Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶವೇ ಪರಮೋಚ್ಛ ಎಂದು ಭಾವಿಸಿ – ರಾಜ್ಯಪಾಲರ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇಶವೇ ಪರಮೋಚ್ಛ ಎಂದು ಭಾವಿಸಿ – ರಾಜ್ಯಪಾಲರ ಕರೆ

Bengaluru City

ದೇಶವೇ ಪರಮೋಚ್ಛ ಎಂದು ಭಾವಿಸಿ – ರಾಜ್ಯಪಾಲರ ಕರೆ

Public TV
Last updated: November 20, 2022 7:02 pm
Public TV
Share
2 Min Read
cooperatives felicitate 2
SHARE

ಬೆಂಗಳೂರು: ಬದುಕಿಗೆ ಅರ್ಥ ಕಲ್ಪಿಸಲು, ಸಾಮಾಜಿಕ ಅಸಮಾನತೆ, ಅನಿಷ್ಟ ಪದ್ಧತಿ, ವ್ಯಸನಗಳಿಂದ ದೂರವಿದ್ದು, ದೇಶವೇ ಪರಮೋಚ್ಛ ಎಂದು ಭಾವಿಸಿ, ದೇಶದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌‌ (Thawarchand Gehlot) ಕರೆ ನೀಡಿದರು.

ನಗರದ ಯವನಿಕಾ ಸಂಭಾಂಗಣದಲ್ಲಿ ಕೇಂದ್ರ ಕ್ರೀಡಾ ಸಚಿವಾಲಯ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ ಸಂಘಟನೆ ವತಿಯಿಂದ ಆಯೋಜಿಸಿದ್ದ 14ನೇ ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಯಡಿಯೂರಪ್ಪರಿಂದ ಸಿದ್ದರಾಮಯ್ಯ ದುಡ್ಡು ಪಡೆದಿದ್ದಾರೆ – ಸಿಎಂ ಇಬ್ರಾಹಿಂ

cooperatives felicitate 2

ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮದಿಂದ ಧಾರ್ಮಿಕ, ಸಾಂಸ್ಕೃತಿಕ, ಪ್ರಾಕೃತಿಕ ಮತ್ತು ಭೌಗೋಳಿಕ ಮಾಹಿತಿಯೊಂದಿಗೆ ನೋಡುವ, ಕೇಳುವ, ಓದುವ ಮತ್ತು ವಿಚಾರಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ನಾವು ಪರಸ್ಪರ ಅರ್ಥ ಮಾಡಿಕೊಳ್ಳಲು ಹಾಗೂ ದೇಶದ ಅಭಿವೃದ್ಧಿ ಮತ್ತು ಪ್ರಗತಿಯ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಪಡೆಯುತ್ತೇವೆ ಎಂದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಛತ್ತೀಸಗಡ, ಜಾರ್ಖಂಡ್, ಒರಿಸ್ಸಾ ಹಾಗೂ ಬಿಹಾರ ರಾಜ್ಯಗಳ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಹೊಂದಿದ ಕರ್ನಾಟಕ ರಾಜ್ಯದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಉಡುಗೆ, ಆಹಾರ ಮತ್ತು ಇತರ ಅಂಶಗಳನ್ನು ಪರಿಚಯಿಸಿಕೊಳ್ಳುವ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಸೌಲಭ್ಯದ ಕೊರತೆಯಿಂದ ವಿಶ್ವಕರ್ಮರು ಮತಾಂತರವಾಗ್ತಿದ್ದಾರೆ: ಕೆ.ಪಿ ನಂಜುಂಡಿ ವಿಷಾದ

Narendra Modi 1 3

ದೇಶದ ಪ್ರಧಾನ ಮಂತ್ರಿಗಳ ಚಿಂತನೆಯು “ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್” ಆಗಿದೆ. ಈ ಚಿಂತನೆಯೊಂದಿಗೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬುಡಕಟ್ಟು ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ನಿರ್ಧರಿಸಲಾಗಿದೆ. ಬುಡಕಟ್ಟು ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿವೆ. ಈ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆನೀಡಿದರು.

ದೇಶದ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಮತ್ತು ಈಗಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಡತನದಿಂದ ಬಂದವರು. ಆದರೆ ಶ್ರದ್ಧೆ ಮತ್ತು ಕಠಿಣ ಪರಿಶ್ರಮದಿಂದ ಅವರು ದೇಶದ ಅತ್ಯುನ್ನತ ಸ್ಥಾನವನ್ನು ತಲುಪಿದರು. ಅವರ ಜೀವನ ಪರಿಚಯದಿಂದ ನೀವು ಸ್ಫೂರ್ತಿ ಪಡೆಯಬಹುದು ಎಂದು ತಿಳಿಸಿದರು.

