Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಜ್ರಮಹೋತ್ಸವಕ್ಕೆ 5 ದಿನದ ಟಿಎ, ಡಿಎ ಕೊಡಿ – ಶಾಸಕರಿಗೆ ಒಂದೂವರೆ ಕೋಟಿ ರೂ. ಖರ್ಚು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಜ್ರಮಹೋತ್ಸವಕ್ಕೆ 5 ದಿನದ ಟಿಎ, ಡಿಎ ಕೊಡಿ – ಶಾಸಕರಿಗೆ ಒಂದೂವರೆ ಕೋಟಿ ರೂ. ಖರ್ಚು

Bengaluru City

ವಜ್ರಮಹೋತ್ಸವಕ್ಕೆ 5 ದಿನದ ಟಿಎ, ಡಿಎ ಕೊಡಿ – ಶಾಸಕರಿಗೆ ಒಂದೂವರೆ ಕೋಟಿ ರೂ. ಖರ್ಚು

Public TV
Last updated: October 22, 2017 7:33 am
Public TV
Share
2 Min Read
VIDHANA SOUDHA 2
SHARE

ಬೆಂಗಳೂರು: ಇದೇ ತಿಂಗಳು 25 ಮತ್ತು 26 ನೇ ದಿನಾಂಕದಂದು ನಡೆಯುವ ವಿಧಾನಸೌಧದ ವಜ್ರಮಹೋತ್ಸವ ಸಮಾರಂಭ ಹೆಜ್ಜೆ ಹೆಜ್ಜೆಗೂ ವಿವಾದಕ್ಕೆ ಗುರಿಯಾಗುತ್ತಿದೆ.

ಮೊನ್ನೆಯ ತನಕ ಚಿನ್ನದ ಬಿಸ್ಕೆಟ್ ಗಿಫ್ಟ್ ವಿವಾದ ಎದುರಿಸುತ್ತಿದ್ದು ಇದೀಗ ಇತಿಹಾಸ ಸೃಷ್ಟಿ ಮಾಡುವ ಐತಿಹಾಸಿಕ ಅಧಿವೇಶನಕ್ಕೆ ಶಾಸಕರು ಟಿಎ ಮತ್ತು ಡಿಎ ಕೊಡಬೇಕಂತೆ. ಇಲ್ಲಿ ಇಂಟ್ರಸ್ಟಿಂಗ್ ವಿಷ್ಯ ಏನಪ್ಪ ಅಂದ್ರೆ ಒಂದು ದಿನ ಅಧಿವೇಶನ ನಡೆದ್ರು 5 ದಿನ ಶಾಸಕರಿಗೆ ಡಿಎ ಕೊಡಬೇಕು ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

50 ಸಾವಿರ ರೂಪಾಯಿ ಮೊತ್ತದ ಚಿನ್ನದ ಬಿಸ್ಕೆಟ್ ಬೇಡ ಎಂದ ಶಾಸಕರು, ಅದೇ ಮೊತ್ತದ ಟಿಎ ಮತ್ತು ಡಿಎ ಬೇಕು. ಒಂದು ದಿನದ ಅಧಿವೇಶನಕ್ಕೆ ಬರೋಬ್ಬರಿ 1.20 ಕೋಟಿ ರುಪಾಯಿ ವೆಚ್ಚವಾಗಲಿದಯಂತೆ. ಐತಿಹಾಸಿಕ ಜಂಟಿ ಅಧಿವೇಶನಕ್ಕೂ ಶಾಸಕರು ಟಿಎ, ಡಿಎ ಬೇಕು ಅಂತ ಜೋತು ಬಿದ್ದಿರೋದು ಮಾತ್ರ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.

ದುಂದುವೆಚ್ಚಕ್ಕೆ ಸಿಎಂ ಕಡಿವಾಣ: ಇತ್ತೀಚೆಗಷ್ಟೇ ವಿಧಾನ ಸಭೆಯ ಸ್ಪೀಕರ್ ಕೋಳಿವಾಡ ಹಾಗೂ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ಸಿಎಂ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿ ಸಿಎಂ ಗೆ ವಜ್ರಮಹೋತ್ಸವದ ಖರ್ಚು-ವೆಚ್ಚದ ವಿವರ ನೀಡಲು ಮುಂದಾದ್ರು.

ಇದನ್ನು ಪರಿಶೀಲಿಸಿದ ಸಿಎಂ ವಜ್ರಮಹೋತ್ಸವಕ್ಕೆ 26 ಕೋಟಿ ತೆಗೆದುಕೊಂಡು ಏನು ಮಾಡುತ್ತೀರಾ?. ನನಗೆ ಯಾವ ವಿವರವನ್ನು ನೀಡುವುದು ಬೇಡ. 26 ಕೋಟಿ ಪ್ರಸ್ತಾವನೆ, ಶಾಸಕರಿಗೆ ಚಿನ್ನದ ಬಿಸ್ಕತ್ ನೀಡುವುದು ಹಾಗೂ ನೌಕರರಿಗೆ ಬೆಳ್ಳಿ ತಟ್ಟೆ ನೀಡುವ ವಿಚಾರ ಸಾರ್ವಜನಿಕರ ಟೀಕೆಗೆ ಕಾರಣವಾಗಿದೆ. ಯಾರಿಗೂ ಯಾವ ದುಬಾರಿ ಗಿಫ್ಟ್ ಬೇಡ. ನಾನು ಕೊಡುವುದು ಹತ್ತು ಕೋಟಿ ಮಾತ್ರ. ಅದರಲ್ಲೇ ಎಲ್ಲವನ್ನೂ ಒಂದೇ ದಿನದಲ್ಲಿ ಕಾರ್ಯಕ್ರಮ ಮುಗಿಸಬೇಕು ಅಂತ ಇದೇ ಮೊದಲ ಬಾರಿಗೆ ಸ್ಪೀಕರ್ ಮತ್ತು ಸಭಾಪತಿ ಅವರಿಗೆ ಖಡಕ್ ಸೂಚನೆ ನೀಡಿದ್ದರು ಎಂದು ಮೂಲಗಳಿಂದ ತಿಳಿದುಬಂದಿತ್ತು.

