Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಮುಂದಾದ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಮುಂದಾದ ಸರ್ಕಾರ

Bidar

ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಮುಂದಾದ ಸರ್ಕಾರ

Public TV
Last updated: July 10, 2025 10:50 pm
Public TV
Share
2 Min Read
Karanji Park
SHARE

-ಮೈಸೂರು ಮೃಗಾಲಯ, ಬನ್ನೇರುಘಟ್ಟ ಝೂ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳ
– ಸಫಾರಿ ದರದಲ್ಲಿ ಹೆಚ್ಚಳ ಇಲ್ಲ, ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಸೂಚನೆ

ಮೈಸೂರು: ಜಿಲ್ಲೆಯ ಕಾರಂಜಿ ಕೆರೆಯಲ್ಲಿರುವ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ (Penguin Park) ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಜೊತೆಗೆ ಮೈಸೂರು ಮೃಗಾಲಯ (Mysuru Zoo), ಬನ್ನೇರುಘಟ್ಟ ಝೂ (Bannerghatta) ಪ್ರವೇಶ ಶುಲ್ಕವನ್ನು ಶೇ.20ರಷ್ಟು ಹೆಚ್ಚಿಸಲು ನಿರ್ಧರಿಸಿದೆ.

ವಿಕಾಸಸೌಧದಲ್ಲಿಂದು ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಈಶ್ವರ ಬಿ ಖಂಡ್ರೆ ಅವರು, ಮತ್ಸ್ಯಾಗಾರದ ಕಟ್ಟಡದಲ್ಲಿ ಪೆಂಗ್ವಿನ್ ಧಾಮ ಮಾಡುವುದು ಸೂಕ್ತವೆಂದು ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.ಇದನ್ನೂ ಓದಿ: ವಡೋದರಾ ಸೇತುವೆ ದುರಂತ – ಸಾವಿನ ಸಂಖ್ಯೆ 17ಕ್ಕೆ ಏರಿಕೆ

ಮೃಗಾಲಯಗಳಲ್ಲಿ ಆಧುನಿಕ ಸೌಲಭ್ಯ ಕಲ್ಪಿಸಿದರೆ, ಹೊಸ ವನ್ಯಜೀವಿಗಳು ಸೇರ್ಪಡೆಯಾದರೆ ಪ್ರವಾಸಿಗರಿಗೆ ಹೆಚ್ಚಿನ ಆಕರ್ಷಣೆ ಇರುತ್ತದೆ. ಈ ನಿಟ್ಟಿನಲ್ಲಿ ವಿದೇಶಿ ಮೃಗಾಲಯಗಳೊಂದಿಗೆ ವಿನಿಮಯ ಕಾರ್ಯಕ್ರಮಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಮುಂದಿನ 5 ವರ್ಷಗಳಲ್ಲಿ ಆಯಾ ಮೃಗಾಲಯಗಳು ತಮ್ಮ ಖರ್ಚು, ವೆಚ್ಚವನ್ನು ತಾವೇ ನಿರ್ವಹಿಸಲು ಶಕ್ತವಾಗುವಂತೆ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ಅನುವಾಗುವಂತೆ ಯೋಜನೆ ರೂಪಿಸಲು ತಿಳಿಸಿದರು.

bannerghatta national park

ಗಣಿಬಾಧಿತ ಜಿಲ್ಲೆಗಳಲ್ಲಿರುವ ಮೃಗಾಲಯಗಳ ಅಭಿವೃದ್ಧಿಗೆ ಕೆಎಂಇಆರ್‌ಸಿ ನಿಧಿಯನ್ನು ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ ಅವರು, ದಾವಣಗೆರೆಯ ಮೃಗಾಲಯ ಅಭಿವೃದ್ಧಿಗೆ 2 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದರು. ಬೀದರ್‌ನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಪಕ್ಷಿಧಾಮ, ವಿದೇಶಿ ಹಕ್ಕಿ, ಪಕ್ಷಿಗಳ ವಿಶಿಷ್ಟವಾದ ಪಕ್ಷಿಲೋಕವನ್ನು ನಿರ್ಮಿಸಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ತಿಳಿಸಿದರು. ಜೊತೆಗೆ ಈ ಯೋಜನೆಗೆ 20 ಕೋಟಿ ರೂ.ಗಳನ್ನು ಹಂಚಿಕೆ ಮಾಡಲು ಸೂಚಿಸಿದರು.

