Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಕೃಷಿ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲರಾಗಿದ್ದೇವೆ: ಗೋವಿಂದ ಕಾರಜೋಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಹೊಸ ಕೃಷಿ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲರಾಗಿದ್ದೇವೆ: ಗೋವಿಂದ ಕಾರಜೋಳ

Bagalkot

ಹೊಸ ಕೃಷಿ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲರಾಗಿದ್ದೇವೆ: ಗೋವಿಂದ ಕಾರಜೋಳ

Public TV
Last updated: November 22, 2021 2:38 pm
Public TV
Share
3 Min Read
Govinda Karajola
SHARE

ಬಾಗಲಕೋಟೆ: ರೈತರ ಆದಾಯ ದ್ವಿಗುಣಗೊಳಿಸಬೇಕು. ರೈತರಿಗೆ ಅನುಕೂಲ ಆಗಬೇಕೆಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮೂರು ಕೃಷಿ ಕಾಯ್ದೆಗಳನ್ನು ತಂದಿದ್ರು. ಆದ್ರೆ ಎಲ್ಲೊ ಒಂದು ಕಡೆ ಹೊಸ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲ ಆಗಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಷಾದ ವ್ಯಕ್ತಪಡಿಸಿದರು.

bagalkot farmers
ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ಹೊಸ ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ತಿಳಿಸಿ ಹೇಳುವಲ್ಲಿ ನಾವು ವಿಫಲರಾಗಿದ್ದೇವೆ. ಕಾಂಗ್ರೆಸ್ ಪಕ್ಷ ರಾಷ್ಟ್ರಮಟ್ಟದಲ್ಲಿ ಒಬ್ಬ ಪೂರ್ಣಾವಧಿ ಅಧ್ಯಕ್ಷ ಸಿಗದ ಹೀನಾಯ ಸ್ಥಿತಿಗೆ ಬಂದು ತಲುಪಿದೆ. ಏಳು ವರ್ಷದ ಹಿಂದೆ ಮೋದಿ ಅವರು ಕೈ ಮುಕ್ತ ಭಾರತ ಆಗುತ್ತೆ ಎಂದು ಹೇಳಿದರು. ಆಗ ಅವರಿಗೆ ಕೆಲವರು ಗೇಲಿ ಮಾಡಿದರು. ಇವ್ರೇನು ಭವಿಷ್ಯ ಹೇಳ್ತಾರಾ? ಕಾಲಜ್ಞಾನಿಗಳಾ ಅಂದಿದ್ರು. ಈಗ ಅವರ ಮಾತು ನಿಜ ಆಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಮಂಡ್ಯದಲ್ಲಿ ಹೆರಾಯಿನ್, ಅಫೀಮು ದಂಧೆ – ಆರೋಪಿಗಳು ಅರೆಸ್ಟ್

ಇನ್ನೊಂದು ವರ್ಷದಲ್ಲಿ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ. ಕಾಂಗ್ರೆಸ್ ಮುಕ್ತ ಭಾರತ ಆಗುತ್ತೆ. ಕಾಂಗ್ರೆಸ್ ನೀತಿಗೆಟ್ಟ ನಡವಳಿಕೆ ಬಗ್ಗೆ ಮಾಧ್ಯಮಗಳ ಮೂಲಕ ಜನರಿಗೆ ತಿಳಿಸಲು ಇಷ್ಟಪಡುತ್ತೇನೆ. ಕಾಂಗ್ರೆಸ್ ಅವರು ನಮ್ಮ ಪ್ರಧಾನಿ ಮೋದಿ ಬಗ್ಗೆ, ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಬಗ್ಗೆ, ಸಿಎಂ ಬಗ್ಗೆ ನಾಲಿಗೆ ಮೇಲೆ ಹತೋಟಿ ಇಲ್ಲದೇ, ಬಾಯಿಗೆ ಬಂದಂಗೆ ಟೀಕೆ, ಟಿಪ್ಪಣಿ ಮಾಡುತ್ತಿದ್ದಾರೆ. ಅವರ ಬಳಸುತ್ತಿರುವ ಭಾಷೆ ಸಂಸದೀಯ ಭಾಷೆ ಅಲ್ಲ. ಅಂತಹ ಒಂದು ಕೆಟ್ಟ ನಡವಳಿಕೆ ನಾವು ಕಾಣುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Govinda Karajola 1

