Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆ, ರಸ್ತೆಯಲ್ಲಿ ಕುಣಿಯುವುದಕ್ಕೆ ಬ್ರೇಕ್ ಹಾಕಿ ಬಾರ್, ರೆಸ್ಟೋರೆಂಟ್ ನಿಯಮ ಸಡಿಲಿಸಿ: ಗೋವಿಂದರಾಜ್ ಹೆಗ್ಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಸ್ತೆ, ರಸ್ತೆಯಲ್ಲಿ ಕುಣಿಯುವುದಕ್ಕೆ ಬ್ರೇಕ್ ಹಾಕಿ ಬಾರ್, ರೆಸ್ಟೋರೆಂಟ್ ನಿಯಮ ಸಡಿಲಿಸಿ: ಗೋವಿಂದರಾಜ್ ಹೆಗ್ಡೆ

Districts

ರಸ್ತೆ, ರಸ್ತೆಯಲ್ಲಿ ಕುಣಿಯುವುದಕ್ಕೆ ಬ್ರೇಕ್ ಹಾಕಿ ಬಾರ್, ರೆಸ್ಟೋರೆಂಟ್ ನಿಯಮ ಸಡಿಲಿಸಿ: ಗೋವಿಂದರಾಜ್ ಹೆಗ್ಡೆ

Public TV
Last updated: December 26, 2021 7:54 pm
Public TV
Share
2 Min Read
New Year copy
SHARE

ಉಡುಪಿ: ಹೊಸವರ್ಷದ ಎರಡು ದಿನವಾದರೂ ನಮಗೆ ವ್ಯಾಪಾರ ವಹಿವಾಟು ಮಾಡಲು ಅವಕಾಶ ಮಾಡಿಕೊಡಿ. ರಸ್ತೆ, ರಸ್ತೆಯಲ್ಲಿ ಕುಣಿತಕ್ಕೆ ಬ್ರೇಕ್ ಹಾಕಿ. ಕುಡಿತಕ್ಕೆ ಯಾಕೆ ತಡೆಯೊಡ್ಡುತ್ತೀರಿ ಎಂದು ಬಾರ್, ರೆಸ್ಟೋರೆಂಟ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

New Year 2

ಉಡುಪಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ ಅವರು, ನಮ್ಮ ಆರ್ಥಿಕ ಆರೋಗ್ಯ ಸಂಪೂರ್ಣ ಹದಗೆಟ್ಟಿದೆ. ನಾವು ಆರ್ಥಿಕವಾಗಿ ಸಂಪೂರ್ಣವಾಗಿ ಸೋತು ಹೋಗಿದ್ದೇವೆ. ರೆಸ್ಟೋರೆಂಟ್ ಇರುವವರು ಬಹಳ ಸಂಕಷ್ಟದಲ್ಲಿದ್ದಾರೆ. ಹೊಸವರ್ಷದ ಎರಡು ದಿನವಾದರೂ ನಮಗೆ ವ್ಯಾಪಾರ ವಹಿವಾಟು ಮಾಡಲು ಅವಕಾಶ ಮಾಡಿಕೊಡಿ. ಎರಡು ದಿನ ದೊಡ್ಡಮಟ್ಟದ ವ್ಯಾಪಾರ ಆಗುತ್ತದೆ. ಈ ಹಿಂದೆ ಆದ ನಷ್ಟದಿಂದ ನಾವು ಸ್ವಲ್ಪವಾದರೂ ಚೇತರಿಸಿಕೊಳ್ಳುತ್ತೇವೆ ಎಂದು ಹತಾಶೆ ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಇಂಡಿಗೋ ವಿಮಾನದಲ್ಲಿ ತುಳುವಿನಲ್ಲಿ ಪ್ರಕಟಣೆ – ಕರಾವಳಿಗರ ಮನಗೆದ್ದ ಪೈಲಟ್

GOVINDHRAJ HEGDE

ರಾಜ್ಯದಲ್ಲಿ ಸುಮಾರು 5,500ಕ್ಕಿಂತಲೂ ಹೆಚ್ಚು ಮದ್ಯ ಮಾರಾಟಗಾರರ ಇದ್ದಾರೆ. ನಮ್ಮ ನಷ್ಟಕ್ಕೆ ಬ್ಯಾಂಕಿನವರು ಬರುವುದಿಲ್ಲ. ಗ್ರಾಹಕರು ಬರುವುದಿಲ್ಲ ಸರ್ಕಾರವು ಬೆಂಬಲಿಸಲ್ಲ. ಜಿಎಸ್‍ಟಿ ಸಂಸ್ಥೆಯವರು ನಮ್ಮ ಕಷ್ಟವನ್ನು ಕೇಳುವುದಿಲ್ಲ. ತೆರಿಗೆ ಪಾವತಿಸಲು ಎರಡು ಕಂತುಗಳನ್ನು ಅವಕಾಶ ಕೊಟ್ಟದ್ದು ಬಿಟ್ಟರೆ ಬೇರೆ ಏನು ಸಹಾಯ ವಾಗಿಲ್ಲ. ಕಟ್ಟಡ ತೆರಿಗೆ ಪಂಚಾಯತ್ ಲೈಸೆನ್ಸ್ ಇಲ್ಲೆಲ್ಲೂ ವಿನಾಯತಿಗಳನ್ನು ಸರ್ಕಾರ ಕೊಟ್ಟಿಲ್ಲ ಎಂದರು.

