Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಪಿಎಲ್‌ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ದಾಖಲೆ ಇದ್ರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಪಿಎಲ್‌ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ದಾಖಲೆ ಇದ್ರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ

Bengaluru City

ಎಪಿಎಲ್‌ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ದಾಖಲೆ ಇದ್ರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ

Public TV
Last updated: October 15, 2025 5:37 pm
Public TV
Share
2 Min Read
BPL APL Card
SHARE

ಬೆಂಗಳೂರು: ಎಪಿಎಲ್‌ಗೆ (APL) ಬದಲಾದ ಅರ್ಹರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ (BPL Card) ಭಾಗ್ಯ ಸಿಗಲಿದೆ. ಹೌದು, ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆ ಮಧ್ಯೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮೂಲಕ ಅರ್ಹತೆ ಇದ್ರೂ ಎಪಿಎಲ್‌ಗೆ ಬದಲಾಗಿ ವಂಚಿತರಾದವರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ‌.

45 ದಿನಗಳೊಳಗೆ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್ ವಿತರಿಸಲು ಸರ್ಕಾರ ಆಹಾರ ಇಲಾಖೆಗೆ ಗಡುವು ಕೊಟ್ಟಿದೆ. ಎಪಿಎಲ್‌ಗೆ ಬದಲಾದವರು ಪೂರಕ ದಾಖಲೆ ಇದ್ದರೆ ಮತ್ತೆ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಒಂದು ಕಡೆ ಅನರ್ಹ ಬಿಪಿಎಲ್‌ ಕಾರ್ಡ್‌ದಾರರನ್ನು ಪತ್ತೆ ಮಾಡಿ ಎಪಿಎಲ್‌ ಕಾರ್ಡ್‌ ನೀಡಲು ಆಹಾರ ಇಲಾಖೆ ಮುಂದಾಗಿದೆ. ಇನ್ನೊಂದು ಕಡೆ ಅರ್ಹ ಬಿಪಿಎಲ್‌ ಕಾರ್ಡ್‌ದಾರರು ಎಪಿಎಲ್‌ಗೆ ಬದಲಾಗಿದ್ರೆ ಅಂಥವರಿಗೆ ನ್ಯಾಯ ಕೊಡಲು ಮುಂದಾಗಿದೆ. ಇದನ್ನೂ ಓದಿ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ – ಪರಿಶೀಲಿಸಿ ಕ್ರಮಕ್ಕೆ ಸೂಚನೆ: ಪರಮೇಶ್ವರ್

7,76,206 ಪಡಿತರ ಚೀಟಿಗಳು ರಾಜ್ಯದಲ್ಲಿ ಅನರ್ಹವೆಂದು ಕೇಂದ್ರ ಸರ್ಕಾರ ಗುರುತು ಮಾಡಿದೆ. ಆದರೆ, ರಾಜ್ಯ ಸರ್ಕಾರದ ಲೆಕ್ಕದ ಪ್ರಕಾರ 13,87,651 ಅನರ್ಹ ಪಡಿತರ ಚೀಟಿಗಳಿವೆ. ಇಂತಹ ಅನರ್ಹ ಚೀಟಿಗಳನ್ನು ಬಿಪಿಎಲ್‌ ಬದಲಿಗೆ ಎಪಿಎಲ್‌ ಆಗಿ ಪರಿವರ್ತಿಸುವ ಕೆಲಸ ನಡೀತಿದೆ.‌‌ ಇದರ ಮಧ್ಯೆ ಒಂದು ವೇಳೆ ಅರ್ಹರ ಕಾರ್ಡ್‌ ಎಪಿಎಲ್‌ಗೆ ಬದಲಾಗಿದ್ದಲ್ಲಿ ಅಂಥವರಿಗೆ ಬ್ಯಾಕ್ ಟು ಬಿಪಿಎಲ್‌ ಭಾಗ್ಯವೂ ಸಿಗಲಿದೆ. ಇದಕ್ಕಾಗಿ 45 ದಿನದೊಳಗೆ ಅಗತ್ಯ ದಾಖಲೆ ಸಹಿತ ತಹಶೀಲ್ದಾರ್‌ಗೆ ಮನವಿ ಸಲ್ಲಿಸಬೇಕು. ಅಧಿಕಾರಿಗಳು ಸ್ಥಳ ಪರಿಶೀಲನೆ ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡಿ ಅರ್ಹರಿದ್ದಲ್ಲಿ ಅಂಥವರಿಗೆ ಬಿಪಿಎಲ್‌ ಕಾರ್ಡ್‌ ನೀಡಲು ಸರ್ಕಾರ ಸೂಚನೆ ಕೊಟ್ಟಿದೆ.