ರಾಜ್ಯದ ಜನತೆ ಮೊದಲೇ ಸಂಕಷ್ಟದಲ್ಲಿದ್ದಾರೆ. ಇಂತಹ ಸನ್ನಿವೇಶದಲ್ಲಿ ವಜ್ರಮಹೋತ್ಸವ ಕಾರ್ಯಕ್ರಮವನ್ನು 10 ಕೋಟಿ ವೆಚ್ಚದಲ್ಲಿ ಕಾರ್ಯಕ್ರಮ ಮಾಡುವಂತೆ ಸೂಚಿಸಿದ್ದರು. ಈ ಮೂಲಕ ದುಂದು ವೆಚ್ಚದ ಕಾರ್ಯಕ್ರಮಕ್ಕೆ ಕಡಿವಾಣ ಹಾಕಿದ್ದರು. ಅಲ್ಲದೇ ಇದೇ ತಿಂಗಳ 25, 26ರಂದು ಎರಡು ದಿನ ನಡೆಯಬೇಕಿದ್ದ ಕಾರ್ಯಕ್ರಮವು 25ರಂದು ಒಂದು ದಿನ ಮಾತ್ರ ನಡೆಸುವಂತೆ ಸೂಚನೆ ನೀಡಿದ್ದರು ಎಂದು ತಿಳಿದುಬಂದಿತ್ತು.

ಸಾಕ್ಷ್ಯಚಿತ್ರ: ವಜ್ರಮಹೋತ್ಸವ ಸಮಾರಂಭ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ ನಡೆಯಲಿದೆ. ಆದರೆ ಈ ವಜ್ರಮಹೋತ್ಸಕ್ಕೆ ಸಾಕ್ಷ್ಯಚಿತ್ರಗಳು ಸಿದ್ಧವಾಗುತ್ತಿದ್ದು, ಅದಕ್ಕೆ ಇನ್ನು 8 ತಿಂಗಳು ಸಮಯ ಬೇಕಾಗಿದೆ. ಇದು ಕೇವಲ ಸಾಕ್ಷ್ಯಚಿತ್ರವಲ್ಲ, ನಮ್ಮ ಇತಿಹಾಸದ ಮರುಸೃಷ್ಟಿ ಎಂದು ನಿರ್ದೇಶಕರಾದ ಟಿ.ಎನ್.ಸೀತಾರಾಮ್ ಹೇಳಿದ್ದರು.

1950 ರಿಂದ ಇಲ್ಲಿಯ ತನಕ ವಿಧಾನಸಭೆ ನಡೆದು ಬಂದಿರುವ ಹಾದಿಯನ್ನು ಮರುಸೃಷ್ಟಿ ಮಾಡಲಾಗುತ್ತದೆ. ಇದಕ್ಕಾಗಿ ಇಡೀ ವಿಧಾನಸಭೆಯ ಮಾದರಿ ಸೆಟ್ ಹಾಕಿ, ಮರುಸೃಷ್ಟಿ ಮಾಡಲಾಗುತ್ತದೆ. ಕರ್ನಾಟಕದ ಔನ್ಯತೆಗಾಗಿ ತೆಗೆದುಕೊಂಡಿರುವ ಇತಿಹಾಸ ಪ್ರಸಿದ್ಧ ತೀರ್ಮಾನಗಳು ಕೂಡ ಇದರಲ್ಲಿ ಅಡಕವಾಗಿರುತ್ತವೆ. ಪ್ರಮುಖವಾಗಿ ನಾಲ್ಕು ಗಂಟೆಗಳ ಕಾಲದ ಈ ಸಾಕ್ಷ್ಯಚಿತ್ರಕ್ಕೆ ಸಂಗೀತ ಬ್ರಹ್ಮ ಹಂಸಲೇಖ ಅವರು ಸಂಗೀತ ಸಂಯೋಜನೆ ಮಾಡುತ್ತಾರೆ ಎನ್ನಲಾಗಿದೆ.

https://www.youtube.com/watch?v=xXietK2yVTY

vidhana soudha 1

vidhana soudha 5

vidhana soudha 4

vidhana soudha 3

BNG 3

BNG 4

BNG 5

BNG 6

BNG 7

BNG 8

BNG 9

BNG 10

BNG 11

BNG 12

BNG 13

BNG 1 1

BNG 2

VIDHANASOUDHA

 

TAGGED:bengalurudaimond jubleepublictvsiddaramaiahVidhanasoudhaಪಬ್ಲಿಕ್ ಟಿವಿಬೆಂಗಳೂರುವಜ್ರಮಹೋತ್ಸವವಿಧಾನಸೌಧಶಾಸಕ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
4 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
55 minutes ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
1 hour ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
1 hour ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
1 hour ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?