ಹವಾಮಾನ ಬದಲಾವಣೆ ಇಂದು ಜಾಗತಿಕ ಸಮಸ್ಯೆಯಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ನಾವು ಪರಿಸರ ಸಂರಕ್ಷಣೆಗಾಗಿ ಮರಗಳನ್ನು ನೆಡಬೇಕು. ಮರಗಳನ್ನು ಕಡಿಯದಂತೆ ಉಳಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ನಿಮ್ಮ ಪಾತ್ರ ಮಹತ್ವದ್ದು. ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮದ ಮೂಲಕ ಕೌಶಲ್ಯ ಅಭಿವೃದ್ಧಿ ಮತ್ತು ಕೈಗಾರಿಕೆ, ಹೊಸ ತಂತ್ರಜ್ಞಾನ, ತಂತ್ರಜ್ಞಾನ, ತಜ್ಞರನ್ನು ಆಲಿಸಿ ವೃತ್ತಿಗೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯುವುದು, ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ ಮತ್ತು ಅದರ ಸಾಂಸ್ಕೃತಿಕ ಮತ್ತು ಭೌಗೋಳಿಕ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಬಹುದು. ಪರಿಚಯ ಮಾಡಿಕೊಳ್ಳುವ ಅವಕಾಶ ಸಿಗಲಿದೆ. ಈ ಮಾಹಿತಿಯು ನಿಮ್ಮ ಒಟ್ಟಾರೆ ಅಭಿವೃದ್ಧಿಯಲ್ಲಿ ಮತ್ತು ಹೊಸ ಉದ್ಯೋಗಾವಕಾಶಗಳನ್ನು ಪಡೆಯುವಲ್ಲಿ ಸಹಾಯಕವಾಗುತ್ತದೆ. ಕಾರ್ಯಕ್ರಮದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:bengaluruThawarchand GehlotTribalಥಾವರ್‌ಚಂದ್ ಗೆಹ್ಲೋಟ್ಬುಡಕಟ್ಟುಬೆಂಗಳೂರು
Share This Article
Facebook Whatsapp Whatsapp Telegram

Cinema news

BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories
ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows

You Might Also Like

Jaggesh
Bengaluru City

ರಾಯರನ್ನ ಅಪಮಾನ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ – ಸಿಎಂ ನಡೆಗೆ ಜಗ್ಗೇಶ್ ಖಂಡನೆ

Public TV
By Public TV
26 minutes ago
Rajasthan Photographer Acid Attack
Crime

ಅಪರಿಚಿತರೊಂದಿಗೆ ಮಾತಾಡಲ್ಲ ಎಂದಿದ್ದಕೆ ಬಾಲಕಿ ಮೇಲೆ ಆಸಿಡ್ ದಾಳಿ – ಫೋಟೋಗ್ರಾಫರ್ ಅರೆಸ್ಟ್

Public TV
By Public TV
1 hour ago
Nitin Nabin 1
Latest

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

Public TV
By Public TV
2 hours ago
Ranya Rao Father
Bengaluru City

ರನ್ಯಾರಾವ್ ಗ್ಲೋಲ್ಡ್ ಸ್ಮಗ್ಲಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ ಡಿಜಿಪಿ ರಾಮಚಂದ್ರರಾವ್‌ಗೆ ನೋಟಿಸ್

Public TV
By Public TV
2 hours ago
GBA Pay And Parking
Bengaluru City

ಹೆಬ್ಬಾಳ, ಯಲಹಂಕ ಭಾಗದಲ್ಲಿ ಜಿಬಿಎ ಬಿಗ್ ಪ್ಲ್ಯಾನ್ – 3 ಮಾದರಿಯಲ್ಲಿ ಪೇ & ಪಾರ್ಕಿಂಗ್ ವ್ಯವಸ್ಥೆ

Public TV
By Public TV
2 hours ago
Gadag Lakkundi Home Inside Temple
Districts

ಲಕ್ಕುಂಡಿ ನಿಧಿ ಸಿಕ್ಕ ಗ್ರಾಮದಲ್ಲಿ ಮನೆಯೊಳಗೆ ದೇವಸ್ಥಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?