Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೋಟು ನಿಷೇಧದ ಬಳಿಕ ಬಂಗಾರದ ಮೇಲೆ ಮೋದಿ ಸರ್ಕಾರದ ಸರ್ಜಿಕಲ್ ಸ್ಟ್ರೈಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೋಟು ನಿಷೇಧದ ಬಳಿಕ ಬಂಗಾರದ ಮೇಲೆ ಮೋದಿ ಸರ್ಕಾರದ ಸರ್ಜಿಕಲ್ ಸ್ಟ್ರೈಕ್

Latest

ನೋಟು ನಿಷೇಧದ ಬಳಿಕ ಬಂಗಾರದ ಮೇಲೆ ಮೋದಿ ಸರ್ಕಾರದ ಸರ್ಜಿಕಲ್ ಸ್ಟ್ರೈಕ್

Public TV
Last updated: October 30, 2019 8:14 pm
Public TV
Share
3 Min Read
pm modi gold
SHARE

– ಬಂಗಾರದ ಮೇಲೆ ಬೀಳುತ್ತೆ ಭಾರೀ ದಂಡ
– ಕಪ್ಪುಹಣ ನಿಯಂತ್ರಣಕ್ಕೆ ಸರ್ಕಾರದ ಕ್ರಮ

ನವದೆಹಲಿ: ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ.

ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನು ನಿಗದಿ ಪಡಿಸಿದ ತೆರಿಗೆ ಪಾವತಿಸಿ ಸಕ್ರಮಗೊಳಿಸಲು ಮುಂದಾಗಿದೆ.

Gold Markert

ಆದಾಯ ತೆರಿಗೆ ಅಮ್ನೆಸ್ಟಿ ಸ್ಕೀಂ ಮಾದರಿಯಲ್ಲಿ ಕೇಂದ್ರ ಸರ್ಕಾರವು ಗೋಲ್ಡ್ ಅಮ್ನೆಸ್ಟಿ ಸ್ಕೀಮ್ ತರಲಿದೆ. ಈ ಸ್ಕೀಂ ಪ್ರಕಾರ ದಾಖಲೆ ಇಲ್ಲದ ಚಿನ್ನ ಅಕ್ರಮವಾಗಿದ್ದು ಈ ಚಿನ್ನವನ್ನು ಇಂತಿಷ್ಟು ಬೆಲೆ ತೆತ್ತು ಸಕ್ರಮ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ.

ಆರ್ಥಿಕ ವ್ಯವಹಾರಗಳ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಈ ಗೋಲ್ಡ್ ಅಮ್ನೆಸ್ಟಿ ಸ್ಕೀಂ ರೂಪಿಸಿದ್ದು ಆರಂಭದಲ್ಲಿ ಸರ್ಕಾರ ಚಿನ್ನ ಸಂಗ್ರಹಕ್ಕೆ ಒಂದು ಮಿತಿಯನ್ನು ನಿಗದಿ ಪಡಿಸುತ್ತದೆ. ಈ ಪ್ರಮಾಣಕ್ಕಿಂತ ಕಡಿಮೆ ಚಿನ್ನವನ್ನು ಹೊಂದಿದ್ದರೆ ಅದರ ವಿವರವನ್ನು ತೋರಿಸುವ ಅಗತ್ಯವಿಲ್ಲ. ಆದರೆ ಆ ಮಿತಿಗಿಂತ ಜಾಸ್ತಿ ಪ್ರಮಾಣದಲ್ಲಿ ಚಿನ್ನ ಸಂಗ್ರಹ ಇದ್ದರೆ ಮೂಲವನ್ನು ತಿಳಿಸಬೇಕಾಗುತ್ತದೆ. ಆಭರಣ ಖರೀದಿಸಿದ ರಸೀದಿಯನ್ನು ನೀಡಬೇಕಾಗುತ್ತದೆ. ಒಂದು ವೇಳೆ ದಾಖಲೆಯಿಲ್ಲದ ಚಿನ್ನವಿದ್ದರೆ ಅದರ ವಿವರವನ್ನು ಸರ್ಕಾರಕ್ಕೆ ತೋರಿಸಬೇಕಾಗುತ್ತದೆ. ನಂತರ ಸರ್ಕಾರವೇ ನಿಗದಿಪಡಿಸಿದ ದಂಡವನ್ನು ತೆತ್ತು ಈ ಚಿನ್ನವನ್ನು ಸಕ್ರಮ ಮಾಡಿಕೊಳ್ಳಬೇಕಾಗುತ್ತದೆ.

Gold

ಅಕ್ಟೋಬರ್ ಎರಡನೇ ವಾರದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಯೋಜನೆಯ ಬಗ್ಗೆ ನಿರ್ಧಾರ ಪ್ರಕಟವಾಗಬೇಕಿತ್ತು. ಆದರೆ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ನಿಗದಿಯಾಗಿದ್ದರಿಂದ ಕ್ಯಾಬಿನೆಟ್ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚಿಸುವ ನಿರ್ಧಾರದಿಂದ ಸರ್ಕಾರ ಹಿಂದಕ್ಕೆ ಬಂದಿತ್ತು ಎಂದು ಮೂಲಗಳು ತಿಳಿಸಿವೆ.