ನಾನು ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡೋಕೆ ಇಷ್ಟ ಪಡುತ್ತೇನೆ. ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ರೈತರ ಆದಾಯ ಹೆಚ್ಚಾಗಬೇಕು. ಬೆಳೆಗೆ ಯೋಗ್ಯ ಬೆಲೆ ಸಿಗಬೇಕು, ರೈತರು ನೆಮ್ಮದಿಯಿಂದ ಇರಬೇಕು. ರೈತರಿಗೂ ಪಿಂಚಣಿ ಸಿಗಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಇತ್ತು. ಈ ದೇಶದಲ್ಲಿ ಮೊದಲ ಬಾರಿಗೆ ಮೋದಿ ಅವರು ರೈತರಿಗೆ ಪರೋಕ್ಷವಾಗಿ ಪಿಂಚಣಿ ಕೊಡುವ ಕೆಲಸ ಮಾಡುತ್ತಿದ್ದಾರೆ. ಇದನ್ನ ಕಾಂಗ್ರೆಸ್ ಅವರು ಮೆಚ್ಚಬೇಕಾಗಿತ್ತು. ದೇಶಕ್ಕೆ ಸ್ವಾತಂತ್ರ್ಯ ಬಂದ 75 ವರ್ಷದಲ್ಲಿ 60 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ ಪಕ್ಷ ಏನೂ ಮಾಡಿಲ್ಲ. ರೈತರ ದೇಶದ ಬೆನ್ನೆಲುಬು ಅನ್ನುತ್ತಲೇ ಅದನ್ನ ಮುರಿದಿದ್ದಾರೆ ಎಂದು ಟೀಕಿಸಿದರು.

narendra modi 1

ಕೊರೊನಾ, ಪ್ರವಾಹ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಎರಡು ವರ್ಷ ಮಾಡಿದ ಕಾರ್ಯ ಮೆಚ್ಚದೆ, ಕೈ ನಾಯಕರು ಆರೋಪ ಮಾಡುತ್ತಿದ್ದಾರೆ. ನಾವು ಮಾಡಿದ ಕೆಲಸಗಳು ಕೈ ನಾಯಕರಿಗೆ ಕಾಣುತ್ತಿಲ್ಲ. ಎಲ್ಲೋ ಒಂದು ಕಡೆ ಕೈ ನಾಯಕರು ಹತಾಶರಾಗಿ ನಾವು ಮಾಡುವ ಕಾರ್ಯವನ್ನು ಟೀಕೆ ಮಾಡುತ್ತಿದ್ದಾರೆ. 60 ವರ್ಷಗಳ ಆಡಳಿತದಲ್ಲಿ ಅವರ ಸಾಧನೆ ಶೂನ್ಯ. ಏನೂ ಮಾಡದೇ ತೊರಿಸೋದಿಕ್ಕೆ ಆಗದಿದ್ದಾಗ ದೇಶದ ಉದ್ದಗಲಕ್ಕೂ ದಲಿತರು, ಹಿಂದುಳಿದವರು ಕಾಂಗ್ರೆಸ್ ಬಿಟ್ಟು ಮೋದಿ ಅವರ ಕೈ ಬಲಪಡಿಸುವ ಕೆಲಸ ಮಾಡ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ರಸ್ತೆಯಲ್ಲಿದ್ದ ಸಸಿ ಕಿತ್ತುಕೊಂಡು ನೆಟ್ಟಿಗರ ಕಣ್ಣಿಗೆ ಗುರಿಯಾದ ಮಹಿಳೆಯರು – ವೀಡಿಯೋ ವೈರಲ್

