Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಸ್ತೆ, ರಸ್ತೆಯಲ್ಲಿ ಕುಣಿಯುವುದಕ್ಕೆ ಬ್ರೇಕ್ ಹಾಕಿ ಬಾರ್, ರೆಸ್ಟೋರೆಂಟ್ ನಿಯಮ ಸಡಿಲಿಸಿ: ಗೋವಿಂದರಾಜ್ ಹೆಗ್ಡೆ

Public TV
Last updated: December 26, 2021 7:54 pm
Public TV
Share
2 Min Read
New Year copy
SHARE

ಉಡುಪಿ: ಹೊಸವರ್ಷದ ಎರಡು ದಿನವಾದರೂ ನಮಗೆ ವ್ಯಾಪಾರ ವಹಿವಾಟು ಮಾಡಲು ಅವಕಾಶ ಮಾಡಿಕೊಡಿ. ರಸ್ತೆ, ರಸ್ತೆಯಲ್ಲಿ ಕುಣಿತಕ್ಕೆ ಬ್ರೇಕ್ ಹಾಕಿ. ಕುಡಿತಕ್ಕೆ ಯಾಕೆ ತಡೆಯೊಡ್ಡುತ್ತೀರಿ ಎಂದು ಬಾರ್, ರೆಸ್ಟೋರೆಂಟ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

New Year 2

ಉಡುಪಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ ಅವರು, ನಮ್ಮ ಆರ್ಥಿಕ ಆರೋಗ್ಯ ಸಂಪೂರ್ಣ ಹದಗೆಟ್ಟಿದೆ. ನಾವು ಆರ್ಥಿಕವಾಗಿ ಸಂಪೂರ್ಣವಾಗಿ ಸೋತು ಹೋಗಿದ್ದೇವೆ. ರೆಸ್ಟೋರೆಂಟ್ ಇರುವವರು ಬಹಳ ಸಂಕಷ್ಟದಲ್ಲಿದ್ದಾರೆ. ಹೊಸವರ್ಷದ ಎರಡು ದಿನವಾದರೂ ನಮಗೆ ವ್ಯಾಪಾರ ವಹಿವಾಟು ಮಾಡಲು ಅವಕಾಶ ಮಾಡಿಕೊಡಿ. ಎರಡು ದಿನ ದೊಡ್ಡಮಟ್ಟದ ವ್ಯಾಪಾರ ಆಗುತ್ತದೆ. ಈ ಹಿಂದೆ ಆದ ನಷ್ಟದಿಂದ ನಾವು ಸ್ವಲ್ಪವಾದರೂ ಚೇತರಿಸಿಕೊಳ್ಳುತ್ತೇವೆ ಎಂದು ಹತಾಶೆ ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಇಂಡಿಗೋ ವಿಮಾನದಲ್ಲಿ ತುಳುವಿನಲ್ಲಿ ಪ್ರಕಟಣೆ – ಕರಾವಳಿಗರ ಮನಗೆದ್ದ ಪೈಲಟ್

GOVINDHRAJ HEGDE

ರಾಜ್ಯದಲ್ಲಿ ಸುಮಾರು 5,500ಕ್ಕಿಂತಲೂ ಹೆಚ್ಚು ಮದ್ಯ ಮಾರಾಟಗಾರರ ಇದ್ದಾರೆ. ನಮ್ಮ ನಷ್ಟಕ್ಕೆ ಬ್ಯಾಂಕಿನವರು ಬರುವುದಿಲ್ಲ. ಗ್ರಾಹಕರು ಬರುವುದಿಲ್ಲ ಸರ್ಕಾರವು ಬೆಂಬಲಿಸಲ್ಲ. ಜಿಎಸ್‍ಟಿ ಸಂಸ್ಥೆಯವರು ನಮ್ಮ ಕಷ್ಟವನ್ನು ಕೇಳುವುದಿಲ್ಲ. ತೆರಿಗೆ ಪಾವತಿಸಲು ಎರಡು ಕಂತುಗಳನ್ನು ಅವಕಾಶ ಕೊಟ್ಟದ್ದು ಬಿಟ್ಟರೆ ಬೇರೆ ಏನು ಸಹಾಯ ವಾಗಿಲ್ಲ. ಕಟ್ಟಡ ತೆರಿಗೆ ಪಂಚಾಯತ್ ಲೈಸೆನ್ಸ್ ಇಲ್ಲೆಲ್ಲೂ ವಿನಾಯತಿಗಳನ್ನು ಸರ್ಕಾರ ಕೊಟ್ಟಿಲ್ಲ ಎಂದರು.