New Year 1 copy

ಆರ್ಥಿಕವಾಗಿ ಸಂಕಷ್ಟವಾದರೆ ವ್ಯವಹಾರಸ್ಥ ಮಾನಸಿಕವಾಗಿ ಕುಗ್ಗಿ ಹೋಗುತ್ತಾನೆ. ವ್ಯಾಪಾರಿಯ ಆರೋಗ್ಯ ಸರ್ಕಾರಕ್ಕೆ ಮುಖ್ಯ ಅಲ್ಲವೇ ಎಂದು ಗೋವಿಂದರಾಜ ಹೆಗ್ಡೆ ಪ್ರಶ್ನೆ ಮಾಡಿದ್ದಾರೆ. ಆಹಾರವಿರುತ್ತದೆ ಮದ್ಯ ಸೇವಿಸಲು ಲೈಸನ್ಸ್‌ ಟೈಮಿಂಗ್‍ನಲ್ಲಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಿ. ಡಿಸೆಂಬರ್ 31 ಮತ್ತು ಜನವರಿ 1ಕ್ಕೆ ಸರ್ಕಾರ ರೂಪಿಸಿರುವ ನಿಯಮದಲ್ಲಿ ವಿನಾಯತಿ ಕೊಡಬೇಕು. ರಸ್ತೆಗಳಲ್ಲಿ ಕುಣಿದಾಡುವುವವರಿಗೆ ಸರ್ಕಾರ ಬೇರೆಯ ನಿಯಮ ರೂಪಿಸಲಿ. ರಸ್ತೆಯಲ್ಲಿ ಕುಣಿಯೋರ ಪರವಾಗಿ ನಾನು ಮಾತನಾಡುವುದಿಲ್ಲ. ಅದಕ್ಕೆ ಕಠಿಣ ನಿರ್ಬಂಧವನ್ನು ಸರ್ಕಾರ ಹೇರಲಿ. ರೆಸ್ಟೋರೆಂಟ್‍ನಲ್ಲಿ ಶೇಕಡ ನೂರರಷ್ಟು ಕುಳಿತುಕೊಂಡು ಆಹಾರ ಸೇವಿಸುವ ಅವಕಾಶ ಕೊಡಬೇಕು. ಪ್ರವಾಸಿಗರಿಗೆ ಸಾರ್ವಜನಿಕರಿಗೆ ಎಲ್ಲೆಲ್ಲಿ ಎಷ್ಟೆಷ್ಟು ಅವಕಾಶ ಸರ್ಕಾರ ಕೊಟ್ಟಿದೆ ಎಂಬುದು ನಮಗೆ ಗೊತ್ತು ನಾನು ಅದನ್ನು ಪ್ರಶ್ನೆ ಮಾಡುವುದಿಲ್ಲ. ಯಾವ ವಲಯವನ್ನು ನಾನು ಗುರುತಿಸಲು ಹೋಗುವುದಿಲ್ಲ. ಇದನ್ನೂ ಓದಿ: ಡಿ.28 ರಿಂದ ರಾಜ್ಯದಲ್ಲಿ 10 ದಿನ ನೈಟ್ ಕರ್ಫ್ಯೂ ಜಾರಿ – ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್

