Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿಂಗಳ 4ನೇ ಶನಿವಾರ ಸರ್ಕಾರಿ ರಜೆ – ಸಿಇಟಿ ಮಾದರಿಯಲ್ಲಿ ಸಿ, ಡಿ ನೌಕರರ ವರ್ಗಾವಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಿಂಗಳ 4ನೇ ಶನಿವಾರ ಸರ್ಕಾರಿ ರಜೆ – ಸಿಇಟಿ ಮಾದರಿಯಲ್ಲಿ ಸಿ, ಡಿ ನೌಕರರ ವರ್ಗಾವಣೆ

Bengaluru City

ತಿಂಗಳ 4ನೇ ಶನಿವಾರ ಸರ್ಕಾರಿ ರಜೆ – ಸಿಇಟಿ ಮಾದರಿಯಲ್ಲಿ ಸಿ, ಡಿ ನೌಕರರ ವರ್ಗಾವಣೆ

Public TV
Last updated: June 6, 2019 8:26 pm
Public TV
Share
3 Min Read
Karnataka Government Employees 1
SHARE

ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಸರ್ಕಾರಿ ಉದ್ಯೋಗಿಗಳಿಗೆ 4ನೇ ಶನಿವಾರವೂ ಸರ್ಕಾರಿ ರಜೆ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ.

ಸರ್ಕಾರವನ್ನು ಮತ್ತೆ ಅಭಿವೃದ್ಧಿ ಹಳಿಗೆ ತರಲು ಹಾಗೂ ತಮ್ಮ ಗ್ರಾಮವಾಸ್ತವ್ಯಕ್ಕೆ ಮುಂಚೆ ಎಂಬಂತೆ ಸಿಎಂ ಕುಮಾರಸ್ವಾಮಿ ಅವರು ಇವತ್ತು ಕ್ಯಾಬಿನೆಟ್ ಸಭೆ ನಡೆಸಿದರು. ಸಭೆಯ ಬಳಿಕ ಮಾಧ್ಯಮಗಳಿಗೆ ಸಚಿವ ಕೃಷ್ಣಬೈರೇಗೌಡ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು.

ಸಂಪುಟದ ನಿರ್ಧಾರಗಳು
17 ರಿಂದ 18 ರಾಜ್ಯಗಳು ಐದು ದಿನಗಳ ಕೆಲಸದ ದಿನಗಳನ್ನು ಪಾಲನೆ ಮಾಡುತ್ತಿವೆ. ಇನ್ನು ಕೆಲವು ರಾಜ್ಯಗಳಲ್ಲಿ ಎರಡು ಶನಿವಾರ ರಜೆ ದಿನ ನೀಡುತ್ತಿವೆ. ನಮ್ಮ ರಾಜ್ಯದಲ್ಲಿ ನಾಲ್ಕನೇ ಶನಿವಾರ ಸರ್ಕಾರಿ ರಜೆ ನೀಡಲು ಸಂಪುಟ ಒಪ್ಪಿಗೆ ನೀಡಿದೆ. ಇನ್ನು ಮುಂದೆ ನಾಲ್ಕನೇ ಶನಿವಾರ ಸರ್ಕಾರಿ ರಜೆ ದಿನವಾಗಿದೆ. ಆದರೆ ಸರ್ಕಾರಿ ನೌಕರರಿಗೆ ನೀಡಿದ್ದ ವರ್ಷಕ್ಕೆ 15 ದಿನಗಳ ಸಾಂದರ್ಭಿಕ ರಜೆ(ಸಿಎಲ್) 10 ದಿನಗಳಿಗೆ ಇಳಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

krishna byre gowda

ಜಿಂದಾಲ್ ಸಂಸ್ಥೆಯಲ್ಲಿ ಕನ್ನಡಿಗರು ಮತ್ತು ಸ್ಥಳೀಯರಿಗೆ ಉದ್ಯೋಗ ಕೊಡುವುದನ್ನು ಖಾತ್ರಿ ಪಡಿಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಜಿಂದಾಲ್ ಸಂಸ್ಥೆಗೆ 3,600 ಎಕರೆ ಜಮೀನನ್ನು ಲೀಸ್ ಕಂ ಸೇಲ್ ಡೀಡ್ ಮಾಡಿಕೊಡಬೇಕು ಎಂದು 2006ರಲ್ಲೇ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಒಪ್ಪಂದದ ಮೇರೆಗೆ ಜಿಂದಾಲ್ ಸಂಸ್ಥೆ ಕರಾರು ಒಪ್ಪಂದದ ಷರತ್ತುಗಳನ್ನು ಪೂರ್ಣಗೊಳಿಸಿರುವ ಕಾರಣ ಅನಿವಾರ್ಯವಾಗಿ ಭೂಮಿ ಕ್ರಯ ಮಾಡಿಕೊಡಲಾಗುತ್ತಿದೆ ಎಂದು ಸಚಿವರು ಸ್ಪಷ್ಟನೆ ಕೊಟ್ಟರು.

