Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯನ್ನ ಕಳುಹಿಸಿದ್ದಾ; ಸಿಎಂ ಪ್ರಶ್ನೆ

Public TV
Last updated: September 24, 2023 7:14 pm
Public TV
Share
4 Min Read
Siddaramaiah 9
SHARE

ಬೆಂಗಳೂರು: ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯವರನ್ನ ಕಳುಹಿಸಿದ್ದಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (Siddaramaiah) ಪ್ರಶ್ನಿಸಿದ್ದಾರೆ.

ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಗಾಂಧಿಭವನದಲ್ಲಿ ಹಮ್ಮಿಕೊಂಡಿದ್ದ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣವನ್ನು ಮುಖ್ಯಮಂತ್ರಿ @siddaramaiah ಅವರು ಉದ್ಘಾಟಿಸಿ ಮಾತನಾಡಿದರು.

ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ… pic.twitter.com/3ZOKPtE0FK

— CM of Karnataka (@CMofKarnataka) September 24, 2023

ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಗಾಂಧಿಭವನದಲ್ಲಿ ಹಮ್ಮಿಕೊಂಡಿದ್ದ ʻಮಹಿಳಾ ಮೀಸಲಾತಿʼ (Women’s Reservation) ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದ್ದಾರೆ. ಈ ಕುರಿತ ಮಾಹಿತಿಯನ್ನು ತಮ್ಮ ಟ್ವಿಟ್ಟರ್‌ (ಎಕ್ಸ್)‌ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

ಮಹಿಳಾ ಮೀಸಲಾತಿ ಜಾರಿ ಮಾಡುವುದಕ್ಕೆ ದೇವರೇ ನನ್ನನ್ನು ಕಳುಹಿಸಿದ್ದು ಎಂದು ಪ್ರಧಾನಿ @narendramodi ಅವರು ತಮ್ಮ ಭಾಷಣದಲ್ಲಿ ಮೊನ್ನೆ ಹೇಳಿದರು. ಈಗ ನೋಡಿದ್ರೆ ಈ ರೀತಿ ಮಹಿಳೆಯರಿಗೆ ವಂಚನೆ ಆಗಿದೆ. ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯವರನ್ನು ಕಳುಹಿಸಿದ್ದು?
ಮಹಿಳಾ ಮೀಸಲಾತಿ ಬಿಲ್ ಸಿದ್ಧಪಡಿಸಿದ್ದು ಕಾಂಗ್ರೆಸ್. ಕಾಂಗ್ರೆಸ್…

— CM of Karnataka (@CMofKarnataka) September 24, 2023

ಟ್ವೀಟ್‌ನಲ್ಲಿ ಏನಿದೆ?
ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ. ಮಹಿಳೆಯರಿಗೆ ಮೀಸಲಾತಿ ಕೊಡಬೇಕು ಎನ್ನುವ ಪ್ರಾಮಾಣಿಕ ಕಾಳಜಿ ಬಿಜೆಪಿಗೆ ಇದ್ದಿದ್ದರೇ ಇಷ್ಟೊಂದು ಅಡೆತಡೆಗಳನ್ನ ಹಾಕುತ್ತಿರಲಿಲ್ಲ. ಇದನ್ನೂ ಓದಿ: ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ಏನಾಯ್ತು? ಇಲ್ಲಿದೆ ಅಪ್‌ಡೇಟ್