New Year 2 copy

ಕುಣಿದಾಟ ಮಾಡಲು ಆರ್ಕೆಸ್ಟ್ರಾಗಳನ್ನು ನಿಯೋಜಿಸಲು ದೊಡ್ಡ ದೊಡ್ಡ ಕಾರ್ಯಕ್ರಮಗಳ ಆಯೋಜನೆ ಮಾಡುವ ಬಗ್ಗೆ ನಾವು ನಮ್ಮ ಬೇಡಿಕೆಯನ್ನು ಸಲ್ಲಿಸುತ್ತಿಲ್ಲ. ನಮ್ಮ ವ್ಯಾಪಾರದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನಾವು ನಮ್ಮ ವ್ಯಾಪಾರಕ್ಕೆ ಬಂಡವಾಳ ಹಾಕಿದ್ದೇವೆ ಸರ್ಕಾರಕ್ಕೆ ತೆರಿಗೆ ಕಟ್ಟುತ್ತೇವೆ. ಹೊಸವರ್ಷವನ್ನು 10 ಗಂಟೆಗೆ ಆಚರಿಸಲು ಸಾಧ್ಯವಿಲ್ಲ. ಹೊಸವರ್ಷ ಬರುವುದೇ 12 ಗಂಟೆಗೆ. ಒಂದು ರೆಸ್ಟೋರೆಂಟ್‌ಗೆ ಬಂದು ಕೇಕ್ ಕಟ್ ಮಾಡುವ ಅವಕಾಶವನ್ನು ಸರ್ಕಾರ ಕೊಡುತ್ತಿಲ್ಲ ಇದು ಅನ್ಯಾಯ. ಇದನ್ನೂ ಓದಿ: ನಿಷೇಧವಿದ್ದರೂ ಎಣ್ಣೆ ಪಾರ್ಟಿ ಮಾಡಿದ ವೈದ್ಯ ಅರೆಸ್ಟ್‌!

ರಾಜ್ಯದಲ್ಲಿ ಸಾವಿರಾರು ವೆಜಿಟೇರಿಯನ್ ರೆಸ್ಟೋರೆಂಟ್ಸ್ ನಾನ್ ವೆಜಿಟೇರಿಯನ್ ರೆಸ್ಟೋರೆಂಟ್ಸ್‌ಗಳು ಇವೆ. ಇವರುಗಳ ಪಾಡು ಏನು? ಲಾಭ ಮಾಡುವ ಉದ್ದೇಶ ಅಲ್ಲದಿದ್ದರೂ ಸರ್ಕಾರ ನಷ್ಟವಾಗಲು ಬಿಡಬಾರದು. ಹಿಂದೆ ಇದ್ದ ವ್ಯಾಪಾರಕ್ಕೆ ಹೋಲಿಸಿದ್ದಾರೆ ಶೇಕಡ 36, 37% ರಷ್ಟು ಮಾತ್ರ ವ್ಯಾಪಾರವಾಗುತ್ತಿದೆ. ಸರ್ಕಾರ ಈ ನಿಯಮದಿಂದ cl2 ಮತ್ತು ವೈನ್ ಶಾಪ್‍ನಲ್ಲಿ ಮಾತ್ರ ವ್ಯಾಪಾರ ಹೆಚ್ಚಾಗಲಿದೆ ಎಲ್ಲರೂ ಮನೆಗೆ ಪಾರ್ಸೆಲ್ ತೆಗೆದುಕೊಂಡು ಹೋಗಿ ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ.

TAGGED:HotelPub-Clubrestaurantudupiಉಡುಪಿನೈಟ್ ಕರ್ಫ್ಯೂವೈನ್ ಶಾಪ್
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Khawaja Asif Benjamin Netanyahu
Latest

ಬೆಂಜಮಿನ್ ನೆತನ್ಯಾಹು ಅಪಹರಿಸಿ – ಅಮೆರಿಕ, ಟರ್ಕಿಗೆ ಪಾಕ್ ಒತ್ತಾಯ

Public TV
By Public TV
30 minutes ago
Yeshwanthpur Flyover Mini Tempo Accident
Bengaluru City

ಫ್ಲೈಓವರ್ ಡಿವೈಡರ್‌ಗೆ ಗುದ್ದಿದ ಮಿನಿ ಟೆಂಪೋ – ತಪ್ಪಿದ ಅನಾಹುತ

Public TV
By Public TV
1 hour ago
HDK 3
Bengaluru City

ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್? – ಅಭಿಮಾನಿಗಳಿಂದ ʻDaddy is homeʼ ಎಐ ವಿಡಿಯೋ ರಿಲೀಸ್‌!

Public TV
By Public TV
1 hour ago
Hubballi BJP Worker Undressed Case CID
Dharwad

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ – ಪ್ರಕರಣ ಸಿಐಡಿಗೆ ವಹಿಸಲು ಸರ್ಕಾರ ಚಿಂತನೆ

Public TV
By Public TV
2 hours ago
Chamarajanagar 2
Chamarajanagar

ಚಾಮರಾಜನಗರ | 7 ಗ್ರಾಮಗಳ ಜನರ ನಿದ್ದೆಗೆಡಿಸಿದ್ದ ತಾಯಿ ಹುಲಿ ಸೆರೆ!

Public TV
By Public TV
2 hours ago
Chikkaballapura 2 2
Chikkaballapur

ಕಾಡುಹಂದಿಗೆ ಹಾಕಿದ್ದ ಬಲೆಗೆ ಸಿಲುಕಿ ಅಸ್ವಸ್ಥ – ಒದ್ದಾಡಿ ಪ್ರಾಣ ಬಿಟ್ಟ ಚಿರತೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?