ಗ್ರೂಪ್ ಸಿ ಮತ್ತು ಡಿ ನೌಕಕರ ವರ್ಗಾವಣೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ತೀರ್ಮಾನ ಮಾಡಿದ್ದು. ಅದಕ್ಕಾಗಿ ಕರಡು ಕಾನೂನು ಜಾರಿಗೆ ತರಲು ಸಂಪುಟ ನಿರ್ಧಾರ ಮಾಡಿದೆ. ಈ ಕಾನೂನು ಬರುವ ಅಧಿವೇಶನದಲ್ಲಿ ಜಾರಿಗೆ ಮಾಡಿ ಸಿಇಟಿ ಮಾದರಿಯಲ್ಲೇ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ಆದರೆ ಸಿ ಗ್ರೂಪ್‍ಗೆ 5 ವರ್ಷ ಡಿ ಗ್ರೂಪ್‍ಗೆ 7 ವರ್ಷ ಕನಿಷ್ಠ ವರದಿ ನಿಗದಿ ಮಾಡಲಾಗಿದೆ. ಬೀದರ್, ಕಲಬುರ್ಗಿ, ಯಾದಗಿರಿ, ಉತ್ತರ ಕನ್ನಡ, ಕೊಡಗು, ಉಡುಪಿ, ಮಂಗಳೂರು ಜಿಲ್ಲೆಗಳಲ್ಲಿ ಖಾಲಿ ಹುದ್ದೆಗಳಿದ್ದು, ಖಾಲಿ ಇರುವ ಎಲ್ಲ ಜಿಲ್ಲೆಗಳಿಗೂ ನೌಕರರನ್ನು ನೇಮಕಾತಿ ಮಾಡಲು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

vidhan soudha

ರಾಜ್ಯದಲ್ಲಿ 16 ಸಾವಿರ ಶುದ್ಧ ಕುಡಿಯುವ ನೀರು ಘಟಕ ನಿರ್ಮಾಣ ಮಾಡಿ ಅವುಗಳ ನಿರ್ವಹಣೆ ಮಾಡಲು ಗ್ರಾಮ ಪಂಚಾಯತ್‍ಗಳಿಗೆ ವಹಿಸಲಾಗಿತ್ತು. ಆದರೆ ಗ್ರಾಮ ಪಂಚಾಯತ್‍ಗಳು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಆದರ ಮೇಲೆ ಆರೋಪಗಳು ಬಂದಿವೆ. ಹೀಗಾಗಿ ಮಾರ್ಗಸೂಚಿ ಸಿದ್ದಪಡಿಸಿ, ನಿರ್ವಹಣೆ ಮಾಡಲು ಟೆಂಡರ್ ಮೂಲಕ ಖಾಸಗಿಯವರಿಗೆ ಹೊರಗುತ್ತಿಗೆ ನೀಡಲು ನಿರ್ಧಾರ ಮಾಡಲಾಗಿದೆ. ಶುದ್ಧಕುಡಿಯುವ ನೀರಿನ ಘಟಕಗಳಲ್ಲಿ ಕಾಯಿನ್‍ನಿಂದ ಸ್ಮಾರ್ಟ್ ಕಾರ್ಡ್‍ಗೆ ಮಾರ್ಪಾಡು ಮಾಡಲು ತೀರ್ಮಾನ ಮಾಡಲಾಗಿದೆ. ಘಟಕದ ರಿಪೇರಿಗೆ ಸರಾಸರಿ 3 ಸಾವಿರ ನೀಡಲು ಒಪ್ಪಿಗೆ ನೀಡಿದ್ದು 5 ವರ್ಷಕ್ಕೆ 233 ಕೋಟಿ ಅನುದಾನ ಇದಕ್ಕಾಗಿ ನೀಡಲಾಗಿದೆ ಎಂದು ವಿವರಿಸಿದರು.

ಕೆಪಿಎಸ್ಸಿ 1998 ಗೆಜೆಟೆಡ್ ಪ್ರೊಬೆಷನರಿ ನೇಮಕ ವಿವಾದ ಬಗ್ಗೆ ಕ್ಯಾಬಿನೆಟ್‍ನಲ್ಲಿ ಚರ್ಚೆ ಮಾಡಿದ್ದು, ಅಧಿಕಾರ ಪಡೆದವರು, ವಂಚಿತರು ಇಬ್ಬರಿಗೂ ಅನ್ಯಾಯವಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಇದರ ಬಗ್ಗೆ ಕಳೆದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು. ಆದರೆ ಆ ತೀರ್ಮಾನದ ವಿರುದ್ಧ 1999, 2004 ರಲ್ಲಿ ಪ್ರಮೋಷನ್ ಆದವರು ದೂರು ನೀಡಿದ್ದರು. ಹೀಗಾಗಿ ಅವರಿಗೂ ತೊಂದರೆಯಾಗದಂತೆ ಅನುಷ್ಠಾನದ ವೇಳೆ ಭರ್ತಿ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