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜಾರಿ ಮಾಡಿರುವ ಮಹಿಳಾ ಮೀಸಲಾತಿಗೆ ಕೇಂದ್ರ ಸರ್ಕಾರ 15 ವರ್ಷ ಆಯಸ್ಸು ಫಿಕ್ಸ್ ಮಾಡಿದೆ. ಕಾಯ್ದೆ ಜಾರಿಯಾದ ದಿನದಿಂದ 15 ವರ್ಷ ಆಯಸ್ಸು ಇದೆ. ಅಂದರೆ ಈಗ ಕಾಯ್ದೆ ಜಾರಿ ಆಗಿದೆ. ಇದಕ್ಕೆ ಇನ್ನು 15 ವರ್ಷ ಮಾತ್ರ ಆಯಸ್ಸು. ಆದರೆ, ಜಾತಿ ಜನಗಣತಿ ಮತ್ತು ಡೀಲಿಮಿಟೇಷನ್ ಎನ್ನುವ ಎರಡು ಕೊಕ್ಕೆ ಹಾಕಿಟ್ಟಿದ್ದಾರೆ. ಇವರೆಡೂ ಮುಗಿಯುವ ವೇಳೆಗೆ 15 ವರ್ಷ ಆಗಿರುತ್ತದೆ. ಹೀಗಾಗಿ ಮಹಿಳಾ ಮೀಸಲಾತಿ ಕಾಯ್ದೆಯಾಗಿ ಜಾರಿ ಆಗುವ ಮೊದಲೇ ಅದರ ಆಯಸ್ಸು ಮುಗಿದು ಹೋಗಿರುತ್ತದೆ. ಇದು ಮಹಿಳೆಯರಿಗೆ ಮಾಡಿರುವ ಪರಮ ವಂಚನೆ.

ಪ್ರಧಾನಿ @narendramodi ಅವರು ಜಾರಿ ಮಾಡಿರುವ ಮಹಿಳಾ ಮೀಸಲಾತಿಗೆ ಕೇಂದ್ರ ಸರ್ಕಾರ 15 ವರ್ಷ ಆಯಸ್ಸು ಫಿಕ್ಸ್ ಮಾಡಿದೆ. ಕಾಯ್ದೆ ಜಾರಿಯಾದ ದಿನದಿಂದ 15 ವರ್ಷ ಆಯಸ್ಸು ಇದೆ. ಅಂದರೆ ಈಗ ಕಾಯ್ದೆ ಜಾರಿ ಆಗಿದೆ. ಇದಕ್ಕೆ ಇನ್ನು 15 ವರ್ಷ ಮಾತ್ರ ಆಯಸ್ಸು. ಆದರೆ, ಜಾತಿ ಜನಗಣತಿ ಮತ್ತು ಡೀಲಿಮಿಟೇಷನ್ ಎನ್ನುವ ಎರಡು ಕೊಕ್ಕೆ ಹಾಕಿಟ್ಟಿದ್ದಾರೆ.…

— CM of Karnataka (@CMofKarnataka) September 24, 2023

ಮಹಿಳಾ ಮೀಸಲಾತಿ ಜಾರಿ ಮಾಡುವುದಕ್ಕೆ ದೇವರೇ ನನ್ನನ್ನು ಕಳುಹಿಸಿದ್ದು ಎಂದು ಪ್ರಧಾನಿ ಮೋದಿಯವರು ತಮ್ಮ ಭಾಷಣದಲ್ಲಿ ಮೊನ್ನೆ ಹೇಳಿದರು. ಈಗ ನೋಡಿದ್ರೆ ಈ ರೀತಿ ಮಹಿಳೆಯರಿಗೆ ವಂಚನೆ ಆಗಿದೆ. ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯವರನ್ನು ಕಳುಹಿಸಿದ್ದು? ಮಹಿಳಾ ಮೀಸಲಾತಿ ಬಿಲ್ ಸಿದ್ಧಪಡಿಸಿದ್ದು ಕಾಂಗ್ರೆಸ್, ಕಾಂಗ್ರೆಸ್ ಯಾವತ್ತೂ ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಇದೆ. ಮಹಿಳಾ ಮೀಸಲಾತಿಯಲ್ಲೂ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮೀಸಲಾತಿ ಇರಬೇಕು ಎನ್ನುವುದಕ್ಕೆ ನನ್ನ ಪೂರ್ಣ ಬೆಂಬಲ ಇದೆ. ಅದರಲ್ಲೂ 33% ಮಾತ್ರವಲ್ಲ, 50% ರಷ್ಟು ಮೀಸಲಾತಿಗೆ ನನ್ನ ಸಂಪೂರ್ಣ ಬೆಂಬಲ ಇದೆ. ಇದನ್ನೂ ಓದಿ: Asian Games 2023: ಭಾರತಕ್ಕೆ ಮೂರು ಬೆಳ್ಳಿ, ಎರಡು ಕಂಚಿನ ಪದಕ