mys cool zoo

ಇನ್ನೂ ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟ ಮೃಗಾಲಯದಲ್ಲಿನ ಪಶು, ಪಕ್ಷಿಗಳ ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವೇಶ ದರವನ್ನು ಶೇ.50ರಷ್ಟು ಹೆಚ್ಚಿಸಬೇಕೆಂಬ ಪ್ರಾಧಿಕಾರದ ಪ್ರಸ್ತಾವನೆಗೆ ಪ್ರತಿಕ್ರಿಯಿಸಿದರು. ಏಕಾಏಕಿ ಶೇ.50ರಷ್ಟು ಹೆಚ್ಚಳ ಮಾಡುವುದು ಸರಿಯಲ್ಲ. ಶೇ.20ರಷ್ಟು ಮಾತ್ರವೇ ದರ ಹೆಚ್ಚಳ ಮಾಡಿ ಎಂದು ಅನುಮೋದನೆ ನೀಡಿದರು. ಸಫಾರಿ ದರ ಹೆಚ್ಚಿಸದಂತೆ ಸೂಚಿಸಿದರು. ವನ್ಯಜೀವಿ ವೀಕ್ಷಣೆಗೆ ದೇಶ ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಮೃಗಾಲಯದಲ್ಲಿ ಮತ್ತು ಜೈವಿಕ ಉದ್ಯಾನದಲ್ಲಿ ಶುದ್ಧ ಕುಡಿಯುವ ನೀರು, ವಿಶ್ರಾಂತಿ ಧಾಮ, ಪುರುಷ ಮತ್ತು ಮಹಿಳೆಯರ ಶೌಚಾಲಯದ ಜೊತೆಗೆ ಹೆಚ್ಚಿನ ಸೌಲಭ್ಯ, ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು. ಯಾವುದೇ ಕಾರಣಕ್ಕೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಮೃಗಾಲಯ ಮತ್ತು ಜೈವಿಕ ಉದ್ಯಾನ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಿದರು.

ಸಭೆಯಲ್ಲಿ ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ.ರೇ,ಅಧಿಕಾರಿಗಳಾದ ಸುನೀಲ್ ಪಾಂವಾರ್, ಸೂರ್ಯಸೇನ್ ಮತ್ತಿತರರು ಪಾಲ್ಗೊಂಡಿದ್ದರು.ಇದನ್ನೂ ಓದಿ: ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ ಮಾಡುವ ಖಾತೆಗಳು ಕಂಡ್ರೆ ಸೈಬರ್‌ ಸೆಲ್‌ಗೆ ದೂರು ನೀಡಿ – ಸಿಎಂ

TAGGED:BannerghattaKaranji Lakemysurumysuru zooPenguin Parkಈಶ್ವರ ಬಿ ಖಂಡ್ರೆಕಾರಂಜಿ ಕೆರೆಪೆಂಗ್ವಿನ್ ಪಾರ್ಕ್ಬನ್ನೇರುಘಟ್ಟಮೈಸೂರು ಮೃಗಾಲಯ
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

DySP Nanda Reddy
Bellary

ಬಳ್ಳಾರಿ ಬ್ಯಾನರ್‌ ಬಡಿದಾಟ| DySP ವರ್ಗಾವಣೆ ಆದೇಶ ದಿಢೀರ್‌ ರದ್ದು, ನಂದಾರೆಡ್ಡಿ ಮುಂದುವರಿಕೆ

Public TV
By Public TV
22 minutes ago
pm modi mann ki baat
Latest

ಯುರೋಪಿಯನ್ ಒಕ್ಕೂಟದ ಜೊತೆಗೆ ಒಪ್ಪಂದ ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು: ಮೋದಿ ಬಣ್ಣನೆ

Public TV
By Public TV
25 minutes ago
Ajit Pawar Farewell 1
Latest

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಜಿತ್‌ ಪವಾರ್‌ ಅಂತ್ಯಕ್ರಿಯೆ

Public TV
By Public TV
34 minutes ago
Bomb Threat Call
Crime

ದೆಹಲಿ ಶಾಲೆಗಳು, ಪಂಜಾಬ್-ಹರಿಯಾಣ ಸಚಿವಾಲಯಕ್ಕೆ ಬಾಂಬ್ ಬೆದರಿಕೆ

Public TV
By Public TV
41 minutes ago
Sulwadi Prasada Poisoning Case A1 Immadi Mahadevaswamy
Chamarajanagar

ಸುಳ್ವಾಡಿ ವಿಷಪ್ರಸಾದ ದುರಂತ ಕೇಸ್‌: ಮಾದಪ್ಪನ ಬೆಟ್ಟಕ್ಕೆ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಪ್ರವೇಶ ನಿಷೇಧ

Public TV
By Public TV
44 minutes ago
Scott Bessent
Latest

ಭಾರತಕ್ಕೆ ನಾವು 25% ದಂಡ ಹಾಕಿದ ನಂತರವೂ ಯರೋಪ್‌ ಒಪ್ಪಂದ ಮಾಡಿದ್ದು ನಿರಾಸೆಯಾಗಿದೆ: ಅಮೆರಿಕ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?