Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಜೊತೆಗೆ ಚುನಾವಣೆ ಎದುರಿಸಿ, ಆರ್‌ಎಸ್‌ಎಸ್‌ ಜೊತೆಗಲ್ಲ: ಗೋವಿಂದ ಕಾರಜೋಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬಿಜೆಪಿ ಜೊತೆಗೆ ಚುನಾವಣೆ ಎದುರಿಸಿ, ಆರ್‌ಎಸ್‌ಎಸ್‌ ಜೊತೆಗಲ್ಲ: ಗೋವಿಂದ ಕಾರಜೋಳ

Bagalkot

ಬಿಜೆಪಿ ಜೊತೆಗೆ ಚುನಾವಣೆ ಎದುರಿಸಿ, ಆರ್‌ಎಸ್‌ಎಸ್‌ ಜೊತೆಗಲ್ಲ: ಗೋವಿಂದ ಕಾರಜೋಳ

Public TV
Last updated: October 9, 2021 6:32 pm
Public TV
Share
3 Min Read
Govind Karjol Bagalkote
SHARE

– ಆರ್‌ಎಸ್‌ಎಸ್‌ ಒಂದು ದೇಶದ ಸಂಸ್ಕೃತಿ ಪ್ರತಿಬಿಂಬಿಸುವ ಸಂಸ್ಥೆ

ಬಾಗಲಕೋಟೆ: ಬಿಜೆಪಿ ಪಕ್ಷದ ಜೊತೆಗೆ ಚುನಾವಣೆ ಎದುರಿಸಿ. ಆರ್‌ಎಸ್‌ಎಸ್‌ ಜೊತೆಗೆ ಅಲ್ಲ, ಹೀಗಾಗಿ ವಿನಾಕಾರಣ ಆರ್‌ಎಸ್‌ಎಸ್‌ ಬಗ್ಗೆ ಹಗುರವಾಗಿ ಮಾತನಾಡಬೇಡಿರಿ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರಿಗೆ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರು ಎಚ್ಚರಿಕೆ ನೀಡಿದ್ದಾರೆ.

ಬಾಗಲಕೋಟೆ ನಗರದಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ತಮ್ನ ಸರ್ವಸ್ವವನ್ನೂ ತ್ಯಾಗ ಮಾಡಿ, ತಮ್ಮ ಪೂರ್ವಾಶ್ರಮವನ್ನು ತೊರೆದು ಬಂದು, ಕೇಶವ ಕೃಪಾದಲ್ಲಿ, ಸಂತರಾಗಿ, ಶರಣರಾಗಿ ಶೂಫಿ ಸಂತರಾಗಿ ಜೀವನ ಮಾಡುತ್ತಿದ್ದಾರೆ. ಅಲ್ಲಿ ಜಾತಿ ಧರ್ಮ ಯಾವುದು ಇಲ್ಲಾ.ಕೇಶವ ಕೃಪಾದಲ್ಲಿ ಯಾವ ಜಾತಿಯರು ಇದ್ದರು ಎಂಬುದು ಯಾರಿಗೂ ಗೊತ್ತಿಲ್ಲ. ಅದಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರಿಗೆ ಹೇಳಲು ಬಯಸುತ್ತೇನೆ. ವಿನಾಕಾರಣ ನಮ್ಮ ರಾಷ್ಟ್ರೀಯ ಸ್ವಯಂ ಸೇವಕರ ಸಂಸ್ಥೆಯನ್ನು ತರಲಿಕ್ಕೆ ಹೋಗಬೇಡಿರಿ ಎಂದು ಎಚ್ಚರಿಕೆ ನೀಡಿದರು. ಪ್ರಿಯಾಂಕಾ ಕಸ ಗುಡಿಸೋಕೆ ಲಾಯಕ್ಕು- ವೀಡಿಯೋ ವೈರಲ್‍ಗೆ ಯೋಗಿ ಪ್ರತಿಕ್ರಿಯೆ