New Year 1 copy

ಆರ್ಥಿಕವಾಗಿ ಸಂಕಷ್ಟವಾದರೆ ವ್ಯವಹಾರಸ್ಥ ಮಾನಸಿಕವಾಗಿ ಕುಗ್ಗಿ ಹೋಗುತ್ತಾನೆ. ವ್ಯಾಪಾರಿಯ ಆರೋಗ್ಯ ಸರ್ಕಾರಕ್ಕೆ ಮುಖ್ಯ ಅಲ್ಲವೇ ಎಂದು ಗೋವಿಂದರಾಜ ಹೆಗ್ಡೆ ಪ್ರಶ್ನೆ ಮಾಡಿದ್ದಾರೆ. ಆಹಾರವಿರುತ್ತದೆ ಮದ್ಯ ಸೇವಿಸಲು ಲೈಸನ್ಸ್‌ ಟೈಮಿಂಗ್‍ನಲ್ಲಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಿ. ಡಿಸೆಂಬರ್ 31 ಮತ್ತು ಜನವರಿ 1ಕ್ಕೆ ಸರ್ಕಾರ ರೂಪಿಸಿರುವ ನಿಯಮದಲ್ಲಿ ವಿನಾಯತಿ ಕೊಡಬೇಕು. ರಸ್ತೆಗಳಲ್ಲಿ ಕುಣಿದಾಡುವುವವರಿಗೆ ಸರ್ಕಾರ ಬೇರೆಯ ನಿಯಮ ರೂಪಿಸಲಿ. ರಸ್ತೆಯಲ್ಲಿ ಕುಣಿಯೋರ ಪರವಾಗಿ ನಾನು ಮಾತನಾಡುವುದಿಲ್ಲ. ಅದಕ್ಕೆ ಕಠಿಣ ನಿರ್ಬಂಧವನ್ನು ಸರ್ಕಾರ ಹೇರಲಿ. ರೆಸ್ಟೋರೆಂಟ್‍ನಲ್ಲಿ ಶೇಕಡ ನೂರರಷ್ಟು ಕುಳಿತುಕೊಂಡು ಆಹಾರ ಸೇವಿಸುವ ಅವಕಾಶ ಕೊಡಬೇಕು. ಪ್ರವಾಸಿಗರಿಗೆ ಸಾರ್ವಜನಿಕರಿಗೆ ಎಲ್ಲೆಲ್ಲಿ ಎಷ್ಟೆಷ್ಟು ಅವಕಾಶ ಸರ್ಕಾರ ಕೊಟ್ಟಿದೆ ಎಂಬುದು ನಮಗೆ ಗೊತ್ತು ನಾನು ಅದನ್ನು ಪ್ರಶ್ನೆ ಮಾಡುವುದಿಲ್ಲ. ಯಾವ ವಲಯವನ್ನು ನಾನು ಗುರುತಿಸಲು ಹೋಗುವುದಿಲ್ಲ. ಇದನ್ನೂ ಓದಿ: ಡಿ.28 ರಿಂದ ರಾಜ್ಯದಲ್ಲಿ 10 ದಿನ ನೈಟ್ ಕರ್ಫ್ಯೂ ಜಾರಿ – ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್

New Year 2 copy

ಕುಣಿದಾಟ ಮಾಡಲು ಆರ್ಕೆಸ್ಟ್ರಾಗಳನ್ನು ನಿಯೋಜಿಸಲು ದೊಡ್ಡ ದೊಡ್ಡ ಕಾರ್ಯಕ್ರಮಗಳ ಆಯೋಜನೆ ಮಾಡುವ ಬಗ್ಗೆ ನಾವು ನಮ್ಮ ಬೇಡಿಕೆಯನ್ನು ಸಲ್ಲಿಸುತ್ತಿಲ್ಲ. ನಮ್ಮ ವ್ಯಾಪಾರದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನಾವು ನಮ್ಮ ವ್ಯಾಪಾರಕ್ಕೆ ಬಂಡವಾಳ ಹಾಕಿದ್ದೇವೆ ಸರ್ಕಾರಕ್ಕೆ ತೆರಿಗೆ ಕಟ್ಟುತ್ತೇವೆ. ಹೊಸವರ್ಷವನ್ನು 10 ಗಂಟೆಗೆ ಆಚರಿಸಲು ಸಾಧ್ಯವಿಲ್ಲ. ಹೊಸವರ್ಷ ಬರುವುದೇ 12 ಗಂಟೆಗೆ. ಒಂದು ರೆಸ್ಟೋರೆಂಟ್‌ಗೆ ಬಂದು ಕೇಕ್ ಕಟ್ ಮಾಡುವ ಅವಕಾಶವನ್ನು ಸರ್ಕಾರ ಕೊಡುತ್ತಿಲ್ಲ ಇದು ಅನ್ಯಾಯ. ಇದನ್ನೂ ಓದಿ: ನಿಷೇಧವಿದ್ದರೂ ಎಣ್ಣೆ ಪಾರ್ಟಿ ಮಾಡಿದ ವೈದ್ಯ ಅರೆಸ್ಟ್‌!