ಈಗ ಮೋದಿಯವರು ಜಾರಿ ಮಾಡಿದ್ದೇನೆ ಎನ್ನುತ್ತಿರುವ ಈ ಮಹಿಳಾ ಮೀಸಲಾತಿ 2024 ರಲ್ಲೂ ಜಾರಿ ಆಗುವುದಿಲ್ಲ. 2029 ರಲ್ಲೂ ಜಾರಿ ಆಗುವುದಿಲ್ಲ, 2034 ರಲ್ಲೂ ಜಾರಿ ಆಗುವುದಿಲ್ಲ. ಅಷ್ಟೊತ್ತಿಗೆ ಕಾಯ್ದೆಯ ಆಯಸ್ಸೇ ಮುಗಿದಿರುತ್ತದೆ.

ಮಹಿಳೆಯರೂ ಶೂದ್ರರ ರೀತಿ ಶಿಕ್ಷಣದಿಂದ ಸಂಪೂರ್ಣ ವಂಚಿತರಾಗಿದ್ದರು. ಮಹಿಳೆಯರ ಹೋರಾಟ ಮತ್ತು ಸಂವಿಧಾನದ ಕಾರಣಕ್ಕೆ…

— CM of Karnataka (@CMofKarnataka) September 24, 2023

ಈಗ ಮೋದಿಯವರು ಜಾರಿ ಮಾಡಿದ್ದೇನೆ ಎನ್ನುತ್ತಿರುವ ಈ ಮಹಿಳಾ ಮೀಸಲಾತಿ 2024ರಲ್ಲೂ ಜಾರಿ ಆಗುವುದಿಲ್ಲ. 2029ರಲ್ಲೂ ಜಾರಿ ಆಗುವುದಿಲ್ಲ, 2034ರಲ್ಲೂ ಜಾರಿ ಆಗುವುದಿಲ್ಲ. ಅಷ್ಟೊತ್ತಿಗೆ ಕಾಯ್ದೆಯ ಆಯಸ್ಸೇ ಮುಗಿದಿರುತ್ತದೆ. ಮಹಿಳೆಯರೂ ಶೂದ್ರರ ರೀತಿ ಶಿಕ್ಷಣದಿಂದ ಸಂಪೂರ್ಣ ವಂಚಿತರಾಗಿದ್ದರು. ಮಹಿಳೆಯರ ಹೋರಾಟ ಮತ್ತು ಸಂವಿಧಾನದ ಕಾರಣಕ್ಕೆ ಶಿಕ್ಷಣದಲ್ಲಿ ಅವಕಾಶ ದೊರೆಯಿತು. ಅವಕಾಶ ಸಿಕ್ಕಿದ್ದರಿಂದ ಪುರುಷರಿಗಿಂತ ಶಿಕ್ಷಣದಲ್ಲಿ ಮುಂದಿದ್ದಾರೆ. ಮಹಿಳಾ ಮೀಸಲಾತಿ ಜಾರಿ ಆಗಿಬಿಟ್ಟಿತು ಎಂದು ಸುಳ್ಳು ನಂಬಿಕೊಂಡು ಸುಳ್ಳು ಚಪ್ಪಾಳೆ ಹೊಡೀಬೇಡಿ. ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು, ನೀವೆಲ್ಲಾ ಹೋರಾಟ ಮುಂದುವರೆಸಬೇಕು ಎಂದು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ರಾಜಕೀಯ ವಿಶ್ಲೇಷಕ ಪ್ರೊ.ಮುಜಾಫರ್ ಅಸಾದಿ, ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್, ಶಾಸಕಿ ನಯನ ಮೋಟಮ್ಮ, ನ್ಯಾಯವಾದಿ ಅಶ್ವಿನಿ ಓಬಳೇಶ್, ಹಿಂದುಳಿದ ವರ್ಗಗಳ ಒಕ್ಕೂಟದ ನಾಯಕ ಕೆ.ಎಂ.ರಾಮಚಂದ್ರಪ್ಪ, ದಲಿತ ಹೋರಾಟಗಾರ ಮಾವಳ್ಳಿ ಶಂಕರ್, ನ್ಯಾಯವಾದಿ ಎನ್.ಅನಂತ ನಾಯಕ್, ಚುಕ್ಕಿ ನಂಜುಂಡಸ್ವಾಮಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Web Stories