ಕಾಂಗ್ರೆಸ್ ಅವರಿಗೆ ದೀನದಲಿತರು, ಅಲ್ಪಸಂಖ್ಯಾತರ ಬಗ್ಗೆ ಅವಹೇಳನಕಾರಿ ಮಾತನಾಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ದಲಿತರ ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಹೇಳ್ತಾರೆ. ಈ ಮಾತು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದಲ್ಲ. ಅವರು ಮಾಜಿ ಮುಖ್ಯಮಂತ್ರಿಗಳು, ಪ್ರತಿಪಕ್ಷದ ನಾಯಕರಿದ್ದಾರೆ. ಒಬ್ಬ ಹಿರಿಯ ರಾಜಕಾರಣಿಗಳಾಗಿ ಈ ರೀತಿ ಮಾತನಾಡೋದು ಅವರಿಗೆ ಶೋಭೆ ತರುವಂತದಲ್ಲ ಎಂದು ಸಲಹೆ ನೀಡಿದರು.

Congress

ನಮ್ಮ ಬಗ್ಗೆ ಹಗುರವಾಗಿ ಮಾತನಾಡೋದು ಸರಿಯಲ್ಲ. ಈ ದೇಶದ ದೀನದಲಿತರು, ಅಲ್ಪಸಂಖ್ಯಾತರು ಕಾಂಗ್ರೆಸ್ ನ ಗುಲಾಮರಲ್ಲ. ಅಲ್ಪಸಂಖ್ಯಾತರು, ದೀನದಲಿತರಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗುತ್ತಿದೆ. ವಿದ್ಯಾವಂತರು ಹೆಚ್ಚಾದ ಮೇಲೆ ಕಾಂಗ್ರೆಸ್ ಮಾಡಿದ ದ್ರೋಹವನ್ನು ತಿಳಿದುಕೊಳ್ಳುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಈಗ ಅವಸಾನದ ಅಂಚಿನಲ್ಲಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

TAGGED:bjpcongressGovind Karajolanarendra modiಕಾಂಗ್ರೆಸ್ಗೋವಿಂದ ಕಾರಜೋಳನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories
ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows

You Might Also Like

budget 2026 tax
Latest

Budget 2026 income tax expectations: ಹೊಸ ತೆರಿಗೆ ಪದ್ಧತಿ ಮತ್ತಷ್ಟು ಲಾಭದಾಯಕವಾಗುತ್ತಾ?

Public TV
By Public TV
7 hours ago
RCB Women vs Gujarat Giants Women won by 61 runs RCB QUALIFY FOR THE PLAYOFFS
Cricket

ಗುಜರಾತ್‌ ವಿರುದ್ಧ 61 ರನ್‌ಗಳ ಭರ್ಜರಿ ಜಯ – ಪ್ಲೇ ಆಫ್‌ ಪ್ರವೇಶಿಸಿದ ಆರ್‌ಸಿಬಿ

Public TV
By Public TV
8 hours ago
Nitin Nabin
Latest

ಹೊಸ ತಲೆಮಾರಿನತ್ತ ಹೆಜ್ಜೆ ಹಾಕಿದ ಬಿಜೆಪಿ – 45 ವರ್ಷಕ್ಕೆ ನಿತಿನ್ ನಬಿನ್‌ಗೆ ಅಧ್ಯಕ್ಷ ಪಟ್ಟ

Public TV
By Public TV
9 hours ago
DGP Ramachandra Rao
Karnataka

ರಾಸಲೀಲೆ ವಿಡಿಯೋ ವೈರಲ್ – ರಾಮಚಂದ್ರ ರಾವ್‌ಗೆ 10 ದಿನಗಳ ಕಡ್ಡಾಯ ರಜೆ

Public TV
By Public TV
10 hours ago
SSLC Exams
Bengaluru City

SSLC ಪ್ರಶ್ನೆಪತ್ರಿಕೆಗೆ ಸಿಗುತ್ತಾ ಆಯ್ಕೆ?

Public TV
By Public TV
10 hours ago
UAE President Zayed Al Nahyan and PM Narendra Modi
Latest

ಜಸ್ಟ್‌ 2 ಗಂಟೆಗಳ ಭೇಟಿ – ಭಾರತಕ್ಕೆ ಯುಎಇ ಅಧ್ಯಕ್ಷರು ಬಂದಿದ್ದು ಯಾಕೆ?

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?