸ್ತಾನ

Latest

ಹಳೆಯ ಎಲ್ಲ ಬಾಕಿ ತೀರಿಸ್ತೇವೆ – ಮೋದಿ ಹೇಳಿಕೆಯ ಬೆನ್ನಲ್ಲೇ ಶಾಂತಿ ಮಂತ್ರ ಪಠಿಸಿದ ಪಾಕಿಸ್ತಾನ

Public TV
Last updated: February 25, 2019 2:35 pm
Public TV
Share
2 Min Read
pak pm 1
SHARE

ಇಸ್ಲಾಮಾಬಾದ್: ಭಾರತ ಯುದ್ಧ ಆರಂಭಿಸಿದರೆ ನಾವು ಯುದ್ಧಕ್ಕೆ ತಯಾರಿದ್ದೇವೆ ಎಂದು ಹೇಳಿಕೆ ನೀಡಿದ್ದ ಪಾಕಿಸ್ತಾನ ಈಗ ಶಾಂತಿ ಮಾತುಕತೆ ಪ್ರಸ್ತಾಪವನ್ನು ಇಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಏಕಾಂಗಿಯಾಗಿಸುವ ಭಾರತದ ಪ್ರಯತ್ನಗಳು ಒಂದೊಂದಾಗಿ ಫಲ ಕೊಡಲಾರಂಭಿಸಿದ ಬೆನ್ನಲ್ಲೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈಗ ಶಾಂತಿಮಂತ್ರವನ್ನು ಪಠಿಸಲು ಆರಂಭಿಸಿದ್ದಾರೆ.

ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಸಾಕ್ಷ್ಯವನ್ನು ನೀಡಿದರೆ ಪಾಕಿಸ್ತಾನ ತಕ್ಷಣವೇ ಸ್ಪಂಧಿಸುತ್ತದೆ. ಹಾಗೆಯೇ ಶಾಂತಿ ನೆಲೆಸಲು ಅವಕಾಶ ಮಾಡಿಕೊಟ್ಟರೆ ನನ್ನ ಮಾತಿಗೆ ನಾನು ಬದ್ಧನಾಗಿರುತ್ತೇನೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

pak pm

ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿ, ಉಗ್ರರ ವಿರುದ್ಧ ಇಡೀ ವಿಶ್ವದಲ್ಲಿ ಒಂದೇ ಮಾತು ಕೇಳಿಬರುತ್ತಿದೆ. ಭಯೋತ್ಪಾದನೆ ನಡೆಸುವವರನ್ನು ಮತ್ತು ಇಂತಹ ದುಷ್ಕೃತ್ಯಕ್ಕೆ  ಬೆಂಬಲ ನೀಡುವವರಿಗೆ ಪಾಠ ಕಲಿಸಬೇಕು ಎನ್ನುವ ಆಗ್ರಹ ಎಲ್ಲ ಕಡೆ ಕೇಳಿಬರುತ್ತಿದೆ. ಭಾರತ ಈಗ ಬದಲಾಗುತ್ತಿದೆ. ಈ ಬಾರಿ ಉಗ್ರರು ಹಾಗೂ ಭಯೋತ್ಪಾದನೆ ವಿರುದ್ಧ ಹೋರಾಡಲು ಸಮಯ ಬಂದಿದೆ. ಅನ್ಯಾಯವಾಗಿ ಸೈನಿಕರು ಬಲಿಯಾದ ನೋವನ್ನು ಮರೆಯಲು ಸಾಧ್ಯವೇ ಇಲ್ಲ. ಭಯೋತ್ಪಾದನೆ ಹಾಗೂ ಉಗ್ರರ ವಿರುದ್ಧ ಹೇಗೆ ಹೋರಾಡಬೇಕು ಅವರನ್ನು ಯಾವ ರೀತಿ ಸದೆಬಡಿಯಬೇಕು ಎನ್ನುವುದು ನಮಗೆ ಗೊತ್ತಿದೆ. ಅಷ್ಟೇ ಅಲ್ಲದೇ ಈ ಬಾರಿ ಹಳೆಯ ಎಲ್ಲ ಬಾಕಿಗಳನ್ನು ತೀರಿಸುತ್ತೇವೆ. ಅಂತಿಮ ಜಯ ನಮಗೆ ಸಿಗಲಿದೆ ಎಂದು ಗುಡುಗಿದ್ದರು.