ashika ranganath photos
ashika ranganath photos
aradhanaa photos
aradhanaa photos
malaika arora photos
malaika arora photos
chaithra achar photos
chaithra achar photos
samantha ruth prabhu photos
samantha ruth prabhu photos
toby actress chaithra achar photos
toby actress chaithra achar photos
bigg boss deepika das photos
bigg boss deepika das photos
pranitha subhash photos
pranitha subhash photos
ragini dwivedi photoshoot
ragini dwivedi photoshoot


follow icon

TAGGED:bjpcongressLok Sabha Electionsnarendra modisiddaramaiahWomens Reservationಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಮಹಿಳಾ ಮೀಸಲಾತಿಲೋಕಸಭಾ ಚುನಾವಣೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
3 minutes ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
1 day ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
1 day ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
1 day ago

You Might Also Like

d.k.shivakumar KPCC
Bengaluru City

ಅನ್ ಕಂಟ್ರೋಲ್ಡ್ ಕ್ರೌಡ್ ಆಯ್ತು: ಕಾಲ್ತುಳಿತದ ಬಗ್ಗೆ ಡಿಕೆಶಿ ರಿಯಾಕ್ಷನ್

Public TV
By Public TV
7 minutes ago
Vidhasoudha RCB Honour
Bengaluru City

ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಆರ್‌ಸಿಬಿ ಆಟಗಾರರನ್ನು ಸನ್ಮಾನಿಸಿದ ಸಿಎಂ, ಡಿಸಿಎಂ

Public TV
By Public TV
44 minutes ago
BY Vijayendra
Bengaluru City

ಸರ್ಕಾರದ ಪ್ರಚಾರದ ಹುಚ್ಚಿಗೆ ಜನ ಬಲಿಯಾಗಿದ್ದಾರೆ: ವಿಜಯೇಂದ್ರ ಆಕ್ರೋಶ

Public TV
By Public TV
48 minutes ago
Namma Metro Purple Line
Bengaluru City

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಎರಡು ನಿಲ್ದಾಣಗಳಲ್ಲಿ ಮೆಟ್ರೋ ಸೇವೆ ಸ್ಥಗಿತ

Public TV
By Public TV
1 hour ago
bengaluru stambede rcb
Bengaluru City

ಆರ್‌ಸಿಬಿ ವಿಜಯೋತ್ಸವದ ವೇಳೆ ಯಡವಟ್ಟು – ಕಾಲ್ತುಳಿತಕ್ಕೆ 10 ಆರ್‌ಸಿಬಿ ಫ್ಯಾನ್ಸ್‌ ದುರ್ಮರಣ

Public TV
By Public TV
1 hour ago
stampede in bengaluru rcb fans
Bengaluru City

ಆರ್‌ಸಿಬಿ ಗೆಲುವು ಸಂಭ್ರಮದ ವೇಳೆ ಕಾಲ್ತುಳಿತ – ಮೂವರು ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ashika ranganath photos aradhanaa photos malaika arora photos chaithra achar photos samantha ruth prabhu photos toby actress chaithra achar photos bigg boss deepika das photos pranitha subhash photos ragini dwivedi photoshoot
Welcome Back!

Sign in to your account

Username or Email Address
Password

Lost your password?