Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ – ಶಿವಮೊಗ್ಗದ ಉದ್ಯಮಿ ಪತ್ನಿಗೆ ಉಗ್ರ ಹೇಳಿದ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ – ಶಿವಮೊಗ್ಗದ ಉದ್ಯಮಿ ಪತ್ನಿಗೆ ಉಗ್ರ ಹೇಳಿದ ಮಾತು

Latest

ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ – ಶಿವಮೊಗ್ಗದ ಉದ್ಯಮಿ ಪತ್ನಿಗೆ ಉಗ್ರ ಹೇಳಿದ ಮಾತು

Public TV
Last updated: April 23, 2025 2:21 pm
Public TV
Share
2 Min Read
Manjunath Rao 2
SHARE

– ಆ ಉಗ್ರರು ಹಿಂದೂಗಳನ್ನ ಗುರಿಯಾಗಿಸಿಕೊಂಡೇ ಬಂದಂತೆ ತೋರ್ತಿತ್ತು; ಪಲ್ಲವಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ (Terrorist Attack) ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಸೇರಿದಂತೆ ಪ್ರಮುಖರು ತಮ್ಮ ಎಕ್ಸ್‌ ಖಾತೆಗಳಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಖಂಡಿಸಿದ್ದಾರೆ. ಈ ನಡುವೆ ದಾಳಿಯಲ್ಲಿ ತನ್ನನ ಗಂಡನನ್ನು ಕಳೆದುಕೊಂಡ ಶಿವಮೊಗ್ಗ (Shivamogga) ಮೂಲದ ರಿಯಲ್‌ ಎಸ್ಟೇಟ್ ಉದ್ಯಮಿಯ‌ ಪತ್ನಿ ಪಲ್ಲವಿ, ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ.

ಮಗನಿಗೆ ಬೇಸಿಗೆ ರಜೆ ಸಿಕ್ಕ ಹಿನ್ನೆಲೆಯಲ್ಲಿ ಕಾಶ್ಮೀರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ. ದಾಳಿಯಿಂದ ಬದುಕುಳಿದಿರುವ ಪಲ್ಲವಿ, ಮನಕಲುಕುವ ಕ್ಷಣಗಳನ್ನು ವಿವರಿಸಿದ್ದಾರೆ. ನಾನು, ನನ್ನ ಪತ್ನಿ, ಮಗ ಕಾಶ್ಮೀರಕ್ಕೆ ಹೋಗಿದ್ದೆವು. ನಾವು ಪಹಲ್ಗಾಮ್‌ನಲ್ಲಿದ್ದಾಗ ಮಧ್ಯಾಹ್ನ 1:30ರ ವೇಳೆಗೆ ದಾಳಿ ನಡೆಯಿತು. ನನ್ನ ಪತಿಯನ್ನ ಕಣ್ಣಮುಂದೆಯೇ ಕೊಂದುಬಿಟ್ಟರು. ಅದನ್ನ ನೆನೆಸಿಕೊಂಡ್ರೆ ಈಗಲೂ ಕೆಟ್ಟ ಕನಸಿನಂತೆ ಭಾಸವಾಗ್ತಿದೆ ಎಂಧು ಭಾವುಕರಾದರು. ಇದನ್ನೂ ಓದಿ: ಪತಿಯನ್ನು ಕೊಂದಿದ್ದೀರಿ, ನನ್ನನ್ನೂ ಕೊಂದುಬಿಡಿ – ಉಗ್ರರಿಂದ ಹತ್ಯೆಗೀಡಾದ ಉದ್ಯಮಿ ಪತ್ನಿಯ ಕಣ್ಣೀರು

ಅವರು ದಾಳಿ ಮಾಡಿದ್ದು ನೋಡಿದ್ರೆ, ಹಿಂದೂಗಳನ್ನ ಗುರಿಯಾಗಿಸಿಕೊಂಡೇ ಬಂದಂತೆ ತೋರ್ತಿತ್ತು. ಮೂರರಿಂದ ನಾಲ್ಕು ಜನ ನಮ್ಮ ಮೇಲೆ ದಾಳಿ ಮಾಡಿದ್ರು. ನಾನು ಅವರಿಗೆ ಹೇಈದೆ. ನನ್ನ ಪತಿಯನ್ನ ಕೊಂದಿದ್ದೀರಿ, ನನ್ನನ್ನೂ ಕೊಂದುಬಿಡಿ ಎಂದು ಹೇಳಿದೆ. ಆಗ ಅವರಲ್ಲಿದ್ದ ಒಬ್ಬ ʻನಾನು ನಿನ್ನನ್ನ ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ ಅಂತ ಹೇಳಿದ ಎಂದು ಹೇಳಿದರು.  ಇದನ್ನೂ ಓದಿ: ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗಲ್ಲ, ದಾಳಿಕೋರರನ್ನು ಸುಮ್ಮನೆ ಬಿಡಲ್ಲ: ಗುಡುಗಿದ ಮೋದಿ