ರಾಜ್ಯದಲ್ಲಿ ಸಾವಿರಾರು ವೆಜಿಟೇರಿಯನ್ ರೆಸ್ಟೋರೆಂಟ್ಸ್ ನಾನ್ ವೆಜಿಟೇರಿಯನ್ ರೆಸ್ಟೋರೆಂಟ್ಸ್‌ಗಳು ಇವೆ. ಇವರುಗಳ ಪಾಡು ಏನು? ಲಾಭ ಮಾಡುವ ಉದ್ದೇಶ ಅಲ್ಲದಿದ್ದರೂ ಸರ್ಕಾರ ನಷ್ಟವಾಗಲು ಬಿಡಬಾರದು. ಹಿಂದೆ ಇದ್ದ ವ್ಯಾಪಾರಕ್ಕೆ ಹೋಲಿಸಿದ್ದಾರೆ ಶೇಕಡ 36, 37% ರಷ್ಟು ಮಾತ್ರ ವ್ಯಾಪಾರವಾಗುತ್ತಿದೆ. ಸರ್ಕಾರ ಈ ನಿಯಮದಿಂದ cl2 ಮತ್ತು ವೈನ್ ಶಾಪ್‍ನಲ್ಲಿ ಮಾತ್ರ ವ್ಯಾಪಾರ ಹೆಚ್ಚಾಗಲಿದೆ ಎಲ್ಲರೂ ಮನೆಗೆ ಪಾರ್ಸೆಲ್ ತೆಗೆದುಕೊಂಡು ಹೋಗಿ ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ.

TAGGED:HotelPub-Clubrestaurantudupiಉಡುಪಿನೈಟ್ ಕರ್ಫ್ಯೂವೈನ್ ಶಾಪ್
Share This Article
Facebook Whatsapp Whatsapp Telegram

Cinema Updates

The girl Friend
ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಸಾಂಗ್ ರಿಲೀಸ್
Cinema Latest Top Stories
Actor Darshan At Bengaluru Airpor
ಏರ್‌ಪೋರ್ಟ್‌ನಲ್ಲಿ ದರ್ಶನ್ ಫೋಟೋ ರಿವೀಲ್
Bengaluru City Cinema Latest Sandalwood Top Stories
Yogaraj Bhat Jayant Kaikini
ಯೋಗರಾಜ್ ಭಟ್ ಗೀತ ಗುಚ್ಛಕ್ಕೆ ಕಾಯ್ಕಿಣಿ ಸಾಥ್
Bengaluru City Cinema Latest Sandalwood
31 Days
ಜಾಲಿಡೇಸ್ ಹುಡುಗನ ಚಿತ್ರಕ್ಕೆ ಮನೋಹರ್ ಸಂಗೀತ : ಇದು 150ನೇ ಸಿನಿಮಾ
Cinema Latest Sandalwood Top Stories
K Manju and Style Shrinu
ಸದ್ಯದಲ್ಲೇ ಕೆ.ಮಂಜು ಮತ್ತು ಸ್ಮೈಲ್ ಶ್ರೀನು ಕಾಂಬಿನೇಶನ್ ಚಿತ್ರ
Cinema Latest Sandalwood Top Stories

You Might Also Like

KSRTC 2
Bengaluru City

ಸರ್ಕಾರ Vs ಸಾರಿಗೆ ನೌಕರರು – ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ!

Public TV
By Public TV
4 hours ago
Siddaramaiah 7
Bengaluru City

22 ಸಚಿವರ ಮೀಟಿಂಗ್ ಬೆನ್ನಲ್ಲೇ ಸಿಎಂ-ಡಿಸಿಎಂ ಜೊತೆ ಸುರ್ಜೇವಾಲಾ ಸಭೆ – ಕೆರಳಿದ ಕುತೂಹಲ

Public TV
By Public TV
5 hours ago
PM Modi Meeting
Latest

100 ಕೃಷಿ ಜಿಲ್ಲೆಗಳ ಅಭಿವೃದ್ಧಿಗೆ ನಿರ್ಧಾರ – 24,000 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸಂಪುಟ ಅಸ್ತು

Public TV
By Public TV
5 hours ago
Mamata Banerjee
Latest

ಬಂಗಾಳಿ ವಲಸೆಗಾರರ ಮೇಲೆ ಹಲ್ಲೆ, ದೌರ್ಜನ್ಯ ಹೆಚ್ಚಳ; ದೀದಿ ನೇತೃತ್ವದಲ್ಲಿ ಪ್ರತಿಭಟನೆ

Public TV
By Public TV
5 hours ago
Kodagu Rain 2
Districts

ಕೊಡಗಿನಲ್ಲಿ ಭಾರೀ ಮಳೆ – 2 ದಿನ ಆರೆಂಜ್ ಅಲರ್ಟ್, ಗುರುವಾರ ಶಾಲಾ ಕಾಲೇಜುಗಳಿಗೆ ರಜೆ

Public TV
By Public TV
6 hours ago
Israel Bobm
Latest

ಸಿರಿಯಾ ಮಿಲಿಟರಿ ಹೆಡ್‌ಕ್ವಾಟ್ರಸ್‌ ಮೇಲೆ ಇಸ್ರೇಲ್ ದಾಳಿ – ಲೈವ್‌ನಿಂದಲೇ ಎದ್ದು ಓಡಿದ ಟಿವಿ ಆಂಕರ್

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?