Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕದ ಸಾಮರ್ಥ್ಯಕ್ಕೆ ಸಾಕ್ಷಿ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕದ ಸಾಮರ್ಥ್ಯಕ್ಕೆ ಸಾಕ್ಷಿ: ಡಿಕೆಶಿ

Bengaluru City

ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕದ ಸಾಮರ್ಥ್ಯಕ್ಕೆ ಸಾಕ್ಷಿ: ಡಿಕೆಶಿ

Public TV
Last updated: February 14, 2025 5:22 pm
Public TV
Share
3 Min Read
D K Shivakumar Invest Karnataka 2025
SHARE

ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ (Karnataka) ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ (Investment) ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು. ಇದನ್ನೂ ಓದಿ : ರಕ್ಷಣಾ ಒಪ್ಪಂದ – ಭಾರತಕ್ಕೆ ಅಮೆರಿಕದ F-35 ಯುದ್ಧ ವಿಮಾನ

ಅರಮನೆ ಮೈದಾನದಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ 2025 (Invest Karnataka 2025) ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ದಿನಗಳಲ್ಲಿ ಈ ಸಮಾವೇಶದಲ್ಲಿ ಅನೇಕ ಒಪ್ಪಂದಗಳು, ಚರ್ಚೆಗಳು ನಡೆದಿವೆ. ನೀವೆಲ್ಲರೂ ಕರ್ನಾಟಕ ರಾಜ್ಯದಲ್ಲಿ ಸೋಲುವ ಮಾತಿಲ್ಲ. ಹೀಗಾಗಿ ಈ ರಾಜ್ಯದ ಮೇಲೆ ನೀವು ವಿಶ್ವಾಸವಿಡಬಹುದು. ಈ ರಾಜ್ಯಕ್ಕೆ ಬಂದವರು ಬರಿಗೈಯಲ್ಲಿ ಹೋಗುವುದಿಲ್ಲ. ಈ ಸಮಾವೇಶದಲ್ಲಿ ಭಾಗವಹಿಸಿದ ಸಜ್ಜನ್ ಜಿಂದಾಲ್, ಆನಂದ್ ಮಹೀಂದ್ರಾ ಅವರ ಮಾತು ಕೇಳಿದ್ದೀರಿ. ಅವರ ಯೋಶೋಗಾಥೆ ಕೇಳಿದ್ದೀರಿ. ಇವರ ಮಾತು ಕೇಳಿದ ನಂತರ ವಿಶ್ವ ಭಾರತವನ್ನು ಬೆಂಗಳೂರು ಹಾಗೂ ಕರ್ನಾಟಕದ ಮೂಲಕ ನೋಡುತ್ತಿದೆ ಎಂದರು.

WhatsApp Image 2025 02 14 at 4.58.19 PM

ನಿಮ್ಮ ಕರ್ನಾಟಕ ರಾಜ್ಯ ಹಾಗೂ ದೇಶದ ಭವಿಷ್ಯಕ್ಕಾಗಿ ನೀವು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಬೇಕು. ಇದು ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಮಾತ್ರವಲ್ಲ ಬೆಂಗಳೂರಿನ ಹೊರತಾಗಿ ಪ್ರಗತಿ ಸಾಧಿಸಲು ನಾವು ಗುರಿ ಹೊಂದಿದ್ದೇವೆ. ನಮ್ಮ ರಾಜ್ಯದಲ್ಲಿ ಏರೋಸ್ಪೇಸ್ ಕ್ಷೇತ್ರದಲ್ಲಿ ನಮ್ಮ ಎಂಎಸ್‌ಎಂಇಗಳು ದೊಡ್ಡ ಶಕ್ತಿ ತುಂಬುತ್ತಿವೆ. ಬಾಹ್ಯಾಕಾಶ ಕ್ಷೇತ್ರದ ಸಾಧನೆಗೆ ರಾಕೆಟ್‌ಗಳನ್ನು ನಮ್ಮ ಪೀಣ್ಯ ಕೈಗಾರಿಕಾ ಪ್ರದೇಶದಲ್ಲೇ ತಯಾರು ಮಾಡಿದ್ದೆವು ಎಂದು ಹೇಳಿದರು.