modiimran 759

ಮೋದಿಯಿಂದ ಖಾರವಾದ ಪ್ರತಿಕ್ರಿಯೆ ವ್ಯಕ್ತವಾದ ಬೆನ್ನಲ್ಲೇ ಇಮ್ರಾನ್ ಖಾನ್ ಅವರು ಶಾಂತಿ ಮಾತನ್ನು ಆಡಲು ಆರಂಭಿಸಿದ್ದಾರೆ. ಬಡತನ ಮತ್ತು ಅನಕ್ಷರಸ್ಥತೆಯ ವಿರುದ್ಧ ಒಟ್ಟಾಗಿ ಹೋರಾಟ ನಡೆಸೋಣ ಎಂದು ನರೇಂದ್ರ ಮೋದಿ ಹೇಳಿದ್ದರು. ಆ ಮಾತಿಗೆ ನಾನು ಬದ್ಧನಾಗಿದ್ದೇನೆ. ಶಾಂತಿಗೆ ಒಂದು ಅವಕಾಶ ನೀಡಿ, ಪುಲ್ವಾಮಾ ದಾಳಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

car attack

ಇಮ್ರಾನ್ ಖಾನ್ ಅವರು ಪಾಕಿಸ್ತಾನದ ಪ್ರಧಾನಿಯಾದ ನಂತರ ಮೋದಿ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದರು. ಬಳಿಕ ಮಾತನಾಡುತ್ತ ಬಡತನ ಮತ್ತು ಅನಕ್ಷರತೆ ವಿರುದ್ಧ ಒಟ್ಟಾಗಿ ಹೋರಾಡಬೇಕು ಎಂದು ಹೇಳಿದ್ದಾಗ ನಾನು ‘ಪ್ಯಾಥನ್ ಮಗ’ ಎಂದು ಇಮ್ರಾನ್ ಖಾನ್ ಹೇಳಿದ್ದರು. ಪ್ಯಾಥನ್ ಎಂದರೆ ಇರಾನಿನ ಒಂದು ಜನಾಂಗ. ಇವರು ಪ್ರಾಮಾಣಿಕತೆ ಮತ್ತು ಸತ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಆದರೆ ಇಂದು ಪಾಕ್ ಪ್ರಧಾನಿ ತಮ್ಮ ಮಾತನ್ನು ಮರೆತಿದ್ದಾರೆ, ಅವರು ತಮ್ಮ ಮಾತಿನ ಪ್ರಕಾರ ನಡೆದುಕೊಳ್ಳುತ್ತಿಲ್ಲ ಎಂದು ಮೋದಿ ಟೀಕಿಸಿದ್ದರು.

car attack 2

ಕಳೆದ ಫೆಬ್ರವರಿ 19ರಂದು ಪುಲ್ವಾಮಾ ದಾಳಿ ಕುರಿತು ಪ್ರತಿಕ್ರಿಯೆ ನೀಡಿದ್ದ ಇಮ್ರಾನ್ ಖಾನ್ ಅವರು, ಭಾರತ ಪಾಕಿಸ್ತಾನ ಜೊತೆಗೆ ಸಹಕರಿಸಿದರೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳಲು ಪಾಕಿಸ್ತಾನ ಸಿದ್ಧವಿದೆ ಎಂದು ಭರವಸೆ ನೀಡಿದ್ದರು. ಅಷ್ಟೇ ಅಲ್ಲದೆ ಉಗ್ರರ ದಾಳಿಗೆ ಪ್ರತ್ಯುತ್ತರ ನೀಡಲು ಆಕ್ರಮಣಕ್ಕೆ ಮುಂದಾದರೆ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆಯನ್ನು ಕೂಡ ನೀಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Imbran khanIslamabadnarendra modiPakisthan PMpeacePublic TVPulwama attackterroristಇಸ್ಲಾಮಾಬಾದ್ಉಗ್ರರುನರೇಂದ್ರ ಮೋದಿಪಬ್ಲಿಕ್ ಟಿವಿಪಾಕ್ ಪ್ರಧಾನಿ ಇಮ್ರಾನ್ ಖಾನ್ಪುಲ್ವಾಮ ದಾಳಿಮನವಿಶಾಂತಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
3 hours ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
3 hours ago
big bulletin 17 april 2026 part 1
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-1

Public TV
By Public TV
4 hours ago
big bulletin 17 april 2026 part 2
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-2

Public TV
By Public TV
4 hours ago
big bulletin 17 april 2026 part 3
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-3

Public TV
By Public TV
4 hours ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?