ಇದೇ ವೇಳೆ ಬಿಎಪಿಎಲ್‌ಗೆ ಅರ್ಜಿ ಸಲ್ಲಿಸಿ ವರ್ಷಗಳಿಂದ ಕಾಯುತ್ತಿರುವವರಿಗೂ ಗುಡ್ ನ್ಯೂಸ್ ಇದೆ. ಹೊಸದಾಗಿ ಪಡಿತರ ಚೀಟಿಗೆ ಈಗಾಗಲೇ 2.96 ಲಕ್ಷ ಅರ್ಜಿ ಸಲ್ಲಿಕೆ ಆಗಿವೆ. ಈ ಅರ್ಜಿಗಳ ವಿಲೇವಾರಿ ಮಾಡುವವರೆಗೆ ಬಿಪಿಎಲ್‌ಗೆ ಹೊಸದಾಗಿ ಅರ್ಜಿ ಆಹ್ವಾನಿಸಬಾರದು ಎಂದು ಸರ್ಕಾರ ನಿರ್ದೇಶಿಸಿದೆ. ಸದ್ಯದಲ್ಲೇ ಹೊಸ ಬಿಪಿಎಲ್ ಕಾರ್ಡ್‌ಗಳ ವಿತರಣೆಗೂ ಕ್ರಮದ ಭರವಸೆ ಕೊಡಲಾಗಿದೆ. ಇದನ್ನೂ ಓದಿ: ನನ್ನ ಮರ್ಯಾದೆ ಉಳಿಸಿಕೊಳ್ಳಲು ಕೆಲವು ಬೆದರಿಕೆ ಕರೆ ವಿಡಿಯೋ ರಿಲೀಸ್ ಮಾಡಿಲ್ಲ: ಪ್ರಿಯಾಂಕ್ ಖರ್ಗೆ

ಎಪಿಎಲ್‌ಗೆ ಬದಲಾದ ಅರ್ಹರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ ಭಾಗ್ಯ!
* ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
* ಬಿಪಿಎಲ್ ಕಾರ್ಡ್ ವಂಚಿತ ಅರ್ಹರಿಗೆ ಗುಡ್ ನ್ಯೂಸ್!
* 45 ದಿನಗಳೊಳಗೆ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್!
* ಎಪಿಎಲ್‌ಗೆ ಬದಲಾದವರಿಗೆ ಪೂರಕ ದಾಖಲೆ ಇದ್ದರೆ ಮತ್ತೆ ಬಿಪಿಎಲ್ ಕಾರ್ಡ್
* ಕೇಂದ್ರದ ಪ್ರಕಾರ ರಾಜ್ಯದಲ್ಲಿ 7,76,206 ಪಡಿತರ ಚೀಟಿಗಳಿವೆ
* ರಾಜ್ಯ ಸರ್ಕಾರದ ಲೆಕ್ಕದ ಪ್ರಕಾರ 13,87,651 ಅನರ್ಹ ಪಡಿತರ ಚೀಟಿಗಳು
* 45 ದಿನದೊಳಗೆ ಅಗತ್ಯ ದಾಖಲೆ ಸಹಿತ ತಹಶೀಲ್ದಾರ್‌ಗೆ ಮನವಿ ಸಲ್ಲಿಸಬೇಕು
* ಅಧಿಕಾರಿಗಳು ಸ್ಥಳ ಪರಿಶೀಲನೆ ಮತ್ತು ದಾಖಲೆ ಪರಿಶೀಲಿಸಿ ಅರ್ಹರಿದ್ದಲ್ಲಿ ಬಿಪಿಎಲ್‌ ಕಾರ್ಡ್
* ಹೊಸದಾಗಿ ಪಡಿತರ ಚೀಟಿಗೆ ಸಲ್ಲುಸಿರೋ 2.96 ಲಕ್ಷ ಅರ್ಜಿಗಳ ವಿಲೇವಾರಿಗೂ ಕ್ರಮ
* ಹಳೆಯ ಅರ್ಜಿಗಳ ವಿಲೇವಾರಿವರೆಗೂ ಬಿಪಿಎಲ್‌ಗೆ ಹೊಸಗಿ ಅರ್ಜಿ ಆಹ್ವಾನವಿಲ್ಲ

TAGGED:APLbengaluruBPLkarnatakaಎಪಿಎಲ್ಕರ್ನಾಟಕಬಿಪಿಎಲ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories
The Devil
10,500ಕ್ಕೂ ಹೆಚ್ಚು ಪೈರಸಿ ಲಿಂಕ್ ಡಿಲಿಟ್ – ಡೆವಿಲ್ ಚಿತ್ರತಂಡ ಅಧಿಕೃತ ಪೋಸ್ಟ್
Bengaluru City Cinema Latest Main Post Sandalwood

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
41 minutes ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
47 minutes ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
1 hour ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
2 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
2 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?