Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಶಾಂತಿಯುತ ಬಂದ್‌ಗೆ ಸರ್ಕಾರ ಅಡಚಣೆ ಮಾಡಲ್ಲ: ಡಿಕೆಶಿ

Public TV
Last updated: September 25, 2023 12:29 pm
Public TV
Share
2 Min Read
DK Shivakumar 2 2
SHARE

ಬೆಂಗಳೂರು: ಶಾಂತಿಯುತವಾಗಿ, ಜನರಿಗೆ ತೊಂದರೆ ಆಗದಂತೆ ಬಂದ್ ಮಾಡಿದ್ರೆ ಸರ್ಕಾರ ಅದಕ್ಕೆ ಅಡಚಣೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಮಂಗಳವಾರ ಬೆಂಗಳೂರು ಬಂದ್ (Bengaluru Bandh) ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪ್ರತಿಭಟನೆ ಮಾಡಲು, ರಾಜ್ಯದ ಹಿತ ಕಾಪಾಡಲು ನಾವು ಎಲ್ಲಾ ರೀತಿಯ ಸಹಕಾರ ಕೊಡುತ್ತೇವೆ. ನಮ್ಮ ನೆಲ, ಜಲ, ಭಾಷೆ ಎಲ್ಲರೂ ಉಳಿಸಿಕೊಳ್ಳಬೇಕು. ಯಾವುದೇ ಪಾರ್ಟಿ ಆದರೂ ಉಳಿಸಿಕೊಳ್ಳಬೇಕು. ನಮ್ಮ ಪಕ್ಷದವರು ಏನು ಮಾಡುವುದು ಎಂದು ನನಗೆ ಕರೆ ಮಾಡಿದ್ದರು. ನಿಮ್ಮ ರಕ್ಷಣೆ, ಯಾರು ತಪ್ಪಬೇಡಿ ಎಂದು ಹೇಳಿದ್ದೇನೆ. ನಿಮ್ಮ ಹೋರಾಟಕ್ಕೆ ನಾವು ಅಡಚಣೆ ಮಾಡುವುದಿಲ್ಲ. ಆದರೆ ಎಲ್ಲರೂ ಶಾಂತಿ ಕಾಪಾಡಬೇಕು. ಜನರಿಗೆ ತೊಂದರೆ ಆಗಬಾರದು. ಹೋರಾಟ ಮಾಡಲಿ, ಅದು ಅವರ ಹಕ್ಕು. ಆದರೆ ಶಾಂತಿ ಕಾಪಾಡಬೇಕು. ಯಾವ ಪಕ್ಷದವರಿಗೂ, ಯಾರಿಗೂ ನಾವು ತೊಂದರೆ ಕೊಡಲು ಹೋಗಲ್ಲ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಬಿಜೆಪಿ-ಜೆಡಿಎಸ್ ಶಾಸಕರು ಚರ್ಚೆ ಮಾಡಿದ್ದಾರೆ: ಡಿಕೆಶಿ

ನಾವು ನಮ್ಮ ರಾಜ್ಯದ ಹಕ್ಕು ಉಳಿಸಲು ಕೆಲಸ ಮಾಡುತ್ತಿದ್ದೇವೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪು ಇದೆ. ಅದನ್ನು ಅರಿತುಕೊಳ್ಳಬೇಕು. ಟಿವಿಯವರು ಕರೆಯುತ್ತಾರೆ ಹೆಸರು ಕೊಡುತ್ತಾರೆ ಎಂದು ಮಾತನಾಡಿ ನಾಳೆ ಕೋರ್ಟ್‌ನಲ್ಲಿ ಸಮಸ್ಯೆ ಆಗೋದು ಬೇಡ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಬಂದ್ ಮಾಡುವವರು ತೀರ್ಮಾನ ಮಾಡಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನ

ನಿನ್ನೆ-ಮೊನ್ನೆ ಮಳೆ ಆಗಿ ಒಳ ಹರಿವು ಉತ್ತಮವಾಗಿ ಆಗಿದೆ. ಮೋಡ ಬಿತ್ತನೆ ಬಗ್ಗೆಯೂ ನಾವು ಚರ್ಚೆ ಮಾಡಿದ್ದೇವೆ. ಏನಾದರೂ ಮಾಡಲು ಸಾಧ್ಯವಿದೆಯಾ ಎಂದು ಚರ್ಚೆ ಮಾಡಿದ್ದೇವೆ. ಎರಡು-ಮೂರು ಅಭಿಪ್ರಾಯ ಅದಕ್ಕೆ ಬಂದಿದೆ. ಈಗ ಇರುವ ಪರಿಸ್ಥಿತಿಯಲ್ಲಿ ಮುಂದೆ ನೀರು ಬಿಡೋದು ಕಷ್ಟ ಆಗುತ್ತದೆ. ನಾನು ಒಬ್ಬ ಮಂತ್ರಿಯಾಗಿ ಏನೂ ಮಾತನಾಡಲು ಆಗುತ್ತಿಲ್ಲ. ನಾನು ಕೋರ್ಟ್‌ಗೂ ಗೌರವ ಕೊಡಬೇಕು. ಜನರನ್ನೂ ಉಳಿಸಿಕೊಳ್ಳಬೇಕು. ಡೆವಿಲ್ ಅಂಡ್ ದಿ ಡೀಪ್ ಸೀ ಅನ್ನೋ ರೀತಿ ನನ್ನ ಮತ್ತು ನಮ್ಮ ಸರ್ಕಾರದ ಪರಿಸ್ಥಿತಿ ಆಗಿದೆ. ಏನೇ ಆದರೂ ನಮ್ಮ ರಾಜ್ಯದ ಹಿತ ನಾವು ಕಾಪಾಡಬೇಕು. ಇದು ನಮ್ಮ ಡ್ಯೂಟಿ ಎಂದು ತಿಳಿಸಿದರು. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಚುನಾವಣೆಗೆ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್‌ಗೆ ಓವೈಸಿ ಚಾಲೆಂಜ್

ಒಂದೇ ವಾರ ಎರೆಡೆರಡು ಬಂದ್ ವಿಚಾರವಾಗಿ ಮಾತನಾಡಿದ ಅವರು, ನಾವು ನಿಮ್ಮ ಜೊತೆ ಇದ್ದೇವೆ. ಜನಕ್ಕೆ ತೊಂದರೆ ಆಗಬಾರದು. ಜನರು ಸಹಕಾರ ಕೊಡಲಿಲ್ಲ ಅಂದರೆ ಆ ಬಂದ್‌ಗೆ ಮರ್ಯಾದೆ ಹೋಗುತ್ತದೆ. ಅವರಲ್ಲೆ ಚರ್ಚೆಗಳು ಆಗುತ್ತದೆ. ಅದರಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ. ಕೋರ್ಟ್ ವಿಚಾರವೂ ಅವರಿಗೆ ಗೊತ್ತಿದೆ. ಅದನ್ನು ಅವರು ನೋಡಲಿ ಎಂದು ಬಂದ್ ಮಾಡುವವರಿಗೆ ಸಲಹೆ ನೀಡಿದರು. ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡುಗಡೆ ಭಾರೀ ಪ್ರಮಾಣದಲ್ಲಿ ಹೆಚ್ಚಳ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:bengaluruBengaluru BandhcongressDK ShivakumarKaveri Water Issueಕಾಂಗ್ರೆಸ್ಕಾವೇರಿ ನೀರುಡಿಕೆ ಶಿವಕುಮಾರ್ಬೆಂಗಳೂರುಬೆಂಗಳೂರು ಬಂದ್
Share This Article
Facebook Whatsapp Whatsapp Telegram

You Might Also Like

D K Suresh
Bengaluru City

ಗುರುವಾರ ವಿಚಾರಣೆಗೆ ಇಡಿ ಸಮನ್ಸ್ ಬಂದಿದೆ: ಡಿ.ಕೆ ಸುರೇಶ್

Public TV
By Public TV
11 seconds ago
Sanju Weds Geetha 2 Rachita Ram Srinagara Kitty 2
Bengaluru City

ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ

Public TV
By Public TV
1 minute ago
UT Khader
Bengaluru City

ದ್ವೇಷ ಭಾಷಣದ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ – ಗೃಹ ಸಚಿವರಿಗೆ ಪತ್ರ

Public TV
By Public TV
10 minutes ago
SharanPrakash Patil
Districts

ನೀಟ್ ಸೀಟು – ದಲ್ಲಾಳಿಗಳ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಶರಣಪ್ರಕಾಶ್ ಪಾಟೀಲ್

Public TV
By Public TV
56 minutes ago
Huge tree falls on tourists car in Kallatthagiri
Chikkamagaluru

ಕಲ್ಲತ್ತಗಿರಿ | ಪ್ರವಾಸಿಗರ ಕಾರಿನ ಮೇಲೆ ಬಿದ್ದ ಬೃಹತ್ ಮರ – ತಪ್ಪಿದ ಅನಾಹುತ

Public TV
By Public TV
2 hours ago
UT Khadar in Malaysia 1
Latest

ಅಧ್ಯಯನ ಪ್ರವಾಸ: ಮಲೇಶಿಯಾದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?