Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಗೋಲ್ಮಾಲ್ ಆರೋಪ – ಲೋಕಾಯುಕ್ತಕ್ಕೆ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಗೋಲ್ಮಾಲ್ ಆರೋಪ – ಲೋಕಾಯುಕ್ತಕ್ಕೆ ದೂರು

Dharwad

ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಗೋಲ್ಮಾಲ್ ಆರೋಪ – ಲೋಕಾಯುಕ್ತಕ್ಕೆ ದೂರು

Public TV
Last updated: September 26, 2024 9:16 pm
Public TV
Share
2 Min Read
Congress Guarantee
SHARE

ಧಾರವಾಡ: ಒಂದೆಡೆ ಮುಡಾ ಹಗರಣದ (MUDA Scam) ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿದೆ. ಇದರ ಮಧ್ಯೆ ಧಾರವಾಡದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ (Guarantee convention) ಯೋಜನೆಗಳ ಸಮಾವೇಶದಲ್ಲಿ ದೊಡ್ಡ ಗೋಲ್ಮಾಲ್ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ (Lokayukta Police) ದೂರು ಸಲ್ಲಿಕೆಯಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ (Government of Karnataka) ಅಧಿಕಾರಕ್ಕೆ ಬರುವ ಮುಂಚೆ ಐದು ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ನೀಡಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಗಳನ್ನೇನೋ (Guarantee Scheme) ಜಾರಿಗೆ ಮಾಡಿತು. ಆ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ದೊಡ್ಡ ದೊಡ್ಡ ಸಮಾವೇಶಗಳನ್ನು ರಾಜ್ಯ ಸರ್ಕಾರ ಮಾಡಿತು. ಆ ಸಮಾವೇಶಗಳು ಧಾರವಾಡ ಜಿಲ್ಲೆಯಲ್ಲೂ ನಡೆದಿದ್ದವು. ಆದರೆ, ಆ ಸಮಾವೇಶಗಳಲ್ಲಿ ಗೋಲ್ಮಾಲ್ ನಡೆದಿದ್ದು, ಅದರ ಸಂಪೂರ್ಣ ತನಿಖೆ ನಡೆಸುವಂತೆ ಧಾರವಾಡ ಜಿಲ್ಲೆಯ ನವಲಗುಂದದ ಆರ್‌ಟಿಐ ಕಾರ್ಯಕರ್ತ (RTI Worker) ಮಾಬುಸಾಬ್ ಯರಗುಪ್ಪಿ ಇದೀಗ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ಕಳೆದ ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು 5 ಗ್ಯಾರಂಟಿ ಸಮಾವೇಶಗಳು ನಡೆದಿದ್ದವು. ಒಂದು ಸಮಾವೇಶದಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದರು. ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದ ಸಮಾವೇಶದ ಲೆಕ್ಕಪತ್ರಗಳೇ ಏರುಪೇರಾಗಿವೆ ಎಂದು ನವಲಗುಂದದ ಆರ್‌ಟಿಐ ಕಾರ್ಯಕರ್ತ ಮಾಬುಸಾಬ್ ಅವರು ಪಡೆದ ಮಾಹಿತಿಯಲ್ಲಿ ಬಹಿರಂಗಗೊಂಡಿದೆ. ಇದನ್ನೂ ಓದಿ: Bilkis Bano case | ಕಟು ಟೀಕೆಯನ್ನು ಆದೇಶದಿಂದ ತೆಗೆಯುವಂತೆ ಗುಜರಾತ್ ಮಾಡಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವಲಗುಂದದ ಸಮಾವೇಶದಲ್ಲಿ ಸಿಎಂ ಭಾಗಿಯಾಗಿದ್ದರು. ಈ ಸಮಾವೇಶದ ದಿನಾಂಕ ಮತ್ತು ಖರ್ಚು ವೆಚ್ಚದ ದಾಖಲೆಗಳೇ ಏರುಪೇರಾಗಿವೆ. ಸಮಾವೇಶ ಮುಗಿದ ಬಳಿಕ ಊಟದ ಕೊಟೇಶನ್ ಪಡೆಯಲಾಗಿದೆ. ಕೊಟೇಶನ್ ಸಲ್ಲಿಕೆಗೂ ಮುನ್ನವೇ ಊಟ, ಉಪಾಹಾರ ಪೂರೈಕೆ ಮಾಡಲಾಗಿದೆ. ಕುಂದಗೋಳ ಸಮಾವೇಶದಲ್ಲಿನ ಊಟ, ಉಪಹಾರದ ಕೊಟೇಶನ್‌ಗೆ ಸಹಿಯೇ ಇಲ್ಲ. ಆದರೂ ಏಜೆನ್ಸಿಯೊಂದಕ್ಕೆ ಊಟ, ಉಪಹಾರದ ಜವಾಬ್ದಾರಿಯನ್ನು ಜಿಲ್ಲಾಡಳಿತ ವಹಿಸಿಕೊಟ್ಟಿತ್ತು. ಈ ಸಮಾವೇಶಗಳ ಬಹುತೇಕ ಲೆಕ್ಕಪತ್ರಗಳು ಸರಿಯಾಗಿಲ್ಲ ಎಂದು ಆರೋಪಿಸಿರುವ ಆರ್‌ಟಿಐ ಕಾರ್ಯಕರ್ತ, ಗ್ಯಾರಂಟಿ ಸಮಾವೇಶದ ಕಾರ್ಯಕ್ರಮ ನಿರ್ವಹಣಾ ಸಮಿತಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ದುರ್ಗಾ ಪೂಜೆಯಂದು ರಜೆ ನೀಡಬಾರದು, ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಬಾರದು: ಬಾಂಗ್ಲಾ ಹಿಂದೂಗಳಿಗೆ ಎಚ್ಚರಿಕೆ