ಇನ್ನೂ ʻಪಬ್ಲಿಕ್‌ ಟಿವಿʼ ಜೊತೆ ಮಾತನಾಡಿದ ಪಲ್ಲವಿ ಅವರು, ನಾವು ಒಂದು 500 ಜನ ಇದ್ವಿ. ಮಿನಿ ಸ್ವಿಡ್ಜರ್‌ಲ್ಯಾಂಡ್ ಅಂತಾ ಒಂದು ಪಾಯಿಂಟ್ ಅದು.‌ ಆಗಷ್ಟೇ ಹೋಗಿ ಕುದುರೆ ಇಳಿದಿದ್ವಿ. ನನ್ನ ಮಗ ಬೆಳಗ್ಗೆಯಿಂದ ಏನೂ ತಿಂದಿರಲಿಲ್ಲ. ಅಲ್ಲೇನಾದ್ರೂ ತಗೊಳೋಕೆ ಅಂತಾ ನಮ್ಮ ಮನೆಯವರು, ಅಂಗಡಿಯವರ ಬಳಿ ವಿಚಾರಿಸಲು ಹೋದರು. ನನ್ನ ಮಗನ ಕರೆಯಲು ನಾನು ಹೋದೆ. ಗುಂಡಿನ ತರ ಸೌಂಡ್ ಬಂತು. ನಾವೆಲ್ಲಾ ಆರ್ಮಿಯವರು ಇರಬೇಕು ಅಂನ್ಕೊಂಡ್ವಿ. ನಾನು ಈ ಕಡೆ ತಿರುಗಿ ನೋಡೋ ಅಷ್ಟರಲ್ಲಿ ಬೇರೆಯವರೆಲ್ಲಾ ಓಡುತ್ತಿದ್ದರು. ನನ್ನ ಮಗನ ಕರೆದುಕೊಳ್ಳೋಕೆ ಅಂತಾ ನೋಡ್ತಿನಿ, ಅಷ್ಟರಲ್ಲಿ ನಮ್ಮ ಮನೆಯವರು ರಕ್ತದ ಮಡುವಿನಲ್ಲಿ ಇದ್ದರು. ಅವರು ತಲೆಗೆ ಹೊಡೆದಿದ್ದಾರೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: Pahalgam Terrorist Attack – ಉಗ್ರರ ದಾಳಿಗೆ ಮತ್ತೊಬ್ಬ ಕನ್ನಡಿಗ ಬಲಿ

ನಾನು ಅಲ್ಲೇ ಇದ್ದ ಭಯೋತ್ಪಾದಕನ ಬಳಿ ನನ್ನ ಪತಿಯನ್ನು ಸಾಯಿಸಿದ್ದೀರಾ, ನನ್ನನ್ನು ಸಾಯಿಸಿ ಎಂದು ನಾನು ಕೇಳಿದೆ. ನನ್ನ ಮಗ ಏ ನಾಯಿ… ನನ್ನ ತಂದೆಯನ್ನು ಕೊಂದೆಯಲ್ಲಾ, ನಮ್ಮನ್ನು ಕೊಂದುಬಿಡು ಎಂದ.. ಇಲ್ಲ ನಿಮ್ಮನ್ನು ಸಾಯಿಸಲ್ಲ. ಮೋದಿಗೆ ಹೋಗಿ ಹೇಳು ಎಂದು ಹೋದ. ನಮ್ಮ ಎದುರಿಗೆ ಓಡಾಡುತ್ತಿದ್ದರು. ಯಾರೂ ಇರಲಿಲ್ಲ.. ಸೈನಿಕರೂ ಯಾರೂ ಇರಲಿಲ್ಲ. ಮಾಮೂಲಿ ಬಟ್ಟೆಯಲ್ಲಿ ಇದ್ದರು. ನವ ದಂಪತಿ ಒಬ್ಬರು ಬಂದಿದ್ದರು. ಗಂಡಸರಿಗೆ ಮಾತ್ರ ಹೊಡೆದರು. ಹೆಂಗಸರು, ಮಕ್ಕಳಿಗೆ ಏನೂ ಆಗಿಲ್ಲ. ನಮಗೆ ನಮ್ಮ ಮನೆಯವರ ಮೃತದೇಹ ಬೇಗ ಸಿಗಬೇಕು, ಫ್ಲೈಟ್ ಅರೆಂಜ್ ಮಾಡಿ, ಕಳಿಸಿ ಎಂದು ಒತ್ತಾಯಿಸಿದ್ದಾರೆ.

TAGGED:Jammu and KashmirkashmirPahalgamPahalgam Terrorist Attackshivamoggaterrorist attackಉಗ್ರರ ದಾಳಿಜಮ್ಮು ಕಾಶ್ಮೀರಶಿವಮೊಗ್ಗ
Share This Article
Facebook Whatsapp Whatsapp Telegram

Cinema news

jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories

You Might Also Like

h.d.kumaraswamy nirmala sitharaman
Latest

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿಯಾದ ಹೆಚ್‌ಡಿಕೆ

Public TV
By Public TV
3 hours ago
kolar free helmet
Kolar

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Public TV
By Public TV
3 hours ago
Madikeri Dubare Elephant Camp
Districts

ಕರೆಂಟ್, ಮೂಲಭೂತ ಸೌಕರ್ಯ ಇಲ್ಲ – ದುಬಾರೆ ಸಾಕಾನೆ ಶಿಬಿರದ ಮಾವುತ, ಕಾವಾಡಿಗಳ ಸಮಸ್ಯೆ

Public TV
By Public TV
3 hours ago
assembly session 1
Bengaluru City

ವಿಬಿ ಜಿ ರಾಮ್ ಜಿ ವಿರುದ್ಧದ ನಿರ್ಣಯ ಸದನದಲ್ಲಿ ಅಂಗೀಕಾರ

Public TV
By Public TV
4 hours ago
Namma Metro Greenline
Bengaluru City

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Public TV
By Public TV
4 hours ago
Ravneet Singh Bittu Rahul Gandhi
Latest

ಕೇಂದ್ರ ಸಚಿವರಿಗೆ ವಿಶ್ವಾಸಘಾತುಕವೆಂದ ರಾಹುಲ್ ಗಾಂಧಿ – ನೀವು ದೇಶದ ಶತ್ರುವೆಂದ ಸಚಿವ ರವನೀತ್ ಬಿಟ್ಟು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?