ಚಿನ್ನದ ಮೇಲೆ ತೆರಿಗೆ ಯಾಕೆ?
ನೋಟು ನಿಷೇಧದ ಬಳಿಕ ಹಣಕಾಸು ವ್ಯವಹಾರಗಳಿಗೆ ಕಠಿಣ ನೀತಿಯನ್ನು ತರಲಾಗಿದ್ದು ಬ್ಯಾಂಕಿನಿಂದ ನಗದು ಡ್ರಾ ಮಾಡಲು ಮಿತಿ ಹೇರಲಾಗಿದೆ. ಅಷ್ಟೇ ಅಲ್ಲದೇ ಆನ್‍ಲೈನ್ ವ್ಯವಹಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಂದು ವ್ಯವಹಾರಗಳು ದಾಖಲಾಗುತ್ತದೆ. ಇದರಿಂದ ಪಾರಾಗಲು ಕಪ್ಪು ಕುಳಗಳು ಭಾರೀ ಪ್ರಮಾಣದಲ್ಲಿ ಚಿನ್ನ ಖರೀದಿಸುತ್ತಿದ್ದಾರೆ. ಚಿನ್ನದ ಬೆಲೆ ವರ್ಷ ವರ್ಷ ಜಾಸ್ತಿ ಆಗುತ್ತಿರುವ ಕಾರಣ ಮತ್ತು ಇದನ್ನು ಸುಲಭವಾಗಿ ತೆಗೆದುಕೊಂಡು ಹೋಗಬಹುದಾದ ಆಸ್ತಿ ಆಗಿದ್ದರಿಂದ ಇದರ ಮೇಲೆಯೇ ಹೆಚ್ಚಿನ ಹಣವನ್ನು ಹೂಡಿಕೆ ಮಾಡಿ ಚಿನ್ನದ ಆಭರಣ/ ಬಾರ್ ಗಳನ್ನು ಖರೀದಿಸುತ್ತಿದ್ದಾರೆ. ಚಿನ್ನ ನೀಡುವುದರ ಮೂಲಕವೂ ಭ್ರಷ್ಟಾಚಾರ ನಡೆಯುತ್ತದೆ. ಯಾರ ಬಳಿ ಎಷ್ಟು ಚಿನ್ನ ಇದೆ ಎನ್ನುವ ಮಾಹಿತಿಯೂ ಸರ್ಕಾರದ ಬಳಿ ಇಲ್ಲದ ಕಾರಣ ಕಪ್ಪು ಕುಳಗಳು ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಸಂಗ್ರಹಿಸುತ್ತಿದ್ದಾರೆ. ಅದರಲ್ಲೂ ರಾಜಕಾರಣಿಗಳು ಮತ್ತು ಸರ್ಕಾರಿ ಉದ್ಯೋಗಿಗಳ ಮನೆ ಮೇಲೆ ದಾಳಿ ನಡೆದಾಗ ಕೆಜಿಗಟ್ಟಲೇ ಚಿನ್ನ ಇರುವುದು ಪತ್ತೆಯಾಗುತ್ತದೆ. ಹೀಗಾಗಿ ಅಕ್ರಮವಾಗಿ ಬಂದಿರುವ ಚಿನ್ನದ ಮೇಲೆ ನಿಗಾ ಇಡಲು ಸರ್ಕಾರ ಈಗ ತೆರಿಗೆ ಹೇರಲು ಮುಂದಾಗುತ್ತಿದೆ.

GOLD 1

ಗೊಂದಲವೂ ಇದೆ:
ಹಿರಿಯರಿಂದ ಬಳುವಳಿಯಾಗಿ ಬಂದಿದ್ದ ಚಿನ್ನ ಸರ್ಕಾರ ನಿಗದಿ ಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿದ್ದರೆ ಅದು ಸಕ್ರಮವೋ? ಅಕ್ರಮವೋ ಎನ್ನುವ ಪ್ರಶ್ನೆಯೂ ಈಗ ಎದ್ದಿದೆ. ಸದ್ಯ ಸರ್ಕಾರ ಚಿನ್ನದ ಮೇಲೆ ತೆರಿಗೆ ವಿಧಿಸಲು ಮುಂದಾಗುತ್ತಿದೆ ಎನ್ನುವ ವಿಚಾರ ಮಾತ್ರ ಪ್ರಕಟವಾಗಿದ್ದು, ಈ ಗೋಲ್ಡ್ ಅಮ್ನೆಸ್ಟಿ ಸ್ಕೀಂ ಯಾವ ರೀತಿ ಇರುತ್ತದೆ ಎನ್ನುವ ಪ್ರಶ್ನೆಗೆ ಮುಂದಿನ ದಿನಗಳಲ್ಲಿ ಸರ್ಕಾರ ಎಲ್ಲ ಮಾಹಿತಿಗಳನ್ನು ನೀಡುವ ಮೂಲಕ ಎದ್ದಿರುವ ಎಲ್ಲ ಗೊಂದಲಗಳಿಗೆ ತೆರೆ ಎಳೆಯುವ ಸಾಧ್ಯತೆಯಿದೆ.

TAGGED:black moneygoldnarendra modisurgical striketaxಕಪ್ಪು ಹಣಚಿನ್ನತೆರಿಗೆನರೇಂದ್ರ ಮೋದಿಬಂಗಾರಸರ್ಜಿಕಲ್ ಸ್ಟ್ರೈಕ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
7 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
8 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
8 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
8 hours ago
daily horoscope dina bhavishya
Astrology

ದಿನ ಭವಿಷ್ಯ 10-03-2026

Public TV
By Public TV
9 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?