ಈ ಸಮಿತಿ ಡಿಸಿ ದಿವ್ಯ ಪ್ರಭು, ಎಡಿಸಿ ಗೀತಾ, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಪಿಡಬ್ಲುಡಿ ಎಇ ವಿಜಯಕುಮಾರ, ಪಾಲಿಕೆ ಲೆಕ್ಕಾಧಿಕಾರಿ ವಿಶ್ವನಾಥ ಅವರನ್ನೊಳಗೊಂಡಿದೆ. ಇವರ ಹೆಸರನ್ನೊಳಗೊಂಡು ಇದೀಗ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ನವಲಗುಂದದ ಸಮಾವೇಶದಲ್ಲಿ 87 ಲಕ್ಷ ರೂ., ಧಾರವಾಡ ಸಮಾವೇಶದಲ್ಲಿ 1.37 ಕೋಟಿ ರೂ., ಹುಬ್ಬಳ್ಳಿ ಸಮಾವೇಶದಲ್ಲಿ 1.24 ಕೋಟಿ ರೂ., ಕಲಘಟಗಿ ಸಮಾವೇಶದಲ್ಲಿ 57 ಲಕ್ಷ ರೂ. ಹಾಗೂ ಕುಂದಗೋಳ ಸಮಾವೇಶಕ್ಕೆ 54 ಲಕ್ಷ ರೂ. ಖರ್ಚು ಮಾಡಲಾಗಿದ್ದು, ಇದರಲ್ಲಿ ವ್ಯತ್ಯಾಸವಿದೆ ಎಂದು ದೂರು ಸಲ್ಲಿಕೆಯಾಗಿದೆ. ಇದನ್ನೂ ಓದಿ: ಕೇಂದ್ರದಿಂದ ದುರುಪಯೋಗ ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ: ಚಲುವರಾಯಸ್ವಾಮಿ

TAGGED:Congress GuaranteedharwadGovernment of KarnatakaLokayukta Policesiddaramaiahಕರ್ನಾಟಕ ಸರ್ಕಾರಕಾಂಗ್ರೆಸ್‌ ಗ್ಯಾರಂಟಿಧಾರವಾಡಲೋಕಾಯುಕ್ತ ಪೊಲೀಸ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
6 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
6 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
7 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
7 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
8 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?