ನೆಹರೂ ಅವರ ಕಾಲದಿಂದ ದೊಡ್ಡ ಕೈಗಾರಿಕೆಗಳು ಆರಂಭವಾಗಿ ದೊಡ್ಡ ಮಟ್ಟಕ್ಕೆ ಬೆಳೆದಿವೆ. ದೇಶದ ದೊಡ್ಡ ಕಂಪನಿಗಳು ನಮ್ಮ ರಾಜ್ಯದ ನೀತಿಗಳು, ಸ್ನೇಹ ಸಂಬಂಧವನ್ನು ಮೆಚ್ಚಿ ನಮ್ಮ ರಾಜ್ಯಕ್ಕೆ ಬಂದಿದ್ದಾರೆ. ನಾವೆಲ್ಲರೂ ಒಟ್ಟಾಗಿ ಸೇರಿ ಭವಿಷ್ಯದತ್ತ ಹೆಜ್ಜೆ ಹಾಕೋಣ. ಈ ಸಮಾವೇಶದ ಮೂಲಕ ರಾಜ್ಯಕ್ಕೆ 10 ಲಕ್ಷ ಕೋಟಿ ರೂ. ಗುರಿ ಹೊಂದಿದೆ. ನಮ್ಮ ನೂತನ ಕೈಗಾರಿಕಾ ನೀತಿಯು ಬೆಂಗಳೂರಿನ ಹೊರತಾಗಿ ರಾಜ್ಯದ ಇತರ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಿದೆ ಅಂತ ಭರವಸೆ ನೀಡಿದರು.

ಸಚಿವ ಹೆಚ್.ಕೆ.ಪಾಟೀಲ್ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಪ್ರವಾಸೋದ್ಯಮ ನೀತಿ ಪ್ರಕಟಿಸಿದೆ. ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ನವೀನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ 300 ಕಿ.ಮೀ ಕರಾವಳಿ ಪ್ರದೇಶವಿದ್ದು, ಈ ಭಾಗದಲ್ಲಿ ನಮ್ಮ ಐತಿಹಾಸಿಕ ಸ್ಥಳಗಳನ್ನು ಉಳಿಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು. ಕರ್ನಾಟಕ ರಾಜ್ಯ ಕೈಗಾರಿಕೆಗಳ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಈ ಸಮಾವೇಶ ನಮ್ಮ ರಾಜ್ಯ ಜಾಗತಿಕ ಮಟ್ಟದಲ್ಲಿ ವ್ಯಾಪಾರ ವ್ಯವಹಾರ ಮಾಡುವ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ನಾವು ದೇಶದ ಇತರೆ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಇದು ನಮ್ಮ ಸಾಮರ್ಥ್ಯ ಎಂದು ತಿಳಿಸಿದರು. ಇದನ್ನೂ ಓದಿ :ಬೆಂಗಳೂರು | 5 ಕೋಟಿ ವೆಚ್ಚದಲ್ಲಿ ಬೀದಿನಾಯಿಗಳಿಗೆ ವ್ಯಾಕ್ಸಿನ್‌ಗೆ ಬಿಬಿಎಂಪಿ ಪ್ಲ್ಯಾನ್‌!

ಈ ದೇಶದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭಿಸಿದ್ದೆ ಎಸ್.ಎಂ ಕೃಷ್ಣ ಅವರ ಸರ್ಕಾರ ಕರ್ನಾಟಕದಲ್ಲಿ. ಈ ಸಮಾವೇಶ ಕೇವಲ ಆರಂಭವಷ್ಟೇ, ಇಲ್ಲಿಂದ ನಿಮಗೆ ಅವಕಾಶಗಳು ತೆರೆದುಕೊಳ್ಳಲು ಆರಂಭವಾಗುತ್ತವೆ. ವರ್ಷದ 365 ದಿನಗಳು ಕೂಡ ನಿಮಗಾಗಿ ನಾವು ಬಾಗಿಲು ತೆರೆದಿರುತ್ತೇವೆ. ನೀವು ಯಾವಾಗ ಬಂದರೂ ನಾವು ನಿಮಗೆ ಅಗತ್ಯ ನೆರವು ನೀಡಿ ನಿಮ್ಮ ಪ್ರಗತಿ, ಕರ್ನಾಟಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ. ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ಈ ಸಮಾವೇಶ ಯಶಸ್ವಿಯಾಗಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ನಾನು ಅಭಿನಂದನೆ ಎಂದು ಕೃತಜ್ಞತೆ ಸಲ್ಲಿಸಿದರು.

TAGGED:bengaluruD K ShivakuamarInvest Karnataka 2025investmentಇನ್ವೆಸ್ಟ್ ಕರ್ನಾಟಕ 2025ಡಿ.ಕೆ.ಶಿವಕುಮಾರ್ಬಂಡವಾಳ ಹೂಡಿಕೆಬೆಂಗಳೂರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
11 minutes ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
11 minutes ago
US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
31 minutes ago
Bommai
Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
By Public TV
46 minutes ago
Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
1 hour ago
Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?