Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಠ್ಯಪುಸ್ತಕ ಪರಿಷ್ಕರಣೆ ವಿವಾದ- ಎಲ್ಲಾ ಆರೋಪಗಳಿಗೆ ಸರ್ಕಾರ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಠ್ಯಪುಸ್ತಕ ಪರಿಷ್ಕರಣೆ ವಿವಾದ- ಎಲ್ಲಾ ಆರೋಪಗಳಿಗೆ ಸರ್ಕಾರ ಸ್ಪಷ್ಟನೆ

Bengaluru City

ಪಠ್ಯಪುಸ್ತಕ ಪರಿಷ್ಕರಣೆ ವಿವಾದ- ಎಲ್ಲಾ ಆರೋಪಗಳಿಗೆ ಸರ್ಕಾರ ಸ್ಪಷ್ಟನೆ

Public TV
Last updated: June 3, 2022 11:17 pm
Public TV
Share
2 Min Read
TEXTBOOK
SHARE

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಸಂಬಂಧ ಎದ್ದಿರುವ ಎಲ್ಲಾ ಆರೋಪಗಳಿಗೆ ಸರ್ಕಾರ ಸ್ಪಷ್ಟನೆ ನೀಡಿದೆ.

ಈ ಸಂಬಂಧ 4 ಪುಟಗಳ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ.

TEXT BOOK

ಶ್ರೀ ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತ ಕೆಲವು ಆಕ್ಷೇಪಣೆಗಳನ್ನು ಮಾಡಿರುತ್ತಾರೆ. ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ, ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಅಗದಂತೆ ಪರಿಷ್ಕರಿಸಲಾಗುವುದು.

SWAMIJI 1

ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಹಾಗೂ ಇತರರ ಆಶಯದಂತೆ ರಾಷ್ಟ್ರಕವಿ ಕುವೆಂಪುರವರು ವಿರಚಿತ ನಾಡಗೀತೆಯನ್ನು ವಿಕೃತಗೊಳಿಸುವ ರೀತಿಯಲ್ಲಿ ನಾಡಗೀತೆಯ ದಾಟಿಯಲ್ಲಿ ಮೂಲ ಕವನವನ್ನು ಬರೆದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸೈಬರ್ ಕ್ರೈಮ್ ಬೆಂಗಳೂರು ಇವರಿಗೆ ತನಿಖೆಯನ್ನು ನಡೆಸಲು ಸೂಚಿಸಲಾಗಿದೆ.

TEXT BOOK 6

ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧಿಸಿದಂತೆ ಬಂದಿರುವ ಆರೋಪ / ಆಕ್ಷೇಪಣೆಗಳಿಗೆ ಸ್ಪಷ್ಟಿಕರಣಗಳನ್ನು ಒಳಗೊಂಡ ಟಿಪ್ಪಣಿ ಲಗತ್ತಿಸಿದೆ. ಹಲವಾರು ಅಂಶಗಳಿಗೆ ವಾಸ್ತವ ಅಂಶಗಳಿಂದ ಸ್ಪಷ್ಟಿಕರಣವನ್ನು ಕೊಡಲಾಗಿದೆ. ಪ್ರಸ್ತುತ ಅಕ್ಷೇಪ ಮಾಡಿರುವಂತ ಮಹಾನ್ ವ್ಯಕ್ತಿಗಳ ಯಾವುದೇ ಪಾಠವನ್ನು ಕೈಬಿಡಲಾಗಿಲ್ಲ. ಇದನ್ನೂ ಓದಿ: ನಾನು ಐಐಟಿ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ

TEXT BOOK 5

ಸರ್ಕಾರದ ನಿರ್ಧಾರಗಳು ಏನು..?
>.ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ವಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದೆ.
>. ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದೆ, ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿದಂತೆ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ.

TEXT BOOK 2

>. ರಾಷ್ಟ್ರಕವಿ ಕುವೆಂಪುರವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಅಂಶವು ಪಠ್ಯಪುಸ್ತಕಗಳಲ್ಲಿ ಉಲ್ಲೇಖಗೊಳ್ಳದಿದ್ದರೂ, ಇದರ ಮೂಲಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆಯ ಕ್ರಮವನ್ನು ಸರ್ಕಾರವು ತೆಗೆದುಕೊಂಡಿದೆ.
>.ಪ್ರೊ.ಬರಗೂರು ರಾಮಚಂದ್ರಪ್ಪರವರ ಅಧ್ಯಕ್ಷತೆಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ರಾಷ್ಟ್ರಕವಿ ಕುವೆಂಪುರವರ ಕುರಿತಾದ 7 (ಏಳು) ಗದ್ಯ/ಪದ್ಯಗಳಿಗೆ ಸೀಮಿತವಾಗಿದ್ದನ್ನು, ಪ್ರಸ್ತುತ ಪರಿಷ್ಕರಣಾ ಸಮಿತಿ ರಚಿಸಿರುವ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ 10 (ಹತ್ತು) ಕ್ಕೇರಿಸಿದೆ.

SWAMIJI

>.ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತಾದ ಪಾಠವನ್ನು ಹೊಸದಾಗಿ ಸೇರ್ಪಡೆ ಮಾಡಿದೆ.
>.ಈ ಹಿಂದಿನ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ.

TAGGED:bengalurugovernemnttext Bookಪಠ್ಯಪುಸ್ತಕಬೆಂಗಳೂರುಸರ್ಕಾರ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Yuvaraj Singh
Cricket

ಧೋನಿ, ಕಪಿಲ್ ದೇವ್‌ಗೆ ಕ್ಷಮೆ ಕೇಳಿದ ಯುವರಾಜ್ ಸಿಂಗ್

Public TV
By Public TV
8 minutes ago
hassan Halle
Districts

ಶಾಸಕ ಶಿವಲಿಂಗೇಗೌಡ ಬಲಗೈ ಬಂಟನ ಪುತ್ರನಿಂದ ರೌಡಿಸಂ – ದಂಪತಿ ಮೇಲೆ ಮನಸ್ಸೋಯಿಚ್ಛೆ ಹಲ್ಲೆ ನಡೆಸಿ ಕ್ರೌರ್ಯ

Public TV
By Public TV
14 minutes ago
ಸಾಂದರ್ಭಿಕ ಚಿತ್ರ
Latest

ದಿವಾಳಿ ಪಾಕ್‌ನಿಂದ ಮತ್ತೆ ಶಾಕ್‌ – ಎಮ್ಮೆ ಸಾಕಿದವರಿಗೆ ಸೆಗಣಿ ತೆರಿಗೆ

Public TV
By Public TV
38 minutes ago
Khawaja Asif
Latest

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Public TV
By Public TV
44 minutes ago
Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?