Bjp congress e1632896001688

ಬಿಜೆಪಿ ಜೊತೆ ಚುನಾವಣೆ ಮಾಡಬೇಕು, ಆರ್‌ಎಸ್‌ಎಸ್‌ ಜೊತೆಗೆ ಅಲ್ಲ. ಈ ಸಂಸ್ಥೆ ಯಾವುದೇ ಒಂದು ಪಕ್ಷಕ್ಕೆ ಸಿಮೀತವಾಗಿಲ್ಲ. ಭಾರತೀಯ ಸಂಸ್ಕೃತಿ ಉಳಿಸಬೇಕು, ಬೆಳಸಬೇಕು, ಧರ್ಮವನ್ನು ರಕ್ಷಣೆ ಮಾಡಬೇಕು ಎನ್ನುವ ಉದ್ದೇಶ ಹೊಂದಿರುವ ಸಂಸ್ಥೆ. ಅದರ ಬಗ್ಗೆ ಕುಮಾರಸ್ವಾಮಿ ಅವರು ವಿನಾಕಾರಣ ಚರ್ಚೆಗೆ ಬರುವುದು ಬೇಡಾ ಎಂದು ವಿರೋಧ ಪಕ್ಷದವರಿಗೆ ಹೇಳಿದ್ದಾರೆ. ಕುಮಾರಸ್ವಾಮಿಗೆ ಗೊಂಬೆ ಆಡಿಸೋದು ಚನ್ನಾಗಿ ಗೊತ್ತು: ಶ್ರೀರಾಮುಲು

ಇಂದು ಬಾಗಲಕೋಟೆಯಲ್ಲಿ ಕೊಪ್ಪಳ ಜಿಲ್ಲೆಯ ಏತ ನೀರಾವರಿ ಯೋಜನೆಗಳಿಗೆ ಸಂಭದಿಸಿದಂತೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ @HalappaAchar @PCGaddigoudar ಹಾಗೂ ಶಾಸಕರು, ಜಲ ಸಂಪನ್ಮೂಲ ಕಾರ್ಯಾದರ್ಶಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.@CMofKarnataka @BSBommai@BJP4Karnataka @BJP4India pic.twitter.com/peC0zzxNMU

— Govind M Karjol (@GovindKarjol) October 9, 2021

ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಘಟನೆ ಬಗ್ಗೆ ಆರೋಪ ಮಾಡಿದ್ದ ಮಾಜಿ ಪ್ರಧಾನಿ ಮಂತ್ರಿ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕಾರಜೋಳ ಅವರು, ಇನ್ನೂ ಸ್ವಲ್ಪ ದಿನ ದೇಶದಲ್ಲಿ ಇಂತಹವರು ಆಡಳಿತದಲ್ಲಿ ಇದ್ದರೆ, ಕಾಶ್ಮೀರ ಪಾಕಿಸ್ತಾನಕ್ಕೆ ಹೋಗುತ್ತಿತ್ತು. ಅದರ ಬಗ್ಗೆ ತಲೆ ಕೇಡಿಸುವುದು ಬೇಡಾ ಎಂದು ತಿರುಗೇಟು ನೀಡಿ, ಕಾಶ್ಮೀರ ದಿಂದ ಕನ್ಯಾಕುಮಾರಿವರಿಗೆ ಈ ದೇಶ ಅಖಂಡ ಭಾರತ ಒಂದು ಎಂದು ಉಳಿಸುವ ಸಲುವಾಗಿ, ನರೇಂದ್ರ ಮೋದಿ ಅವರ ಸರ್ಕಾರ ವಿಶೇಷ ಸ್ಥಾನ ಮಾನ 370 ಕಲಮು ರದ್ದು ಮಾಡಿ, ಅಲ್ಲಿ ಇರುವವರೆಗೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಅಲ್ಲಿನ ದೀನ ದಲಿತರಿಗೆ, ಅಸ್ಪೃಶ್ಯ ರಿಗೆ ಮೀಸಲಾತಿ ವ್ಯವಸ್ಥೆ ಇರಲಿಲ್ಲ. ಇವತ್ತು ಮೀಸಲಾತಿ ಜಾರಿಗೆ ಬಂತು. ಭಾರತದ ಇತರ ರಾಜ್ಯಗಳಲ್ಲಿ ಇರುವಂತಹ ಪ್ರಜೆಗಳಿಗೆ ಎನು ಸ್ಥಾನ ಮಾನ ಇದೆ. ಆ ಎಲ್ಲ ಸ್ಥಾನ ಮಾನವನನ್ನು ಕೂಡುವಂತಹ ಕೆಲಸವನ್ನು ಬಿಜೆಪಿ ಪಕ್ಷದ ನರೇಂದ್ರ ಮೋದಿ ಅವರ ಸರ್ಕಾರ ಮಾಡಿದೆ. ಅದನ್ನು ಎಲ್ಲರೂ ನೆನಪಿನಲ್ಲಿ ಇಡಬೇಕು ವಿನಾಕಾರಣ ಟೀಕೆ ಟಿಪ್ಪಣಿ ಮಾಡಬಾರದು ಎಂದರು.ಇದನ್ನೂ ಓದಿ:  ಸಿದ್ದರಾಮಯ್ಯ, ಕುಮಾರಸ್ವಾಮಿ ವೋಟಿಗಾಗಿ ಜೊಲ್ಲು ಸುರಿಸ್ತಿದ್ದಾರೆ: ಆರಗ ಜ್ಞಾನೇಂದ್ರ

ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಇಂದು ವಿಜಯಪುರದಲ್ಲಿ ವಿವಿಧ ಪಕ್ಷಗಳ ಅನೇಕ ಮುಖಂಡರು, ಕಾರ್ಯಕರ್ತರನ್ನು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.@BJP4Karnataka @BJP4India @BSBommai @CMofKarnataka @narendramodi @PMOIndia @nalinkateel pic.twitter.com/IYIYD0rTHW

— Govind M Karjol (@GovindKarjol) October 8, 2021

ಕೊಪ್ಪಳ ಜಿಲ್ಲೆಯ ಏತ ನೀರಾವರಿ ಮಾಡುವ ಬಗ್ಗೆ ಎರಡು ತಿಂಗಳನಲ್ಲಿ ಪ್ರಾಯೋಗಿಕವಾಗಿ ವಾಗಿ ಚಾಲನೆ ನೀಡಿಲಾಗುವುದು, ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕ ಸೇರಿದಂತೆ ಕೊಪ್ಪಳ ಜಿಲ್ಲೆಯ ಕೆಲವು ತಾಲೂಕಿನಲ್ಲಿ ಯೋಜನೆ ಸದುಪಯೋಗ ಆಗಲಿದೆ. ಈ ಹಿನ್ನಲೆಯಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ್ ಆಚಾರ್ ಸೇರಿದಂತೆ ಕೆಲ ಶಾಸಕರು ಹಾಗೂ ಎರಡು ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಶೀಘ್ರವಾಗಿ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.

TAGGED:bagalkotebjpGovind karjolpublictvrssಆರ್‍ಎಸ್‍ಎಸ್ಕಾಂಗ್ರೆಸ್ಕೊಪ್ಪಳಗೋವಿಂದ ಕಾರಜೋಳಚುನಾವಣೆಜೆಡಿಎಸ್ಬಾಗಲಕೋಟೆಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
38 minutes ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
1 hour ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
1 hour ago
5 thousand people participated Hindu Virata procession in Bagalkote
Districts

ಬಾಗಲಕೋಟೆಯಲ್ಲಿ ವಿರಾಟ್‌ ಹಿಂದೂ ಶೋಭಾಯಾತ್ರೆ – 5 ಸಾವಿರ ಮಂದಿ ಭಾಗಿ

Public TV
By Public TV
2 hours ago
Dubai Kannadigas 2
Bengaluru City

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ, ರಕ್ಷಣೆಗೆ ಸಹಾಯವಾಣಿ ಬಿಡುಗಡೆ

Public TV
By Public TV
2 hours ago
pm modi meeting
Latest

ಇಸ್ರೇಲ್‌-ಇರಾನ್‌ ಯುದ್ಧ; ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?