Karnataka Government Employees 2

ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆಲ ಭಾಗಕ್ಕೆ ಅಂತರ್ಜಲಮಟ್ಟ ಹೆಚ್ಚಳಕ್ಕೆ ಬೆಂಗಳೂರು ತ್ಯಾಜ್ಯ ಸಂಸ್ಕರಣ ನೀರು ಮೂಲಕ ಕೆರೆ ತುಂಬಿಸುವ ಮೊದಲನೇ ಹಂತದಲ್ಲಿ 20 ಕೆರೆಗಳು ತುಂಬಿವೆ. ಈಗ ಎರಡನೇ ಹಂತದ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದ್ದು ಟೆಂಡರ್ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಬೆಂಗಳೂರಿನಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ತ್ಯಾಜ್ಯ ಸಂಸ್ಕರಣ ನೀರು ಹರಿಸುವ ಎರಡನೇ ಹಂತದ ಯೋಜನೆಗೆ 455 ಕೋಟಿ ರೂನ್ನು ಬಿಡುಗಡೆ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ ಎಂದರು.

ಈ ಸಚಿವ ಸಂಪುಟ ಸಭೆಯಲ್ಲಿ ಸಚಿವಾಲಯದ ವರ್ಗಾವಣೆ ಬಗ್ಗೆ ಚರ್ಚೆಯಾಗಿಲ್ಲ. ಏಕೆಂದರೆ ಆದಕ್ಕೆ ಪ್ರತ್ಯೇಕ ನಿಯಮಾವಳಿಗಳಿವೆ ಇಲ್ಲೇ ಭರ್ತಿಯಾಗುತ್ತದೆ ಮತ್ತು ಇಲ್ಲೇ ವರ್ಗಾವಣೆಯಾಗಲಿದೆ. ಚರ್ಚೆಯಾಗುವುದಕ್ಕೆ ಮುಕ್ತ ಅವಕಾಶವಿದೆ ಆದ್ದರಿಂದ ಚರ್ಚೆಯಾಗಿಲ್ಲ. ಕೊಪ್ಪಳ ಮೆಡಿಕಲ್ ಕಾಲೇಜಿಗೆ 450 ಹೆಚ್ಚುವರಿ ಹಾಸಿಗೆ ನಿರ್ಮಾಣಕ್ಕೆ ಈ ಹಿಂದೆ ಒಪ್ಪಿಗೆ ನೀಡಲಾಗಿತ್ತು. ಈ ಹಿಂದೆ ನೀಡಿದ್ದ 90 ಕೋಟಿ ಕಾಮಗಾರಿ ಜೊತೆಗೆ ಹೆಚ್ಚುವರಿ 14 ಕೋಟಿ ರೂ. ಕಾಮಗಾರಿಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಕೃಷ್ಣಬೈರೇಗೌಡ ತಿಳಿಸಿದರು.

TAGGED:BangalorecabinetcongressKrishna BiregowdaKumaraswamymeetingState Governmentಕಾಂಗ್ರೆಸ್ಕುಮಾರಸ್ವಾಮಿಕೃಷ್ಣಾಬೈರೇಗೌಡಕ್ಯಾಬಿನೆಟ್ಬೆಂಗಳೂರುರಾಜ್ಯ ಸರ್ಕಾರಸಭೆ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

virat kohli 3
Cricket

IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

Public TV
By Public TV
17 minutes ago
Surat man kills dietitian wife hides body in cement filled crate
Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
By Public TV
23 minutes ago
byadarahalli Crime
Bengaluru City

ಮದುವೆಯಾದ್ರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತಿದ್ದ – ಅವಮಾನ ಸಹಿಸಲಾಗದೇ ಬೆಂಕಿಯಿಟ್ಟೆ: ಪ್ರೇಯಸಿ ತಪ್ಪೊಪ್ಪಿಗೆ

Public TV
By Public TV
33 minutes ago
karnataka high court
Bengaluru City

ನಿಜವಾದ ಅಪರಾಧ ತನಿಖೆ ಮಾಡಿ, ಅಧಿಕಾರ ದುರ್ಬಳಕೆ ಮಾಡಬೇಡಿ – ಪೊಲೀಸರ ನಡೆಗೆ ಹೈಕೋರ್ಟ್ ಕೆಂಡಾಮಂಡಲ

Public TV
By Public TV
45 minutes ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಪೀಠದಲ್ಲಿ ಭಾರೀ ಹೈಡ್ರಾಮಾ – ಸ್ವಾಮೀಜಿ ಬೆಂಬಲಿಗರಿಂದ ಟ್ರಸ್ಟಿ ಬೆಂಬಲಿಗರ ಮೇಲೆ ಹಲ್ಲೆ

Public TV
By Public TV
1 hour ago
namma metro
Bengaluru City

ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ ಕೇಸ್‌ – ಆರೋಪಿಗೆ ಜಾಮೀನು‌ ನಿರಾಕರಿಸಿದ ಹೈಕೋರ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?